ಅಪರಾಧ

ಧಾರವಾಡದ ನಡುರಸ್ತೆಯಲ್ಲೇ ಆಸ್ತಿಗಾಗಿ ಅಣ್ಣನ ಕೊಚ್ಚಿ ಕೊಂದ ತಮ್ಮ….!?

ಧಾರವಾಡ ಪ್ರಜಾಕುರಣ.ಕಾಮ್ : ವಿದ್ಯಾಕಾಶಿ ಧಾರವಾಡದ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ರಾತ್ರಿ ನಡೆದಿದೆ‌. ಧಾರವಾಡದ ಮರಾಠಾ ಕಾಲೋನಿ ಬಳಿಯ ಕೊಪ್ಪದಕೇರಿ ಶಿವಾಲಯದ ಬಳಿ ಈ ಕೊಲೆ ನಡೆದಿದೆ. ಆಸ್ತಿ ವಿಚಾರದಲ್ಲಿ ಅಣ್ಣಾ ಹಾಗೂ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾಯ್ತಾ ಎಂಬ ಶಂಕೆ ಮೂಡಿದ್ದು, ಕೊಲೆ ಮಾಡಿದವರು ಯಾರು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ‌. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಎಂಬಾತನೇ ಹತ್ಯೆಯಾದ ನತದೃಷ್ಟ ಈ ಕುರಿತು ಧಾರವಾಡ […]

ಅಪರಾಧ

ಧಾರವಾಡದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು….!

ಧಾರವಾಡ ಪ್ರಜಾಕಿರಣ.ಕಾಮ್ : ಮನೆಯ ಮೇಲೆ ಕ್ರಿಕೆಟ್ ಆಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ 15 ವರ್ಷದ ಬಾಲಕನೊಬ್ಬ ಸಾವಿಗೀಡಾಗಿದ ಘಟನೆ ಧಾರವಾಡದ ಮದಿಹಾಳದಲ್ಲಿ ಸಂಭವಿಸಿದೆ. ಮದಿಹಾಳದ ಸಿದ್ದರಾಮೇಶ್ವರ ಕಾಲೋನಿಯ ಶ್ರೇಯಸ್ ಸಿನ್ನೂರ (15) ಎಂಬ ಬಾಲಕನೇ ಸಾವಿಗೀಡಾದವ. ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಶ್ರೇಯಸ್‌ನಿಗೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಇದರಿಂದ ಶ್ರೇಯಸ್‌ ಸ್ಥಳದಲ್ಲೇ ಅಸುನೀಗಿದ್ದಾನೆ. ಇದನ್ನು ಕಂಡ ಪ್ರಣವ್ ಗಳಗಿ ಎಂಬ ಹತ್ತು ವರ್ಷದ ಬಾಲಕ, ಶ್ರೇಯಸ್‌ನ ರಕ್ಷಣೆಗೆ ಮುಂದಾಗಿದ್ದಾನೆ. ಆ ಬಾಲಕನ ಕೈಗೂ ವಿದ್ಯುತ್ […]

ಅಪರಾಧ

ಧಾರವಾಡದಲ್ಲಿ ಹಣಕ್ಕಾಗಿ ಅಪಹರಣ ಮಾಡಿ ಚಿತ್ರ ಹಿಂಸೆ…..!?

ಧಾರವಾಡ ಪ್ರಜಾಕಿರಣ.ಕಾಮ್ : ಹಣಕ್ಕಾಗಿ ಅಪಹರಣ ಮಾಡಿ ಚಿತ್ರ ಹಿಂಸೆ ನೀಡಿದ್ದಾರೆನ್ನುವ ಪ್ರಕರಣ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಜಯ ಕರ್ನಾಟಕ ಸಂಘಟನೆಯ ಕಾರ್ಯಾಧ್ಯಕ್ಷ ತುಕಾರಾಮ್ ಮೋಹಿತೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಹಣಕ್ಕಾಗಿ ಅಪಹರಣ ಮಾಡಿ ಚಿತ್ರ ಹಿಂಸೆ ನೀಡಿದ್ದು ಹೀಗೆ ಎಂದು ತಮ್ಮ ಮೈ ಮೇಲೆ ಆಗಿರುವ ಗಾಯಗಳು ತೋರಿಸಿದ್ದಾರೆ. ಕೆಐಎಡಿಬಿ ಹಗರಣವೊಂದರಲ್ಲಿ ಜೈಲು ಪಾಲಾಗಿದ್ದ ತುಕಾರಾಮ ಮೋಹಿತೆ ಎಂಬುವವರನ್ನೇ ಅಪಹರಣ ಮಾಡಿಲಾಗಿತ್ತೆಂದು ಅವರು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ. ಹುಬ್ಬಳ್ಳಿ […]

