ಹುಬ್ಬಳ್ಳಿ prajakiran.com : ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಇಲಾಖೆ ವಿವಿಧ ಪ್ರಕರಣಗಳ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಅವಳಿ ನಗರದಲ್ಲಿ ಹೆಚ್ಚಾಗುತ್ತಿರುವ ಕೆಲವೊಂದು ಅಪರಾಧ ಚಟುವಟಿಕೆಗಳ ಮಾಹಿತಿ ಪಡೆದು ದಂಗು ಬಡೆದರು ಎನ್ನಲಾಗಿದೆ. ಅಲ್ಲದೆ, ಕೆಲವೊಂದು ಪ್ರಕರಣಗಳ ಕುರಿತು ವಿಶೇಷ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸುವಂತೆ ಚುರುಕು ಮುಟ್ಟಿಸಿದರು. ಇದಕ್ಕಾಗಿಯೇ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ, […]
Tag: hubli
ಧಾರವಾಡದಲ್ಲಿ ಮಂಗಳವಾರ 199 ಕರೋನಾ, 2 ಸಾವು
ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ 199 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 11512 ಕ್ಕೆ ಏರಿದೆ. ಇದುವರೆಗೆ 8914 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2271 ಪ್ರಕರಣಗಳು ಸಕ್ರಿಯವಾಗಿವೆ. 74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 327 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:* ಬೇಲೂರು ಗ್ರಾಮ, ಶ್ರೀನಗರ,ಹೆಬ್ಬಳ್ಳಿ ಗ್ರಾಮದ ಬುಧವಾರಪೇಟೆ,ಎಸ್ ಬಿಐ ಕಾಲೋನಿ,ತಡಕೋಡ ಗ್ರಾಮದ ತಿಮ್ಮಾಪುರ ಓಣಿ,ಜನತಾ ಪ್ಲಾಟ್, […]
ಧಾರವಾಡದ ತಡಕೋಡ, ಗರಗ, ನರೇಂದ್ರ, ಕಣವಿ ಹೊನ್ನಾಪುರ ಸೇರಿ ಹಲವು ಹಳ್ಳಿ ಪಾಸಿಟಿವ್
ಈವರೆಗೆ 11035 ಕೋವಿಡ್ ಪ್ರಕರಣಗಳು 8381 ಜನ ಗುಣಮುಖ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ 300 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 11035 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 8381 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2338 ಪ್ರಕರಣಗಳು ಸಕ್ರಿಯವಾಗಿವೆ. ಇದಲ್ಲದೆ, 74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 316 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಭಾನುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* […]
ಧಾರವಾಡದಲ್ಲಿ ಭಾನುವಾರ ಮತ್ತೆ 300 ಕರೋನಾ, 9 ಸಾವು
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 300 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,048ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 316ಕ್ಕೆ ಏರಿದಂತಾಗಿದೆ. ಭಾನುವಾರ ಜಿಲ್ಲೆಯಲ್ಲಿ 249 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 8369 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2363 […]
ಧಾರವಾಡದ ಮಾಳಾಪುರ, ಬಾರಾಕೋಟ್ರಿ, ಬನಶ್ರೀನಗರ, ಹಿರೇಮಠ ಓಣಿ, ಜಯನಗರಕ್ಕೂ ಕರೋನಾ
ಒಟ್ಟು 10736 ಕೋವಿಡ್ ಪ್ರಕರಣಗಳು : 8132 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ 290 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10736 ಕ್ಕೆ ಏರಿದೆ. ಇದುವರೆಗೆ 8132 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2297 ಪ್ರಕರಣಗಳು ಸಕ್ರಿಯವಾಗಿವೆ. 74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 307 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು:* ಮಾಳಾಪುರ,ಬಾರಾಕೋಟ್ರಿ,ಬನಶ್ರೀ […]
ಧಾರವಾಡದ ಕೆಲಗೇರಿ ಕೆರೆಯಲ್ಲಿ ನೂರಾರು ಪಿಓಪಿ ಗಣೇಶ ವಿಸರ್ಜನೆ….!
