ಚಿಕ್ಕಬಳ್ಳಾಪುರ prajakiran.com : ತನ್ನ ಹೆಂಡತಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಅಣ್ಣನ ವರ್ತನೆಯಿಂದ ಬೇಸತ್ತ ತಮ್ಮ ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ರಮೇಶ್ ( 34 ) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮಲಗಿದ್ದ ಅಣ್ಣ ರಮೇಶನನ್ನು ತಮ್ಮ ಸುರೇಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯಾದ ರಮೇಶಗೆ ಹದಿನೈದು ವರ್ಷಗಳ ಹಿಂದೆಯೇ ಮದುವೆಯಾಗಿದ್ದು ನಾಲ್ಕು ವರ್ಷಗಳಿಂದ ಹೆಂಡತಿ ಗಂಡನನ್ನು ಬಿಟ್ಟು […]
ಅಪರಾಧ
ದೇವಸ್ಥಾನದ ಘಂಟೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅರ್ಚಕ
ಬೀದರ prajakiran.com : ದೇವಸ್ಥಾನದಲ್ಲಿನ ಘಂಟೆಗೆ ಪೂಜಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಸವ ಕಲ್ಯಾಣದ ತಾಲೂಕಿನ ಮೋರಖಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಾಗರಾಜ ಸ್ವಾಮಿ (38) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ ಬೆಳಗ್ಗೆ ಮಂದಿರಕ್ಕೆ ಆಗಮಿಸಿದ ಈತ ದೇವಸ್ಥಾನದ ಘಂಟೆಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ಪೂಜಾರಿಯಾಗಿದ್ದ ಈತನಿಗೆ, 7 ಎಕರೆ ಜಮೀನಿದ್ದು, ಪಿಕೆಪಿಎಸ್ ಹಾಗೂ ಕೃಷ್ಣಾ ಗ್ರಾಮೀಣ […]
ಧಾರವಾಡದ ಅಮ್ಮಿನಬಾವಿ ಬಳಿ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಧಾರವಾಡ prajakiran.com : ಬೈಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಪೀರಗಣಿ ದರ್ಗಾ ಕ್ರಾಸ್ ಬಳಿ ಈ ರ್ದುಘಟನೆ ಸಂಭವಿಸಿದೆ. ಧಾರವಾಡದ ಮದಾರಮಡ್ಡಿಯ ಮಹಾಂತೇಶ ಮೂಲಿಮನಿ ಹಾಗೂ ಚೇತನ ಮೇಲಿನಮನಿ ಎಂಬುವವರೇ ಈ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ. ಧಾರವಾಡ ಕಡೆಗೆ ಇವರು ಬೈಕ್ ತೆಗೆದುಕೊಂಡು ಬರುತ್ತಿದ್ದ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ […]
ಧಾರವಾಡದಲ್ಲಿ ಬಿಆರ್ ಟಿ ಎಸ್ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದು ಯುವಕ ಸಾವು, ಇನ್ನೊಬ್ಬ ಗಂಭೀರ
ಧಾರವಾಡ prajakiran.com : ಬಿಆರ್ ಟಿ ಎಸ್ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದ ಪರಿಣಾಮ ಒಬ್ಬ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಇಲ್ಲಿಯ ರಾಯಪುರದ ಐ ಓ ಸಿ ಬಳಿ ನಿನ್ನೇ ರಾತ್ರಿ ಯುವಕನೊಬ್ಬ ಪಲ್ಸರ್ ಬೈಕ್ ನಲ್ಲಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಬೈಕ್ ಸವಾರನ ಜೊತೆಗೆ ಇದ್ದ ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಆತನ ಸ್ಥಿತಿ ಚಿಂತಾಜನಕವಾಗಿದೆ. ಆತನನ್ನು ತಕ್ಷಣ ಸಮೀಪದ ಧಾರವಾಡದ ಎಸ್ ಡಿಎಂ […]
ಸ್ಮಾಟ್ ಪೋನ್ ಕೊಡಸದಕ್ಕೆ ಬಾಲಕಿ ಆತ್ಮಹತ್ಯೆ….!
ಕೊಡಗು prajakiran.com : ವಿದ್ಯಾರ್ಥಿಯೊಬ್ಬಳು ಪೋಷಕರು ಸ್ಮಾಟ್ ಪೋನ್ ಕೊಡಸದಕ್ಕೆ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ಚೈತ್ರ ಲೇಔಟ್ ನಿವಾಸಿ ವಿಶ್ವನಾಥ್ ಎಂಬುವವರ ಪುತ್ರಿಯೇ ಈ ನತದೃಷ್ಟ ಬಾಲಕಿಯಾಗಿದ್ದಾಳೆ. ಕೇವಲ 12 ವರ್ಷದ ಚೈತನ್ಯ ಮೃತ ಬಾಲಕಿಯಾಗಿದ್ದಾಳೆ. ಇಕೆ ತನ್ನ ತಂದೆಗೆ ಸ್ಮಾರ್ಟ್ ಫೋನ್ ಕೇಳಿದ್ದಳು. ಆದರೆ ತಂದೆ ಅದನ್ನು ನಿರಾಕರಿಸಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸಂಬಂಧ ಕುಶಾಲನಗರ ಪಟ್ಟಣ ಪೋಲಿಸ್ […]
ಮನೆಯೊಳಗೆ ನುಗ್ಗಿದ ಲಾರಿ : ಚಾಲಕ ಸ್ಥಳದಲ್ಲೇ ಸಾವು
ಹಾಸನ prajakiran.com : ಬೋರವೆಲ್ ಸಪೋರ್ಟ್ ಲಾರಿಯೊಂದು ಮನೆಯೊಳಗೆ ನುಗ್ಗಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನದ ನುಗ್ಗೇಹಳ್ಳಿ ಸಮೀಪದ ಮುಳ್ಳಕೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ರಾಜು ವೆಲ್ (42) ಎಂಬಾತನೇ ಮೃತ ಲಾರಿ ಚಾಲಕ ಎಂದು ತಿಳಿದುಬಂದಿದೆ. ಅಕ್ಕನಹಳ್ಳಿ ಕೂಡಿನಿಂದ ಹೊರಟಿದ್ದ ಲಾರಿ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸುವ ಬದಲು ಮನೆಯೊಳಗೆ ನುಗಿದ್ದ. ಇದರಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ […]
ಧಾರವಾಡದಲ್ಲಿ ಆಸ್ತಿಗಾಗಿ ಚಿಕ್ಕಮ್ಮನ ಮೇಲೆಯೇ ಹಲ್ಲೆ ಮಾಡಿದ ಬಿಜೆಪಿ ಮುಖಂಡರು…!?
