ಅಂತಾರಾಷ್ಟ್ರೀಯ

ಅಡ್ಡದಾರಿ ಮೂಲಕ ಹಣ ಸಂಗ್ರಹ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು ಪ್ರಜಾಕಿರಣ.ಕಾಮ್ : ಬಿಡಿಎ ಮೂಲಕ ಚುನಾವಣೆಗೆ ಅಡ್ಡದಾರಿಯಿಂದ ಹಣ ಸಂಗ್ರಹಿಸುವ ಶಂಕೆಯಿದ್ದು, ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು. ಅವರು ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಬಿಡಿಎ, ಶಿವರಾಮ ಕಾರಂತ ಬಡಾವಣೆಯಲ್ಲಿನ ಗುತ್ತಿಗೆದಾರರ ಪಾವತಿಗಾಗಿ 1 ಸಾವಿರ ಕೋಟಿಯಿಂದ 2 ಸಾವಿರ ಕೋಟಿ ಬೇಕಿದ್ದು, ಅದಕ್ಕಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲ […]

ಅಂತಾರಾಷ್ಟ್ರೀಯ

ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ : ಸಿದ್ದರಾಮಯ್ಯ

*ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ* *ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು* ಮೈಸೂರು ಪ್ರಜಾಕಿರಣ ಕಾಮ್ ಏ 03: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ […]

ಅಂತಾರಾಷ್ಟ್ರೀಯ

ಲೋಕಸಭೆ ಚುನಾವಣೆಯಲ್ಲಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ!?

*ಲೋಕಸಭೆ ಚುನಾವಣೆಯಲ್ಲಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ!?* *ಮುಂದಿಟ್ಟ ಹೆಜ್ಜೆ ಹಿಂದೆ ಇಡದಂತೆ ಒತ್ತಡ* *ಜನರ ಬೇಡಿಕೆ ನಾವೇ ಸ್ಪರ್ಧೆ ಮಾಡಬೇಕೆಂಬುದು* *ಧಾರವಾಡ ಲೋಕಸಭೆ ಚುನಾವಣೆ ಹಿತರಕ್ಷಣಾ ಸಮಿತಿ ರಚನೆ* *ಯಾವುದೇ ಪರಿಸ್ಥಿತಿಯಲ್ಲಿ ಜೋಶಿ ಪರಾಭವ ಗೊಳಿಸುವಲ್ಲಿ ಎರಡು ಮಾತಿಲ್ಲ* *ನಮ್ಮ ಹೋರಾಟ ಜೋಶಿ ವಿರುದ್ಧ ಅಲ್ಲ, ಅವರ ವ್ಯಕ್ತಿತ್ವ, ನುಡಿಯ ಬಗ್ಗೆ ಮಾತ್ರ* ಧಾರವಾಡ ಪ್ರಜಾಕಿರಣ.ಕಾಮ್ : ನಾವು ಯಾವುದೇ ಒತ್ತಡಕ್ಕೆ, ಆಮಿಷಕ್ಕೆ ಮಣಿಯೋದಿಲ್ಲ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಖಡಕ ಎಚ್ಚರಿಕೆ […]

ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಪ್ರಲ್ಹಾದ ಜೋಶಿ ಸೋಲಿಸುವುದು ನಮ್ಮ ಗುರಿ ಎಂದ ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದಮನಕಾರಿ ಆಡಳಿತ ನಡೆಸುತ್ತಿದ್ದು, ಅವರ ಬದಲಾವಣೆಗೆ ಕೊಟ್ಟ ಸಮಯ ಮುಗಿದಿದೆ. ಹೀಗಾಗಿ, ನಮ್ಮ ಗುರಿ ಪ್ರಲ್ಹಾದ ಜೋಶಿ ಅವರನ್ನು ಸೋಲಿಸುವುದು ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು. ಅವರು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲಿಂಗಾಯತ ಸಮುದಾಯ ಸೇರಿದಂತೆ ಇತರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಅವರ ಬದಲಾವಣೆಗೆ ಹುಬ್ಬಳ್ಳಿಯ ಮಠಾಧೀಶರ ಚಿಂತನ-ಮಂಥನ ಸಭೆಯಲ್ಲಿ ನಿರ್ಧಾರ […]

