ಆಧ್ಯಾತ್ಮ

ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ

ಶಿವಮೊಗ್ಗ prajakiran.com : ನಾಡಿನ ಸುಪ್ರಸಿದ್ಧ ಯಾತ್ರಾ ಹಾಗೂ ಪವಿತ್ರ ಸ್ಥಳವಾದ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಮಹಾಮಾರಿ ಕೋವಿಡ್- ೧೯ ನ ಕಾರಣದಿಂದಾಗಿ ಮಾ. ೨೨ ರಂದು ಸರ್ಕಾರದ ಆದೇಶ ಮೇರೆಗೆ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ದೇವಿಯ ದರ್ಶನ ಹಾಗೂ ಪೂಜೆಯನ್ನು ನಿಲ್ಲಿಸಲಾಗಿತ್ತು. ನಂತರದ ದಿನಗಳಲ್ಲಿ ಸರ್ಕಾರವು ಲಾಕ್‌ಡೌನ್ ತೆರವುಗೊಳಿಸಿ ಎಲ್ಲಾ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ಸಾರ್ವಜನಿಕ ಹಿತದೃಷ್ಠಿ ಹಾಗೂ ಸ್ಥಳೀಯ ಆಡಳಿತದ ಸಲಹೆಯ ಮೇರೆಗೆ ಲಾಂಚ್‌ನಲ್ಲಿ […]

ಆಧ್ಯಾತ್ಮ

ದೇಶದೆಲ್ಲೆಡೆ ಆ. 25ರಂದು ಶ್ರೀವೀರಭದ್ರೇಶ್ವರ ಜಯಂತಿ

ಧಾರವಾಡ prajakiran.com  : ಶಿವನ ಮಾನಸಪುತ್ರನೆಂದು ಕರೆಯಲ್ಪಡುವ, ಶಿವನ ಅಂಶವೇ ಆದ ಆರಾಧ್ಯ ದೈವ, ರಂಭಾಪುರಿ ಜಗದ್ಗುರು ಪೀಠದ ಗೋತ್ರಪುರುಷನಾಗಿರುವ ಶ್ರೀವೀರಭದ್ರಸ್ವಾಮಿಯ ಜಯಂತಿ ಮಹೋತ್ಸವವನ್ನು ಭಾದ್ರಪದ ತಿಂಗಳ ಮೊದಲ ಮಂಗಳವಾರದ ದಿನ (ಆಗಷ್ಟ-೨೫ ರಂದು) ದೇಶದೆಲ್ಲೆಡೆ ಆಚರಿಸಲು ಅಖಿಲ ಭಾರತ ವೀರಶೈವ-ಲಿಂಗಾಯತ ಸಂಘಟನೆ ಕರೆ ನೀಡಿದೆ. ಭೂಮಿಯ ಮೇಲೆ ಶ್ರೀವೀರಭದ್ರಸ್ವಾಮಿಯ ಮೊದಲ ಅವತಾರವೆಂದೇ ಖ್ಯಾತಿ ಪಡೆದಿರುವ ಆಂಧ್ರಪ್ರದೇಶ ರಾಜ್ಯದ ಕಡಪಾ ಜಿಲ್ಲೆಯ ರಾಯಚೋಟಿಯ ಶ್ರೀವೀರಭದ್ರಸ್ವಾಮಿ ಸನ್ನಿಧಿಯ ಕ್ಷೇತ್ರದಲ್ಲಿ ಆಗಷ್ಟ-೨೫ ರಂದು ಶ್ರೀವೀರಭದ್ರಸ್ವಾಮಿಯ  ಜಯಂತಿ ಮಹೋತ್ಸವವನ್ನು ಅತ್ಯಂತ ಶೃದ್ಧಾ […]

ಆಧ್ಯಾತ್ಮ ರಾಜ್ಯ

ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ : ಮೂವರು ಮೀನುಗಾರರು ನಾಪತ್ತೆ

ಉಡುಪಿ prajakiran.com : ಕೊಡೆರಿ ಸಮುದ್ರದಲ್ಲಿ ನಾಡ ದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ 10 ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿ ಮಂಜೇಶ್ವರ ಸಮೀಪ ಘಟನೆ ಸಂಭವಿಸಿದೆ. ಇದು ಕರಾವಳಿಯ ಮೀನುಗಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿರುವ  ಕರಾವಳಿ ಕಾವಲು ಪೊಲೀಸ್ ಠಾಣೆ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಗರ ಶ್ರೀ ಹೆಸರಿನ ದೋಣಿಯೇ ಬಂಡೆಗೆ ಡಿಕ್ಕಿ ಹೊಡೆದಿದೆ. ನಾಪತ್ತೆಯಾದ ಮೂರು ಮೀನುಗಾರರಿಗೆ ಶೋಧ ಕಾರ್ಯ […]

ಆಧ್ಯಾತ್ಮ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 199 ಕೋವಿಡ್ ಪಾಸಿಟಿವ್