ಅಪರಾಧ

ಧಾರವಾಡದ ಶಿವಳ್ಳಿ ಬಳಿ ಭೀಕರ ಅಪಘಾತ : ಮೂವರ ಸಾವು, ಹದಿಮೂರು ಜನರಿಗೆ ಗಾಯ

ಧಾರವಾಡ ಪ್ರಜಾಕಿರಣ.ಕಾಮ್ : ಕಾರನ್ನು ಓವರ್‌ಟೇಕ್ ಮಾಡಲು ಹೋದ ಬೈಕ್ ವೊಂದು ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ ಸಾವಿಗೀಡಾದವರನ್ನ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಬಸವರಾಜ ಕುರಟ್ಟಿ, ಯಲ್ಲಪ್ಪ ಘಂಟಿ ಹಾಗೂ ಧಾರವಾಡದ ಗೊಲ್ಲರ ಕಾಲನಿ ನಿವಾಸಿ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಒಟ್ಟು ಹದಿಮೂರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕ್ರೂಸರ್ ವಾಹನದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರನ್ನ ಧಾರವಾಡದಿಂದ ಹನಸಿಯತ್ತ ಕರೆದುಕೊಂಡು ಹೋಗಲಾಗುತ್ತಿತ್ತು. ಆಗ ಬೈಕ್ […]

ಅಪರಾಧ

ಧಾರವಾಡದಲ್ಲಿ ಗಾಂಜಾ ಆರೋಪಿ ಹೆಡೆಮುರಿ‌ಕಟ್ಟಿದ ಪೊಲೀಸರು

ಧಾರವಾಡ : ವಿದ್ಯಾನಗರಿ ಧಾರವಾಡದ ಎಪಿಎಂಸಿ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಿದ ಉಪನಗರ ಪೊಲೀಸರು 842 ಗ್ರಾo ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ನಾಗರಾಜ್ ಕೊಟ್ಟೂರ(30) ಎಂಬಾತನನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.    ಧಾರವಾಡದಲ್ಲಿ ಮಾದಕ ವಸ್ತುಗಳ ಜಾಲ ವ್ಯಾಪಕವಾಗಿ ಬೆಳೆಯುತ್ತಿದ್ದು, ಈ ಬಗ್ಗೆ ಇತ್ತೀಚೆಗೆ ಪೊಲೀಸರು  ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿ ಖೆಡ್ಡಾ ತೋಡಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ […]

ಅಪರಾಧ

ಧಾರವಾಡದ ಗರಗದಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹದಿನಾರು ಜನರ ಬಂಧನ

ಧಾರವಾಡ ಪ್ರಜಾಕಿರಣ. ಕಾಮ್ : ತಾಲೂಕಿನ ಗರಗ ಗ್ರಾಮದಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹದಿನಾರು ಜನರನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಗರಗ ಗ್ರಾಮದ ಸಾರ್ವಜನಿಕ ಜಾಗೆಯಲ್ಲಿ ಇಸ್ಪೀಟು ಆಡುತ್ತಿದ್ದ ಸಮಯದಲ್ಲಿ‌ ದಾಳಿ‌ ನಡೆಸಿ 16 ಜನರನ್ನು ಬಂಧಿಸಿದ್ದಾರೆ. ಆರೋಪಿತರಿಂದ 33,000 ರೂಪಾಯಿ ‌ನಗದು‌ ಮತ್ತು ಜೂಜಾಟ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ‌ ಸಿಪಿಐ ಸಮೀರ‌ ಮುಲ್ಲಾ ಅವರ ನೇತೃತ್ವದಲ್ಲಿ ಪಿಎಸ್ ಐ ಪ್ರಕಾಶ ಡಿ. ಮತ್ತು ಸಿಬ್ಬಂದಿ ದಾಳಿ‌ ನಡೆಸಿದ್ದರು. ಈ […]

ಅಪರಾಧ

ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಸವಾರ ಸಾವು….!

ಧಾರವಾಡ ಪ್ರಜಾಕಿರಣ.ಕಾಮ್  : ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಪ್ರಕರಣ ತಾಲೂಕಿನ ಬೇಲೂರು ಬಳಿ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಕಿತ್ತೂರು ತಾಲೂಕಿನ ಹೊಳೆ‌ ನಾಗಲಾಪೂರ ಗ್ರಾಮದ ಕರೆಪ್ಪನವರ (22) ಮೃತಪಟ್ಟ ಯುವಕ. ಕಿತ್ತೂರ ನಮನ ಕಡೆಯಿಂದ ಧಾರವಾಡ ಕಡೆಗೆ ಬೈಕ್ ಮೇಲೆ‌ ಬರುತ್ತಿದ್ದ ಸಂದರ್ಭದಲ್ಲಿ ಬೇಲೂರು ಗ್ರಾಮದ ಬಳಿಯ ಮುಲ್ಲಾ ಡಾಬಾ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂದಿನಿಂದ ಡಿಕ್ಕಿ […]

ಅಪರಾಧ

ಧಾರವಾಡ : ನೋವಿನಲ್ಲೂ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

  *ಧಾರವಾಡದ ತೇಜಸ್ವಿನಗರ ಬಳಿ ಬೈಕ್ ಗಳ ನಡುವೆ ಅಪಘಾತ* *ತಂದೆ ಸಾವು, ಜೊತೆಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರು* *ನೋವಿನಲ್ಲೂ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ತೇಜಸ್ವಿನಗರ ಬಳಿ ನಿನ್ನೆ ರಾತ್ರಿ ನಡೆದ ಬೈಕ್ ಗಳ ಅಪಘಾತದಲ್ಲಿ ತಂದೆಯೊಬ್ಬ ಸಾವಿಗೀಡಾಗಿದ್ದು, ಅವರ ಜೊತೆಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬಂದ ಬೈಕ್ ತಂದೆ-ಮಕ್ಕಳಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು. ಅದರ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಧಾರವಾಡದ ಸಂಗೊಳ್ಳಿ […]

ಅಪರಾಧ

ಹುಬ್ಬಳ್ಳಿಯಲ್ಲಿ ಲಾರಿ ಡಿಕ್ಕಿ ಹೊಡೆದು ವಾಣಿಜ್ಯ ತೆರಿಗೆ ಇಲಾಖೆ ಚಾಲಕ ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :  ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಹೊರವಲಯದ ರಿಂಗ್ ರೋಡ್‌ನಲ್ಲಿರುವ ಮಂಟೂರ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ರಫೀಕ್ ನದಾಫ್ ಸಾವನ್ನಪ್ಪಿದ ನತದೃಷ್ಟನಾಗಿದ್ದಾನೆ. ಇದೇ ವೇಳೆ ವಾಹನದಲ್ಲಿದ್ದ ಸಹಾಯಕ ಆಯುಕ್ತ ಶ್ರೀಶೈಲ ದೊಡ್ಡಮನಿ ಹಾಗೂ ಇಲಾಖೆಯ ಇನ್ಸಪೆಕ್ಟರ್ ಈಶ್ವರ ಸುಧೆ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತಿನಿತ್ಯದಂತೆ ಇಂದು ಲಾರಿಯೊಂದರ ಪತ್ರಗಳನ್ನ ನೋಡಲು ವಾಹನ ನಿಲ್ಲಿಸಲಾಗಿತ್ತು. ಮುಂದೆ […]

ಅಪರಾಧ

ಧಾರವಾಡ : ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಇಬ್ಬರು ಸ್ಥಳದಲ್ಲಿ ಸಾವು….!

ಧಾರವಾಡ ಪ್ರಜಾಕಿರಣ.ಕಾಮ್  : ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿ ‌ಮೃತಪಟ್ಟು, ಓರ್ವ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೂರ ಕ್ರಾಸ್ ಬಳಿ ನಿನ್ನೆ ರಾತ್ರಿ‌ ಸಂಭವಿಸಿದೆ. ಕಾರಿನಲ್ಲಿದ್ದ ವಿನಯ ದೊಡ್ಡವೀರಯ್ಯ ಹಿರೇಮಠ (37) ಮತ್ತು ಸಂದೀಪ ಕುರವತ್ತೆಪ್ಪ (34) ಮೃತರು. ಕಿರಣ ಪ್ಯಾಟಿಮಠ ಘಟನೆಯಲ್ಲಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ‌‌ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿ‌ ಪ್ರಯಾಣಿಸುತ್ತಿದ್ದ‌ಮೂವರು ಧಾರವಾಡದ ಚನ್ನಬಸವೇಶ್ವರ ನಗರದ ನಿವಾಸಿಗಳು.   ಮೃತಪಟ್ಟಿರುವ […]