prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಸವದತ್ತಿ ಯಲ್ಲಮ್ಮ ದೇವಸ್ಥಾನ : ಜೂನ್ 15 ರವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ

ಬೆಳಗಾವಿ : ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15 ರವರೆಗೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಯಲ್ಲಮ್ಮದೇವಿ ದೇವಸ್ಥಾನಕ್ಕೆ ಎಲ್ಲ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡದಂತೆ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ […]

ಆಧ್ಯಾತ್ಮ

ಭಾನುವಾರದ ಕರ್ಫ್ಯೂ ತೆರವುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಆದೇಶ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ ೩೦ ರ ಸಂಜೆ.೭ ರಿಂದ ಜೂನ್ ೧ ರ ಬೆಳಿಗ್ಗೆ ೭ ಗಂಟೆಯವರೆಗೆ ಮುಂಜಾಗೃತ ಕ್ರಮವಾಗಿ ಕರ್ಫ್ಯೂ ಜಾರಿ ಮಾಡಿ ಆದೇಶಿಸಲಾಗಿತ್ತು. ಆದರೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ, ಭಾನುವಾರದಂದು ಪೂರ್ಣ ದಿನದ ಲಾಕ್‌ಡೌನ್ ಎಂದು ಆದೇಶಿಸಲಾಗಿರುವುದನ್ನು ಮಾರ್ಪಡಿಸಲಾಗಿದೆ. ಮೇ.೩೧ ರಂದು ಬೆಳಿಗ್ಗೆ ೭ ರಿಂದ ರಾತ್ರಿ ೭ ರವರೆಗೆ ವಿಧಿಸಿದ್ದ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ […]

ರಾಜ್ಯ

ವಿದ್ಯಾನಗರಿ ಧಾರವಾಡದ ಇಬ್ಬರು ಮಹಿಳೆಯರಿಗೆ ಕರೋನಾ ಸೊಂಕು ಪತ್ತೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಪ್ರಕಟವಾದ ಹೆಲ್ತ್ ಬುಲೇಟಿನ್ ನಲ್ಲಿ ಮತ್ತೇರಡು  ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು ಪಿ-2807 ನೇ 26 ವರ್ಷದ ಮಹಿಳೆ  ಹಾಗೂ ಪಿ-2808 27 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಇವರ ಪೈಕಿ  ಪಿ-2807 ನೇ 26 ವರ್ಷದ ಮಹಿಳೆ ಪಿ-1123ರ ಸೋಂಕಿತರ ಸಂಪರ್ಕದಿಂದ ಬಂದಿದ್ದರೆ, ಪಿ-2808 27 ವರ್ಷದ ಸೋಂಕಿತೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರಯಾಣ ಮಾಡಿದ ಹಿನ್ನೆಲೆ  ಹೊಂದಿದ್ದಾರೆ ಎಂದು ವಿವರಿಸಿದ್ದಾರೆ. […]

ರಾಜ್ಯ

ರಾಜ್ಯದಲ್ಲಿ ಒಂದೇ ದಿನ 141 ಹೊಸ ಕರೋನಾ ಪ್ರಕರಣ : ಮೂರು ಸಾವಿರ ಗಡಿ ತಲುಪಿದ ಕರುನಾಡು

ಬೆಂಗಳೂರು prajakiran.com : ಶನಿವಾರವೂ ರಾಜ್ಯದಲ್ಲಿ ಒಂದೇ ದಿನ 141 ಹೊಸ ಕರೋನಾ ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ  2922ಕ್ಕೆ ಬಂದು ನಿಂತಿದೆ. ಸೋಂಕಿತೆ ಪಿ-2783 47 ವರ್ಷದ ಬೀದರನ ಮಹಿಳೆ ವಿವಿಧ ಕಾಯಿಲೆಗಳಿಂದ ಬಳಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.  ಆ ಮೂಲಕ ಇಂದು ಸಾವನ್ನಪ್ಪಿದವರ ಸಂಖ್ಯೆ ಕೂಡ 49ಕ್ಕೆ ಹೆಚ್ಚಳವಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿಗೆ ಶನಿವಾರ ಕರೋನಾ ಬಿಗ್ ಶಾಕ್ ನೀಡಿದ್ದು, 2 ವರ್ಷದ ಹೆಣ್ಣು ಮಗು, 8 ಹಾಗೂ11 […]

ಅಪರಾಧ

ಧಾರವಾಡದಲ್ಲಿ ಮಗನಿಗೆ ಕಾಡಿಸಬೇಡಿ ಎಂದ ತಂದೆಗೂ ಹಲ್ಲೆ ಮಾಡಿದ ಕಿರಾತಕರು ..!

