prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಧಾರವಾಡ ಜಿಲ್ಲೆಯ ಲಾಕ್‌ಡೌನ್ ಕುರಿತು ನಾಳೆ ತೀರ್ಮಾನ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿ prajakiran.com: ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ವರ್ತಕರು, ಎಪಿಎಂಸಿ ಪ್ರತಿನಿಧಿಗಳು, ಉದ್ದಿಮೆದಾದರು, ವಿವಿಧ ವಾಣಿಜ್ಯ ಸಂಘಟನೆಗಳ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ. ಲಾಕ್‌ಡೌನ್ ಮುಂದುವರಿಸುವ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಲಾಕ್‌ಡೌನ್ ಕುರಿತು ಜರುಗಿದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. […]

ರಾಜ್ಯ

ಮುಂದಿನ 14 ದಿನಗಳು ಕೋರೋನಾ ನಿಯಂತ್ರಣಕ್ಕೆ ನಿರ್ಣಾಯಕ ….!

ಜಿಲ್ಲಾಡಳಿತದಿಂದ ಕೋವಿಡ್ ನಿರ್ವಹಣೆಗೆ ಸಿ.ಎಸ್.ಮೆಚ್ಚುಗೆ ಗ್ರಾಮ ಕೇಂದ್ರಿಕೃತವಾಗಿ ಕಾರ್ಯ ನಿರ್ವಹಿಸಿ: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಧಾರವಾಡ prajakiran.com : ಕೊವೀಡ್ 2 ನೇ ಅಲೆಯ ಸೋಂಕು ಜಿಲ್ಲೆಯಲ್ಲಿ ಹೆಚ್ಚು ಹರಡದಂತೆ ಕ್ರಮಕೈಗೊಂಡು ಆರಂಭದಿಂದಲೂ ಧಾರವಾಡ ಜಿಲ್ಲಾಡಳಿತ ಉತ್ತಮವಾಗಿ ಕೋವಿಡ್ ನಿರ್ವಹಣೆ ಮಾಡಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಮೇ.20 ಮಧ್ಯಾಹ್ನ ಧಾರವಾಡ ಸರ್ಕಿಟ್‍ಹೌಸ್‍ದ ಹೊರಾಂಗಣದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ, ನೊಡಲ್ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಮತ್ತು […]

ರಾಜ್ಯ

ಲಾಕ್ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ ಎಂದ ಗೃಹ ಸಚಿವ

ಬೆಂಗಳೂರು prajakiran.com :ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌. ಹೀಗಾಗಿ […]

ರಾಜ್ಯ

ಮೊದಲಿನ ದರದಲ್ಲಿ ರಸಗೊಬ್ಬರ, ಕೇಂದ್ರದಿಂದ ಐತಿಹಾಸಿಕ ತೀರ್ಮಾನ : ಬಿ.ಸಿ.ಪಾಟೀಲ್

ಬೆಂಗಳೂರು Prajakiran.com : ರಸಗೊಬ್ಬರವನ್ನು ಮೊದಲಿನ ದರದಲ್ಲಿ ನೀಡುತ್ತಿದ್ದು, ಪ್ರಧಾನಿ ನರೆಂದ್ರ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕೃಷಿಕರಿಗೆ ಕೊರತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಸರ್ಕಾರ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಿಸಿದೆ. ಕೃಷಿಕರಿಗೆ, ಹೂಬೆಳೆಗಾರರಿಗೆ ಪರಿಹಾರ ನೀಡಿದ್ದಾರೆ. ಸಂಕಷ್ಟದ ಈ ಪ್ಯಾಕೇಜ್ ಅನ್ನು ಸ್ವಾಗತಿಸುವುದಾಗಿ ಹೇಳಿದರು. Share on: WhatsApp

ರಾಜ್ಯ

ಜೂನ್ 1 ರಿಂದ ಜುಲೈ 31 ರವರೆಗೆ ಮೀನುಗಾರಿಕೆ ನಿಷೇಧ

ಕಾರವಾರ Prajakirana.com : ಯಾಂತ್ರೀಕೃತ ದೋಣಿಗಳು, ಬಲೆ, ಸಾಧನಗಳನ್ನು ಉಪಯೋಗಿಸಿ ಜೂನ್ 1 ರಿಂದ ಜುಲೈ 31 ರವರೆಗೆ ಜಿಲ್ಲೆಯಲ್ಲಿ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ. ನಾಗರಾಜ ತಿಳಿಸಿದ್ದಾರೆ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ, ನಾಡದೋಣಿಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಮಾತ್ರಅನುಮತಿ ಇರುತ್ತದೆ ಎಂದು ಅವರು ಹೇಳಿದ್ದಾರೆ. ಈ ಅಧಿಸೂಚನೆಯನ್ನು ಉಲ್ಲಂಘಿಸಿದರೆ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ […]

ಅಂತಾರಾಷ್ಟ್ರೀಯ

ಚೇತರಿಸಿಕೊಳ್ಳುತ್ತಿದೆ ಭಾರತ, ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ

ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆಯನ್ನು ತಡೆಗಟ್ಟಲು ಹಲವಾರು ರಾಜ್ಯಗಳು ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಕೊಂಚ ಮಟ್ಟಿಗೆ ಭಾರತ ಚೇತರಿಸಿಕೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ 2,76,070 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಸಾವಿನ ಸಂಖ್ಯೆ 3,874 ಕ್ಕೆ ಇಳಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,76,070 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆಯಲ್ಲಿ 2,57,72,400 ರಷ್ಟಾಗಿದೆ. ದೇಶದಲ್ಲಿ ಬುಧವಾರ 3,69,077 ಕೊರೋನಾ ಸೋಂಕಿತರು […]

ಅಂತಾರಾಷ್ಟ್ರೀಯ

ಡಿಸೆಂಬರ್ ವೇಳೆಗೆ ದೇಶದ ಎಲ್ಲಾ ಜನರಿಗೂ ಕೋವಿಡ್ ಲಸಿಕೆ : ಜೆ.ಪಿ. ನಡ್ಡಾ

ನವದೆಹಲಿ prajakiran.com :ವರ್ಷದ ಡಿಸೆಂಬರ್ ವೇಳೆಗೆ ದೇಶದ ಎಲ್ಲಾ ಜನರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ರಾಜಸ್ಥಾನದ ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ರಾಜ್ಯದ ಪಕ್ಷದ ಸಂಸದರೊಂದಿಗೆ ಕೊರೋನಾ ಬಿಕಟ್ಟಿನ ಬಗ್ಗೆ ಸಭೆ ನಡೆಸಿದ ಬಳಿಕ ಮಾತನಾಡಿದರು. ಭಾರತದಲ್ಲಿ 2 ಭಾರತೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಿದ್ದು, ಈವರೆಗೆ 18 ಕೋಟಿ ಜನ ಲಸಿಕೆ ಪಡೆದಿದ್ದಾರೆ. ಸದ್ಯ ಲಸಿಕೆ ಕೊರತೆ ಕಾಡುತ್ತಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು […]

ಕ್ರೀಡೆ

ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ ಟಿ 20 ಕ್ರಿಕೆಟ್ ರದ್ದು

ಕೋಲಂಬಿಯಾ prajakiran.com : ಶ್ರೀಲಂಕಾದಲ್ಲಿ ಮುಂದಿನ ತಿಂಗಳು ನಡೆಯಬೇಕಿದ್ದ ಏಷ್ಯಾಕಪ್ ಟಿ20 ಕ್ರಿಕೆಟ್ ಪಂದ್ಯಾವಳಿ ರದ್ದಾಗಿದೆ. ಕಳೆದ ವರ್ಷ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಪಂದ್ಯ ಕೋವಿಡ್ ಕಾರಣದಿಂದ ರದ್ದಾಗಿ, ಶ್ರೀಲಂಕಾಕ್ಕೆ ಸ್ಥಳಾಂತರಗೊಂಡಿತ್ತು. ಇದೀಗ ಕೋವಿಡ್ ಕಾರಣದಿಂದ ಈ ವರ್ಷದ ಪಂದ್ಯ ಕೂಡ ರದ್ದಾಗಿದೆ. ಕೋವಿಡ್ ಎಲ್ಲೇಡೆಯೂ ಹರಡಿ ಕಠಿಣ ಪರಿಸ್ಥಿತಿ ಉಂಟಾಗಿರುವುದರಿಂದ ಇಷ್ಟು ದೊಡ್ಡ ಮಟ್ಟದ ಪಂದ್ಯಾವಳಿ ನಡೆಸುವುದು ಕಷ್ಟ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಯಶ್ಲೆ ಡಿ ಸಿಲ್ವ ಹೇಳಿದ್ದಾರೆ. ಈ ಬಗ್ಗೆ […]

