ರಾಜ್ಯ

ಧಾರವಾಡದ ಎಸ್‌ಡಿಎಂನಲ್ಲಿ ೧೩, ಹುಬ್ಬಳ್ಳಿಯ ಕಿಮ್ಸ ನಲ್ಲಿ ೧೮೮ ಜನರಿಗೆ ಚಿಕಿತ್ಸೆ

ಧಾರವಾಡ prajakiran.com : ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಚಿಕಿತ್ಸೆಗೆ ಕಿಮ್ಸ ನಲ್ಲಿ ೧೮೮, ಎಸ್‌ಡಿಎಂನಲ್ಲಿ ೧೩, ಕೋವಿಡ್ ಕೇರ್ ಸೆಂಟರ್‌ನಲ್ಲಿ ೧೩೮ ಸೇರಿ ಒಟ್ಟು ೩೩೯ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ನಡೆದ ಸಭೆಗೆ  ಈ ಕುರಿತು ಮಾಹಿತಿ ನೀಡಿದ್ದಾರೆ. ಧಾರವಾಡದ ಡಿಮ್ಹಾನ್ಸ್ ಪ್ರಯೋಗಾಲಯದಲ್ಲಿ ೩೧,೮೦೭, ಕಿಮ್ಸ್ ೧೯೫೯೬, ಖಾಸಗಿ ಎನ್‌ಎಂಆರ್ ಪ್ರಯೋಗಾಲಯದಲ್ಲಿ ೬೩ ಜನರನ್ನು ಇದುವರೆಗೆ […]

ರಾಜ್ಯ

ರಾಜ್ಯದಲ್ಲಿ ಸೋಮವಾರವೂ ಕರೋನಾ ಮಹಾಸ್ಪೋಟ : 30 ಸಾವು, 1843 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 30   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1843   ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ       25ಸಾವಿರ ಗಡಿ ದಾಟಿ 25317ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  680 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  10527   ಜನ ಗುಣಮುಖರಾಗಿದ್ದು,    14385   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  279   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕರೋನಾ ಪಾಸಿಟಿವ್…!

ಮಂಡ್ಯ prajakiran.com : ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರಿಗೆ ಕರೋನಾ ದೃಢಪಟ್ಟ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಕುರಿತು ತಮ್ಮ ಫೇಸ್ ಬುಕ್ ಫೇಜ್ ನಲ್ಲಿ ಅವರೇ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಅವರ ಬರಹ ಹೀಗಿದೆ . ಆತ್ಮೀಯರೆ,  ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು […]

ರಾಜ್ಯ

ಧಾರವಾಡ 5, ಹುಬ್ಬಳ್ಳಿ 39, ನವಲಗುಂದ 1 ಸೇರಿ 45 ಜನರಿಗೆ ಕರೋನಾ

*ಒಟ್ಟು 510 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 222 ಜನ ಗುಣಮುಖ ಬಿಡುಗಡೆ* *277ಸಕ್ರಿಯ ಪ್ರಕರಣಗಳು* *ಇದುವರೆಗೆ 11 ಜನ  ಮರಣ* ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ 45 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 510 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಈ ಪೈಕಿ ಇದುವರೆಗೆ 222 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 277 ಜನರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸೇರಿದಂತೆ ನಿಯೋಜಿತ […]

ರಾಜ್ಯ

ಧಾರವಾಡದಲ್ಲಿ 10, ಹುಬ್ಬಳ್ಳಿಯಲ್ಲಿ 31, ಕಲಘಟಗಿಯಲ್ಲಿ 2 ಸೇರಿ 47 ಜನರಿಗೆ ಕರೋನಾ

*ಒಟ್ಟು 427 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 207 ಜನ ಗುಣಮುಖ ಬಿಡುಗಡೆ* *212 ಸಕ್ರಿಯ ಪ್ರಕರಣಗಳು* ಇದುವರೆಗೆ ಎಂಟು ಮರಣ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ 47 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಈ ಪೈಕಿ ಇದುವರೆಗೆ 207 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಇನ್ನುಳಿದ 212ಪ್ರಕರಣಗಳು ಸಕ್ರಿಯವಾಗಿದ್ದರೆ, ಈವರೆಗೆ ಎಂಟು ಜನ ಧಾರವಾಡ ಜಿಲ್ಲೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ  ಎಂದು […]

ರಾಜ್ಯ

ಬಳ್ಳಾರಿಯಲ್ಲಿ ಗುಂಪು ಘರ್ಷಣೆ : 25 ಜನರಿಗೆ ಗಾಯ, 30 ವಾಹನ ಜಖಂ

 ಬಳ್ಳಾರಿ prajakiran.com : ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಿನ್ನೇ ರಾತ್ರಿ ನಡೆದಿದೆ. ಬಳ್ಳಾರಿಯ ಮರಿ ಸ್ವಾಮಿ ಮಠದ ಬಳಿ ನಡೆದ ಈ ಘಟನೆ ಸಂಭವಿಸಿದ್ದು, ನಿನ್ನೆ ರಾತ್ರಿ 10 ಗಂಟೆಗೆ ಕ್ಷುಲ್ಲಕ ಕಾರಣಗಳಿಂದ ಆರಂಭವಾದ ಜಗಳ ದೊಡ್ಡಮಟ್ಟಕ್ಕೆ ತಿರುಗಿದೆ. ಜಗಳ ಆರಂಭವಾಗುತ್ತಿದ್ದಂತೆ ಸಂಪೂರ್ಣ ಏರಿಯಾದ ಜನರಿಂದ ಗಲಾಟೆ ಶುರುವಾಗಿದೆ. ಮಹಿಳೆಯರು, ಮಕ್ಕಳು ಎನ್ನದೇ ಮನೆಗಳಿಗೆ ನುಗ್ಗಿ ಯುವಕರು ಸಿಕ್ಕ ಸಿಕ್ಕವರನ್ನು ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಮತ್ತೆ ಮಚ್ಚು ಲಾಂಗ್ ಜಳಪಿಸಿದ್ದರಿಂದ ಜನ […]