ಧಾರವಾಡ prajakiran.com : ಮಗನಿಗೆ ಕಾಡಿಸಬೇಡಿ ಎಂದು ಬುದ್ದಿ ಹೇಳಲು ಹೋದ ತಂದೆಗೆ ಹಾಗೂ ಮಗನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಗುವೊಂದು ಸೈಕಲ್ ತೆಗೆದುಕೊಂಡು ಧಾರವಾಡದ ಶಿವಾನಂದ ನಗರದಲ್ಲಿ ಮುಕ್ತುಂ ಸೊಗಲದ ಮನೆಯ ಮುಂದೆ ಓಡಾಡಿದ್ದ. ಆಗ ಹುಡುಗನ ಸೈಕಲ್ ಚಾವಿ ಕಸೆದುಕೊಂಡು ಈ ಹುಡುಗರು ಕಪಾಳಕ್ಕೆ ಹೊಡೆದಿದ್ದರು. ಹಲ್ಲೆಗೊಳಗಾದ ಮಗು ಈ ವಿಷಯವನ್ನು ತನ್ನ ತಂದೆಯ ಗಮನಕ್ಕೆ ತಂದಿದ್ದ. ಇದನ್ನು ಪ್ರಶ್ನಿಸಿ ಬುದ್ದಿ ಹೇಳಲು ಹೋದ […]

ಜಿಲ್ಲೆ

ನೂರು ಬಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕಿಟ್ ವಿತರಣೆ

ಧಾರವಾಡ prajakiran.com : ರಾಜ್ಯದ ಕಾರ್ಮಿಕ ಇಲಾಖೆಯಿಂದ ಬಡ ಕೂಲಿ ಕಾರ್ಮಿಕರಿಗೆ ವಿತರಿಸಲು ಸರಬರಾಜು ಮಾಡಿರುವ ದವಸ ಧಾನ್ಯಗಳ ಕಿಟ್ ಗಳನ್ನು ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಮೋಹನ ಅಷ್ಟಗಿ ಮಾಲೀಕತ್ವದ ಶ್ರೀ ಪದ್ಮಾವತಿ ಕಾಟನ್ ಇಂಡ್ರಸ್ಟ್ರಿ ಕಾರ್ಮಿಕರಿಗೆ ಶನಿವಾರ ವಿತರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಅಮೃತ ದೇಸಾಯಿ ಹಾಗೂ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಅವರು, ವಿಶ್ವದೆಲ್ಲಡೆ ಕರೋನಾ ಮಹಾಮಾರಿ ಉಲ್ಬಣಿಸಿದ ಪರಿಣಾಮ ದೇಶದ ಕೋಟ್ಯಾಂತರ ಜನ ತತ್ತರಿಸಿ ಹೋಗಿದ್ದಾರೆ. ಇದನ್ನು ತಡೆಗಟ್ಟಲು ಕೇಂದ್ರ […]

ರಾಜ್ಯ

ತಾಂತ್ರಿಕ ಶಿಕ್ಷಣ ನಿರ್ದೇಶಕ ಎಚ್.ಯು.ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ

ಧಾರವಾಡ prajakiran.com : ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್.ಯು.ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯಾತೀತ ಜನತಾದಳ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಸರಕಾರವನ್ನು ಆಗ್ರಹಿಸಿದರು. ಅವರು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ೧೦ ವರ್ಷಗಳಿಂದ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ೨೦೧೦ ರಿಂದ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಶಾಮೀಲಾಗಿ  ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿರುವ ತಳವಾರ, ಇಲಾಖೆಯ ಎಲ್ಲ ನಿಯಗಳನ್ನು […]

