prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಾರಂಭಿಸಲು ಮನೆಯಿಂದಲೇ ಮನವಿ ಅಭಿಯಾನ

ಧಾರವಾಡ prajakiran.com : ಶಿಕ್ಷಕರ ವರ್ಗಾವಣೆ ಪ್ರಾರಂಭಿಸಲು ಆಗ್ರಹಿಸಿ ಕರ್ನಾಟಕ  ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿಭಿನ್ನ ಅಭಿಯಾನ ಆರಂಭಿಸಿದೆ.   ಕರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಗ್ರಾಮೀಣ ಶಿಕ್ಷಕರ ಸಂಘಟನೆಯವತಿಯಿಂದ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಘಟಕಗಳ ಸಂಯೋಜನೆಯಲ್ಲಿ ಮನೆಯಿಂದಲೇ ಮನವಿ ಎಂಬ ವಿಶಿಷ್ಟ ಸಾಪ್ತಾಹಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ. ಮುಖ್ಯ ಮಂತ್ರಿ, ಶಿಕ್ಷಣ ಸಚಿವರಿಗೆ ಹಾಗೂ ಇಲಾಖೆಯ ರಾಜ್ಯ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಮೇ 31ರಂದು ೧೪೪ ನೇ ಕಲಂ ಅಡಿ ನಿಷೇಧಾಜ್ಞೆ

ಧಾರವಾಡ prajakiran.com :  ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಭಾನುವಾರ ಮೇ.೩೧ ರಂದು ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವು  ಮೇ ೩೦ ರ ಸಾಯಂಕಾಲ  ೭  ಗಂಟೆಯಿಂದ  ಜೂನ್ ೧ ರ ಬೆಳಿಗ್ಗೆ ೭  ಗಂಟೆಯವರೆಗೆ  ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ , ಕ್ರೀಡಾ […]

ರಾಜ್ಯ

ಬೆಳಗ್ಗೆ 178, ಸಂಜೆ ಮತ್ತೇ 70 ಕರೋನಾ ಪಾಸಿಟಿವ್ : ಒಂದೇ ದಿನ 248 ಜನರಿಗೆ ಸೋಂಕು ದೃಢ

ಬೆಂಗಳೂರು prajakiran.com : ರಾಜ್ಯದ ಪಾಲಿಗೆ ಶುಕ್ರವಾರ ಕರಾಳವಾಗಿದ್ದು, ಬೆಳಗ್ಗೆ 178 ಸೋಂಕು ದೃಢಪಟ್ಟಿದ್ದರೆ ಸಂಜೆ ಮತ್ತೇ 70 ಪ್ರಕರಣ ವಕ್ಕರಿಸುವ ಮೂಲಕ ಒಂದೇ ದಿನ 248 ಸೋಂಕು ಖಚಿತಗೊಂಡಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಅತಿ ಹೆಚ್ಚು ಸೋಂಕಿತರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪತ್ತೆಯಾಗಿದ್ದು, ಬಿಸಲನಾಡು  ರಾಯಚೂರಿನಲ್ಲಿ 62, ಕಲಬುರಗಿಯಲ್ಲಿ 61,ಯಾದಗಿರಿಯಲ್ಲಿ 60 ಪ್ರಕರಣಗಳು ಈ ಮೂರು ಜಿಲ್ಲೆಗಳಲ್ಲಿಯೇ ಕಂಡು ಬಂದಿವೆ. ಇನ್ನೂಳಿದಂತೆ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ 12  […]

ರಾಜ್ಯ

ಧಾರವಾಡದಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ : ಒಟ್ಟು 44 ಕ್ಕೇರಿದ ಪ್ರಕರಣಗಳ ಸಂಖ್ಯೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಪ್ರಕಟವಾದ ಹೆಲ್ತ್ ಬುಲೇಟಿನ್ ನಲ್ಲಿ ಮತ್ತೊಂದು  ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು ಪಿ-2710 ನೇ 65 ವರ್ಷದ ಪುರುಷ ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರಯಾಣ ಮಾಡಿದ ಹಿನ್ನೆಲೆ  ಹೊಂದಿದ್ದಾರೆ ಎಂದು ವಿವರಿಸಿದ್ದಾರೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  44  ಕ್ಕೆ ಏರಿಕೆಯಾಗಿದೆ.  ಈ ಪೈಕಿ ಈಗಾಗಲೇ  11 ಜನ ಗುಣಮುಖರಾಗಿ […]