ಅಂತಾರಾಷ್ಟ್ರೀಯ

ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡ ದೇವೆಗೌಡರು : ಸಿದ್ದು ಮತ್ತೆ ಗುಡುಗು

*ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ* ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ. ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ […]

ಅಂತಾರಾಷ್ಟ್ರೀಯ

ರಾಜಕಿಯ ಅಖಾಡಕ್ಕೆ ದಿಂಗಾಲೇಶ್ವರ ಶ್ರೀ ಮೂರು ಸಾವಿರ ಮಠ ಬಳಕೆ ಮಾಡಿದ್ದು ಸರಿಯಲ್ಲ : ರುದ್ರಮುನಿ ಸ್ವಾಮೀಜಿ

ತಿಪಟೂರು ಪ್ರಜಾಕಿರಣ.ಕಾಮ್ : ದಿಂಗಾಲೇಶ್ವರ ಶ್ರೀ ಕೇವಲ ವೈಯಕ್ತಿಕ ಸ್ವಾರ್ಥಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎಂದು ತಿಪಟೂರು ಷಡಕ್ಷರಿ ಮಠದ ಶ್ರೀ ರುದ್ರಮುನಿ‌ ಸ್ವಾಮೀಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವೀರಶೈವ ಸಮಾಜ ಮಾತ್ರವಲ್ಲ, ಯಾವೊಬ್ಬ ವ್ಯಕ್ತಿಯನ್ನು ಕಡೆಗಣಿಸಿದವರಲ್ಲ ಎಂಬ ಸಂದೇಶ ನೀಡಿದ್ದಾರೆ. ಧಾರವಾಡ ಲೋಕಸಭಾ ಕೇತ್ರದಲ್ಲಿ ನಿರಂತರವಾಗಿ ನಾಲ್ಕು ಬಾರಿ ಸಂಸದರಾಗಿ ಪ್ರಲ್ಹಾದ ಜೋಶಿಯವರು ಯಾವುದೇ ಸಮುದಾಯವನ್ನು ತುಳಿದು ಮೇಲೆ ಬಂದವರಲ್ಲ. ಅವರದ್ದೇ […]

ಅಂತಾರಾಷ್ಟ್ರೀಯ

ದಿಂಗಾಲೇಶ್ವರ ಶ್ರೀ ಹೇಳಿಕೆಯಿಂದ ಹಲವು ಶ್ರೀಗಳಿಗೆ ಇರಿಸು ಮುರಿಸು

*ದಿಂಗಾಲೇಶ್ವರ ಶ್ರೀ ಹೇಳಿಕೆಯಿಂದ ಹಲವು ಶ್ರೀಗಳಿಗೆ ಇರಿಸು ಮುರಿಸು* ಹುಬ್ಬಳ್ಳಿ ಮೂರು ಸಾವಿರ ಮಠದ ಸ್ವಾಮೀಜಿಯೂ ಯೂಟರ್ನ್ ! *ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಪ್ರಕಟಣೆ* *ಪ್ರಹ್ಲಾದ ಜೋಶಿಗೆ ನಾವು ವಿರೋಧವನ್ನು ಮಾಡಿರುವುದಿಲ್ಲ* *ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜೊತೆಗೆ ಉತ್ತಮ ಸಂಬಂಧವಿದೆಯೆಂದು ಹೇಳಿಕೆ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿಯ ಶ್ರೀ ಜಗದ್ಗುರು ಮೂರುಸಾವಿರಮಠದಲ್ಲಿ ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಶ್ರೀ ನಡೆಸಿದ ಸಭೆಯ ಸರ್ವ ಸಮ್ಮತ ನಿರ್ಧಾರ ನಾಡಿನ ಹಲವು ಮಠಾಧೀಶರಿಗೆ ಇರಿಸು‌ಮುರಿಸು ತಂದಿದೆ.  ಇದಕ್ಕೆ ಹಲವಾರು ಶ್ರೀ […]

