ಅಂತಾರಾಷ್ಟ್ರೀಯ

ನೀವು ಮುಖ್ಯಮಂತ್ರಿ ಆಗ್ತೀರಾ..? ಎಂಬ ಪ್ರಶ್ನೆಗೆ ನಕ್ಕು ಸುಮ್ಮನಾದ ಪ್ರಹ್ಲಾದ ಜೋಶಿ

ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್‌ ನಡುವಿನ ಚರ್ಚೆಯಲ್ಲಿ ನಾನಿಲ್ಲ. ಏನೇನು ಚರ್ಚೆಯಾಗಿದೆ ಎಂಬುದೂ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ಯಾರು ಡೆಡ್‌ಲೈನ್‌ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ. ಯಡಿಯೂರಪ್ಪನವರ ಹೇಳಿಕೆ ನಂತರ ಹೈಕಮಾಂಡ್ ಹಾಗೂ ಯಡಿಯೂರಪ್ಪನವರ ಮಧ್ಯೆ ಮಾತುಕತೆಯಾಗಿದೆ ಎಂಬುದು ಗೊತ್ತಾಗಿದೆ. ಏನು ಮಾತುಕತೆಯಾಗಿದೆ ಎಂಬುದು ನನಗೆ ಗೊತ್ತಿಲ್ಲ. ಆ ಮಾತುಕತೆಯಲ್ಲಿ ನಾನಿಲ್ಲ ಎಂದರು. ಒಮ್ಮೊಮ್ಮೆ ಜೋಶಿ ಮುಖ್ಯಮಂತ್ರಿಯಾಗುತ್ತಾರೆ ಮತ್ತೊಮ್ಮೆ ಬೇರೆಯವರು […]

ಅಂತಾರಾಷ್ಟ್ರೀಯ

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಶುಭಾರಂಭ : ವೇಟ್ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ

ಟೋಕಿಯೋ prajakiran.com : ಟೋಕಿಯೋ ಒಲಂಪಿಕ್ಸ್-2020ರಲ್ಲಿ ಭಾರತ ಶುಭಾರಂಭ ಮಾಡಿದ್ದು, 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ್ದಾಳೆ. ಮೊದಲ ಪ್ರಯತ್ನದಲ್ಲೇ ಮೀರಾಬಾಯಿ ಚಾನು ಸ್ನ್ಯಾಚ್ ವಿಭಾಗದಲ್ಲಿ 84 ಕೆ.ಜಿ ಭಾರವನ್ನು ಸಮರ್ಥವಾಗಿ ಎತ್ತುವ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಮೀರಾಬಾರಿ ಚಾನು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಭಾರತದ ಶ್ರೇಷ್ಠ ಸಾಧನೆಯಾಗಿದ್ದು, ಉತ್ತಮ ಆರಂಭ ಎಂದು ಅಪಾರ […]

ಅಂತಾರಾಷ್ಟ್ರೀಯ

ದೂದ್ ಸಾಗರ ಬಳಿ ರೈಲ್ವೇ ಟ್ರ್ಯಾಕ್ ಮೇಲೆ‌ ಗುಡ್ಡ ಕುಸಿತ…!

ಹೆಲ್ಪ್ ಡೆಸ್ಕ್ ಆರಂಭ ಹುಬ್ಬಳ್ಳಿ prajakiran.com : ನಾಡಿನ ಪ್ರಸಿದ್ಧ ಜಲಪಾತ ಗಳಲ್ಲಿ ಒಂದಾಗಿರುವ  ದೂದ್ ಸಾಗರ ಬಳಿ ರೈಲ್ವೇ ಟ್ರ್ಯಾಕ್ ಮೇಲೆ‌ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ವಾಸ್ಕೋ- ಹೌರಾ ಎಕ್ಸಪ್ರೇಸ್ ರೈಲು ಸಂಚಾರ ರದ್ದುಗೊಳಿಸಿದ ನೈರುತ್ಯ ರೈಲ್ವೆ. ನೈರುತ್ಯ ರೈಲ್ವೆ ವಿಭಾಗದಿಂದ ಹೆಲ್ಪ್ ಲೈನ್/ಹೆಲ್‌ ಡೆಸ್ಕ್ ಆರಂಭಿಸಲಾಗಿದೆ. ಹುಬ್ಬಳ್ಳಿ, ಬೆಳಗಾವಿ, ಗದಗ, ಕೊಪ್ಪಳ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ ತೆಗೆಯಲಾಗಿದೆ. ರೈಲ್ವೆ ಸಂಚಾರದಲ್ಲಿ ವ್ಯತ್ಯಯಗೊಂಡ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಯನ್ನು ನೈರುತ್ಯ […]

ಅಂತಾರಾಷ್ಟ್ರೀಯ

ಭಾರಿ ಮಳೆಗೆ ಕೊಂಕಣ ರೈಲ್ವೆ ಮಾರ್ಗದಲ್ಲಿ ಟ್ರೇನ್ ಮೇಲೆ ಗುಡ್ಡ ಕುಸಿತ….!