ಧಾರವಾಡ prajakiran.com : ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ವಂತ ಚಿಕ್ಕಮ್ಮನ ಮೇಲೆ ಆಕೆಯ ಬಿಜೆಪಿ ಮುಖಂಡರು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾಧುಶ್ರಿ ಗೌಡರ ಎಂಬ ಮಹಿಳೆಯೇ ಹಲ್ಲೆಗೊಳಗಾಗಿದ್ದಾರೆ. ಸದ್ಯಅವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನಗೆ ನ್ಯಾಯ ಕೊಡಿಸುವಂತೆ ಅಂಗಲಾಚಿದ್ದಾರೆ. ಆಕೆಯ ಮೇಲೆ ಅಕ್ಕ, ತಂಗಿ, ಅಕ್ಕನ ಮಕ್ಕಳೇ ಜಂಬೆ, ಮಚ್ಚು, ಲಾಂಗ್ ಹಾಗೂ ಕೊಡ್ಲಿ ಸೇರಿದಂತೆ ವಿವಿಧ ಮಾರಕಾಸ್ತ್ರಗಳಿಂದ […]
ಧಾರವಾಡ : ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಪುಂಡರ ಗುಂಪು ಹಲ್ಲೆ
ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ಯುವಕನೊಬ್ಬನ ಮೇಲೆ ಪುಂಡರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಯುವಕನೊಬ್ಬನ ಮೇಲೆ ಮತ್ತೊಂದು ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ಇಲ್ಲಿನ ಲಕ್ಷ್ಮಿಸಿಂಗನಕೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶಿವು ಲಮಾಣಿ ಎಂಬ ಯುವಕನ ಮೇಲೆ ನಾಲ್ಕೈದು ಜನರ ತಂಡವೊಂದು ಏಕಾಏಕಿ ರಾಡ್ ಹಾಗೂ ಬಡಿಗೆಗಳಿಂದ ಹಲ್ಲೆ ಮಾಡಿದೆ. ಇದರಿಂದ ಶಿವು ಎಂಬ ಯುವಕನಿಗೆ ತಲೆ, ಕೈ ಹಾಗೂ ಕಾಲಿನ ಭಾಗಗಳಿಗೆ ಪೆಟ್ಟಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಧಾರವಾಡ […]
ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ
ಬೈಲಹೊಂಗಲ prajakiran.com : ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ಪಟ್ಟಣದ ಚನ್ನಮ್ಮ 1ನೇ ಕ್ರಾಸ್ ನಲ್ಲಿ ಮಂಗಳವಾರ ನಡೆದಿದೆ. ಪತಿ ಗುರುನಾಥ ನಾರಾಯಣ ತಾವರೆ (45), ಈತನ ಪತ್ನಿ ಮೀನಾಕ್ಷಿ ನಾರಾಯಣ ತಾವರೆ( 32) ಆತ್ಮಹತ್ಯೆಗೆ ಶರಣಾದ ದುರ್ದೈವಿ ದಂಪತಿಗಳು. ಘಟನೆ ಹಿನ್ನೆಲೆ: ಶಿಕ್ಷಕ ಗುರುನಾಥ ತಾವರೆ ಮೂಲತಃ ಖಾನಾಪೂರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದವರು. ಅಮಟೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲ ವಿಷಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳಗಾವಿಯ ಮೀನಾಕ್ಷಿ ಜೊತೆ ಕಳೆದ 13 ವರ್ಷಗಳ ಹಿಂದೆ […]
ಯುವತಿ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ 6 ಆರೋಪಿಗಳವಿರುದ್ದ ದೂರು
ಮಂಡ್ಯ prajakiran.com : ರಾತ್ರಿ 10 ಗಂಟೆ ಸಮಯದಲ್ಲಿ ಮನೆಗೆ ಕಲ್ಲು ತೂರಾಟ ನಡೆಸಿ, ಮನೆಯೊಳಗಿದ್ದ ಯುವತಿ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ 6 ಆರೋಪಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವ ಘಟನೆ ಕೆ ಆರ್ ಪೇಟೆ ತಾಲೂಕಿನ ಚುಜ್ಜಲಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಜ್ಜಲಕ್ಯಾತನಹಳ್ಳಿ ನಿವಾಸಿಗಳಾದ ರವೀಶ ಬಿನ್ ಲೇಟ್ ನಿಂಗರಾಜು, ಮಹೇಶ ಬಿನ್ ಬಸವರಾಜು, ಸತೀಶ ಬಿನ್ ಮಲ್ಲೇಶ, ಸತೀಶ ಬಿನ್ ಕಾಳೇಗೌಡ, ಬಸವರಾಜು ಬಿನ್ ಲೇಟ್ ಸಣ್ಣಕಾಳಪ್ಪನ ದೇವರಾಜು, ಪವನ್ […]