ಧಾರವಾಡ prajakiran.com : ನಗರದಲ್ಲಿಯೇ ಕೇಂದ್ರ ಸ್ಥಾನ ಹೊಂದಿರುವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ತರಬೇತಿ ಸಂಸ್ಥೆಯಾಗಿರುವ ಶಾಲಾ ನಾಯಕತ್ವ ಶೈಕ್ಷಣಿಕ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ (ಸಿಸ್ಲೆಪ್-ಕರ್ನಾಟಕ) ಆಶ್ರಯದಲ್ಲಿ ‘ರಚನಾವಾದ’ ಕುರಿತು ಇಲಾಖಾ ಅಧಿಕಾರಿಗಳಿಗೆ ಆನ್ಲೈನ್ ತರಬೇತಿ ಜರುಗಿತು. ಕೋವಿಡ್-೧೯ ಹಿನ್ನೆಲೆಯಲ್ಲಿ ಮುಖಾಮುಖಿ ತರಬೇತಿ ಹಮ್ಮಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಪ್ರಸ್ತುತ ಗೂಗಲ್ ಮೀಟ್ ಆಪ್ ಬಳಕೆ ಮಾಡಿಕೊಂಡು ಆನ್ಲೈನ್ ಮೂಲಕ ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗದಲ್ಲಿಯ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿ.ಆರ್.ಸಿ.) ಸಮನ್ವಯಾಧಿಕಾರಿಗಳಿಗೆ […]
Author: PK Team
ಕೊನೆಗೂ ಎಚ್ಚೆತ್ತ ಧಾರವಾಡ ಜಿಲ್ಲಾಡಳಿತ : ಅಂಬ್ಯುಲೆನ್ಸ್ ಸಿಗದೆ ಪರದಾಡಿದ್ದ ಹುಬ್ಬಳ್ಳಿ ವ್ಯಕ್ತಿ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ prajakiran.com : ಕಳೆದ ರಾತ್ರಿ 11 ಗಂಟೆಯಿಂದ ಅಂಬ್ಯುಲೆನ್ಸ್ ಗಾಗಿ ಕಾದು ಕುಳಿತಿದ್ದ ಕರೋನಾ ಸೋಂಕಿತ ವ್ಯಕ್ತಿ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ನಂತರ ಕೊನೆಗೂ ಆಸ್ಪತ್ರೆ ಸೇರಿದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಕರೊನಾ ಸೋಂಕಿತನೊಬ್ಬ ನಿನ್ನೇ ರಾತ್ರಿಯಿಂದ ಅಂಬ್ಯುಲೆನ್ಸ್ ಗಾಗಿ ಕಾದು ಕುಳಿತ್ತಿದ್ದ. ಆದರೆ ಆತನನ್ನು ಅಂಬುಲೆನ್ಸ್ ಸಿಬ್ಬಂದಿ ಕರೆದುಕೊಂಡು ಹೋಗಿರಲಿಲ್ಲ. ಹೀಗಾಗಿ ಆತ ತನಗೆ ಕರೆದುಕೊಂಡು ಹೋಗಲು ಅಂಬುಲೈನ್ ಬಂದಿಲ್ಲ ಎಂದು ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಗೆ ಬಂದು ತನ್ನ ಅಳಲು […]
ಕಿಲ್ಲರ್ ಕರೋನಾಕ್ಕೆ ಹಾಸನದಲ್ಲಿ ಭಾನುವಾರ ಇಬ್ಬರು ಸಾವು
ಹಾಸನ prajakiran.com : ಜಿಲ್ಲೆಯಲ್ಲಿ ಭಾನುವಾರ ಸಹ ಕೋವಿಡ್ 19 ಗೆ ಇಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಹಾಸನ ನಗರದ 57 ವರುಷದ ಪುರುಷ ಹಾಗೂ ಆಲೂರು ತಾಲ್ಲೂಕಿನ 45 ವರ್ಷದ ಮಹಿಳೆ ಸೋಂಕಿನಿಂದ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನ ನಗರದ 57 ವರ್ಷದ ಸೋಂಕಿತ ವ್ಯಕ್ತಿ ಜು 5ರಂದು ನಗರದ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜು 10 ರಂದು ಐ.ಸಿ.ಯು ನಲ್ಲಿ ಇರಿಸಿ ವೆಂಟಿಲೇಟರ್ ಸೌಲಭ್ಯ […]
ನಟಿ ಐಶ್ವರ್ಯ ರೈ, ಪುತ್ರಿ ಆರಾಧ್ಯಗೂ ಕರೋನಾ ಕಂಟಕ
ಮುಂಬೈ prajakiran.com : ಹಿಂದಿ ಚಿತ್ರರಂಗದ ಸುಪರ್ ಸ್ಟಾರ್ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಸೋಸೆ ಐಶ್ವರ್ಯ ರೈ ಹಾಗೂ ಮೊಮ್ಮಗಳಾದ ಆರಾಧ್ಯ ಗೂ ಮಹಾಮಾರಿ ವಕ್ಕರಿಸಿದೆ. ನಿನ್ನೇಯಷ್ಟೇ ಇಬ್ಬರು ಮುಂಬೈನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿದ್ದರು. ಇಬ್ಬರಿಗೂ ಸೋಂಕಿನ ಲಕ್ಷಣಗಳಿಲ್ಲ. ಚಿಕಿತ್ಸೆಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಚ್ಚನ್ […]
ಧಾರವಾಡದಲ್ಲಿ ಚಪ್ಪಲಿ ಅಂಗಡಿ ಬೆಂಕಿ : ಲಕ್ಷಾಂತರ ರೂಪಾಯಿ ಹಾನಿ
ಧಾರವಾಡ prajakiran.com : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಚಪ್ಪಲಿ ಅಂಗಡಿವೊಂದು ಸುಟ್ಟು ಲಕ್ಷಾಂತರ ರೂಪಾಯಿ ಸಂಭವಿಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಕಳೆದ ರಾತ್ರಿ ಈ ದುರಂತ ಸಂಭವಿಸಿದೆ. ರಾಜು ಬಳ್ಳಾರಿ ಎಂಬುವವರಿಗೆ ಸೇರಿದ ಚಪ್ಪಲ ಅಂಗಡಿ, ಇದಾಗಿದ್ದು, ಇದರಿಂದಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ವಸ್ತುಗಳು ಸುಟ್ಟ ಭಸ್ಮವಾಗಿದೆ ಎಂದು ಅಂಗಡಿ ಮಾಲೀಕ ಅಳಲು ತೋಡಿಕೊಂಡಿದ್ದಾನೆ. ಕಳೆದ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಆಕಸ್ಮಿಕ […]