ಹುಬ್ಬಳ್ಳಿ prajakiran.com : ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗದಲ್ಲಿ ಗುಡ್ಡ ಕುಸಿದಿದೆ. ನಿಜಾಮೋದ್ದಿನ್- ವಾಸ್ಕೋ ಟ್ರೈನ್ ಮೇಲೆ ಗುಡ್ಡ ಕುಸಿದಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಗುಡ್ಡ ಕುಸಿತಗೊಂಡಿದೆ‌. ಗುಡ್ಡ ಕುಸಿದ ಪರಿಣಾಮ ರೈಲ್ವೆ ಟ್ರ್ಯಾಕ್ ಸಂಪೂರ್ಣ ಬಂದ್ ಆಗಿದೆ. ಗುಡ್ಡ ಕುಸಿತದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.   ಟ್ರ್ಯಾಕ್ ಮೇಲೆ‌ ಬಿದ್ದ‌ ಮಣ್ಣು ತೆರವು ಕಾರ್ಯಚರಣೆ ನಡೆಸುತ್ತಿರುವ ನೈರುತ್ಯ ರೈಲ್ವೆ ಸಿಬ್ಬಂದಿ ಇದರಿಂದಾಹಿ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.   ಈ ಹಿನ್ನೆಲೆಯಲ್ಲಿ […]

ಅಂತಾರಾಷ್ಟ್ರೀಯ

ಮಹಾರಾಷ್ಟ್ರದ ಮಹಾಡ್ ದಲ್ಲಿ ಭೂ ಕುಸಿತ : ಸಿಲುಕಿರುವವರ ಸಂಖ್ಯೆ ಲೆಕ್ಕಕ್ಕೆ ಸಿಗುತ್ತಿಲ್ಲ…..!?

ಮುಂಬೈ prajakiran.com : ಮಹಾರಾಷ್ಟ್ರದ ಮಹಾಡ್ ದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಹಾಡ್ ತಾಲೂಕಿನ ಕಲ್ಲೈನಲ್ಲಿ ಭಾರೀ ಭೂ ಕುಸಿತ ಉಂಟಾಗಿದೆ. ಇದರಲ್ಲಿ ಸಿಲುಕಿರುವವರೆ ಸಂಖ್ಯೆ ಇವರೆಗ ಲೆಕ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಒಂದು ಅಂದಾಜಿನ ಪ್ರಕಾರ 300ಕ್ಕೂ ಹೆಚ್ಚು ಜನರು ಈ ಭೂ ಕುಸಿತದಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈಗಾಗಲೇ ಘಟನಾ ಸ್ಥಳಕ್ಕೆ ದೌಡಾಯಿಸಿರುವ ಎನ್ ಡಿಆರ್ ಎಫ್ ತಂಡ ಸತತ ಕಾರ್ಯಾಚರಣೆ ನಡೆಸುತ್ತಿದೆ. ಭಾರಿ ಮಳೆಯ ಕಾರಣದಿಂದ […]

ಅಂತಾರಾಷ್ಟ್ರೀಯ

ಮಂಡ್ಯದ ಮಾಜಿ ಸಂಸದ ಜಿ.ಮಾದೇಗೌಡ ಇನ್ನು ನೆನಪು ಮಾತ್ರ

ಧಾರವಾಡ prajakiran.com : ಮಂಡ್ಯದ ಮಾಜಿ ಸಂಸದ ಹಾಗೂ ಮಾಜಿ ಸಚಿವ ಮತ್ತು ಕಾವೇರಿ ಜಲಾನಯನ ಪ್ರದೇಶದ ರೈತ ಹೋರಾಟಗಾರ ಜಿ.ಮಾದೇಗೌಡ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾದೇಗೌಡ ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 6 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ ಒಂದು ಬಾರಿ ರಾಜ್ಯದ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಮಾದೇಗೌಡ, ಕಾವೇರಿ ನೀರಿನ ಹೋರಾಟದಲ್ಲಿ […]

ಅಂತಾರಾಷ್ಟ್ರೀಯ

ಮುಖ್ಯಮಂತ್ರಿ ದೆಹೆಲಿಗೆ ಭೇಟಿ : ರಾಜ್ಯರಾಜಕಾರಣದಲ್ಲಿ ಕುತೂಹಲ

ಬೆಂಗಳೂರು prajakiran.com : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನವದೆಹಲಿಗೆ ಪ್ರವಾಸ ಬೆಳೆಸಿ, ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. ಈ ಭೇಟಿ ರಾಜ್ಯರಾಜಕಾರಣದಲ್ಲಿ ಭಾರಿ ಕುತೂಹಲ ಉಂಟು ಮಾಡಿದೆ. ಈ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ, ಪ್ರಧಾನಿ  ಭೇಟಿಯಾಗುತ್ತೇನೆ. ರಾಜ್ಯದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಕುರಿತು ಕೇಂದ್ರ ಸಚಿವರಿಗೆ ಹಾಗೂ ಪ್ರಧಾನಿ ಮೋದಿ ಅವರಿಗೆ ಮನವರಿಕೆ ಮಾಡಿ. ಅಭಿವೃದ್ಧಿ ಯೋಜನೆಗಲಿಗೆ ಅನುಮತಿ ಪೆಡೆಯುತ್ತೇನೆ. ಇಂದು ‌ದೆಹಲಿಗೆ ಭೇಟಿ ನೀಡಿ ನಾಳೆ […]