ಅಂತಾರಾಷ್ಟ್ರೀಯ

ರಾಜಸ್ಥಾನ್ ಮಾಜಿ ಮುಖ್ಯಮಂತ್ರಿ ಜಗನ್ನಾಥ ಪಹಾಡಿಯಾ’ ಕೋವಿಡ್‌ಗೆ ಬಲಿ

ಜೈಪುರ್ prajakiran.com :  ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ ಪಹಾಡಿಯಾ (88) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಗನ್ನಾಥ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪಹಾಡಿಯಾ ನಿಧನಕ್ಕೆ ಸಿಎಂ ಅಶೋಕ್ ಗೆಹ್ಲೋಟ್, ಪಹಾಡಿಯಾ ಅವರ ನಿಧನದಿಂದ ತುಂಬಾ ದುಃಖವಾಗಿದೆ. ಕೋವಿಡ್ ಅವರ ಜೀವವನ್ನು ಬಲಿಪಡೆದಿದೆ. ಮೊದಲಿನಿಂದಲೂ ಅವರಿಗೆ ನನ್ನ ಬಗ್ಗೆ ತುಂಬಾ ಪ್ರೀತಿ ಇತ್ತು ಎಂದು ಸಂತಾಪ ಸೂಚಿಸಿದ್ದಾರೆ.  Share on: WhatsApp

ಅಂತಾರಾಷ್ಟ್ರೀಯ

ಜುಲೈ ಅಂತ್ಯಕ್ಕೆ ನಿಯಂತ್ರಣಕ್ಕೆ ಬರಲಿದೆ ಕೋವಿಡ್ ಎರಡನೇ ಅಲೆ : ಮುಂದಿನ 6-8 ತಿಂಗಳಲ್ಲಿ ಮೂರನೇ ಅಲೆ

ನವದೆಹೆಲಿ Prajakiran.com : ಕೊರೋನಾ ಎರಡನೇ ಅಲೆ ಜುಲೈ ಅಂತ್ಯದ ವೇಳೆಗೆ ನಿಯಂತ್ರಣಕ್ಕೆ ಬರಲಿದೆ ಎಂದು ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ನೇಮಿಸಿರುವ ಸಮಿತಿ ತಿಳಿಸಿದೆ. ಇದಾದ ನಂತರ ಮುಂದಿನ 6 ರಿಂದ 8 ತಿಂಗಳ ಅವಧಿಯಲ್ಲಿ 3ನೇ ಅಲೆ ಅಪ್ಪಳಿಸಲಿದೆ. ಅಷ್ಟರೊಳಗೆ ದೇಶವಾಸಿಗಳು 2 ಬಾರಿ ಲಸಿಕೆ ಹಾಕಿಸಿಕೊಂಡಲ್ಲಿ ಶೇ.99ರಷ್ಟು ಆತಂಕಪಡುವ ಅಗತ್ಯವಿಲ್ಲ. ಸಮಿತಿಯ ಪ್ರಕಾರ ಮಾಸಾಂತ್ಯದಲ್ಲಿ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ 1.5 ಲಕ್ಷಕ್ಕೆ ಕುಸಿಯಲಿದೆ. ಜೂನ್‌ ಅಂತ್ಯದೊಳಗೆ ದಿನವಹಿ 20,000 ಪ್ರಕರಣಗಳಿಗೆ […]