prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಂತಾರಾಷ್ಟ್ರೀಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೋದಿ ಮಿತ್ರರ ಆಸ್ತಿ ದಿಢೀರ್‌ ಏರಿಕೆಯ ಹಿಂದಿನ ಸತ್ಯ ಬಯಲು…!

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ. ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್‌ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಢುಗಿದ್ದಾರೆ ಇದಕ್ಕೆ ಸಾಕ್ಷಿ ಇಲ್ಲಿದೆ: […]

ಅಂತಾರಾಷ್ಟ್ರೀಯ

ಮೋದಿ ಯುವ ಸಮೂಹಕ್ಕೆ ಮೂರು ನಾಮ : ಸಿ.ಎಂ

*ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವುದಾಗಿ ಹೇಳಿದ ಪ್ರಧಾನಿ ಮೋದಿಯವರು ಈಗ ಕೆಲ್ಸ ಕೊಡಿ ಅಂದರೆ ಹೋಗಿ ಪಕೋಡ ಮಾರಿ ಅಂತಿದ್ದಾರೆ* *ಮೋದಿ ಮೋದಿ ಮೋದಿ ಅಂತ ಕುಣಿಯುತ್ತಿದ್ದ ನಮ್ಮ ಯುವ ಸಮೂಹಕ್ಕೆ ಮೋದಿ ಮೂರು ನಾಮ ತಿಕ್ಕಿದ್ದಾರೆ: ಸಿ.ಎಂ* *ಅಲ್ರೀ ಈ ಮೋದಿ ಹತ್ತತ್ತು ವರ್ಷ ಸುಳ್ ಹೇಳ್ಕಂಡು ತಿರುಗಿದ್ರಲ್ಲಾ ನಿಮ್ ಓಟಿಗೆ ಘನತೆ ಬಂತಾ: ಸಿ.ಎಂ.ಪ್ರಶ್ನೆ* *ಮೋದಿ ಸುಳ್ಳುಗಳಿಗೆ ಹತ್ತು ವರ್ಷ ತಲೆಕೊಟ್ಟು ಮೋಸ ಹೋದ್ರಿ. ಈ ಬಾರಿಯೂ ಮೋಸ ಹೋಗ್ಬೇಡಿ: ಸಿ.ಎಂ* *ಈ […]

ರಾಜ್ಯ

ನೇಹಾ ಹಿರೇಮಠ್ ಮನೆಗೆ ಸಿಎಂ ಭೇಟಿ: ಪೋಷಕರಿಗೆ ಸಾಂತ್ವನ

  *ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ*: *ತ್ವರಿತ ವಿಚಾರಣೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಗೆ ಕಾನೂನಿನ ರೀತ್ಯಾ ಕ್ರಮ*: *ಸಿಎಂ ಸಿದ್ದರಾಮಯ್ಯ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್ ಏ.25 :ನೇಹಾ ಹಿರೇಮಠ ಕೊಲೆ ಅತ್ಯಂತ ದುರದೃಷ್ಟಕರ ಘಟನೆ. ತ್ವರಿತ ವಿಚಾರಣೆಗಾಗಿ ಸಿಒಡಿ ಗೆ ಪ್ರಕರಣವನ್ನು ವಹಿಸಲಾಗಿದೆ. ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ. ಪ್ರತ್ಯೇಕ ವಿಚಾರಣೆ ಮಾಡಿ ಕೊಲೆ ಆರೋಪಿಗೆ ಆದಷ್ಟು ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ […]

ಅಂತಾರಾಷ್ಟ್ರೀಯ

ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ಬಿಜೆಪಿ ಸೇರ್ಪಡೆ

ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಪಕ್ಷದಲ್ಲಿ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಮುಖಂಡ ಹಾಗೂ ಹೈಕೋರ್ಟ್ ವಕೀಲರಾದ ಪಿ.ಎಚ್.ನೀರಲಕೇರಿ ಅವರು ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ದಾವಣಗೆರೆಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಶಾಲನ್ನು ಹಾಕುವ ಮ‌ೂಲಕ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನೀರಲಕೇರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಪಿ.ಎಚ್.ನೀರಲಕೇರಿಯವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ […]

