prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಬೆಂಗಳೂರು ಖಾಕಿಗೆ ಕರೋನಾ ಕಂಟಕ : ಈವರೆಗೆ 668 ಜನರಿಗೆ ಪಾಸಿಟಿವ್, 1000 ಪೊಲೀಸ್ ಕ್ವಾರಂಟಿನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿಯನ್ನು ಬೆಚ್ಚಿಬೀಳುವಂತೆ ಮಾಡಿರುವ ಕಿಲ್ಲರ್ ಕರೋನಾ ಕರೋನಾ ಸೇನಾನಿಯಗಳನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೆಂಗಳೂರು ನಗರವೊಂದರಲ್ಲಿಯೇ ಈವರೆಗೆ 668 ಜನ ಪೊಲೀಸರಿಗೆ ಪಾಸಿಟಿವ್ ಬಂದಿದ್ದು, 1000 ಜನ ಪೊಲೀಸರು ಹೋಂ ಕ್ವಾರಂಟಿನ್  ನಲ್ಲಿ ಇದ್ದಾರೆ. ಈವರೆಗೆ 8 ಪೊಲೀಸರು ಸಾವನ್ನಪ್ಪಿದ್ದು, ಪೊಲೀಸರ ಸಂಕಷ್ಟ ಹೇಳತೀರದಂತಾಗುತ್ತಿದೆ. ದಿನದಿಂದ ದಿನಕ್ಕೆ ಪರಿಸ್ಥೀತಿ ಬಿಗಡಾಯಿಸುತ್ತಿದ್ದು,  ಇಂದು ಗುರುವಾರ ಮತ್ತೇ ಮೂರು ಪೊಲೀಸ್ ಠಾಣೆ ಸೀಲ್ ಡೌನ್ ಆಗಿವೆ. ಬೆಂಗಳೂರಿನ ಶಿವಾಜಿನಗರ, ಮಾಗಡಿ ರೋಡ್ ಹಾಗೂ ಯಶವಂತಪುರ […]

ರಾಜ್ಯ

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ

ಬಳ್ಳಾರಿ prajakiran.com  : ಹಿರಿಯ ರಂಗಭೂಮಿ ಕಲಾವಿದೆ ನಾಡೋಜ, ಸರ್ವಋತು ಕೋಗಿಲೆ, ವೃತ್ತಿ ಮತ್ತು ಹವ್ಯಾಸಿ ರಂಗ ಭೂಮಿಯ ಅನುಪಮ ಅಭಿನೇತ್ರಿ ನಾಡೋಜ ಸುಭದ್ರಮ್ಮ ಮನ್ಸೂರು  ಇನ್ನು ನೆನಪು ಮಾತ್ರ. 81 ವರ್ಷ ವಯಸ್ಸಿನ ಅವರು ಗುರುವಾರ ವಿಧಿವಶರಾಗಿದ್ದಾರೆ. ಏಕೀಕರಣಕ್ಕೆ ಮುಂಚಿನ ಹಳೇ ಬಳ್ಳಾರಿಯಿಂದ ಏಕೀಕರಣ ನಂತರ ಹೊಸ ಕರ್ನಾಟಕದವರೆಗೆ ಶ್ರೀಮತಿ ಸುಭದ್ರಮ್ಮ (೧೯೩೯-೨೦೨೦) ಮನ್ಸೂರು ಎಂದರೆ ಸರ್ವಋತು ಕೋಗಿಲೆ ಎಂದು ಅರ್ಥ. ಇವರ “ಬೆಟ್ಟದ ಮೇಲೊಂದು ಮನೆಯ ಮಾಡಿ” ಎಂಬ ಹಾಡು ಇಂದಿಗೂ ಸುಪ್ರಸಿದ್ಧವಾಗಿದೆ. ಕಂದಗಲ್ಲು […]

ರಾಜ್ಯ

ಬಿಜೆಪಿ ಸರಕಾರದ ವಿರುದ್ದ ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು prajakiran.com : ಕಾಗೋಡು ಹೋರಾಟದ ಸಂದರ್ಭದಲ್ಲಿ ನಡೆದ ರೈತರ ಹಕ್ಕೋತ್ತಾಯದ ಪ್ರತಿಫಲವಾಗಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನು ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ಅವರು ಜಾರಿಗೆ ತಂದಿದ್ದರು. ಅವರು ಅಂದು ತಂದ ತಿದ್ದುಪಡಿ ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆಯಾಗಿತ್ತು. ಆದರೆ ಇಂದಿನ ರೈತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವ ಬಿಜೆಪಿಯ ರೈತ ವಿರೋಧಿ ಸರಕಾರ ಭೂ ಸುಧಾರಣೆ ಕಾಯ್ದೆಯ 79 ಎ ಅನ್ನು ರದ್ದು ಮಾಡುವ ಮೂಲಕ ಕೃಷಿಯೇತರ ಬಾಬ್ ನಿಂದ ಭೂಮಿ ಖರೀದಿಸಲು […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 5 ಸಾವು : ಕರೋನಾಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿಕೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ. ಅದರಲ್ಲೂ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಎ ಎಸ್ ಐ ಒಬ್ಬರು ಸೇರಿದಂತೆ ಬುಧವಾರ  ಒಂದೇ ದಿನ 5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕಿಲ್ಲರ್ ಕರೋನಾಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿಕೆಯಾದಂತಾಗಿದೆ. ಧಾರವಾಡ ಜಿಲ್ಲೆಯಲ್ಲಿ ಬುಧವಾರ ಮತ್ತೇ ಹೊಸದಾಗಿ 138 […]

ರಾಜ್ಯ

ಧಾರವಾಡ ಜಿಲ್ಲೆಯ138 ಕರೋನಾ ಸೋಂಕಿತರ ವಿವರ ಇಲ್ಲಿದೆ.

