dist hospital dharwad
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 227 ಪಾಸಿಟಿವ್, 8 ಸಾವು

12684 ಕೋವಿಡ್  ಪ್ರಕರಣಗಳು : 9693 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ  227 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 12684 ಕ್ಕೆ ಏರಿದೆ. ಇದುವರೆಗೆ 9693 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2627 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 364 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಕವಲಗೇರಿ, ರವಿವಾರಪೇಟೆ ,ಮರಾಠಾ […]

ಜಿಲ್ಲೆ

ಧಾರವಾಡ ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಧಾರವಾಡ prajakiran.com : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ೨೦೨೦-೨೧ ನೇ ಸಾಲಿಗಾಗಿ ಜಿಲ್ಲೆಯ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭವಾಗಿದ್ದು, ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ, ಸ್ಥಳ ಬದಲಾವಣೆ ಸೇರಿದಂತೆ ವಿವಿಧ ಹಕ್ಕು, ಆಕ್ಷೇಪಣೆಗಳಿಗಾಗಿ ಅರ್ಹ ಮತದಾರರು ನಿಗದಿತ ಅರ್ಜಿ ನಮೂನೆಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾದಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಶುಕ್ರವಾರ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ ಮಾತನಾಡಿದರು.  ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿ […]

ರಾಜ್ಯ

ಧಾರವಾಡದಲ್ಲಿ ಗುರುವಾರ 342 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ 342  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 12,195ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 346ಕ್ಕೆ ಏರಿದಂತಾಗಿದೆ.  ಗುರುವಾರ ಜಿಲ್ಲೆಯಲ್ಲಿ 203 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 9222 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2627 […]

ಜಿಲ್ಲೆ

ಧಾರವಾಡದ ಮಾರಡಗಿಯಲ್ಲಿ ಹತ್ತಾರು ಮನೆಗಳಿಗೆ ನುಗ್ಗಿದ ನೀರು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದೆ. ಈ ಮಳೆಯಿಂದಾಗಿ ತಾಲೂಕಿನ ಮಾರಡಗಿಯಲ್ಲಿ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಮಾರಡಗಿ ಗ್ರಾಮದ ಮಟ್ಟಿ ಕೆರೆ ತುಂಬಿದ್ದರಿಂದ ಜನತಾ ಪ್ಲಾಟ್ಗಳ ಮನೆಗೆ ನೀರು ನುಗ್ಗಿದೆ.  ಇಂದಿರಾಗಾಂಧಿ ಕಾಲದಲ್ಲಿ ಹಾಕಿಸಿಕೊಂಡ ಮನೆಗಳು ಇದಾಗಿದ್ದು, ಪ್ರತಿ ಭಾರಿ ದೊಡ್ಡ ಮಳೆಯಾದರೆ ಸಾಕು ಕೆರೆ ತುಂಬಿದರೆ ಪ್ರತಿ ವರ್ಷ ಇದೇ ಗೋಳು ಅನುಭವಿಸಬೇಕಾಗುತ್ತದೆ. ಒಂದೊಂದು ಬಾರಿ ರಾತ್ರಿಯಿಡಿ ಮಳೆ ಬಂದರೆ ಜೀವ ಕೈ ಯಲ್ಲಿ ಹಿಡಿದುಕೊಂಡು ಬದುಕುವಂತಹ […]

ರಾಜ್ಯ

ಧಾರವಾಡದಲ್ಲಿ ಸೋಮವಾರ 279 ಕೋವಿಡ್, 9 ಸಾವು

11314 ಕೋವಿಡ್  ಪ್ರಕರಣಗಳು : 8678 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ  279 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 11314 ಕ್ಕೆ ಏರಿದೆ. ಇದುವರೆಗೆ 8678 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2312 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 325 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:* ಸುತಗಟ್ಟಿ […]

ಜಿಲ್ಲೆ

ಧಾರವಾಡದ ತಡಕೋಡ, ಗರಗ, ನರೇಂದ್ರ, ಕಣವಿ ಹೊನ್ನಾಪುರ ಸೇರಿ ಹಲವು ಹಳ್ಳಿ ಪಾಸಿಟಿವ್

ಈವರೆಗೆ 11035 ಕೋವಿಡ್  ಪ್ರಕರಣಗಳು 8381 ಜನ ಗುಣಮುಖ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ  300 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 11035 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 8381 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2338 ಪ್ರಕರಣಗಳು ಸಕ್ರಿಯವಾಗಿವೆ.  ಇದಲ್ಲದೆ, 74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 316 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಭಾನುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* […]

ರಾಜ್ಯ

ಧಾರವಾಡದಲ್ಲಿ ಭಾನುವಾರ ಮತ್ತೆ 300 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 300  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,048ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 316ಕ್ಕೆ ಏರಿದಂತಾಗಿದೆ.  ಭಾನುವಾರ ಜಿಲ್ಲೆಯಲ್ಲಿ 249 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 8369  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2363 […]

dharwad dc order
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 2342 ಪ್ರಕರಣ ಸಕ್ರಿಯ….!

ಒಟ್ಟು 10452 ಕೋವಿಡ್  ಪ್ರಕರಣಗಳ ಸಂಖ್ಯೆ  ಈವರೆಗೆ 7812 ಜನ ಗುಣಮುಖ   ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 299 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10452 ಕ್ಕೆ ಏರಿದೆ. ಇದುವರೆಗೆ 7812 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2342 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 298 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಸ್ಥಳಗಳು: *ಧಾರವಾಡ […]

ರಾಜ್ಯ

ಪಾಕಿಸ್ತಾನ, ನಮ್ಮ ಜೀನ್ಸ್ ಒಂದೇ ಎಂದ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ….!

ಧಾರವಾಡ prajakiran.com : ಕರೋನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರ ವಿಫಲವಾಗಿವೆ ಎಂದು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆದ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಈ ಯಡವಟ್ಟು ಮಾಡಿಕೊಂಡಿದ್ದಾರೆ.  ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಪ್ರತಿನಿತ್ಯ 70 ಸಾವಿರ ಕರೋನಾ ಕೇಸ್ […]

ರಾಜ್ಯ

ಧಾರವಾಡದಲ್ಲಿ ಗೋಡೆ ಕುಸಿದು ಇಬ್ಬರು ಮಕ್ಕಳಿಗೆ ಗಾಯ

ಧಾರವಾಡ prajakiran.com : ಧಾರವಾಡ ತಾಲೂಕಿನ ಬೋಗೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಮಳೆಯ ಹೊಡೆತಕ್ಕೆ ಮನೆಯ ಗೋಡೆಯೊಂದು ಕುಸಿದು ಬಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಹಲವಾರು ಕಡೆಗಳಲ್ಲಿ ಮನೆಗಳು ಕುಸಿದಿವೆ. ನಿನ್ನೆ ರಾತ್ರಿ ಮಕ್ಕಳು ಮಲಗಿದ್ದ ವೇಳೆ ಮನೆಯ ಗೋಡೆ ಆ ಮಕ್ಕಳ ಮೇಲೆ ಕುಸಿದು ಬಿದ್ದಿದೆ.  ಇದರಿಂದ 2 ವರ್ಷದ  ವಿಶ್ವನಾಥ್ ಕುರಿ ಮತ್ತು 4 ವರ್ಷದ ಯಲ್ಲಪ್ಪ ಕುರಿ […]