ಅಂತಾರಾಷ್ಟ್ರೀಯ

ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

*ನರೇಂದ್ರ ಮೋದಿ ಮತ್ತು ಅಮಿತ್ ಶಾ ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ*: *ಸಿಎಂ ಸಿದ್ದರಾಮಯ್ಯ* *ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ* *ಘೋಷಣೆ ಮೂಲಕ ರಾಜ್ಯದ ಹಾಗೂ ದೇಶದ ಜನರ ಗಮನ ಸೆಳೆವ ಪ್ರಯತ್ನ* ಬೆಂಗಳೂರು ಪ್ರಜಾಕಿರಣ.ಕಾಮ್  ಏ. 23: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗು ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ […]

ರಾಜ್ಯ

ಬಿಜೆಪಿಯಿಂದ ಉಚ್ಛಾಟನೆ ತಾತ್ಕಲಿಕ ಎಂದ ಕೆ.ಎಸ್. ಈಶ್ವರಪ್ಪ

*ಧರ್ಮಕ್ಕೆ ಜಯ ಅಧರ್ಮಕ್ಕೆ ಸೋಲು ಖಚಿತ* *ಹಿಂದುತ್ವವನ್ನು ಹತ್ತಿಕ್ಕಲು ಬಿಡುವುದಿಲ್ಲ* *ಯಡಿಯೂರಪ್ಪ ಹಾಗೂ ಮಕ್ಕಳ ವಿರುದ್ಧ ಮತ್ತೆ ಕಿಡಿ* ಶಿವಮೊಗ್ಗ ಪ್ರಜಾಕಿರಣ. ಕಾಮ್ : ಬಿಜೆಪಿಯ ಉಚ್ಚಾಟನೆ ಕೇವಲ ತಾತ್ಕಾಲಿಕ ಎಂದು ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಇದು ಲೋಕಸಭಾ ಚುನಾವಣೆ ಮುಗಿಯುವರೆಗೆ ಮಾತ್ರ. ನಾನು ಐದು ಬಾರಿ ಕಮಲದ ಚಿಹ್ನೆ ಮೇಲೆ ಗೆದ್ದಿದ್ದೇನೆ. ಈ ಬಾರಿ ರೈತನ ಚಿಹ್ನೆ ಮೇಲೆ ಗೆದ್ದು ಬರ್ತಿನಿ ಎಂದಿದ್ದಾರೆ. ಬಿಜೆಪಿಯ ಶೇಕಡಾ 60ರಷ್ಟು ಕಾರ್ಯಕರ್ತರು ನನ್ನ ಜೊತೆಗೆ ಬಹಿರಂಗವಾಗಿ ಗುರುತಿಸಿಕೊಂಡಿದ್ದಾರೆ. ಇನ್ನು […]

ರಾಜ್ಯ

ಒಕ್ಕಲಿಗ ಸಮುದಾಯದ ನಾಯಕರನ್ನು ಮುಗಿಸಿದ್ದೇ ದೇವೇಗೌಡರು: ಸಿ.ಎಂ.

*ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿಕೊಂಡು ಬನ್ನಿ: ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ* ಅರಸೀಕೆರೆ ಪ್ರಜಾಕಿರಣ.ಕಾಮ್ ಏ 22: ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ಶ್ರೇಯಸ್ ಪಟೇಲ್ ಗೆಲುವಿಗೆ ಅರಸೀಕೆರೆಯಲ್ಲಿ ನಡೆಸಿದ ಬೃಹತ್ ರೋಡ್ ಶೋ ವೇಳೆ ಈ ಘೋಷಣೆ ಮಾಡಿದರು. ದೇವೇಗೌಡರು ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮೋದಿಯವರನ್ನು ಹಿಗ್ಗಾ […]

