prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಸಾವಿರ ಗಡಿ ದಾಟಿದ ಧಾರವಾಡ ಜಿಲ್ಲೆಯಲ್ಲಿ ಕರೋನಾಗೆ ಈವರೆಗೆ 38 ಜನ ಬಲಿ ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಕರೋನಾ ಸೋಂಕಿತರ ಸಂಖ್ಯೆ ಎರುತ್ತಲೇ ಇದ್ದು, ನಿಯಂತ್ರಣಕ್ಕೆ ಬರುವ ಯಾವ ಸಾಧ್ಯತೆಗಳು ಕಾಣುತ್ತಿಲ್ಲ. ಕಳೆದ ಒಂದು ವಾರದಲ್ಲಿಯೇ ಅತಿಹೆಚ್ಚು ಪ್ರಕರಣಗಳು ಬೆಳಕಿಗೆ ಬರುವ ಬರುವ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1159 ಕ್ಕೆ ಏರಿದೆ.ಆ ಮೂಲಕ ಸಾವಿರದ ಗಡಿ ದಾಟಿರುವುದು ಜನತೆಯನ್ನು ಆತಂಕಕಕ್ಕೆ ಸಿಲುಕಿಸಿದೆ. ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಇದುವರೆಗೆ 434 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಆ ಮೂಲಕ ಒಟ್ಟು 687 ಪ್ರಕರಣಗಳು ಸಕ್ರಿಯವಾಗಿದ್ದರೆ, […]

ಅಪರಾಧ

ಪೋಷಕರು ಬುದ್ದಿ ಮಾತು ಹೇಳಿದ್ದಕ್ಕೆ ನೋಂದ ಬಾಲಕ ಆತ್ಮಹತ್ಯೆ

 ಧಾರವಾಡ prajakiran.com : ಪೋಷಕರು ಮಗನಿಗೆ ಬೈದು ಬುದ್ದಿ ಮಾತು ಹೇಳಿದ್ದಕ್ಕೆ ನೋಂದ ಬಾಲಕನೊಬ್ಬ ಶಾಲೆಯ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಮುಗದ ಗ್ರಾಮದಲ್ಲಿಯೇ ಮಂಗಳವಾರ ಬೆಳಗಿನ ಜಾವ ಈ ರ್ದುಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗ್ರಾಮದ ಮಹೇಶ ಬಸವರಾಜ ಗಡೆಪ್ಪನವರ (೧೬) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ಈತ ಕಳೆದ ಕೆಲವು ದಿನಗಳಿಂದ ಹೊಟ್ಟೆನೋವಿನೀಂದ ಬಳಲುತ್ತಿದ್ದ. ಹೀಗಾಗಿ ಈತ, ನೋವು ತಾಳಲಾರದೇ, ಇಂದು ಬೆಳಗ್ಗೆ ಗ್ರಾಮದ ಹೈಸ್ಕೂಲ್ […]

ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ : ಧಾರವಾಡ ಜಿಲ್ಲೆಗೆ ೧೭ ನೇ ಸ್ಥಾನ

ಧಾರವಾಡ prajakiran.com : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ವಿದ್ಯಾನಗರಿ ಧಾರವಾಡ ಜಿಲ್ಲೆಯು ಶೇ. ೬೭.೩೧ ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ ೧೭ ನೇ ಸ್ಥಾನಕ್ಕೆ ಕುಸಿದಿದೆ. ಪರೀಕ್ಷೆಗೆ ಹಾಜರಾದ ಧಾರವಾಡ ಜಿಲ್ಲೆಯ ಒಟ್ಟು ೨೧, ೮೪೦ ವಿದ್ಯಾರ್ಥಿಗಳ ಪೈಕಿ ೧೪, ೭೦೧ ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ.೬೨.೧೯ ರಷ್ಟು ಫಲಿತಾಂಶ ಪಡೆದು ರಾಜ್ಯಕ್ಕೆ ೨೩ ನೇ ಸ್ಥಾನಕ್ಕೆ ಇಳಿದಿತ್ತು. ಈ ಬಾರಿ ಫಲಿತಾಂಶದಲ್ಲಿಸ್ವಲ್ಪ ಸುಧಾರಣೆ ಕಂಡಿದ್ದು, ಸಮಾಧಾನಕರ ಸಂಗತಿಯಾಗಿದೆ ಎಂದು ಪದವಿ ಪೂರ್ವ ಶಿಕ್ಷಣ […]