ಧಾರವಾಡ prajakiran.com : ಧಾರವಾಡದ ಕೆಲಗೇರಿ ಕೆರೆಯಲ್ಲಿ ಸಾರ್ವಜನಿಕ ಗಣೇಶ ವಿಸರ್ಜನೆ ನಿಷೇಧವಿದ್ದರೂ ಬುಧವಾರ ಒಂದೇ ದಿನ ನೂರಾರು ಸಂಖ್ಯೆಯ ಗಣಪತಿ ವಿಗ್ರಹಗಳು ವಿಸರ್ಜನೆಗೊಂಡಿರುವುದು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಪಿಓಪಿ ಹಾಗೂ ಮಣ್ಣಿನ ಗಣಪತಿಗಳಾದಿಯಾಗಿ, ಕೆರೆ ಆ ವಾರದಲ್ಲಿ ನಿರ್ಮಲ್ಯ ಮತ್ತು ಸುಟ್ಟ ಪಟಾಕಿ, ಬಾಣ, ಬಿರುಬುಗಳ ರಾಶಿಯೇ ಬಿದ್ದಿದೆ. ಬಿಯರ್ ಬಾಟಲಿಗಳಿಗೂ ದಂಡೆಯ ಮೇಲೆ ಕೊರತೆ ಇಲ್ಲ. ಇದಕ್ಕೆ ಹೇಳುವವರು, ಕೇಳುವವರು ಯಾರು ಇಲ್ಲದಂತಾಗಿದೆ ಎಂಬ ಮರುಕು ಉಂಟಾಗಿದೆ. ಈ ಬಾರಿ ಜಿಲ್ಲಾಡಳಿತ ಮತ್ತು ಮಾಲಿನ್ಯ […]
ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ : ಇಬ್ಬರು ಶಾರ್ಪ್ ಶೂಟರ್ ಅರೆಸ್ಟ್
ಹುಬ್ಬಳ್ಳಿ : ಹುಬ್ಬಳ್ಳಿಯ ಆಲ್ ತಾಜ್ ಹೋಟೆಲ್ ಬಳಿ ಹಾಡ ಹಗಲೇ ರೌಡಿ ಶೀಟರ್ ಫ್ರೂಟ್ ಇರ್ಫಾನ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಮುಂಬೈ ಮೂಲದ ಇಬ್ಬರು ಶಾರ್ಪ್ ಶೂಟರ್ ಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮುಂಬೈ ಪೊಲೀಸರು ಈ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಆಗಸ್ಟ್ ೭ ರಂದು ಹುಬ್ಬಳ್ಳಿಯಲ್ಲಿ ಫ್ರೂಟ್ ಇರ್ಫಾನ್ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಶಾರ್ಪ್ ಶೂಟರ್ ರಾಜೇಂದ್ರ ರಾವತ್, ರಾಜು ನೇಪಾಳಿ ಬಂಧಿತ ಶೂಟರ್ ಗಳು ಎಂದು ತಿಳಿದುಬಂದಿದೆ. ರಾಜೇಂದ್ರ ಮತ್ತು ರಾಜು […]
ಧಾರವಾಡದ ಚಿಕ್ಕಮಲ್ಲಿಗವಾಡ, ಮಿಶ್ರಿಕೋಟಿ, ಅಮರಗೋಳ, ಯಮನೂರಲ್ಲೂ ಕರೋನಾ
ಈವರೆಗೆ 9666 ಕೋವಿಡ್ ಪ್ರಕರಣ : 6977 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ 204 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ ಏರಿದೆ. ಇದುವರೆಗೆ 6977 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2408 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 281 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಲಕ್ಷ್ಮೀ ನಾರಾಯಣ ಗುಡಿ […]
ಧಾರವಾಡದಲ್ಲಿ ಮಂಗಳವಾರ 204 ಜನರಿಗೆ ಕರೋನಾ, 8 ಸಾವು
ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 204 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9670ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 281ಕ್ಕೆ ಏರಿದಂತಾಗಿದೆ. ಮಂಗಳವಾರ ಜಿಲ್ಲೆಯಲ್ಲಿ 213 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6971ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2418ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು […]
ಬೆಣ್ಣೆಹಳ್ಳ ನೀರಿನ ರಭಸಕ್ಕೆ ತೇಲಿ ಹೋದ ಇಬ್ಬರ ಸಾವು …!
ಹುಬ್ಬಳ್ಳಿ prajakiran.com : ಬೆಣ್ಣೆಹಳ್ಳ ದಾಟುತ್ತಿದ್ದ ಇಬ್ಬರು ನೀರಿನ ಸೆಳವಿನಲ್ಲಿ ಸಿಲುಕಿ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದ ಬಳಿಭಾನುವಾರ ಸಂಜೆ ಸಂಭವಿಸಿದೆ. ಅಣ್ಣಿಗೇರಿ ತಾಲೂಕಿನ ಬಲ್ಲರವಾಡ ಗ್ರಾಮದ ಶ್ರೀಕಾಂತ ವೆಂಕರಡ್ಡಿ ಇನಾಮತಿ (65), ದೇವೇಂದ್ರಪ್ಪ ಮಾದರ (55) ಎಂಬುವರೇ ಮೃತ ದುರ್ದೈವಿಗಳು. ಇವರು ಹೆಬಸೂರಿನಿಂದ ಬಲ್ಲರವಾಡ ಗ್ರಾಮಕ್ಕೆ ಒಳರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ ಬೆಣ್ಣೆಹಳ್ಳ ದಾಟುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಮತ್ತು ಪೊಲೀಸರು ಒಂದು ಗಂಟೆಗೂ ಅಧಿಕಕಾಲ ಕಾರ್ಯಾಚರಣೆ ನಡೆಸಿ […]