ಸಿದ್ದು, ಡಿ.ಕೆ ಕಾಲಿಗೆ ಬಿದ್ದ ಹಲವು ಸಚಿವರು…..! ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದ 24 ಜನ ಶಾಸಕರು ಶನಿವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗ್ಲೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದರು. ಗದಗನ ಹೆಚ್ ಕೆ ಪಾಟೀಲ್ , ಕಲಬುರಗಿಯ ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್ , ಯಾದಗಿರಿ ಜಿಲ್ಲೆಯ ಶಹಪೂರ ಶಾಸಕ ಶರಣಬಸ್ಸಪ್ಪ ದರ್ಶನಾಪೂರ, ಬೀದರ ಜಿಲ್ಲೆಯ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಬೀದರ್ ಉತ್ತರ ಶಾಸಕ ರಹೀಂಖಾನ್ , […]
ರಾಜ್ಯ
24 ಶಾಸಕರಿಗೆ ಸಚಿವ ಸ್ಥಾನ ಹಂಚಿಕೆ ಮಾಡಿದ ಕಾಂಗ್ರೆಸ್ ಹೈಕಮಾಂಡ್
24 ಶಾಸಕರಿಗೆ ಸಚಿವ ಸ್ಥಾನ ಹಂಚಿಕೆ ಮಾಡಿದ ಕಾಂಗ್ರೆಸ್ ಹೈಕಮಾಂಡ್ ಒಕ್ಕಲಿಗ ನಾಲ್ಕು, ಲಿಂಗಾಯತ 6, ಮರಾಠ 1 ಸೇರಿ ಜಾತಿವಾರು ಹಂಚಿಕೆ ನವದೆಹಲಿ ಪ್ರಜಾಕಿರಣ.ಕಾಮ್ : ಕಳೆದ ಹಲವು ದಿನಗಳಿಂದ ಸಚಿವ ಸ್ಥಾನಕ್ಕಾಗಿ ತೀವ್ರ ಗೊಂದಲ ಹಾಗೂ ಪೈಪೋಟಿ ಏರ್ಪಟ್ಟಿದ್ದ ಸಚಿವ ಸಂಪುಟದ ಸದಸ್ಯರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದೆ. ಸಿದ್ದರಾಮಯ್ಯ ದೆಹಲಿ ಪ್ರವಾಸದ ವೇಳೆ ಎ ಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿಯಾದ […]
ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ ಗೆ ಬಡ್ಡಿ ಸಮೇತ ಹಣ ಹಿಂತಿರುಗಿಸಲು ಗ್ರಾಹಕರ ಆಯೋಗದ ಆದೇಶ
ಧಾರವಾಡ ಪ್ರಜಾಕಿರಣ.ಕಾಮ್ ಮೇ.22 : ಹುಬ್ಬಳ್ಳಿಯ ಸಗೈ ರಾಜದಾಸ್, ಶೈಲಜಾ ಹಣಗಿ, ಶಕುಂತಲಾ ರಾವಲ್ ಹಾಗೂ ನಿಂಗಪ್ಪ ಮುಳಗುಂದ ಮತ್ತು ಪರಪ್ಪ ದಂಡಿನ್ ಅನ್ನುವವರು ಹುಬ್ಬಳ್ಳಿಯ ಪ್ರಥ್ವಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಜೊತೆ ಇಟ್ಟಿಗಟ್ಟಿ ಗ್ರಾಮದ ಗಾಮನಗಟ್ಟಿ ಲೇಔಟ್ ನ ಪ್ಲಾಟ್ ನಂ.29,44,47 ಮತ್ತು 45ರ ಖರೀದಿಗೆ ದಿ:07/02/2014ರಂದು ಒಪ್ಪಂದ ಪತ್ರ ಮಾಡಿಕೊಂಡಿದ್ದರು. ಈ ಬಗ್ಗೆ ಪ್ರತಿಯೊಬ್ಬರು ಕಂತುಗಳಲ್ಲಿ ತಲಾ ರೂ.5,24,000/-, ರೂ.3,15,500/- ಹಾಗೂ ರೂ.3,80,000/- ಅಡವಾನ್ಸ್ ಹಣ ಕಟ್ಟಿದ್ದರು. ಹಲವಾರು ವರ್ಷಗಳಾದರೂ ಎದುರುದಾರರು ಲೇಔಟ್ ಕೆಲಸ […]
ಐದು ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಅನುಮೋದನೆ; ಸಿದ್ದರಾಮಯ್ಯ
ಬೆಂಗಳೂರು ಪ್ರಜಾಕಿರಣ. ಕಾಮ್ : ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ಆ ಮೂಲಕ ರಾಜ್ಯದ ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಜಮಾ ಆಗುವುದು ಗ್ಯಾರಂಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ಮಹಿಳಾ ಮತ್ತು ಮಕ್ಕಳ […]
ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ : ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ
*ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ: ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ* *ಕಾಂಗ್ರೆಸ್ ಕುಂಟು ನೆಪಗಳ ವಿರುದ್ಧ ವಿಧಾನಸಭೆಯಲ್ಲಿ ನಾವು ಧ್ವನಿ ಎತ್ತುತ್ತೇವೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು […]