ರಾಜ್ಯ

ಧಾರವಾಡದಲ್ಲೊಂದು ಬೆಂಗಳೂರು ಮಾದರಿ ಅದ್ಭುತ ವಿನ್ಯಾಸದ ಲೇ ಔಟ್

ಧಾರವಾಡ : ವಿದ್ಯಾನಗರಿ ಧಾರವಾಡದಲ್ಲಿ ಸುಸಜ್ಜಿತ ಹಾಗೂ ಅತ್ಯುತ್ತಮ ಬೆಂಗಳೂರು ಮಾದರಿ ಅದ್ಭುತ ವಿನ್ಯಾಸದ ಲೇಔಟ್ ನಿರ್ಮಾಣವಾಗಿದೆ. ಅದರ ಹೆಸರು ಸೂರ್ಯನಗರ. ಇದು ವಿದ್ಯಾನಗರಿಯ ಮುಕುಟಪ್ರಾಯವಾಗಿರುವ ಕರ್ನಾಟಕ ವಿಶ್ವವಿದ್ಯಾಲಯದ ಹಿಂಭಾಗದ ಶಾಂಭವಿ ನಗರ ಪಕ್ಕದಲ್ಲಿಯೇ ಇದ್ದು, ಬೈ ಪಾಸ್ ಸಮೀಪ ಹಾಗೂ ಹೊಯ್ಸಳ ನಗರಕ್ಕೆ ಹತ್ತಿಕೊಂಡಿದೆ. ನೀವು ಆ ಸೂರ್ಯ ನಗರದೊಳಗೆ ಕಾಲಿಟ್ಟರೆ ಒಂದು ಹೊಸ ಲೋಕಕ್ಕೆ ಕಾಲಿಟ್ಟಅನುಭವ ನಿಮ್ಮದಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೌದು ಇದು ಅಚ್ಚರಿಯಾದ್ರೂ ನಮ್ಮೂರಲ್ಲಿ ಅಂತಹ ಕನಸಿನ ಲೇಔಟ್ ನಿಮಗಾಗಿ ಎದುರು ನೋಡುತ್ತಿದೆ […]

ರಾಜ್ಯ

ಧಾರವಾಡ ಜಿಲ್ಲೆಯ 71 ಕರೋನಾ ಸೋಂಕಿತರ ವಿವರ ಇಲ್ಲಿದೆ ನೋಡಿ

*ಒಟ್ಟು 1159 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 434 ಜನ ಗುಣಮುಖ ಬಿಡುಗಡೆ* *687 ಸಕ್ರಿಯ ಪ್ರಕರಣಗಳು* ಇದುವರೆಗೆ 38 ಮರಣ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಮತ್ತೇ 71 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 1159 ಕ್ಕೆ ಏರಿದೆ. ಇದುವರೆಗೆ 434 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 687 ಪ್ರಕರಣಗಳು ಸಕ್ರಿಯವಾಗಿವೆ.38 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. DWD 1089 (15 ವರ್ಷ,ಬಾಲಕ) ಹುಬ್ಬಳ್ಳಿ ನಗರದ ಕಾರವಾರ […]

ರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್ ಲೈನ್ ತರಬೇತಿ ನೀಡಲು ಶಿಕ್ಷಕಿಯರ ಆಗ್ರಹ   

ಧಾರವಾಡ prajakiran.com : ಗುಣಮಟ್ಟದ ಶಿಕ್ಷಣದ ಉದ್ದೇಶವನ್ನಿಟ್ಟುಕೊಂಡು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಹತ್ತು ದಿನಗಳ ಬದಲು ಈಗ ಮತ್ತೆ ಐದು ದಿನಗಳ ತರಬೇತಿ ಕಾರ್ಯಾಗಾರ ನಡೆಸಲು ಮುಂದಾಗಿರುವುದಕ್ಕೆ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ ಎರಡು ಬಾರಿ ಶಿಕ್ಷಕರಿಗೆ ಬಿ. ಆರ್. ಸಿ. ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಿದೆ. ಈ ನಿಟ್ಟಿನಲ್ಲಿ […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ 5 ಸಾವು, 71 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 71  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.  ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1159 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಸೋಮವಾರ  ಚಿಕಿತ್ಸೆ ಫಲಿಸದೆ  ಐವರು ಸಾವನ್ನಪ್ಪಿದ್ದರೆ, ಈವರೆಗೆ 38 ಜನ ಸಾವನ್ನಪ್ಪಿದ್ದಾರೆ. ಭಾನುವಾರ 36 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 418 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 703 ಸಕ್ರಿಯ […]