ಅಂತಾರಾಷ್ಟ್ರೀಯ

ಫಕ್ಕೀರ ದಿಂಗಾಲೇಶ್ವರ ಶ್ರೀ ಹೇಳಿಕೆಗೂ, ಧಾರವಾಡದ ಮುರಘಾಮಠಕ್ಕೂ ಸಂಬಂಧವಿಲ್ಲ….!?

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಬದಲಾವಣೆ ಕುರಿತು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳ ಹೇಳಿಕೆಗೂ ಧಾರವಾಡದ ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ ಹಾಗೂ ನಮಗೂ ಅದಕ್ಕೆ ಒಮ್ಮತವಿಲ್ಲವೆಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸ್ಪಷ್ಟನೆ ಕೊಟ್ಟಿದ್ದಾರೆ. ಈ ಕುರಿತು ವೀಡಿಯೋ ಹೇಳಿಕೆ ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುರುಘಾಮಠ ಲೋಕಕಲ್ಯಾಣಾರ್ಥ ಸ್ಥಾಪನೆಯಾಗಿದ್ದು, ಮಠದ ಹಿರಿಯ ಶ್ರೀಗಳು ಮದಥಣಿ ಶ್ರೀಗಳು, ಮುರುಘಾರಾಜೇಂದ್ರ ಶ್ರೀಗಳು, ಮೃತ್ಯುಂಜಯ ಅಪ್ಪಗೊಳ, ಮಹಾಂತ ಅಪ್ಪಗೊಳ ಹಾಗೂ ಹಲವಾರು […]

ಅಂತಾರಾಷ್ಟ್ರೀಯ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಕುಟುಂಬಗಳಿಗೂ ನಮ್ಮ ಸರ್ಕಾರದ ಹಣ ಜಮೆ

*ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ* *ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ತಾರೆ ಅಂತ ನನಗೆ ಖಚಿತವಾಗಿ ಗೊತ್ತು: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ಮಾತು* *ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಸಿ.ಎಂ ನುಡಿ* ರಾಮನಗರ ಪ್ರಜಾಕಿರಣ.ಕಾಮ್  ಮಾ 28: ಗ್ರಾಮಾಂತರ ಲೋಕಸಭಾ […]

ಅಂತಾರಾಷ್ಟ್ರೀಯ

ಪ್ರಹ್ಲಾದ ಜೋಶಿ ಕ್ಷೇತ್ರ ಬದಲಾವಣೆ ಸಾಧ್ಯವಿಲ್ಲ ಎಂದ ಯಡಿಯೂರಪ್ಪ

*ಕ್ಷೇತ್ರ ಬದಲಾವಣೆ ಸಾಧ್ಯವಿಲ್ಲ ಎಂದ ಯಡಿಯೂರಪ್ಪ* *ಸ್ವಾಮೀಜಿಗಳ ಜೊತೆ ನಾನೇ ಮಾತನಾಡಿ ಮನವೊಲಿಸುತ್ತೇನೆ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬದಲಾವಣೆಗೆ ನಾಡಿನ ಮಠಾಧೀಶರ ಹಕ್ಕೊತ್ತಾಯ ಮಂಡಿಸಿದ ಬೆನ್ನಲ್ಲೇ ಹುಬ್ಬಳ್ಳಿಗೆ ದೌಡಾಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾಜದ ಮುಖಂಡರ ಜೊತೆಗೆ ಸಮಾಲೋಚನೆ ನಡೆಸಿದರು. ಆ ಬಳಿಕ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜೊತೆಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಅಂಜದೆ, ಅಳುಕದೆ ಚುನಾವಣೆ ಎದುರಿಸುವಂತೆ ಅಭಯ ನೀಡಿದರು. ಬಳಿಕ […]