ರಾಜ್ಯ

ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಅಷ್ಟೇ, ನಮ್ಮ ನಾಯಕರು ಅಮಿತ್ ಶಾ ಎಂದ ಯತ್ನಾಳ

ಬೆಂಗಳೂರು prajakiran.com : ಕಳೆದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಬ್ಯಾಟಿಂಗ್ ಬೀಸುತ್ತಿದ್ದ ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ ಇದೀಗಅವರ ವಿರುದ್ದ ಮುನಿಸಿಕೊಂಡಿರುವುದು ಸ್ಪಷ್ಟವಾಗಿದೆ. ಅವರು ನಮ್ಮ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಅವರು ನಮ್ಮ ನಾಯಕರಲ್ಲ. ನಮ್ಮ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯಅಧ್ಯಕ್ಷ ಜೆಪಿ ನಡ್ಡಾ ನಮ್ಮ ನಾಯಕರು ಎಂದು ಹೇಳಿದ್ದಾರೆ. ನಾವು ಯಡಿಯೂರಪ್ಪ,ಅನಂತಕುಮಾರ್, ಈಶ್ವರಪ್ಪ ಎಲ್ಲಾ ಸಮಕಾಲೀನರು. ನಾನು ಅವರಿಗೆ ಮಂತ್ರಿಗಿರಿ ಕೊಡಿ […]

ರಾಜ್ಯ

ಬಂಡಾಯ, ರಾಜಕೀಯ ಚರ್ಚೆ ಆಗಿಲ್ಲ ಎಂದು ಸಮಜಾಯಿಸಿ ನೀಡಿದ ಉಮೇಶ ಕತ್ತಿ

ಬೆಂಗಳೂರು prajakiran.com : ಕಳೆದ ಮೂರು ತಿಂಗಳಲ್ಲಿ ನಾವು ಕೂಡಲು ಆಗಿರಲಿಲ್ಲ. ಹೀಗಾಗಿ ಎಲ್ಲರೂ ಕೂಡಿ ಊಟ ಮಾಡಿದ್ದೇವೆ. ನಾಯಕತ್ವದ ವಿರುದ್ದ ಬಂಡಾಯವೆದ್ದಿಲ್ಲ, ರಾಜಕೀಯ ಚರ್ಚೆ ಆಗಿಲ್ಲ ಎಂದು ಹುಕ್ಕೇರಿ ಶಾಸಕ ಹಾಗೂ ಮಾಜಿ ಸಚಿವ ಉಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು,  ನಾವೆಲ್ಲರೂ ಬಿಜೆಪಿಯ ಜವಾಬ್ದಾರಿಯುತ ಶಾಸಕರು. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡಲ್ಲ ಎಂದು ಸಮಜಾಯಿಸಿದರು. ಮಧ್ಯಾಹ್ನ ಸೇರಿ ಊಟ ಮಾಡಿವಿ. ಉತ್ತರ ಕರ್ನಾಟಕ ಭಾಗದ […]

ರಾಜ್ಯ

ಧಾರವಾಡ ಜಿಲ್ಲೆಯ ಕಾರ್ಮಿಕರ ಕಿಟ್ ಬಿಜೆಪಿ ಕಾರ್ಯಕರ್ತರ ಪಾಲು …!

ಧಾರವಾಡ prajakiran.com : ರಾಜ್ಯದ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಇತರೆ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ವಿತರಿಸಲು ಸರಬರಾಜು ಮಾಡಿದ ದವಸ ಧಾನ್ಯಗಳ ಕಿಟ್ ಬಿಜೆಪಿ ಕಾರ್ಯಕರ್ತರ ಪಾಲಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಧಾರವಾಡದ ವಿವಿಧ ಬಡಾವಣೆಗಳಲ್ಲಿ ವಾಸಿಸುವ ಕಟ್ಟಡ ಕಾರ್ಮಿಕರಿಗೆ ವಿತರಿಸಬೇಕಾದ ಕಿಟ್ ಗಳನ್ನು ಅಕ್ರಮವಾಗಿ ಅವರಿವರ ಮನೆಯಲ್ಲಿ ದಾಸ್ತಾನು ಮಾಡಲಾಗಿದೆ. ಈ ಪೋಟೋಗಳು ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಾರ್ಮಿಕ ಇಲಾಖೆ ನೀಡಿದ […]

ರಾಜ್ಯ

ಯಡಿಯೂರಪ್ಪ ವಿರುದ್ದ ಮತ್ತೇ ಅಸಮಾಧಾನ ಸ್ಪೋಟ : ಬಿಜೆಪಿ ಅತೃಪ್ತ ಶಾಸಕರ ಸಭೆ ನಡೆಸಿದ ಉಮೇಶ ಕತ್ತಿ….!