ಧಾರವಾಡ ಕೋವಿಡ್ 5031 ಕ್ಕೇರಿದ ಪ್ರಕರಣಗಳು2505 ಜನ ಗುಣಮುಖ ಬಿಡುಗಡೆ* ಧಾರವಾಡ Prajakiran.com : ಜಿಲ್ಲೆಯಲ್ಲಿ ಬುಧವಾರ 199 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಒಟ್ಟು ಪ್ರಕರಣಗಳ ಸಂಖ್ಯೆ 5031 ಕ್ಕೆ ಏರಿದೆ. ಇದುವರೆಗೆ 2505 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.2363 ಪ್ರಕರಣಗಳು ಸಕ್ರಿಯವಾಗಿವೆ. 39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 164 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ.ಪ್ರಕರಣಗಳು ಬುಧವಾರ ಪತ್ತೆಯಾದ ಸ್ಥಳಗಳು: ಧಾರವಾಡ ತಾಲೂಕು:ಕುಮಾರೇಶ್ವರ ನಗರ,ನವನಗರ,ಮಾಳಾಪುರದ ಹತ್ತರಕಿ ಪ್ಲಾಟ್,ನಗರಕರ್ ಕಾಲೋನಿ,ಶ್ರೀನಗರ,ಸಾರಸ್ವತಪುರ,ಬೇಲೂರು ಇಂಡಸ್ಟ್ರಿಯಲ್ ಏರಿಯಾ,ಕೊಪ್ಪದಕೇರಿ,ದಾಸನಕೊಪ್ಪ,ಸೈದಾಪುರ,ಎಸ್ […]

ಆಧ್ಯಾತ್ಮ

ಧಾರವಾಡ ಜಿಲ್ಲೆಯ ಮಳೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು

ಧಾರವಾಡ Prajakiran.com : ಕೋವಿಡ್ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಂಜೆ ಧಾರವಾಡದ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರೊಂದಿಗೆ ದೂರವಾಣಿ ಮೂಲಕ ಜಿಲ್ಲೆಯ ಮಳೆ ಪರಿಸ್ಥಿತಿಯ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ, ಕೈಗೊಂಡಿರುವ ಕ್ರಮಗಳು, ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಮಾರ್ಗದರ್ಶಿ ಸೂತ್ರಗಳನ್ನು ಆಧರಿಸಿರುವ ಮುನ್ನೆಚ್ಚರಿಕೆ ಕ್ರಮಗಳು ಮೊದಲಾದ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ವಿವರಿಸಿದರು. ಮುಖ್ಯಮಂತ್ರಿಯವರು ತಾವು ಆಸ್ಪತ್ರೆಯಲ್ಲಿದ್ದರೂ ಸಹ ಯಾವುದೇ ಸಮಯದಲ್ಲಿ ನೇರವಾಗಿ […]

ಆಧ್ಯಾತ್ಮ

ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿ ಜಿಲ್ಲೆಯಲ್ಲಿ ಮುಂದುವರೆದ ಕರೋನಾ ಹಾವಳಿ

ಧಾರವಾಡ ಕೋವಿಡ್ 4644 ಕ್ಕೇರಿದ ಪ್ರಕರಣಗಳು : 2152 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಇಂದು 191 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 4644 ಕ್ಕೆ ಏರಿದೆ. ಇದುವರೆಗೆ 2152 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2347 ಪ್ರಕರಣಗಳು ಸಕ್ರಿಯವಾಗಿವೆ. 37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 155 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು: ಧಾರವಾಡ ತಾಲೂಕು: ಭೂಸಪ್ಪ […]

ಆಧ್ಯಾತ್ಮ

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್

ಬೆಂಗಳೂರು prajakiran.com : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯದ ಬಿಜೆಪಿ ಸರಕಾರ ವರ್ಗಾವಣೆ ಮಾಡಿದೆ. ಅವರ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ. ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ವರ್ಗಾವಣೆ ಆಗಿರುವುದು ಭಾರೀ ಅಚ್ಚರಿ ಹಾಗೂ ಕುತೂಹಲ ಕೆರಳಿಸಿದ್ದು, ಪರ ವಿರೋಧ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. 1990ರ […]

ಆಧ್ಯಾತ್ಮ

ಧಾರವಾಡದ ಮೃತ್ಯುಂಜಯ ನಗರ, ನಾರಾಯಣಪುರ ನಿವಾಸಿ ಸೇರಿ ಜಿಲ್ಲೆಯ 7 ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು  ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3728 ಕ್ಕೆ ಏರಿದೆ. ಇದುವರೆಗೆ 1654 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1958 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 116ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ.  ಮೃತ ಸೋಂಕಿತರನ್ನು ಹುಬ್ಬಳ್ಳಿ ನೇಕಾರ ನಗರ ನಿವಾಸಿ ಪಿ-94157 (56,ಪುರುಷ),   ಧಾರವಾಡ  ಮೃತ್ಯುಂಜಯ ನಗರ ನಿವಾಸಿ ಪಿ-94633 (60,ಪುರುಷ),  […]

ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]

ಆಧ್ಯಾತ್ಮ

ಶೇ.೫೦ ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲು  ಖಾಸಗಿ ಆಸ್ಪತ್ರೆಗಳ ಒಪ್ಪಿಗೆ  

ಧಾರವಾಡ prajakiran.com : ಕೋವಿಡ್-೧೯ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಕಿಮ್ಸ್ ಜೊತೆಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿರುವ ಒಟ್ಟು ಹಾಸಿಗೆಗಳ ಸಾಮರ್ಥ್ಯದ ಶೇ.೫೦ ರಷ್ಟು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ಒಪ್ಪಿಗೆ ನೀಡಿವೆ.  ಜಿಲ್ಲಾಡಳಿತ ಅಂತಹ ಆಸ್ಪತ್ರೆಗಳಿಗೆ ಅಗತ್ಯ ಸಹಕಾರ ನೀಡಲಿದೆ. ಇಂದಿನಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ […]