ಅಂತಾರಾಷ್ಟ್ರೀಯ

ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು

*ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ: ಮೋದಿ ನಿಮ್ಮ ಹಾದಿ ತಪ್ಪಿಸಿ ಎತ್ತಿ ಕಟ್ಟುತ್ತಿದ್ದಾರೆ: ಬಹಿರಂಗವಾಗಿ ಘರ್ಜಿಸಿದ ಸಿ.ಎಂ.ಸಿದ್ದರಾಮಯ್ಯ* *ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನೂ ಇಲ್ಲ: ಸಿ.ಎಂ ಸಿದ್ದರಾಮಯ್ಯ ಆಕ್ರೋಶದ ನುಡಿ* *ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ನೀವಲ್ಲವೇ? ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರಲ್ಲವೇ : ಸಿ.ಎಂ.ಸಿದ್ದರಾಮಯ್ಯ ಆಕ್ರೋಶದ ಪ್ರಶ್ನೆ* *ಹಿಂದುಳಿದ ಜಾತಿ-ಸಮುದಾಯಗಳನ್ನು ಇನ್ನೂ ಎಷ್ಟು ವರ್ಷ ವಂಚಿಸಿ-ಮೋಸ ಮಾಡ್ತೀರಿ?* ಬಾಗಲಕೋಟೆ ಪ್ರಜಾಕಿರಣ.ಕಾಮ್  ಏ 27: […]

ಅಂತಾರಾಷ್ಟ್ರೀಯ

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು ಪ್ರಜಾಕಿರಣ.ಕಾಮ್  : ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಹಾಗೂ ಹಾಸನ ಹಾಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಅಲ್ಲದೆ, ಸಾವಿರಾರು ಅಮಾಯಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು […]

ಅಂತಾರಾಷ್ಟ್ರೀಯ

ದಿಂಗಾಲೇಶ್ವರ ಶ್ರೀಗಳು ಪೇಮೆಂಟ್ ಕೊಡಲಾರದಕ್ಕೆ ನಾಮಪತ್ರ ವಾಪಾಸ್

ಹುಬ್ಬಳ್ಳಿ  ಪ್ರಜಾಕಿರಣ.ಕಾಮ್  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಹಿಂದೆ ಒಂದೇ ಮಾತಿಗೆ ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದರು. ಈ ಕಾರಣದಿಂದ ಅವರನ್ನು ಪರಿಗಣಿಸಬೇಕಿತ್ತು. ಆದರೆ ಏನೋ ತಪ್ಪು ಗ್ರಹಿಕೆ ಆಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಈಶ್ವರಪ್ಪ ಪರವಾಗಿ ಕುಂದಗೋಳದಲ್ಲಿ ಬ್ಯಾಟ್ ಬಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರನ್ನು ವಜಾ ಮಾಡಿದ್ದು ಪಕ್ಷದ ಹೈಕಮಾಂಡ, ನನಗೂ ಬಾಗಲಕೋಟೆ ಇಲ್ಲವೇ ಬೆಳಗಾವಿಯಿಂದ ಸ್ಪರ್ಧೆ ಮಾಡು ಕೇಂದ್ರದಲ್ಲಿ ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ನಾನು […]

ಅಂತಾರಾಷ್ಟ್ರೀಯ

ನೇಹಾ ಹತ್ಯೆ ಪ್ರಕರಣ : ರಾಜ್ಯ ಸರ್ಕಾರ ಕೂಡಲೇ ಸಿಬಿಐಗೆ ಕೊಡಲಿ

*ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿ ತಪ್ಪಿದೆ: ಬಸವರಾಜ ಬೊಮ್ಮಾಯಿ* *ಹಾಡಹಗಲೇ ಕೊಲೆ ನಡೆದರೂ ಪ್ರತಿಪಕ್ಷ ಸುಮ್ಮನಿರಬೇಕೆ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಈಗಲೂ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ನಿರಂಜನ ಹಿರೇಮಠ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ನಂತರ ಮಾಧ್ಯಮಗಳೊಂದಿಗೆ […]

ಅಂತಾರಾಷ್ಟ್ರೀಯ

ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ : ಸಿಎಂ

*ರೈತರ ಸಾಲ ಮನ್ನಾ ಮಾಡದ ಮೋದಿಯವರಿಂದ ಬಂಡವಾಳಶಾಹಿಗಳ ಸಾಲ ಮನ್ನಾ* *ವಿಜಯಪುರ ಪ್ರಜಾಕಿರಣ. ಕಾಮ್    ಏ‌. 26 : ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ […]

ಅಂತಾರಾಷ್ಟ್ರೀಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೋದಿ ಮಿತ್ರರ ಆಸ್ತಿ ದಿಢೀರ್‌ ಏರಿಕೆಯ ಹಿಂದಿನ ಸತ್ಯ ಬಯಲು…!

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ. ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್‌ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಢುಗಿದ್ದಾರೆ ಇದಕ್ಕೆ ಸಾಕ್ಷಿ ಇಲ್ಲಿದೆ: […]

ಅಂತಾರಾಷ್ಟ್ರೀಯ

ಮೋದಿ ಯುವ ಸಮೂಹಕ್ಕೆ ಮೂರು ನಾಮ : ಸಿ.ಎಂ

*ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವುದಾಗಿ ಹೇಳಿದ ಪ್ರಧಾನಿ ಮೋದಿಯವರು ಈಗ ಕೆಲ್ಸ ಕೊಡಿ ಅಂದರೆ ಹೋಗಿ ಪಕೋಡ ಮಾರಿ ಅಂತಿದ್ದಾರೆ* *ಮೋದಿ ಮೋದಿ ಮೋದಿ ಅಂತ ಕುಣಿಯುತ್ತಿದ್ದ ನಮ್ಮ ಯುವ ಸಮೂಹಕ್ಕೆ ಮೋದಿ ಮೂರು ನಾಮ ತಿಕ್ಕಿದ್ದಾರೆ: ಸಿ.ಎಂ* *ಅಲ್ರೀ ಈ ಮೋದಿ ಹತ್ತತ್ತು ವರ್ಷ ಸುಳ್ ಹೇಳ್ಕಂಡು ತಿರುಗಿದ್ರಲ್ಲಾ ನಿಮ್ ಓಟಿಗೆ ಘನತೆ ಬಂತಾ: ಸಿ.ಎಂ.ಪ್ರಶ್ನೆ* *ಮೋದಿ ಸುಳ್ಳುಗಳಿಗೆ ಹತ್ತು ವರ್ಷ ತಲೆಕೊಟ್ಟು ಮೋಸ ಹೋದ್ರಿ. ಈ ಬಾರಿಯೂ ಮೋಸ ಹೋಗ್ಬೇಡಿ: ಸಿ.ಎಂ* *ಈ […]

ಅಂತಾರಾಷ್ಟ್ರೀಯ

ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ಬಿಜೆಪಿ ಸೇರ್ಪಡೆ

ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಪಕ್ಷದಲ್ಲಿ 35 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಮುಖಂಡ ಹಾಗೂ ಹೈಕೋರ್ಟ್ ವಕೀಲರಾದ ಪಿ.ಎಚ್.ನೀರಲಕೇರಿ ಅವರು ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ದಾವಣಗೆರೆಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಶಾಲನ್ನು ಹಾಕುವ ಮ‌ೂಲಕ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನೀರಲಕೇರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಪಿ.ಎಚ್.ನೀರಲಕೇರಿಯವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ […]

ಅಂತಾರಾಷ್ಟ್ರೀಯ

ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

*ನರೇಂದ್ರ ಮೋದಿ ಮತ್ತು ಅಮಿತ್ ಶಾ ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ*: *ಸಿಎಂ ಸಿದ್ದರಾಮಯ್ಯ* *ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ* *ಘೋಷಣೆ ಮೂಲಕ ರಾಜ್ಯದ ಹಾಗೂ ದೇಶದ ಜನರ ಗಮನ ಸೆಳೆವ ಪ್ರಯತ್ನ* ಬೆಂಗಳೂರು ಪ್ರಜಾಕಿರಣ.ಕಾಮ್  ಏ. 23: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗು ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ […]

ಅಂತಾರಾಷ್ಟ್ರೀಯ

ಸಪ್ತಸಾಗರದಾಚೆ ಸಡಗರ ಸಂಭ್ರಮದ ಯುಗಾದಿ ಹಬ್ಬ

ಆಸ್ಟಿನ್ ಪ್ರಜಾಕಿರಣ.ಕಾಮ್ : ಭಾರತ ಬಿಟ್ಟು ಒಂಬತ್ತು ಸಾವಿರ ಮೈಲಿ ದೂರ ಇದ್ದರೂ ಕನ್ನಡಿಗರು ತಮ್ಮ ಸ್ವಂತಿಕೆಯನ್ನು ಮರೆಯದೆ ಯುಗಾದಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿ ಸಾರ್ಥಕತೆ ಮರೆದಿದ್ದಾರೆ. ಆಸ್ಟಿನ್ ಕನ್ನಡ ಸಂಘದ ವತಿಯಿಂದ ೨೦೨೪ರ ಯುಗಾದಿ ಸಂಭ್ರಮವನ್ನು ಆಸ್ಟಿನ್ ಟೆಕ್ಸಾಸ್ ನಗರದ ಎಲ್ಲಾ ಕನ್ನಡಿಗರು ಒಂದೆಡೆ ಸೇರಿಕೊಂಡು ಬಹಳೇ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಿದರು. ಚಿಕ್ಕಮಕ್ಕಳಿಂದ ಡಾನ್ಸ್, ಫ್ಯಾಷನ್ ಶೋ ಹಾಗೂ ವಿಶ್ವ ವಿಖ್ಯಾತ ಕೊಳಲು ವಾದಕ ಧಾರವಾಡದ ಪ್ರವೀಣ್ ಗೊಡಕಿಂಡಿ ಅವರಿಂದ ಸುಶ್ರಾವ್ಯ ಕೊಳಲು […]