ರಾಜ್ಯ

ರಾಜ್ಯದಲ್ಲಿ ಸೋಮವಾರ ಕರೋನಾಕ್ಕೆ 73 ಸಾವು, 2738 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 73 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2738 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ          41, 581 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ839 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  116248 ಜನ ಗುಣಮುಖರಾಗಿದ್ದು,    24572  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 545 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ವಿಜ್ಹ್ ಕ್ಲೀಂಜರ್ ಇ-ಸ್ಯಾನಿಟೈಜರ್ ಶೋಧಿಸಿದ ಹುಬ್ಬಳ್ಳಿ ಹುಡುಗ …!

ಹುಬ್ಬಳ್ಳಿ prajakiran.com : ಜಾಗತಿಕ ಮಟ್ಟದಲ್ಲಿ ಇದೊಂದು ಮೊಟ್ಟ ಮೊದಲ ಉತ್ಪನ್ನವಾಗಿದ್ದು, ಮೇಡ್ ಇನ್ ಇಂಡಿಯಾ, ಮೇಡ್ ಫಾರ್ ವರ್ಲ್ಡ ಎಂಬಂತಾಗಿದೆ. ಹುಬ್ಬಳ್ಳಿಯ ಸಿದ್ಧಾರೂಢ ಸಿ. ಅಂಗಡಿ, ಅಬ್ದುಲ್ ರೆಹಮಾನ, ಪರಿಭಾಷಾ ಬಂದೇವಾರ, ಆರತಿ ಲೋಹಾರ, ಸಂದೇಶ ಶೆಟ್ಟಿ ವಿವಿಧ ಕಾಲೇಜಿನ ಇಂಜಿನೀಯರಿಂಗ್ ವಿದ್ಯಾರ್ಥಿಗಳ ಗುಂಪು ಇ-ಸ್ಯಾನಿಟೈಜರ್ ಎಂಬ ಒಂದು ವಿನೂತನ, ವಿಶಿಷ್ಟ ಹಾಗೂ ಪರಿಸರ ಸ್ನೇಹಿ ಉತ್ಪನ್ನವನ್ನು ಆವಿಷ್ಕರಿಸಿದೆ. ಇದನ್ನು ಜನರಿಗೆ, ಸಾರ್ವಜನಿಕ ಸ್ಥಳ ಹಾಗೂ ವಿವಿಧಡೆ ಬಳಸಲು ಉತ್ಪಾದಿಸಿದ್ದಾರೆ. ಈ ಯಂತ್ರವು ವಿವಿಧ ತರಹದ […]

ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರುಗಳ ನಿರ್ವಹಣೆಗೆ ತಂಡ ರಚನೆ

ಧಾರವಾಡ prajakiran.com : ಜಿಲ್ಲೆಯ ಕೋವಿಡ್ ನಿಯಂತ್ರಣಕ್ಕಾಗಿ ಅಂಬುಲೆನ್ಸ್ ಗಳ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಗಳ ನಿರ್ವಹಣೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಬುಲೆನ್ಸ್ ನಿರ್ವಹಣೆ ತಂಡ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕೋವಿಡ್ ಸೋಂಕಿತರನ್ನು ಸ್ಥಳಾಂತರಿಸಲು ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ-೯೩೪೧೦೧೫೬೫೬, ಮಹಾನಗರಪಾಲಿಕೆ ಉಪ ಆಯುಕ್ತ ಶಂಕರಾನಂದ ಬನಶಂಕರಿ -೯೨೪೨೦೧೪೯೪೪ ಅವರನ್ನು ಸಂಪರ್ಕಿಸಬಹುದು. ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಅಲ್ಲಿನ ತಹಸೀಲ್ದಾರ ಅವರನ್ನು ಸಂಪರ್ಕಿಸಬಹುದು. ಖಾಸಗಿ […]