ರಾಜ್ಯ

ಧಾರವಾಡದ ಉಪನಗರ ಠಾಣೆ ಎದುರು ಮಧ್ಯರಾತ್ರಿ ದಿಢೀರ್ ಪ್ರತಿಭಟನೆ

*ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಆಟೋ ಚಾಲಕರ ದಿಢೀರ್ ಪ್ರತಿಭಟನೆ* *ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳಿಗೆ ಸ್ಟೇಶನ್ ಬೇಲ್ ನೀಡಿದ ಪೊಲೀಸರ ಕ್ರಮಕ್ಕೆ ವ್ಯಾಪಕ ಖಂಡನೆ* *ಆಟೋ ಚಾಲಕರ ಹೋರಾಟಕ್ಕೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಸಾಥ್* *ಪೊಲೀಸರ ಮನವೊಲಿಕೆ ಬಳಿಕ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂದಕ್ಕೆ* *ಮಾ.27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆಗೆ ನಿರ್ಧಾರ* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ರೌಡಿಶೀಟರ್ ಗಳಾದ ನವೀನ್ […]

ರಾಜ್ಯ

ಧಾರವಾಡ : 61.14 ಲಕ್ಷ ಮೌಲ್ಯದ ವಜ್ರ ಮಿಶ್ರಿತ ಚಿನ್ನ ದೋಚಿದ್ದ ಅಂತರಾಜ್ಯ ಆರೋಪಿ ಅರೆಸ್ಟ್

ಮದುವೆ ಮನೆಗಳೇ ಇವರ ಟಾರ್ಗೆಟ್-ವಜ್ರ ಮಿಶ್ರಿತ ಚಿನ್ನ ದೋಚಿದ್ದ ಅಂತರಾಜ್ಯ ಆರೋಪಿ ಅರೆಸ್ಟ್ *ಒಂದು ಸಿಸಿಟಿವಿ ದೃಶ್ಯಾವಳಿ ಇಟ್ಟುಕೊಂಡು ಮುಂಬೈ, ಭೋಪಾಲ್‌, ಇಂದೋ‌ರ್, ಗುಜರಾತ್, ಅಹ್ಮದಾಬಾದ್, ಮಧ್ಯಪ್ರದೇಶದಲ್ಲಿ ತನಿಖೆ ನಡೆಸಿದ ಧಾರವಾಡದ ವಿದ್ಯಾಗಿರಿ ಪೊಲೀಸರು* *61.14 ಲಕ್ಷ ವಜ್ರ ಮಿಶ್ರಿತ ಚಿನ್ನಾಭರಣಗಳ ಬ್ಯಾಗ್ ವಿದ್ಯಾಗಿರಿ ಪೊಲೀಸ್ ವಶಕ್ಕೆ* *ಬ್ಯಾಂಡ್‌ ಬಾಜಾ ಬಾರಾತ್ ಗ್ಯಾಂಗ್ ಬಗ್ಗೆ ಎಚ್ಚರ* ಧಾರವಾಡ ಪ್ರಜಾಕಿರಣ.ಕಾಮ್ : ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡಿ, ಬೀಗರಂತೆ ಮದುವೆಗೆ ಬಂದು ಮದುವೆ ಮನೆಯಲ್ಲಿನ ಚಿನ್ನಾಭರಣಗಳನ್ನು ಯಾರಿಗೂ ಗೊತ್ತಾಗದಂತೆ […]

ರಾಜ್ಯ

ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು ಪ್ರಜಾಕಿರಣ.ಕಾಮ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಜತೆಗೆ ಮಳವಳ್ಳಿ, ಬೆಂಗಳೂರಿನ ರಾಜರಾಜೇಶ್ವರಿ ವಿಧಾನ ಸಭಾ […]

ರಾಜ್ಯ

ಬಿಜೆಪಿಗೆ ಪ್ರಜಾತಂತ್ರ, ಸಂವಿಧಾನದ ಮೇಲೆ ನಂಬಿಕೆ ಇಲ್ಲ : ಸಿ.ಎಂ.ಸಿದ್ದರಾಮಯ್ಯ

*BJP ಗೆ ಪ್ರಜಾತಂತ್ರ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ ಇದೆ: ಸಿ.ಎಂ.ಸಿದ್ದರಾಮಯ್ಯ* *ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು: ಸಿ.ಎಂ.ಸಿದ್ದರಾಮಯ್ಯ ಆಗ್ರಹ* *ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ* *ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ: ಸಿ.ಎಂ ವಿಶ್ವಾಸ* ಬೆಂಗಳೂರು ಪ್ರಜಾಕಿರಣ.ಕಾಮ್ ಮಾ 22: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ […]

