ಅಂತಾರಾಷ್ಟ್ರೀಯ

ವಿಜಯಪುರ ಯೋಧ ಜಮ್ಮು ಕಾಶ್ಮೀರದಲ್ಲಿ ಹುತಾತ್ಮ

ಶ್ರೀನಗರ Prajakiran.com : ವಿಜಯಪುರ ಜಿಲ್ಲೆಯ ಬಿಎಸ್ಎಫ್ ಯೋಧ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಅವಘಡಕ್ಕೆ ಸಿಲುಕಿ ಹುತಾತ್ಮರಾಗಿದ್ದಾರೆ. ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ 31 ವರ್ಷದ ಯೋಧ ಶಿವಾನಂದ ಬಡಿಗೇರ ಅವರೇ ಹುತಾತ್ಮರಾದ ಯೋಧರಾಗಿದ್ದಾರೆ. ಈ ಮೊದಲು ಅವರು ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸಿ ಆಬಳಿಕ ಜಮ್ಮು ಕಾಶ್ಮೀರಕ್ಕೆ  ನಿಯೋಜನೆಗೊಂಡಿದ್ದರು. ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಯೋಧ ಶಿವಾನಂದ ವಿಧಿವಶರಾಗಿದ್ದಾರೆ ಎಂದು […]

dharwad dc order
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 2342 ಪ್ರಕರಣ ಸಕ್ರಿಯ….!

ಒಟ್ಟು 10452 ಕೋವಿಡ್  ಪ್ರಕರಣಗಳ ಸಂಖ್ಯೆ  ಈವರೆಗೆ 7812 ಜನ ಗುಣಮುಖ   ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 299 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10452 ಕ್ಕೆ ಏರಿದೆ. ಇದುವರೆಗೆ 7812 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2342 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 298 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಸ್ಥಳಗಳು: *ಧಾರವಾಡ […]

ರಾಜ್ಯ

ಧಾರವಾಡದಲ್ಲಿ ಶುಕ್ರವಾರ 299 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ    299 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 10,458ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 298ಕ್ಕೆ ಏರಿದಂತಾಗಿದೆ.  ಶುಕ್ರವಾರ ಜಿಲ್ಲೆಯಲ್ಲಿ 565 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 7801  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2359 […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕಿಗೆ ಕರೋನಾ ಕಾಟ

ಧಾರವಾಡ ಕೋವಿಡ್ 8795 ಪ್ರಕರಣಗಳು : 6268 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಇಂದು  252 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 8795 ಕ್ಕೆ ಏರಿದೆ. ಇದುವರೆಗೆ 6268 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2266 ಪ್ರಕರಣಗಳು ಸಕ್ರಿಯವಾಗಿವೆ.  36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 261 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ನಾರಾಯಣಪುರ ಗಾರ್ಡನ್, […]

ರಾಜ್ಯ

ಧಾರವಾಡ ಜಿಲ್ಲೆಯ ಕಣವಿ ಹೊನ್ನಾಪುರ,ಶಲವಡಿ,ಗುಮ್ಮಗೋಳದಲ್ಲಿ ಕೋವಿಡ್

ಧಾರವಾಡ ಜಿಲ್ಲೆಯಲ್ಲಿ 6925  ಕೋವಿಡ್ ಪ್ರಕರಣ  : 4337 ಜನ ಗುಣಮುಖ   ಧಾರವಾಡ prajakian.com :  ಜಿಲ್ಲೆಯಲ್ಲಿ ಗುರುವಾರ  ಕೋವಿಡ್ 257 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 6925 ಕ್ಕೆ ಏರಿದೆ. ಇದುವರೆಗೆ 4337 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2374 ಪ್ರಕರಣಗಳು ಸಕ್ರಿಯವಾಗಿವೆ.  34 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 214ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ಶಿವಗಿರಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ 157 ಕರೋನಾ

ಕೋವಿಡ್ 6131 ಕ್ಕೇರಿದ ಪ್ರಕರಣಗಳು : 3517 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ  ಕೋವಿಡ್ 157 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 6131 ಕ್ಕೆ ಏರಿದೆ. ಇದುವರೆಗೆ 3517 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2417 ಪ್ರಕರಣಗಳು ಸಕ್ರಿಯವಾಗಿವೆ.  44 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 197 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಮವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ಮಾಳಮಡ್ಡಿ,ಗಾಂಧಿನಗರ,ತೇಜಸ್ವಿ ನಗರ,ಸಂಪಿಗೆ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 261 ಪಾಸಿಟಿವ್ ಪ್ರಕರಣ

ಧಾರವಾಡ ಕೋವಿಡ್ 5770 ಕ್ಕೇರಿದ ಪ್ರಕರಣಗಳು 3150 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com :  ಜಿಲ್ಲೆಯಲ್ಲಿ ಶನಿ  ಕೋವಿಡ್ 261 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 5770 ಕ್ಕೆ ಏರಿದೆ. ಇದುವರೆಗೆ 3150 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2433 ಪ್ರಕರಣಗಳು ಸಕ್ರಿಯವಾಗಿವೆ.  45 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 187 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*:ನೀರಲಕಟ್ಟಿ ಗ್ರಾಮ,ಟಿಕಾರೆ […]

ರಾಜ್ಯ

ಧಾರವಾಡದ ಹೆಬ್ಬಳ್ಳಿಯಲ್ಲಿ ನಾಮಕಾವಾಸ್ತೆ ಸೀಲ್ ಡೌನ್ ….!

ಧಾರವಾಡ prajakiran.com : ಕರೋನಾ ಸೋಂಕು ಧಾರವಾಡ ಜಿಲ್ಲೆಯ ಬಹುತೇಕ ಹಳ್ಳಿಗಳನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಆದರೆ ಅದರ ವಿರುದ್ದ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮಗಳಾಗುತ್ತಿಲ್ಲ ಎಂಬ ದೂರುಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಇದಕ್ಕೆ ಉತ್ತಮನಿರ್ದಶನವೆಂಬಂತೆಧಾರವಾಡದ ಹೆಬ್ಬಳ್ಳಿಯಲ್ಲಿ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಯಡವಟ್ಟು ಆಗಿದೆ. ಹೆಬ್ಬಳ್ಳಿ ಗ್ರಾಮದಲ್ಲಿ ಪಾಸಿಟಿವ್ ಬಂದ ವ್ಯಕ್ತಿ ಊರೆಲ್ಲಾ ಓಡಾಡಿದ ಮೇಲೆ ಆತನ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಲಾಗುತ್ತಿದೆ. ಅಲ್ಲದೆ, ಕೇಸ್ ಬಂದಿದ್ದು ಕಳೆದ ಬುಧವಾರ, ಆದರೆ ಅಡ್ಮೀಟ್ ಆಗಿ ಕೇವಲ ಎರಡು ದಿನಗಳಲ್ಲಿ […]

ಆಧ್ಯಾತ್ಮ

ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿ ಜಿಲ್ಲೆಯಲ್ಲಿ ಮುಂದುವರೆದ ಕರೋನಾ ಹಾವಳಿ

ಧಾರವಾಡ ಕೋವಿಡ್ 4644 ಕ್ಕೇರಿದ ಪ್ರಕರಣಗಳು : 2152 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಇಂದು 191 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 4644 ಕ್ಕೆ ಏರಿದೆ. ಇದುವರೆಗೆ 2152 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2347 ಪ್ರಕರಣಗಳು ಸಕ್ರಿಯವಾಗಿವೆ. 37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 155 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು: ಧಾರವಾಡ ತಾಲೂಕು: ಭೂಸಪ್ಪ […]