ಒಟ್ಟು 1397 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 499 ಜನ ಗುಣಮುಖ ಬಿಡುಗಡೆ* *854 ಸಕ್ರಿಯ ಪ್ರಕರಣಗಳು* *ಇದುವರೆಗೆ 44 ಮರಣ ಧಾರವಾಡ : ಜಿಲ್ಲೆಯಲ್ಲಿ ಬುಧವಾರ 138 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1397 ಕ್ಕೆ ಏರಿದೆ. ಇದುವರೆಗೆ 499 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 854 ಪ್ರಕರಣಗಳು ಸಕ್ರಿಯವಾಗಿವೆ.ಅಲ್ಲದೆ, ಈವರೆಗೆ ಜಿಲ್ಲೆಯ 44 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. DWD 1260 ( 61 ವರ್ಷ,ಪುರುಷ), […]

ರಾಜ್ಯ

ರಾಜ್ಯದಲ್ಲಿ ಬುಧವಾರ ಕರೋನಾಕ್ಕೆ 87 ಸಾವು, 3176 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 87   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 3176 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 1076 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  18466 ಜನ ಗುಣಮುಖರಾಗಿದ್ದು,   27853  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 597 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 5 ಸಾವು, ಬರೋಬ್ಬರಿ 139 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ 139 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.  ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1398ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರ  ಚಿಕಿತ್ಸೆ ಫಲಿಸದೆ  ಐವರು ಸಾವನ್ನಪ್ಪಿದ್ದರೆ, ಈವರೆಗೆ 44 ಜನ ಸಾವನ್ನಪ್ಪಿದ್ದಾರೆ. ಬುಧವಾರ 32 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 482 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 872 ಸಕ್ರಿಯ ಕರೋನಾ […]

ರಾಜ್ಯ

ಧಾರವಾಡದಲ್ಲಿ ಸೋಂಕಿತರ ಸ್ಥಳಾಂತರಕ್ಕೆ ಪ್ರತಿ ಆ್ಯಂಬುಲೆನ್ಸ್ ಗೆ ಪ್ರತ್ಯೇಕ ನೋಡಲ್ ಅಧಿಕಾರಿ

ಧಾರವಾಡ prajakiran.com : ಕೋವಿಡ್ ಸೋಂಕಿತರ ಸ್ಥಳಾಂತರದ ಕಾರ್ಯನಿರ್ವಹಣೆಗೆ ಜಿಲ್ಲೆಯಲ್ಲಿ ಹನ್ನೊಂದು ಆ್ಯಂಬುಲೆನ್ಸ ಗಳನ್ನು ಮೀಸಲಿಡಲಾಗಿದ್ದು, ಪ್ರತಿ ವಾಹನಕ್ಕೆ ಪ್ರತ್ಯೇಕವಾಗಿ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಿ ಕರ್ತವ್ಯ ನಿರ್ವಹಿಸಬೇಕು. ಅಗತ್ಯಬಿದ್ದರೆ ಖಾಸಗಿ ವಾಹನಗಳನ್ನೂ ಕೂಡ ಬಾಡಿಗೆಗೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ಹೆಚ್ಚುತ್ತಿರುವುದರಿಂದ ಸೋಂಕಿತರ ಸ್ಥಳಾಂತರಕ್ಕೆ ಹೆಚ್ಚು ಒತ್ತು  ನೀಡಬೇಕಾಗಿದೆ. ಅದಕ್ಕಾಗಿ ರಚಿಸಿರುವ ತಂಡದೊಂದಿಗೆ […]

ರಾಜ್ಯ

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 25 ಕೊವಿಡ್-19 ಪ್ರಕರಣ ಪತ್ತೆ

ಹಾಸನ prajakiran.com : ಜಿಲ್ಲೆಯಲ್ಲಿ ಇಂದು ಹೊಸದಾಗಿ 25 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 740 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ. ಇದುವರೆಗೆ 486 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 232 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 22 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಹೊಸದಾಗಿ ಇಂದು ಪತ್ತೆಯಾದ 25 ಪ್ರಕರಣಗಳಲ್ಲಿ 20 ಜನ ಹಾಸನ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ತುರ್ತು ಸೇವೆಗಳಿಗೆ ಮಾತ್ರ ಇ-ಪಾಸ್  

ಧಾರವಾಡ prajakiran.com  : ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರಿಂದ 24 ರವರೆಗೆ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರ  ಹಾಗೂ ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.  ಇದಕ್ಕೆ ಅಗತ್ಯ ಪಾಸ್ ಪಡೆಯಲು ಸಂಬಂಧಪಟ್ಟರು www.supportdharwad.in ಪೋರ್ಟಲ್ ಗೆ  ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸಿ  ಇ-ಪಾಸ್ ಪಡೆಯಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಒಂದು ವೇಳೆ ಇ ಪಾಸ್ ಇಲ್ಲದೆ, ಹುಬ್ಬಳ್ಳಿ ಧಾರವಾಡದಲ್ಲಿ ಅನಗತ್ಯ […]