ಅಂತಾರಾಷ್ಟ್ರೀಯ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : ಮೃತರ ಸಂಖ್ಯೆ 13ಕ್ಕೆ ಏರಿಕೆ

*ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೆ ಏರಿಕೆ ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ವರುಣನ ಅಬ್ಬರ ಹೆಚ್ಚಾಗಿ ಪ್ರವಾಹ ಉಂಟಾಗಿ ಭೂಕುಸಿತವಾಗಿತ್ತು. ಇದುವರೆಗೆ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಭೂಕುಸಿತದಲ್ಲಿ 13 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ 7 ಜನ ಮಹಿಳೆಯರು, 6 ಮಂದಿ ಪುರುಷರು ಸೇರಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಶೋಧ ಕಾರ್ಯಾಚರಣೆ ಮುಂದುವರೆಸಿದೆ ಎಂದು ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಪಡೆಯ ನಿರ್ದೇಶಕ ಸುದೇಶ್‌ ಕುಮಾರ್‌ ಮೊಖ್ತಾ ತಿಳಿಸಿದ್ದಾರೆ. Share on: WhatsApp

ಅಂತಾರಾಷ್ಟ್ರೀಯ

ಕೇರಳದಲ್ಲಿ ಮತ್ತೆ ಐವರಲ್ಲಿ ಝಿಕಾ ವೈರಸ್ ಪತ್ತೆ

ತಿರುವನಂತಪುರಂ prajakiran.com : ಕೇರಳದಲ್ಲಿ ದಿನದಿಂದ ದಿನಕ್ಕೆ ಝಿಕಾ ವೈರಸ್ ಸೋಂಕುಪ್ರಕರಣ ಹೆಚ್ಚುತ್ತಿದೆ. ಮತ್ತೆ 5 ಜನರಲ್ಲಿ ಝಿಕಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಹೊಸದಾಗಿ ಪತ್ತೆಯಾದ ಝಿಕಾ ಸೋಂಕಿತರಲ್ಲಿ ಓರ್ವ ಪುರುಷ, ನಾಲ್ವರು ಮಹಿಳೆಯರಾಗಿದ್ದಾರೆ. ಅವರಲ್ಲಿ ಇಬ್ಬರು ತಿರುವನಂತಪುರಂನ ಅನಾಯಾರ ಮೂಲದವವರು ಎನ್ನಲಾಗಿದೆ. ತಿರುವನಂತಪುರದಲ್ಲಿ ಝಿಕಾ ಹರಡುವಿಕೆ ಹೆಚ್ಚಾದ ಹಿನ್ನೆಲೆ ಜಿಲ್ಲಾ ವೈದ್ಯಕೀಯ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. Share on: WhatsApp

ಅಂತಾರಾಷ್ಟ್ರೀಯ

ಕೌಶಲ ಇರುವವರಿಗೆ ಮಾತ್ರ ಬೆಳವಣಿಗೆ ಸಾಧ್ಯ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ prajakiran.com : ವೇಗವಾಗಿ ತಂತ್ರಜ್ಞಾನ ಬದಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಜನರ ಕೌಶಲ ವೃದ್ಧಿ, ಮರು ಕೌಶಲಕ್ಕೆ ಒತ್ತು ನೀಡಬೇಕಾದ ಅಗತ್ಯ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವ ಯುವ ಕೌಶಲ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿ, ಹೊಸ ಪೀಳಿಗೆಯ ಕೌಶಲ ಅಭಿವೃದ್ಧಿ ರಾಷ್ಟ್ರೀಯ ಅಗತ್ಯ ಎಂದು ಪ್ರಧಾನಿ ಹೇಳಿದ್ದಾರೆ. ಸಿಲ್ಕ್ ಇಂಡಿಯಾ ಮಿಷನ್‌ಗೆ ಇನ್ನಷ್ಟ ವೇಗ ನೀಡುವಂತೆ ಕರೆ ನೀಡಿದ್ದು, ಗಳಿಕೆ ಆರಂಭ ಆದ ನಂತರ ಕಲಿಕೆ ಮರೆಯಬೇಡಿ ಎಂದು ಹೇಳಿದ್ದಾರೆ. ಕೌಶಲ ಇರುವವರಿಗೆ ಮಾತ್ರ […]