ರಾಜ್ಯ

ಧಾರವಾಡದ ಮನಸೂರಿನಲ್ಲಿ ಜಾನುವಾರು ಕೊಂದ ಚಿರತೆ

*ಧಾರವಾಡದ ಮನಸೂರಿನಲ್ಲಿ ಜಾನುವಾರು ಕೊಂದ ಚಿರತೆ* ಧಾರವಾಡ ಪ್ರಜಾಕಿರಣ.ಕಾಮ್ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ಮತ್ತೇ‌‌ ಚಿರತೆ ಪ್ರತ್ಯಕ್ಷವಾದ ಘಟನೆ ಕಳೆದ‌ ರಾತ್ರಿ ನಡೆದಿದೆ. ಆಕಳ‌ ಕರು ಮೇಲೆ ದಾಳಿ ಮಾಡಿರುವ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವುದು ಮನಸೂರು, ಮನಗುಂಡಿ, ಬೆಳ್ಳಿಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ. ಧಾರವಾಡ ತಾಲೂಕಿನ ಮನಸೂರ‌ ಗ್ರಾಮದ ಬಳಿ ಕಾಣಿಸಿಕೊಂಡ ಚಿರತೆ ಗ್ರಾಮದ‌‌ ಕರೆಮ್ಮ ದೇವಸ್ಥಾನದ ಬಳಿ ಕಟ್ಟಿದ್ದ ಆಕಳ‌ ಕರುವಿನ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಆಕಳ‌ […]

ರಾಜ್ಯ

ಸಚಿವರ ಮಕ್ಕಳಿಗೆ, ಶಾಸಕರಿಗೆ ಕಾಂಗ್ರೆಸ್ ಟಿಕೆಟ್

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನವದೆಹಲಿ ಪ್ರಜಾಕಿರಣ.ಕಾಮ್ : ರಾಜ್ಯದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಬಾಗಲಕೋಟೆ : ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಶಿವಾನಂದ ಪಾಟೀಲ್, ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ, ಬೆಂಗಳೂರು ಸೆಂಟ್ರಲ್ : ಮನ್ಸೂರ್ ಅಲಿ ಖಾನ್, ಧಾರವಾಡ : ವಿನೋದ್ ಅಸೂಟಿ, ಚಿತ್ರದುರ್ಗ: ಬಿ.ಎನ್. ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು: ಜಯಪ್ರಕಾಶ್ ಹೆಗ್ಡೆ, ತುಮಕೂರು : ಮುದ್ದಹನುಮೇಗೌಡ, […]

ರಾಜ್ಯ

ಧಾರವಾಡ ಕವಿವಿ ಹಿಂಭಾಗದಲ್ಲಿ ಕಾಣಿಸಿಕೊಂಡ ಚಿರತೆ….!?

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಪರಿಣಾಮ ಸ್ಥಳೀಯ ಬಡಾವಣೆ ನಿವಾಸಿಗಳು ಕೆಲಕಾಲ ಆತಂಕಗೊಂಡಿದ್ದರು. ಶಾಂಭವಿನಗರದ ಜನ ಚಿರತೆಯನ್ನು ನೋಡಿರುವುದಾಗಿ ಹೇಳಿದ್ದು, ಇಂದು ಬೆಳಿಗ್ಗೆ ಚಿರತೆ ಕರ್ನಾಟಕ ವಿಶ್ವವಿದ್ಯಾಲಯದ ಬಳಿ ಓಡಾಡಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನು ಕಳೆದ ಒಂದು ವಾರದಿಂದ ಇದೇ ಶಾಂಭವಿನಗರದ ಪಕ್ಕದಲ್ಲಿ ಇರುವ ಮನಸೂರ ಗ್ರಾಮದ ಬಳಿ ಚಿರತೆಯೊಂದು ಕಾಣಿಸಿದೆ ಎಂದು ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.‌ ಮಾಹಿತಿ ಅರಿಯುತ್ತಿದ್ದಂತೆ ಘಟನಾ […]

ರಾಜ್ಯ

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

*ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು* *ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ. ಕಾಮ್ ಮಾ.16 : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ […]

ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ *ಚುನಾವಣಾ ಸಮಯದಲ್ಲಿ ಸಂಕಷ್ಟ* *ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ* ಬೆಂಗಳೂರು ಪ್ರಜಾಕಿರಣ.ಕಾಮ್ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಸರಕಾರ ಇದನ್ನು ತನಿಖೆ ನಡೆಸಲು ಸಿಐಡಿಗೆ ಹಸ್ತಾಂತರ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಪೊಲೀಸರು ನಿನ್ನೆ ರಾತ್ರಿಯಷ್ಟೇ […]

ರಾಜ್ಯ

ಈಶ್ವರಪ್ಪಗೆ ನಾನು ಮೋಸ ಮಾಡಿಲ್ಲ ಎಂದ ಬೊಮ್ಮಾಯಿ

*ಈಶ್ವರಪ್ಪ ಅವರಿಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ: ಬಸವರಾಜ ಬೊಮ್ಮಾಯಿ* ಹಾವೇರಿ ಪ್ರಜಾಕಿರಣ.ಕಾಮ್ ; ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ನಾನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ, ಹೈಕಮಾಂಡ್ ನಾಯಕರು ಅನಿವಾರ್ಯತೆ ಇದೆ. ನನಗೆ ಸ್ಪರ್ಧಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿಯ […]