ರಾಜ್ಯ

ಧಾರವಾಡದ ಹೆಬ್ಬಳ್ಳಿ, ಸೋಮಾಪುರ, ಕಿರೇಸೂರ, ದುಮ್ಮವಾಡ ಸೇರಿ ಹಲವು ಗ್ರಾಮಗಳಿಗೆ ಸೋಂಕು

ಧಾರವಾಡ ಕೋವಿಡ್ 5509 ಕ್ಕೇರಿದ ಪ್ರಕರಣಗಳು  2967 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ 266 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 5509 ಕ್ಕೆ ಏರಿದೆ. ಇದುವರೆಗೆ 2967 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2361 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 181 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*:ಜನ್ನತ್ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವೂ 9 ಸಾವು, 266 ಪ್ರಕರಣ….!

ಒಟ್ಟು ಸೋಂಕಿತರ ಸಂಖ್ಯೆ 5512 ಕ್ಕೆ ಏರಿಕೆ   ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ   266 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 5512 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವೂ 9  ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ […]

ರಾಜ್ಯ

ಧಾರವಾಡ ಜಿಲ್ಲೆಯ ಮಮ್ಮಿಗಟ್ಟಿ, ಅಳ್ನಾವರ, ನವಲಗುಂದ ಸೇರಿ ಹಲವಡೆ ಕರೋನಾ

ಧಾರವಾಡ ಕೋವಿಡ್ 5243 ಕ್ಕೇರಿದ ಪ್ರಕರಣಗಳು  2846 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ ಕೋವಿಡ್ 212 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 5243 ಕ್ಕೆ ಏರಿದೆ.  ಇದುವರೆಗೆ 2846 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2225 ಪ್ರಕರಣಗಳು ಸಕ್ರಿಯವಾಗಿವೆ.   40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 172  ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*: ಆದರ್ಶ […]

ರಾಜ್ಯ

ರೌಡಿಶೀಟರ್ ಫ್ರೂಟ್ ಇರ್ಫಾನ್ ಮೇಲೆ ಗುಂಡಿನ ದಾಳಿ….!

ಹುಬ್ಬಳ್ಳಿ prajakiran.com :  ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರಕನ್ನಡ ಮತ್ತು ಧಾರವಾಡ ಜಿಲ್ಲೆಯಾದ್ಯಂತ ತನ್ನದೇ ಆದ ಹವಾ ಹೊಂದಿದ್ದ ರೌಡಿಶೀಟರ್ ಫ್ರೂರ್ಟ್ ಇರ್ಫಾನ್ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಆಲ್ ತಾಜ್ ಹೋಟೆಲ್ ನಲ್ಲಿ ಹಾಡಹಗಲೇ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ರಕ್ತದ ಮಡುವಿನಿಂದ ಬಿದ್ದು ಹೊರಳಾಡುತ್ತಿದ್ದ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ಪ್ರಜಾಕಿರಣ.ಕಾಮಗೆ ತಿಳಿಸಿದ್ದಾರೆ. ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಜ್ಞೆ ತಪ್ಪಿದ್ದು, […]

ರಾಜ್ಯ

ಧಾರವಾಡ ಜಿಲ್ಲೆಯ ಅತಿವೃಷ್ಟಿ ಸಂಪರ್ಕಿಸಬಹುದಾದ ದೂರವಾಣಿ

ಧಾರವಾಡ prajakiran.com : ಜಿಲ್ಲೆಯ ಅತಿವೃಷ್ಟಿ/ ತುರ್ತು ಸಂದರ್ಭದಲ್ಲಿ ಸಂಪರ್ಕಿಸಬಹುದಾದ ದೂರವಾಣಿ,ವಾಟ್ಸ್ಪ್ ಸಂಖ್ಯೆಗಳು ೦೧.     ಜಿಲ್ಲಾಧಿಕಾರಿಗಳ ಕಚೇರಿ, ಧಾರವಾಡ          ೯೪೪೯೮೪೭೬೪೬ / ೯೪೪೯೮೪೭೬೪೧ ೦೨.     ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ       ೦೮೩೬-೨೩೨೨೫೫೫ / ೧೦೧ (ಉಚಿತ) ೦೩.     ಹೆಸ್ಕಾಂ           ೧೯೧೨ ೦೪.     ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಕಂಟ್ರೋಲ್ ರೂಂ       ೦೮೩೬-೨೨೧೩೮೯೮ / ೨೨೧೩೮೮೮ / ೮೨೭೭೮೦೩೭೭೮ ೦೫.     ಪಶುಸಂಗೋಪನೆ ಇಲಾಖೆ     ೦೮೩೬-೨೪೪೭೬೭೨ ೦೬.     ಸಣ್ಣ ನೀರಾವರಿ ಇಲಾಖೆ ಎಇಇ        ೯೯೦೨೮೨೧೩೫೯ ೦೭.     ಜಂಟಿಕೃಷಿ ನಿರ್ದೇಶಕರ […]

ರಾಜ್ಯ

ಧಾರವಾಡದಲ್ಲಿ ೩೭ ಮನೆ ಭಾಗಶ: ಹಾನಿ

ಅತಿವೃಷ್ಟಿ ನಿರ್ವಹಣೆ ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸೂಚನೆ ಧಾರವಾಡ prajakiran.com : ಕಂದಾಯ, ಕೃಷಿ, ಪಶುಸಂಗೋಪನೆ, ಪಂಚಾಯತ್‌ರಾಜ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳು, ಎನ್‌ಡಿಆರ್‌ಎಫ್ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ, ಅತಿವೃಷ್ಠಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.  ಅವರು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲೆಯ ಅತಿವೃಷ್ಠಿ ಪರಿಹಾರ ಕಾರ್ಯಗಳ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ತುರ್ತು ಸಭೆ ಜರುಗಿಸಿ, ಮಾತನಾಡಿದರು.  ಕಳೆದ […]

dharwd officer meet
ರಾಜ್ಯ

ಧಾರವಾಡದಲ್ಲಿ ಹೊಮ್ ಐಸೊಲೇಷನ್ ಗಾಗಿ ೨೪ ವಿಶೇಷ ತಂಡ

ಜಿಲ್ಲೆಯಲ್ಲಿ ೫೦೬ ಕ್ಕಿಂತ ಹೆಚ್ಚು ಲಕ್ಷಣ ರಹಿತ ಕೊರೊನಾ ಸೋಂಕಿತರು   ಧಾರವಾಡ Prajakiran.com : ಲಕ್ಷಣ ರಹಿತ ಕೊರೊನಾ ಸೋಂಕಿತರಿಗೆ ಹೋಮ್ ಐಸೋಲೇಷನ್ ಆಯ್ಕೆಗೆ ಅವಕಾಶವಿರುವುದರಿಂದ ಹೆಚ್ಚು ಜನ ಹೋಮ್ ಐಸೋಲೇಷನ್ ಆಗುತ್ತಿದೆ. ಅವರ ಮನೆಗೆ ಖುದ್ದು ಭೇಟಿ ನೀಡಿ ಆರೋಗ್ಯ ವಿಚಾರಿಸಲು ಮತ್ತು ಅಗತ್ಯ ಪರೀಕ್ಷೆ, ಆರೋಗ್ಯ ಸಲಹೆ ನೀಡಲು ವೈದ್ಯರ ನೇತೃತ್ವದಲ್ಲಿ ೨೪ ವಿಶೇಷ ತಂಡಗಳನ್ನು ರಚಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಕೊರೊನಾ ಸೋಂಕಿತರ ಶಿಫ್ಟಿಂಗ್ ತಂಡಗಳ […]

ಆಧ್ಯಾತ್ಮ

ಧಾರವಾಡ ಜಿಲ್ಲೆಯ ಮಳೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು

ಧಾರವಾಡ Prajakiran.com : ಕೋವಿಡ್ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಂಜೆ ಧಾರವಾಡದ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರೊಂದಿಗೆ ದೂರವಾಣಿ ಮೂಲಕ ಜಿಲ್ಲೆಯ ಮಳೆ ಪರಿಸ್ಥಿತಿಯ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ, ಕೈಗೊಂಡಿರುವ ಕ್ರಮಗಳು, ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಮಾರ್ಗದರ್ಶಿ ಸೂತ್ರಗಳನ್ನು ಆಧರಿಸಿರುವ ಮುನ್ನೆಚ್ಚರಿಕೆ ಕ್ರಮಗಳು ಮೊದಲಾದ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ವಿವರಿಸಿದರು. ಮುಖ್ಯಮಂತ್ರಿಯವರು ತಾವು ಆಸ್ಪತ್ರೆಯಲ್ಲಿದ್ದರೂ ಸಹ ಯಾವುದೇ ಸಮಯದಲ್ಲಿ ನೇರವಾಗಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ 8 ಸಾವು, 188 ಜನರಿಗೆ ಕರೋನಾ

  ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ   188 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿಮಂಗಳವಾರವೂ  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  163 ಕ್ಕೆ ಏರಿದಂತಾಗಿದೆ.   ಮಂಗಳವಾರ […]