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೊನಾ ಪಾಸಿಟಿವ್
ಮುಂಬೈ prajakiran.com : ಹಿಂದಿ ಚಿತ್ರರಂಗದ ಸುಪರ್ ಸ್ಟಾರ್ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಅವರು ಮುಂಬೈನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ರೋಗಿಗಳ ಪ್ರಾಣ ಉಳಿಸಲು ಹೋರಾಡುತ್ತಿರುವುದನ್ನು ದೇವರಿಗೆ ಹೋಲಿಸಿ ಶ್ಲಾಘಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಾಲಿವುಡ್ ಬಿಗ್ ಬಿ […]
ಧಾರವಾಡದ 21, ಹುಬ್ಬಳ್ಳಿಯ 50 ಜನ ಸೇರಿ ಜಿಲ್ಲೆಯ 77 ಜನರಿಗೆ ಕರೋನಾ
*ಒಟ್ಟು 959 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 348 ಜನ ಗುಣಮುಖ ಬಿಡುಗಡೆ* *579 ಸಕ್ರಿಯ ಪ್ರಕರಣಗಳು* ಇದುವರೆಗೆ 32 ಮರಣ ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ 77 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 959 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 348 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 579 ಪ್ರಕರಣಗಳು ಸಕ್ರಿಯವಾಗಿವೆ. ಚಿಕಿತ್ಸೆ ಫಲಿಸದೆ ಈವರೆಗೆ 32 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾ ದ ನಿತೇಶ್ ಪಾಟೀಲ್ […]
ಧಾರವಾಡದ ಚರಂತಿಮಠ ಗಾರ್ಡನ್, ಗಾಂಧಿ ನಗರದ ಕರೋನಾ ಸೋಂಕಿತರು ಸಾವು…!
ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಮೂವರು ಕಳೆದ ಮೂರು ನಾಲ್ಕು ದಿನಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸಾವನ್ನಪ್ಪಿದ್ದ ಸೋಂಕಿತರನ್ನು ಧಾರವಾಡದ ಚರಂತಿಮಠ ಗಾರ್ಡನ್ ನಿವಾಸಿ ಪಿ 28462 ನೇ ಸೋಂಕಿತ 73 ವರ್ಷದ ವೃದ್ದ ಜುಲೈ 6 ರಂದು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ನಲ್ಲಿ ದಾಖಲಾಗಿದ್ದರು. ಅವರು ಜುಲೈ 7 ರಂದು ಸಾವನ್ನಪ್ಪಿದ್ದಾರೆ. ಅದೇ ರೀತಿ ಹುಬ್ಬಳ್ಳಿಯ ಕೇಶ್ವಾಪುರದ ಸುಭಾಸ ನಗರ […]
ಧಾರವಾಡ ಜಿಲ್ಲೆಯಲ್ಲಿ ಶನಿವಾರ 3 ಸಾವು, 77 ಜನರಿಗೆ ಕರೋನಾ
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 77 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 959 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಶನಿವಾರ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದರೆ, ಈವರೆಗೆ 32 ಜನ ಸಾವನ್ನಪ್ಪಿದ್ದಾರೆ. 18 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ 12 ಜನ ಗುಣಮುಖರಾಗಿ […]
ರಾಜ್ಯದಲ್ಲಿ ಶನಿವಾರ ಕರೋನಾಕ್ಕೆ 70 ಸಾವು, 2798 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 70 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2798 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 36216 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ880 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 14716 ಜನ ಗುಣಮುಖರಾಗಿದ್ದು, 20883 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 504 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]