ರಾಜ್ಯ

ಧಾರವಾಡದಲ್ಲಿ 120 ಜನ ಇರುವ ಮನೆಯ ಕುಟುಂಬದ ಸದಸ್ಯನಿಗೆ ಸೋಂಕು…!

ಮಂಜುನಾಥ ಕವಳಿ ಧಾರವಾಡ prajakiran.com : ಬರೋಬ್ಬರಿ 120 ಜನ ವಾಸವಿರುವ ಮನೆಯ ಕುಟುಂಬದ ಸದಸ್ಯನಿಗೆ ಸೋಂಕು ವಕ್ಕರಿಸಿರುವುದು ಗ್ರಾಮಸ್ಥರಿಗೆ ಆತಂಕ ಮೂಡಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಕರೊನಾ ಸೋಂಕು ದಿನದಿಂದ ದಿನಕ್ಕೆ ಹಬ್ಬುತ್ತಿರುವ ಬೆನ್ನ ಹಿಂದೆಯೇ ಈಗ ಅದರ ಪಕ್ಕದಲ್ಲೇ ಇರುವ ಶಿರಕೋಳ ಗ್ರಾಮಕ್ಕೂ ಕರೊನಾ ಪಾದಾರ್ಪಣೆ ಮಾಡಿರುವುದು ಸುತ್ತಲಿನ ಗ್ರಾಮಸ್ಥರಿಗೆ ಬೆಚ್ಚಿಬೀಳಿಸಿದೆ. ಅದರಲ್ಲೂ ಶಿರಕೋಳ ಗ್ರಾಮದ ಕೂಡು ಕುಟುಂಬವೊಂದಕ್ಕೆ ಮಹಾಮಾರಿ ಕರೊನಾ ತಾಕಿದ್ದು, ಗ್ರಾಮಸ್ಥರಿಗೆ ಬಹಳಷ್ಟು ಆತಂಕ […]

ರಾಜ್ಯ

ಧಾರವಾಡದಲ್ಲಿ 3, ಹುಬ್ಬಳ್ಳಿಯಲ್ಲಿ 12,  ಶಿರಕೋಳದಲ್ಲಿ1 ಸೇರಿ 18 ಕೋವಿಡ್  ಪಾಸಿಟಿವ್  

*ಒಟ್ಟು 311 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 166 ಜನ ಗುಣಮುಖ ಬಿಡುಗಡೆ* *139 ಸಕ್ರಿಯ ಪ್ರಕರಣಗಳು* *ಇದುವರೆಗೆ ಆರು ಮರಣ* ಧಾರವಾಡ prajakiran.com : ಜಿಲ್ಲೆಯಲ್ಲಿ ಭಾನುವಾರ 18 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 311 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಇದುವರೆಗೆ 166 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 139 ಪ್ರಕರಣಗಳು ಸಕ್ರಿಯವಾಗಿದ್ದರೆ ಆರು ಜನ ಮೃತಪಟ್ಟಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಸೋಂಕಿತರನ್ನು DWD 294 –  […]

ರಾಜ್ಯ

ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿ : ಸಚಿವ ಆರ್. ಅಶೋಕ್

ಬೆಂಗಳೂರು prajakiran.com : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕು ಹೆಚ್ಚುತ್ತಿರುವ  ಹಿನ್ನಲೆಯಲ್ಲಿ ನಾಳೆಯಿಂದ ಪ್ರತಿದಿನ ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಅವರು ಶನಿವಾರ ನಗರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯ ಕುರಿತು ಮಾಹಿತಿ ನೀಡಿದರು. ಕರೊನಾ ನಿಯಂತ್ರಣಕ್ಕೆ  ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಯುವುದನ್ನೇ ಸರ್ಕಾರ ಕಾಯುತ್ತಿದೆ. ಪರೀಕ್ಷೆ ಮುಗಿದ ಬಳಿಕ  ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ […]

ರಾಜ್ಯ

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದ ಗೃಹ ಸಚಿವ

ಚಿತ್ರದುರ್ಗ prajakiran.com : ಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿಯೇ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಈ ವೇಳೆ ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಯಾವುದೇ ಕಾರಣಕ್ಕೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮೀರಿದರೆ ಯಾರನ್ನು ಸಹಿಸಲಾಗದು, ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದಅವರು ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಬಹುತೇಕ ಸಿವಿಲ್ ಪ್ರಕರಣಗಳು ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಹೆಚ್ಚಾಗಿ ಪೊಲೀಸ್ […]