ಅಂತಾರಾಷ್ಟ್ರೀಯ

ಧಾರವಾಡದಿಂದಲೇ ಆನ್ ಲೈನ್ ಗಣೇಶೋತ್ಸವಕ್ಕೆ ಸಜ್ಜಾದ ಅನಿವಾಸಿ ಭಾರತೀಯರು…!

ಧಾರವಾಡ prajakiran.com : ಅಮೆರಿಕಾ, ಕ್ಯಾಲಿಪೋರ್ನಿಯಾ, ಬಹರೇನ್ ಹಾಗೂ ಆಸ್ಟೇಲಿಯಾದಲ್ಲಿ ಕೋವಿಡ್ 19 ಉಲ್ಭಣಗೊಂಡ ಹಿನ್ನಲೆಯಲ್ಲಿ ಅಲ್ಲಿ ಮನೆಯಿಂದ ಯಾರು ಹೊರಬರುವಂತಿಲ್ಲ. ದೇವಸ್ಥಾನಗಳಿಗೂ ತೆರಳುವಂತಿಲ್ಲ. ಹೀಗಾಗಿ ಅಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಧಾರವಾಡದಿಂದಲೇ ಆನ್ ಲೈನ್ ಗಣೇಶೋತ್ಸವಕ್ಕೆ ಸಜ್ಜಾಗಿದ್ದಾರೆ. ಧಾರವಾಡದ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಕಣ್ಣೀರ ಕಥೆ ಹೇಳಿ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರಕರ್ನಾಟಕ ಮೂಲದ 40ಕ್ಕೂ ಅಧಿಕ ಕನ್ನಡಿಗರು ಒಂದಾಗಿ ಗ್ಲೋಬಲ್ ವರ್ಚುವಲ್ ಗಣೇಶೋತ್ಸವ ಆಚರಿಸಲು ಮುಂದಾಗಿದ್ದಾರೆ. ಧಾರವಾಡದ ಕಲಾವಿದ ಮಂಜುನಾಥ ಹಿರೇಮಠ ಅವರ […]

ಅಂತಾರಾಷ್ಟ್ರೀಯ

ಬೆಂಗಳೂರು ಗಲಭೆಗೆ ಉಗ್ರ ನಂಟು

ಬೆಂಗಳೂರು prajakiran.com : ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಗಲಭೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಲ್ ಹಿಂದ್ ಉಗ್ರ ಸಂಘಟನೆ ನಂಟು ಇರುವುದು ಪತ್ತೆಯಾಗಿದೆ. ಈ ಸಂಬಂಧ ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಹೊಂದಿದ್ದ ಸಮೀಯುದ್ದೀನ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಬಾವಿ ನಿವಾಸಿಯಾದ ಈತ ಮಂಗಳವಾರ ರಾತ್ರಿ ನಡೆದ ಗಲಭೆಯಲ್ಲಿ ಪ್ರಮುಖ ಆರೋಪಿ ಎಸ್ ಡಿಪಿಐ ಪಕ್ಷದ ಮುಜಾಮಿಲ್ ಪಾಷಾ ಜತೆ ಕೈಜೋಡಿಸಿದ್ದ ಪ್ರತಿಭಟನೆ, ಸಂಚು, ಗಲಭೆಯಲ್ಲೂ ಈತನ ಪಾತ್ರವಿತ್ತು […]

ಅಂತಾರಾಷ್ಟ್ರೀಯ

ಸ್ವರಮಾಂತ್ರಿಕ ಪಂಡಿತ ಜಸರಾಜ್ ಇನ್ನಿಲ್ಲ

ನವದೆಹಲಿ prajakiran.com : ಖ್ಯಾತ ಹಿರಿಯ ಗಾಯಕ ಪದ್ಮವಿಭೂಷಣ, ಪಂಡಿತ್ ಜಸರಾಜ್ (90) ಅವರು ಅಮೆರಿಕಾದ ನ್ಯೂಜೆರ್ಸಿಯಲ್ಲಿ ತಮ್ಮ ಮಗಳ ದುರ್ಗಾ ಜಸರಾಜ್ ಮನೆಯಲ್ಲಿ ಹೃದಯಾಘಾತದಿಂದ ಸೋಮವಾರ ವಿಧಿವಶರಾದರು. ಅವರ ನಿಧನದಿಂದ ಭಾರತೀಯ ಸಂಗೀತ ಲೋಕ ಬಡವಾಗಿದೆ. ದೇಶ ವಿದೇಶದಲ್ಲಿ ಕೂಡ ತಮ್ಮ ಸಂಗೀತ ಕಚೇರಿ ಮೂಲಕ ಜನಮನಸೊರೆಗೊಂಡಿದ್ದರು. ತಮ್ಮ 80 ವರ್ಷಗಳ ಕಲಾಸೇವೆಯಲ್ಲಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಗಳಿಸಿದ್ದ ಅವರು ಹಲವಾರು ಗಾಯಕರಿಗೆ ಮಾರ್ಗದರ್ಶನ ನೀಡಿದ್ದರು. ವಿಶ್ವಾದ್ಯಂತ ನೆಲೆಸಿರುವ ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಿಗೆ […]

ಅಂತಾರಾಷ್ಟ್ರೀಯ

ಧಾರವಾಡದ ಹಿರಿಯ ಶಿಕ್ಷಕ ಗುರುಪಾದ ಹೆಗಡಿ ಇನ್ನು ನೆನಪು ಮಾತ್ರ

ಧಾರವಾಡ prajakiran.com : ಧಾರವಾಡದ ಕೆಲಗೇರಿಯಲ್ಲಿರುವ ಜೆಎಸ್ ಎಸ್ ಪಬ್ಲಿಕ್ ಶಾಲೆಯ ಈ ಹಿಂದಿನ ಪ್ರಿನ್ಸಿಪಾಲ್ ರಾಗಿದ್ದ  ಹಿರಿಯ ಶಿಕ್ಷಕರಾದ ಗುರುಪಾದ ಹೆಗಡಿ ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಅವರನ್ನು ಈ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನುಇತ್ತೀಚೆಗಷ್ಟೇ ದೆಹಲಿಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ದೆಹಲಿಯಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ತಮ್ಮ ಸರಳತೆ, ಆತ್ಮಿಯತೆಯಿಂದಲೇ ಸಾವಿರಾರು ಮಕ್ಕಳ ಮನಸೊರೆಗೊಂಡಿದ್ದ ಗುರುಪಾದ ಹೆಗಡಿ ಅವರು ಮಕ್ಕಳಿಗೆ […]

ಅಂತಾರಾಷ್ಟ್ರೀಯ

ತಾಸಿಗೂ ಅಧಿಕ ಆಗಸದಲ್ಲೇ ಸುತ್ತಾಡಿದ ಸಂಸದ ಹೆಗಡೆ ಇದ್ದ ವಿಮಾನ …!

ಹುಬ್ಬಳ್ಳಿ prajakiran.com : ಕೆನರಾ (ಉತ್ತರಕನ್ನಡ) ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಸೇರಿದಂತೆ 49 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ನಿಲ್ದಾಣದಲ್ಲಿ ಇಳಿಯದೇ, ಗಂಟೆಗೂ ಅಧಿಕ ಕಾಲ ಆಗಸದಲ್ಲಿ ಸುತ್ತಾಡಿ ಆತಂಕ ಸೃಷ್ಟಿಸಿ ನಂತರ ಸುರಕ್ಷಿತವಾಗಿ ಲ್ಯಾಂಡ್ ಆದ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿದ್ದ ಈ ವಿಮಾನವು 8.55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ, ತೀವ್ರ ಹವಾಮಾನ ವೈಪರೀತ್ಯಗಳಿಂದಾಗಿ ಇಳಿಯಲು ಸಿಗ್ನಲ್ ದೊರೆಯದೇ ಆಗಸದಲ್ಲೇ ಸುತ್ತಾಡಿದೆ. […]

ಅಂತಾರಾಷ್ಟ್ರೀಯ

ಮಾತೃ ವಂದನಾ : ಮುದ್ರಣಕಾಶಿಗೆ ಆರನೇ ಸ್ಥಾನ

ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿದ ಸಿಬ್ಬಂದಿ ಮಂಜುನಾಥ ಎಸ್. ರಾಠೋಡ ಗದಗ prajakiran.com : ಕೇಂದ್ರದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಲಾಭಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲೇ ಆರನೇ ಸ್ಥಾನ ಪಡೆದಿದೆ. ಏನಿದು ಯೋಜನೆ?: ದೇಶದ ಮುಕ್ಕಾಲು ಪಾಲು ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅದಕ್ಕಿಂತ ಹೆಚ್ಚಿನ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆಯ ಪರಿಣಾಮ ಬಹುತೇಕ ತಾಯಂದಿರು ಅನಿವಾರ್ಯವಾಗಿ ಕಡಿಮೆ ತೂಕದ ಮಗುವಿಗೆ ಜನ್ಮ ನೀಡುತ್ತಿದ್ದಾರೆ. ಮಗುವಿಗೆ ಗರ್ಭದಲ್ಲಿ ಸೂಕ್ತ ಪೋಷಣೆ ಸಿಗದಿದ್ದಾಗ ಇದು […]

ಅಂತಾರಾಷ್ಟ್ರೀಯ

ಬೆಂಗಳೂರು ಗಲಭೆ ; ಎಸ್ ಡಿ ಪಿ ಐ ಹುನ್ನಾರ….!?

