ರಾಜ್ಯ

ರಾಜ್ಯದಲ್ಲಿ ಮಂಗಳವಾರ ಕರೋನಾಕ್ಕೆ 15 ಸಾವು, 1498 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 15  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1498   ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 26815ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  571 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  11098   ಜನ ಗುಣಮುಖರಾಗಿದ್ದು, 15297 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  279   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರ […]

ರಾಜ್ಯ

ಲಕ್ಷ್ಮೀ‌ ಹೆಬ್ಬಾಳ್ಕರ್ ಗೆ ಕುಕ್ಕರ್ ಕೊಡಿಸಿದ್ದು ನಾನೇ ಎಂದ ರಮೇಶ ಜಾರಕಿಹೊಳಿ….!

ಬೆಳಗಾವಿ prajakiran.com : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಗ್ರಾಮೀಣ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಡಿದ ಸಚಿವ ರಮೇಶ ಜಾರಕಿಹೊಳಿ ಮತ್ತೆ ಶಾಸಕಿ ಲಕ್ಷ್ಮಿ‌ ಹೆಬ್ಬಾಳಕರ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಕಚೇರಿ ಉದ್ಘಾಟಿಸಿ  ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌ ಭಾಷಣದ ಉದ್ದಕ್ಕೂ ಲಕ್ಷ್ಮಿ ಹೆಬ್ಬಾಳಕರ ವಿರುದ್ದ  ಹರಿಹಾಯದ್ರು.  ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗಮಂಡ್ ಬಹಳ ಇದೆ. ಆ ಹಣದ ಗಮಂಡ್‌ನ್ನು‌ ನಾವು ತೋರಿಸಲು ನಾನು ರೆಡಿ ಇದ್ದೇನೆ ಎಂದು ಗುಡುಗಿದರು. ಕಳೆದ ಚುನಾವಣೆಯಲ್ಲಿ […]

ರಾಜ್ಯ

ಸಚಿವ ಜಾರಕಿಹೊಳಿ, ಮಾಧುಸ್ವಾಮಿ ವಿರುದ್ದ ಕೇಂದ್ರ ಸಚಿವ ಜೋಶಿ ಅಸಮಾಧಾನ

ಧಾರವಾಡ prajakiran.com :  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು 2023 ರ ಚುನಾವಣೆ ವಿಚಾರ ಪ್ರಸ್ತಾಪಿಸಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರ  ಕೋವಿಡ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ. ನಾವಂತು ನಮ್ಮ‌ ಕೆಲಸವನ್ನ ಮಾಡುತ್ತಿದ್ದೇವೆ. ಅವರು ಯಾವ ಅರ್ಥದಲ್ಲಿ ಎನೂ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಸಮಜಾಯಿಸಿ ನೀಡಿದರು. ಆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ.ಈಗ ಆದ್ಯತೆ ಇರೋದು ಕರೊನಾ ನಿಯಂತ್ರಣಕ್ಕೆ ರಾಜಕೀಯಕ್ಕೆ‌ಅಲ್ಲ ಎಂದು ನುಣಿಚಿಕೊಂಡರು. ಆ ಮೂಲಕ ಸಚಿವ […]

ರಾಜ್ಯ

ಧಾರವಾಡದ ಶಿರಕೋಳದಲ್ಲಿ ಕರೋನಾಗೆ ಬಲಿ : 13ಕ್ಕೆ ಏರಿಕೆಯಾದ ಜಿಲ್ಲೆಯ ಸಾವಿನ ಸಂಖ್ಯೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಗೆ  ಮತ್ತೊಂದು ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯ ಸಾವಿನ ಸಂಖ್ಯೆ ಹದಿಮೂರಕ್ಕೆ ಏರಿಕೆಯಾದಂತಾಗಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ಪಿ. 18713 ಸೋಂಕಿತ 43 ವಯಸ್ಸಿನ  ನಿವಾಸಿ ನಿನ್ನೆ ಸಂಜೆ ಮೃತಪಟ್ಟಿದ್ದಾನೆ.  ಇದರಿಂದಾಗಿ ಶಿರಕೋಳ ಗ್ರಾಮದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಆರಂಭದಲ್ಲಿ ಪಕ್ಕದ ಮೊರಬ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕರೋನಾಕ್ಕೆ ಆಗಮಿಸಿತ್ತು. ಆನಂತರ   ಶಿರಕೋಳ ಗ್ರಾಮಕ್ಕೂ ಪಾದಾರ್ಪಣೆ ಮಾಡಿತ್ತು. ಶಿರಕೋಳ ಗ್ರಾಮದ 120 ಜನ ಇರುವ ಕುಟುಂಬದ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎಸಿಪಿ, ಇನ್ಸಪೆಕ್ಟರ್ ಸೇರಿ 6 ಜನರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಎಸಿಪಿ ಹಾಗೂ ಸದ್ಯ ಗದಗ ಎಸಿಬಿ ಡಿವೈಎಸ್ಪಿ ಆಗಿರುವ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ಸೇರಿ ಆರು ಜನ ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ಆರಂಭಿಸಿ ರಾತ್ರಿಯವರೆಗೆ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. 2016ರ […]