ರಾಜ್ಯ

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ

*ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ:* *ಮುಖ್ಯಮಂತ್ರಿ ಸಿದ್ದರಾಮಯ್ಯ* ಶಿವಮೊಗ್ಗ  ಪ್ರಜಾಕಿರಣ. ಕಾಮ್ ಏ-22: ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಮಾನನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. […]

ಅಂತಾರಾಷ್ಟ್ರೀಯ

ಸಪ್ತಸಾಗರದಾಚೆ ಸಡಗರ ಸಂಭ್ರಮದ ಯುಗಾದಿ ಹಬ್ಬ

ಆಸ್ಟಿನ್ ಪ್ರಜಾಕಿರಣ.ಕಾಮ್ : ಭಾರತ ಬಿಟ್ಟು ಒಂಬತ್ತು ಸಾವಿರ ಮೈಲಿ ದೂರ ಇದ್ದರೂ ಕನ್ನಡಿಗರು ತಮ್ಮ ಸ್ವಂತಿಕೆಯನ್ನು ಮರೆಯದೆ ಯುಗಾದಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿ ಸಾರ್ಥಕತೆ ಮರೆದಿದ್ದಾರೆ. ಆಸ್ಟಿನ್ ಕನ್ನಡ ಸಂಘದ ವತಿಯಿಂದ ೨೦೨೪ರ ಯುಗಾದಿ ಸಂಭ್ರಮವನ್ನು ಆಸ್ಟಿನ್ ಟೆಕ್ಸಾಸ್ ನಗರದ ಎಲ್ಲಾ ಕನ್ನಡಿಗರು ಒಂದೆಡೆ ಸೇರಿಕೊಂಡು ಬಹಳೇ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಿದರು. ಚಿಕ್ಕಮಕ್ಕಳಿಂದ ಡಾನ್ಸ್, ಫ್ಯಾಷನ್ ಶೋ ಹಾಗೂ ವಿಶ್ವ ವಿಖ್ಯಾತ ಕೊಳಲು ವಾದಕ ಧಾರವಾಡದ ಪ್ರವೀಣ್ ಗೊಡಕಿಂಡಿ ಅವರಿಂದ ಸುಶ್ರಾವ್ಯ ಕೊಳಲು […]

ಅಂತಾರಾಷ್ಟ್ರೀಯ

ಧಾರವಾಡದ ಮನೆ ನಂ. 303 ರಲ್ಲಿ 18 ಕೋಟಿ ನಗದು ಪತ್ತೆ

*ಧಾರವಾಡದ ಆರ್ನ್ಯ ಅರ್ಪಾಂಟ್ ಮೆಂಟ್ ಮನೆ ನಂ 303 ರಲ್ಲಿ ಪತ್ತೆ* *ಮದ್ಯ ಸಂಗ್ರಹ ಮಾಹಿತಿ ಮೇರೆಗೆ ದಾಳಿ* *ಸಿಕ್ಕಿದ್ದು ಮಾತ್ರ ಕೋಟಿ ಕೋಟಿ ಹಣ* *ಅಷ್ಟೋಂದು ಹಣ ಕಂಡು ಕಕ್ಕಾಬಿಕ್ಕಿಯಾದ ಅಧಿಕಾರಿಗಳು* *ಸ್ಥಳಕ್ಕೆ ಐಟಿ, ಬ್ಯಾಂಕ್ ಅಧಿಕಾರಿಳು ದೌಡು* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ನಾರಾಯಣಪೂರದಲ್ಲಿರುವ ಆರ್ನ್ಯ ಅರ್ಪಾಂಟ್ ಮೆಂಟ್ ಮನೆ ನಂ 303 ರ ಮೇಲೆ ಚುನಾವಣಾ ಕ್ಷಿಪ್ರ ಕಾರ್ಯಪಡೆಯಿಂದ ದಾಳಿ ನಡೆದಿದೆ. ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. […]