ಬೆಂಗಳೂರು prajakiran.com : ತಮ್ಮ ಹವಾ ಮೆಂಟೆನ್ ಮಾಡಲು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಗೆಲ್ಲಲು ಹಾಗೂ ಸಮುದಾಯದ ಪರ ಮುಂದಾಳತ್ವ ವಹಿಸಿ ಹಾಗೂ ಅವರ ಗಮನ ಸೆಳೆಯಲು ಎಸ್ ಡಿ ಪಿ ಐ ಕೋಮು ಗಲಭೆ ಸೃಷ್ಟಿಸಲು ಹುನ್ನಾರ ನಡೆದಿರುವುದು ಬೆಳಕಿಗೆ ಬಂದಿದೆ. ಪುಲಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಶಾಸಕ ಸ್ಥಾನದಿಂದ ಕೆಳಗಿಸಲು ಅವರ ವಿರೋಧಿಗಳ ಜೊತೆಗೆ ಚರ್ಚೆ ನಡೆಸಿದ್ದರು. ಅದಕ್ಕಾಗಿಯೇ ಅವರ ಅಳಿಯ ನವೀನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದನ್ನು […]

ಅಂತಾರಾಷ್ಟ್ರೀಯ

ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿಯಿಂದ ಗೌರವ

ಧಾರವಾಡ prajakiran.com : ಭಾರತೀಯ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿರುವ ಆಗಸ್ಟ್ 9 ರ ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧಾರವಾಡ ಜಿಲ್ಲೆಯ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಿಸುವ ಮೂಲಕ ತಮ್ಮ ಸರಳತೆ ಮೆರೆದಿದ್ದಾರೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನತೆಗೆ ಕ್ವಿಟ್  ಇಂಡಿಯಾ ಚಳುವಳಿಯ ವಿಶೇಷತೆಯನ್ನು ನೆನಪಿಸಿ ಗಮನ ಸೆಳೆದಿದ್ದಾರೆ. ಈ ಕುರಿತು ತಮ್ಮ ಕಚೇರಿಯಿಂದ  ಶಾಲು, ಹಾರ ಮತ್ತು ಸಂದೇಶಪತ್ರಗಳನ್ನು ಅವರಿಗೆ ತಲುಪಿಸಿ ಗೌರವಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿದ್ದರು. […]

ಅಂತಾರಾಷ್ಟ್ರೀಯ

ಕೇರಳದಲ್ಲಿ ಏರ್ ಇಂಡಿಯಾದ ವಿಮಾನ ಪತನ : ಪೈಲಟ್ ಸೇರಿ 14 ಸಾವು

ಕೇರಳ prajakiran.com : ದೇವರನಾಡು ಕೇರಳದ ಕೊಯಿಕೋಡ್‌ನಲ್ಲಿ ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿದೆ. ಕೋಯಿಕೊಡ್‌ನ ಕರಿಪುರ್‌ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಸತತವಾಗಿ ಮಳೆ ಸುರಿಯುತ್ತಿರೋದ್ರಿಂದ ವಿಮಾನದ ರನ್‌ವೇ ಜಾರು ಮುಖವಾಗಿದ್ದು, ದುಬೈನಿಂದ ಬಂದ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಸಮತೋಲನ ಕಳೆದುಕೊಂಡು ರನ್‌ವೇನಿಂದ ಜಾರಿ ಅಪಘಾತವಾಗಿದೆ. ಪರಿಣಾಮ ವಿಮಾನ ಎರಡು ತುಂಡಾಗಿದ್ದು, ವಿಮಾನದ ಪೈಲಟ್‌  ಸೇರಿ 14ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. 125 ಜನ ಗಾಯಗೊಂಡಿದ್ದು 15 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ […]

ಅಂತಾರಾಷ್ಟ್ರೀಯ

ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನಮೋ

ರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ ಹಾಕಿ ಕೃತಾರ್ಥರಾದ ಪ್ರಧಾನಿ ಅಯೋಧ್ಯೆ prajakiran.com : ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಿದರು. ಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಪ್ರಧಾನಿ ಶ್ರೀ @narendramodiಜೀ ಅವರಿಂದ ಅಯೋಧ್ಯೆಯಲ್ಲಿ ವಿರಾಜಮಾನನಾದ ಶ್ರೀರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ ಹಾಕಿ ಕೃತಾರ್ಥರಾದರು. #JaiShriRam ಶ್ರದ್ಧಾಭಕ್ತಿಯಿಂದ ಹಲವು ಗಂಟೆಗಳ ಕಾಲ ವಿಶೇಷ ಪೂಜೆ ನೆರವೇರಿಸಲಾಯಿತು. ಆ ಮೂಲಕ ಶತ ಶತಮಾನಗಳಅಸಂಖ್ಯಾತ ಹಿಂದೂಗಳ ಕನಸನ್ನು ನನಸು ಆಯಿತು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆರ್ […]