ಬೆಳಗಾವಿ prajakiran.com : ಕರೋನಾ ಲಾಕ್ ಡೌನ್ ನಡುವೆ ಕೆ ಬಿಜೆಪಿ ಶಾಸಕರು ರಹಸ್ಯವಾಗಿ ಸಭೆ ನಡೆಸಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯವೈಖರಿ ವಿರುದ್ದಅಸಮಾಧಾನ ಹೊರ ಹಾಕಿದ್ದಾರೆ. ಅಚ್ಚರಿಯ ಬೆಳವಣಿಗೆಯೆಂದರೆ ಈ ಸಭೆಯ ನೇತೃತ್ವವನ್ನು ಸಚಿವಸ್ಥಾನ ಸಿಗದೆ ಸಿಟ್ಟಿಗೆದ್ದಿರುವ ಮಾಜಿ ಸಚಿವ ಉಮೇಶ ಕತ್ತಿ ಸಾರಥ್ಯವಹಿಸಿದ್ದರು ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಬಿಜೆಪಿಯ ಫೈರ್ ಬ್ರಾಂಡ್ ಬಸನಗೌಡ ಪಾಟೀಲ ಯತ್ನಾಳ, ಮಹಾದೇವ್, ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳ 25ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. […]

ರಾಜ್ಯ

ಗುರುವಾರ ಬೆಳಗ್ಗೆ 75, ಸಂಜೆ ಮತ್ತೇ 40 ಜನರಿಗೆ ಸೋಂಕು : ಒಂದೇ ದಿನ 115 ಪ್ರಕರಣ ಪತ್ತೆ

ಬೆಂಗಳೂರು prajakiran.com :  ರಾಜ್ಯದಲ್ಲಿ ಗುರುವಾರ ಕರೋನಾ ಪ್ರಕರಣಗಳು ಮತ್ತೇ ನೂರರ  ಗಡಿ ದಾಟಿದ್ದು, ಒಂದೇ ದಿನ 115 ಪ್ರಕರಣಗಳು ಪತ್ತೆಯಾಗಿವೆ. ಬೆಳಗ್ಗೆಯಷ್ಟೇ 75 ಪ್ರಕರಣಗಳು ಕಂಡು ಬಂದಿದ್ದವು. ಆದರೆ ಸಂಜೆ ವೇಳೆಗೆ ಮತ್ತೇ 40 ಜನರಿಗೆ ಸೋಂಕು ವಕ್ಕರಿಸಿದೆ. ಮೈಸೂರಿನ ನಾಲ್ವರು ಪೊಲೀಸರಿಗೆ ಕ್ವಾರಂಟಿನ್ ಮಾಡಲಾಗಿದೆ. ಕ್ವಾರಂಟಿನ್ ಕೇಂದ್ರದಿಂದ ಮನೆಗೆ ಕಳುಹಿಸಿದ್ದ ವ್ಯಕ್ತಿಗೆ ಸೋಂಕು ಕಂಡು ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಬೇಗೂರು ಗ್ರಾಮದಲ್ಲಿ ನಡೆದಿದೆ. ಮುಂಬೈನಿಂದ ಬಂದ ನಾಲ್ವರಿಗೆ ಸೋಂಕು ತಗುಲಿದ ಘಟನೆ […]

ರಾಜ್ಯ

ಧಾರವಾಡ ಜಿಲ್ಲೆಯ ೧,೫೦೦ ಜನರ ಕರೋನಾ ವರದಿ ನಿರೀಕ್ಷೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಇದುವರೆಗೆ ಸುಮಾರು ೧೪ ಸಾವಿರ ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ ಸುಮಾರು ೧೨,೫೦೦ ಜನರ ವರದಿ ನೆಗೆಟಿವ್ ಬಂದಿರುವುದು ಸಮಾಧಾನದ ಸಂಗತಿಯಾಗಿದೆ. ಇನ್ನೂ ೧,೫೦೦ ಜನರ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರಯೋಗಾಲಯ ವರದಿಗಳು ಹೆಚ್ಚು ವಿಳಂಬವಾಗದಂತೆ ಎಚ್ಚರ ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಗೌರವ್ ಗುಪ್ತ ಹೇಳಿದರು. ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆಗೆ ಜಿಲ್ಲೆಯಲ್ಲಿ ಇದುವರೆಗೆ ವೆಂಟಿಲೆಟರ್‌ಗಳ ಬಳಕೆಯ ಅಗತ್ಯ […]