ರಾಜ್ಯ

ರಾಜ್ಯದಲ್ಲಿ ಮಂಗಳವಾರ 9058 ಕರೋನಾ, 135 ಸಾವು

ರಾಜ್ಯದಲ್ಲಿ  5159 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  135ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 9058 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,51,481ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5159 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,54,626 ಜನ ಗುಣಮುಖರಾಗಿದ್ದು,    90,999 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 […]

ರಾಜ್ಯ

ಧಾರವಾಡದಲ್ಲಿ ಮಂಗಳವಾರ 199 ಕರೋನಾ, 2 ಸಾವು

ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ 199 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 11512 ಕ್ಕೆ ಏರಿದೆ. ಇದುವರೆಗೆ 8914 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2271 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 327 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:* ಬೇಲೂರು ಗ್ರಾಮ, ಶ್ರೀನಗರ,ಹೆಬ್ಬಳ್ಳಿ ಗ್ರಾಮದ ಬುಧವಾರಪೇಟೆ,ಎಸ್ ಬಿಐ ಕಾಲೋನಿ,ತಡಕೋಡ ಗ್ರಾಮದ ತಿಮ್ಮಾಪುರ ಓಣಿ,ಜನತಾ ಪ್ಲಾಟ್, […]

ರಾಜ್ಯ

ರಾಜ್ಯದಲ್ಲಿ ಸೋಮವಾರ 6495 ಕರೋನಾ, 113 ಸಾವು

ರಾಜ್ಯದಲ್ಲಿ 7238 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 113 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6495 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,42,423ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 7238 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,49,467 ಜನ ಗುಣಮುಖರಾಗಿದ್ದು,  87,235 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ಆಧ್ಯಾತ್ಮ

ಧಾರವಾಡದಲ್ಲಿ ಕರೋನಾ ಮುಕ್ತಿಗಾಗಿ ಹೋಮ

ಮಂಜುನಾಥ ಕವಳಿ ಧಾರವಾಡ prajakiran.com : ಕರೋನಾ ಮಹಾಮಾರಿ ಇಡೀ ಜಗತ್ತನ್ನೇ ಆವರಿಸಿದೆ. ಅದರ ನಿವಾರಣೆಗೆ ಧಾರವಾಡದಲ್ಲಿ ವಿಶೇಷ ಹೋಮವನ್ನು ಮಾರ್ಚ್ 22 ರಿಂದ ಆಗಸ್ಟ್ 30ರವರೆಗೆ ಹಮ್ಮಿಕೊಳ್ಳಲಾಗಿತ್ತು. ಭಾನುವಾರ ಧಾರವಾಡದ ಉಮಾಕಾಂತ ಗುರೂಜಿ ಮಹಾಮೃತ್ಯುಂಜಯ ಹವನ ಮಾಡುವ ಮೂಲಕ ಲೋಕ ಕಲ್ಯಾಣಕ್ಕಾಗಿ  ಪ್ರಾರ್ಥಿಸಿ ಹೋಮದ ಪೂರ್ಣಾಹುತಿ ನೆರವೇರಿಸಿದರು. ಸತತವಾಗಿ ಹೋಮದ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿ ಕರೋನಾದಿಂದ ಶಾಂತಿ ನೀಡುವಂತೆ ದೇವರ ಮೊರೆ ಹೋದರು. ಈ ಹೋಮ ಕಾರ್ಯಕ್ರಮದಲ್ಲಿ ಧಾರವಾಡದ ಕಾಮನಕಟ್ಟಿಯ  ಗುರು ಹಿರಿಯರು ಭಾಗವಹಿಸಿ ಧನ್ಯತಾ […]

ರಾಜ್ಯ

ಧಾರವಾಡದಲ್ಲಿ ಭಾನುವಾರ ಮತ್ತೆ 300 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 300  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,048ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 316ಕ್ಕೆ ಏರಿದಂತಾಗಿದೆ.  ಭಾನುವಾರ ಜಿಲ್ಲೆಯಲ್ಲಿ 249 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 8369  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2363 […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕೊರೋನಾ 8324 , 115 ಸಾವು

ರಾಜ್ಯದಲ್ಲಿ8110  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 115   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 8324 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,27,076 ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 8110 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,35,128ಜನ ಗುಣಮುಖರಾಗಿದ್ದು,   86,446ಸಕ್ರಿಯ ಪ್ರಕರಣಗಳಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 721 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ರಾಜ್ಯ

ಧಾರವಾಡದಲ್ಲಿ ಶುಕ್ರವಾರ 299 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ    299 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 10,458ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 298ಕ್ಕೆ ಏರಿದಂತಾಗಿದೆ.  ಶುಕ್ರವಾರ ಜಿಲ್ಲೆಯಲ್ಲಿ 565 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 7801  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2359 […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕರೋನಾದಿಂದ 289 ಜನ ಸಾವು….!

ಧಾರವಾಡ : 9921 ಕೋವಿಡ್  ಪ್ರಕರಣಗಳು : 7113 ಜನ ಗುಣಮುಖ ಬಿಡುಗಡೆ ಗುರುವಾರ ಮತ್ತೇ 255 ಕೋವಿಡ್  ಪಾಸಿಟಿವ್ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ  255 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9921 ಕ್ಕೆ ಏರಿದೆ. ಇದುವರೆಗೆ 7113 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2519 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 289 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ […]

ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೂ ಕರೋನಾ

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿಗೂ ಕರೋನಾ ಹರಡಿರುವುದು ಬುಧವಾರ ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೊಳಪಡಿಸಲಾಗಿತ್ತು. ಆಗ ಕರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರು ಇದೀಗ ತಮ್ಮ ಧಾರವಾಡದ ಬಾರಾಕೋಟ್ರಿ ನಿವಾಸದಲ್ಲಿಯೇ ಚಿಕಿತ್ಸೆ (ಹೋಮ ಐಸೋಲೇಶನ್ ) ಪಡೆಯುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಈ ಕುರಿತು ತಮ್ಮ ಫೇಸಬುಕ್ ನಲ್ಲಿ ಬರೆದಿಕೊಂಡಿರುವ ಮಾಜಿ ಸಚಿವ ವಿನಯ ಕುಲಕರ್ಣಿ, ಕ್ಷೇತ್ರದ ಕರೋನಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ […]

ರಾಜ್ಯ

ಧಾರವಾಡದ ಚಿಕ್ಕಮಲ್ಲಿಗವಾಡ, ಮಿಶ್ರಿಕೋಟಿ, ಅಮರಗೋಳ, ಯಮನೂರಲ್ಲೂ ಕರೋನಾ

ಈವರೆಗೆ 9666 ಕೋವಿಡ್  ಪ್ರಕರಣ : 6977 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ  204  ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ ಏರಿದೆ. ಇದುವರೆಗೆ 6977 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2408 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 281 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಲಕ್ಷ್ಮೀ ನಾರಾಯಣ ಗುಡಿ […]