ರಾಜ್ಯ

ಧಾರವಾಡ 6, ಹುಬ್ಬಳ್ಳಿ 40 , ಕಲಘಟಗಿ 2, ನವಲಗುಂದ 1, ಅಣ್ಣಿಗೇರಿ 1 ಸೇರಿ 56 ಜನರಿಗೆ ಕರೋನಾ

*ಒಟ್ಟು 611 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 260 ಜನ ಗುಣಮುಖ ಬಿಡುಗಡೆ* *339  ಸಕ್ರಿಯ ಪ್ರಕರಣಗಳು* ಇದುವರೆಗೆ ಹನ್ನೆರಡು ಮರಣ ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ 56 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಇದರಲ್ಲಿ ಆರು ಪ್ರಕರಣಗಳು ನೆರೆಯ ಜಿಲ್ಲೆಗೆ ಸೇರಿವೆ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 611 ಕ್ಕೆ ಏರಿದೆ.ಇದುವರೆಗೆ 260 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.339 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ12 ಜನ […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಮತ್ತೇ 56 ಜನರಿಗೆ ಕರೋನಾ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 56 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಆತಂಕದ ಸಂಗತಿಯೆಂದರೆ 13 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಇವತ್ತು 22 ಜನ ಗುಣಮುಖರಾಗಿ ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ನಿನ್ನೇ 18 ಜನರಿಗೆ ಹೇಗೆ ಕರೋನಾ ಬಂತು ಎಂಬ ಮಾಹಿತಿ ಇರದಿದ್ದರೆ ಇಂದು ಕೂಡ 11 […]

ರಾಜ್ಯ

ರಾಜ್ಯದಲ್ಲಿ ಸೋಮವಾರವೂ ಕರೋನಾ ಮಹಾಸ್ಪೋಟ : 30 ಸಾವು, 1843 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 30   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1843   ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ       25ಸಾವಿರ ಗಡಿ ದಾಟಿ 25317ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  680 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  10527   ಜನ ಗುಣಮುಖರಾಗಿದ್ದು,    14385   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  279   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕರೋನಾ ಪಾಸಿಟಿವ್…!

ಮಂಡ್ಯ prajakiran.com : ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರಿಗೆ ಕರೋನಾ ದೃಢಪಟ್ಟ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಕುರಿತು ತಮ್ಮ ಫೇಸ್ ಬುಕ್ ಫೇಜ್ ನಲ್ಲಿ ಅವರೇ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಅವರ ಬರಹ ಹೀಗಿದೆ . ಆತ್ಮೀಯರೆ,  ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು […]

ರಾಜ್ಯ

ಬೆಂಗಳೂರಿನ 47ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ 50ಕ್ಕೂ ಅಧಿಕ ಪಾಸಿಟಿವ್ : 32 ಪೊಲೀಸ್ ಠಾಣೆ ಸೀಲ್ ಡೌನ್…!

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೆಜ್ಜೆ ಹೆಜ್ಜೆಗೂ ಕರೋನಾ ಕಾಡುತ್ತಿದೆ. ಅದರಲ್ಲೂ  ಕರೋನಾ ಸೇನಾನಿಗಳನ್ನು ಬಿಡುತ್ತಿಲ್ಲ. ಸುಮಾರು 32 ಪೊಲೀಸ್ ಠಾಣೆಗಳನ್ನು ಬೆಂಗಳೂರು ನಗರವೊಂದರಲ್ಲಿಯೇ ಸೀಲ್ ಡೌನ್ ಮಾಡಲಾಗಿದೆ. ಇದು ಬೆಂಗಳೂರು ನಗರ ಪೊಲೀಸರನ್ನು ಆತಂಕ ಹಾಗೂ ಸಂಕಷ್ಟಕ್ಕೆ ಸಿಲುಕಿಸಿದೆ. ಬೆಂಗಳೂರಿನ ವಾರ್ಡ್ ವಾರ್ಡ್ ಗಳಲ್ಲಿ ಮಹಾಮಾರಿ ಕರೋನಾ ಅಟ್ಟಹಾಸ ಮೆರೆಯುತ್ತಿದೆ. ಸುಮಾರು 47ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ 50ಕ್ಕೂ ಅಧಿಕ ಪಾಸಿಟಿವ್ ಬಂದಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದಲ್ಲಿ  2 […]