ರಾಜ್ಯ

ಖಾಸಗಿ ಶಾಲೆಗಳ ಆರ್ ಟಿಇ ಬಾಕಿ ಮೊತ್ತ ತಕ್ಷಣ ಬಿಡುಗಡೆಗೆ ಒತ್ತಾಯ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಅನುದಾನ ರಹಿತ ಶಾಸಗಿ ಶಾಲೆಗಳ ಆರ್ ಟಿ ಇ ಬಾಕಿ ಮೊತ್ತ ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಧಾರವಾಡ ಅನುದಾನ ರಹಿತ ಶಾಲಾ ಮಂಡಳಿಗಳ ಒಕ್ಕೂಟದಿಂದ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮೂಲಕ ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.  ಈ ಹಿಂದೆ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಐದು ವರ್ಷಗಳ ಅವಧಿಯಿತ್ತು. ಈಗ ಪ್ರತಿ ವರ್ಷ ಮಾಡಿರುವುದು ಅವೈಜ್ಞಾನಿಕವಾಗಿದೆ. ಅತ್ಯುತ್ತಮ ಶಾಲೆಗಳಿಗೆ ಒಂದು ಅವಧಿಗೆ ಮಾನ್ಯತೆ ನವೀಕರಣ ನೀಡುವಂತೆ ಒತ್ತಾಯ ಮಾಡಿದರು. […]

ರಾಜ್ಯ

ಶೆಟ್ಟರ್ ಸಿಎಂ ಮಾಡಲು ಕಾಂಗ್ರೆಸ್ ಟೀಂ ಪ್ಲಾನ್ ಮಾಡ್ತಿದೆ ಎಂದ ಜಾರಕಿಹೊಳಿ

ಬೆಳಗಾವಿ prajakiran.com : ಬಿಜೆಪಿಯಲ್ಲಿ ಸಿಎಂ ಬದಲಾವಣೆ ರಾಜಕೀಯ ನಡೆಯುತ್ತಿದೆ. ಇದನ್ನು ಬಿಜೆಪಿ ಹೈಕಮಾಂಡ ಯಡಿಯೂರಪ್ಪ ಮೇಲೆಯೇ ಬಿಡ್ತಾರಾ ನೋಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬಿಜೆಪಿ ಪಾಳ್ಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜ್ಯೋಶಿ ಇಲ್ಲವೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನ ಸಿಎಂ ಮಾಡುವ ಚರ್ಚೆ ನಡೆದಿದೆ. ಬಿಜೆಪಿಗೆ ಹೋದ ನಮ್ಮ ಕಾಂಗ್ರೆಸ್ ಟೀಂ ಜಗದೀಶ್ ಶೆಟ್ಟರ್ ಪರವಾಗಿದೆ ಎಂದು ಹೊಸ ಬಾಂಬ್ ಸಿಡಿಸಿದರು. ಬಿಜೆಪಿಗೆ ಹೋದ ನಮ್ಮವರೇ ೧,೨,೩ ಟಾಪ್ ನಲ್ಲಿ […]

ರಾಜ್ಯ

ಭಾನುವಾರದ ಲಾಕ್ ಡೌನ್ ಹಿಂಪಡೆದ ರಾಜ್ಯ ಸರಕಾರ

ಬೆಂಗಳೂರು prajakiran.com : ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ ಡೌನ್ ವಿಧಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ವಾಪಾಸ್ಸು ಪಡೆದಿದೆ. ಜನರಿಗೆ ಕರೋನಾ ಹರಡದಂತೆ ಮುಂಜಾಗ್ರತಕ್ರಮವಾಗಿ ಮೇ 31ರಂದು ಭಾನುವಾರ ರಾಜ್ಯಾದ್ಯಂತ ನಿಷೇದಾಜ್ಞೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಧಿಸಿದ್ದರು. ಇದೀಗ ಜನರ ಒತ್ತಾಯದ ಮೇರೆಗೆ ಅದನ್ನು ವಾಪಾಸ್ಸು ಪಡೆಯುವಂತೆ  ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇಲೆ ಈ ಮಹತ್ವದ ನಿರ್ಧಾರ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಬೆಳಗ್ಗೆ 7 ರಿಂದ […]