2000 ನೋಟು ನಿಷೇಧಿಸುವುದಿದ್ದರೆ ಚಲಾವಣೆಗೆ ತಂದದ್ದು ಯಾಕೆ? ಎಂದ ಸಿದ್ದರಾಮಯ್ಯ
ಬೆಂಗಳೂರು ಪ್ರಜಾಕಿರಣ.ಕಾಮ್ ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ @narendramodi ಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಕಪ್ಪು ಹಣವನ್ನು ನಿಯಂತ್ರಿಸುವ ನೋಟು […]
ಕೆ ಐ ಎ ಡಿ ಬಿ ಬಹುಕೋಟಿ ಹಗರಣ : ಕೊನೆಗೂ ಸಿ ಐ ಡಿ ಬಲೆಗೆ ಬಿದ್ದ ಕಿಂಗ್ ಪಿನ್ ಅಶ್ಫಕ್ ದುಂಡಸಿ
ಕೆ ಐ ಎ ಡಿ ಬಿ ಬಹುಕೋಟಿ ಹಗರಣ : ಕೊನೆಗೂ ಸಿ ಐ ಡಿ ಬಲೆಗೆ ಬಿದ್ದ ಕಿಂಗ್ ಪಿನ್ ಅಶ್ಫಕ್ ದುಂಡಸಿ *ನೂರಾರು ಕೋಟಿ ಅಕ್ರಮ ಆಸ್ತಿ ಪಾಸ್ತಿ ಮಾಡಿದ್ದ ಕೆ ಐ ಎ ಡಿ ಬಿ ಏಜೆಂಟ್* *ಅಧಿಕಾರಿಗಳೊಂದಿಗೆ ಶಾಮೀಲಾಗಿ ಶೇ. 60 ಕಮಿಷನ್ ಹೊಡೆದಿದ್ದ ಆರೋಪ* *ಸಣ್ಣ ವಾರ ಪತ್ರಿಕೆಯೊಂದರ ಹೆಸರಿನಲ್ಲಿ ಕಚೇರಿಗೆ ಕಾಲಿಟ್ಟಿದ್ದ ಭೂಪ ಬಾಚಿದ್ದು ಕೋಟಿ ಕೋಟಿ* *ಆಸ್ತಿ ಮುಟ್ಟುಗೋಲಿಗೆ ಸಿ ಐ ಡಿ ಚಿಂತನೆ* ಧಾರವಾಡ ಪ್ರಜಾಕಿರಣ.ಕಾಮ್ […]
ಕುಂದಗೋಳ ತಾಲೂಕಿನ ನೂತನ ಕಸಾಪ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ತಡೆ
*ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ತೀವ್ರ ಮುಖಭಂಗ* *ಕೇಂದ್ರ ಕಸಾಪ ಪರವಾನಿಗೆ ಪಡೆಯದೆ ಅಧ್ಯಕ್ಷ ಸ್ಥಾನ ಬದಲಾವಣೆ* *ಕಸಾಪ ನಿಯಮಗಳನ್ನು ಗಾಳಿಗೆ ತೂರಿದ ಆರೋಪ* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗರಾಜ ಅಂಗಡಿ ಅವರು ಕಸಾಪ ನಿಯಮಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಧೋರಣೆ ಅನುಸರಿಸಿ ಕುಂದಗೋಳ ತಾಲೂಕಿನ ಅಧ್ಯಕ್ಷರಾಗಿ ನೇಮಕಗೊಂಡ ಡಾ. ಪ್ರಭುಗೌಡ ಸಂಕಾಗೌಡಶ್ಯಾನಿ ಅವರನ್ನು ಒಂದು ವರ್ಷದ ಅವಧಿ ಪೂರ್ಣ ಗೊಳಿಸಿದ ಹಿನ್ನೆಲೆಯಲ್ಲಿ ರದ್ದುಗೊಳಿಸಿದ್ದರು. ಅವರ […]
ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ
*ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ* *ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ […]
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಸಿದ್ಧರಾಮಯ್ಯನನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಧಾರವಾಡ ಪ್ರಜಾಕಿರಣ.ಕಾಮ್ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೂ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಇಲ್ಲಿನ ಜನತಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿನ ಸನ್ನಿಧಿ ಸಭಾಭವನದಲ್ಲಿ ಶನಿವಾರ ಜರುಗಿದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾಜ ಬಾಂಧವರ ಸಭೆಯಲ್ಲಿ ಅವರು ಮಾತನಾಡಿದರು. ಹಾಲುಮತದ ಸಿದ್ಧರಾಮಯ್ಯ ಅವರನ್ನು ತಮ್ಮ ಮತ ಗಳಿಕೆಗೆ ಮಾತ್ರ ಬಳಲಸಿಕೊಳ್ಳುತ್ತಿದೆ. ಆದರೆ, ಹಿಂದುಳಿಗ ವರ್ಗಗಳ ಬಗ್ಗೆ ಕಾಂಗ್ರೆಸ್ಗೆ ಯಾವುದೇ ಕಾಳಜಿಯಿಲ್ಲ ಎಂದರು. ಸ್ವಾತಂತ್ರ್ಯ ನಂತರದ […]