ಅಪರಾಧ

ಧಾರವಾಡದಲ್ಲಿ ಕೊಲೆ ಬೆದರಿಕೆ ಹಾಕಿದ ಇಬ್ಬರು ಅಂದರ್

ಧಾರವಾಡ prajakiran.com : ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಕಮಲಾಪುರದ ಮಹ್ಮದಜಾಫರ್ ಪೀರಜಾದೆ (38), ಹಾವೇರಿಪೇಟೆಯ ಮಹ್ಮದಆಸೀಫ ಮುಲ್ಲಾ (25) ಬಂಧಿತರು. ಬಂಧಿತರ ಪೈಕಿ ಒಬ್ಬ ತಾನು ಫ್ರುಟ್ ಇರ್ಫಾನ್ ಬಾಡಿ ಗಾರ್ಡ್ ಎಂದು ಹೇಳಿಕೊಂಡು, ಮೋಸದಿಂದ ಇರ್ಫಾನ್ ಮೇಲೆ ಹಲ್ಲೆ ನಡೆಸಿದ್ದೀರಿ, ನಾನು ನಿಮ್ಮನ್ನು ನೇರವಾಗಿ ಹೊಡೆಯುತ್ತೇನೆ ಎಂದು ಹೇಳಿ ಸೆ. 4ರಂದು ಸಂಭಾಷಣೆ ಮಾಡಿ ಹರಿಬಿಟ್ಟಿದ್ದಾನೆ. ಈ ಕುರಿತು ಧಾರವಾಡದ ಉಪನಗರ ಪೊಲೀಸ್ […]

ಅಪರಾಧ

ಗದಗನಲ್ಲಿ ಟ್ಯಾಂಕರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

ಗದಗ prajakiran.com : ಚಾಲಕನ ಅಜಾಗರೂಕತೆಯಿಂದ ಟ್ಯಾಂಕರ್ ವಾಹನ ಡಿಕ್ಕಿ ಹೊಡೆದು ೨೦ ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ೧೦ಕ್ಕೂ ಹೆಚ್ಚು ಕುರಿಗಳಿಗೆ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೊಸಡಂಬಳ ಹಾಗೂ ಕದಂಪುರ ಮಧ್ಯೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೊಡಿ‌ ತಾಲೂಕಿನ ಹನುಮಂತ ಪೂಜಾರ ಎಂಬ ಮಾಲಿಕನಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ರಾತ್ರಿವೇಳೆ ಕುರಿಗಳು ರಸ್ತೆ ದಾಟುವ ವೇಳೆ ಗದಗ ನಿಂದ ಮುಂಡರಗಿ ಕಡೆಗೆ ವೇಗವಾಗಿ ಹೊರಟಿದ್ದ ಟ್ಯಾಂಕರ್ ವಾಹನದಿಂದ ಕುರಿಗಳ ಮಾರಣಹೋಮ ದುರ್ಘಟನೆ […]

ಅಪರಾಧ

ಡ್ರಗ್ಸ್ ಜಾಲ : ನಟಿಯರ ನಂಟು ಹೊಂದಿದ ಇಬ್ಬರ ಬಂಧನ

ಬೆಂಗಳೂರು prajakiran.com : ಸಿಸಿಬಿ ಪೊಲೀಸ್ ತಂಡ ಒಂದು ತಿಂಗಳಿಂದ ಡ್ರಗ್ಸ್ ಜಾಲದ ಮಾಹಿತಿ ಆಧರಿಸಿ ನಿರಂತರ ತನಿಖೆ ನಡೆಸುತ್ತಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ವಿವರಿಸಿದರು. ಅವರು ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಕೂಡ ಗಾಂಜಾ ಕೇಸ್ ಪತ್ತೆ ಮಾಡಿದ್ದರು ಎಂದರು. ಆರ್ ಟಿ ಒ ಜಯನಗರ ಕಚೇರಿಯಲ್ಲಿ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿಶಂಕರ್  ನಟಿ ಜೊತೆ ಸಂಪರ್ಕ ಇದೆ ಎಂಬುದು ಪತ್ತೆಯಾಗಿದೆ. ಆತನ ಮೇಲೆ ನಿಗಾ ಇಟ್ಟು […]

ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕಾಗಿ ಜಂಟಿ ತಂಡ

ಬೆಂಗಳೂರು prajakiran.com : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ @CPBlr ಹಾಗೂ ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ  ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಸೋಮವಾರ ಬೆಂಗಳೂರಿನಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಸಮಗ್ರವಾಗಿ ಚರ್ಚಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ಕುರಿತು ಗಂಭೀರವಾಗಿ ಸಮಾಲೋಚನೆ ನಡೆಸಿದಅವರು ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ […]

ಅಪರಾಧ

ಹುಬ್ಬಳ್ಳಿ ಪೊಲೀಸ್ ಹೆಸರಿನಲ್ಲಿ ರಾಯಲ್ ಎನ್ ಫೀಲ್ಡ್ ಎಸ್ಕೇಪ್ …!

ಹುಬ್ಬಳ್ಳಿ prajakiran.com : ರಸ್ತೆಯಲ್ಲಿ ನಿಂತಿದ್ದಕ್ಕೆ ಐದನೂರು ರೂ. ದಂಡ ಕಟ್ಟು ಎಂದು ಪೊಲೀಸರ ಸೋಗಿನಲ್ಲಿ ಖದೀಮನೊಬ್ಬ ಕೇಳಿದ್ದಾನೆ. ಆತ ನಾನೇನು ತಪ್ಪು ಮಾಡಿಲ್ಲ. ದಂಡ ಯಾವುದಕ್ಕೆ ಕಟ್ಟಬೇಕು ಎಂದು ಹೇಳಿದ್ದಾನೆ. ಆಗ ದಂಡ ಕಟ್ಟಲಾಗದಿದ್ದರೇ ಹುಬ್ಬಳ್ಳಿ ಉಪನಗರ ಪೊಲೀಸ್‌ ಠಾಣೆಗೆ ಬಂದು ದಂಡ ಕಟ್ಟಿ ಬೈಕ್‌ ಬಿಡಿಸಿಕೋ ಎಂದು ಹೇಳಿ ಬೈಕ್‌ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಂತರ ಠಾಣೆಗೆ ಹೋಗಿ ವಿಚಾರಣೆ ಮಾಡಿದರೆ, ಅಲ್ಲಿಗೆ ಯಾವುದೇ ಬೈಕ್‌ ಪೊಲೀಸ್ ಠಾಣೆಗೆ ಬಂದಿಲ್ಲ. ನಮ್ಮ ಸಿಬ್ಬಂದಿಯೂ ಆ […]

ಅಪರಾಧ

ಗದಗನಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ 26 ಮೊಬೈಲ್ ಹಸ್ತಾಂತರ

ಮಂಜುನಾಥಎಸ್.ರಾಠೋಡ ಗದಗ prajakiran.com : ಮೊಬೈಲ್ ಒಮ್ಮೆ ಕಳೆದುಕೊಂಡರೆ ಮತ್ತೇ ಮೂಲ ಮಾಲೀಕರಿಗೆ ಸಿಗುವುದು ಬಲು ಅಪರೂಪ. ಆದರೆ ಗದಗ ಜಿಲ್ಲೆಯ ಗಜೇಂದ್ರಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 26 ಮೋಬೈಲ್ ಗಳನ್ನು ಪೊಲೀಸರು ಮೂಲ ಮಾಲೀಕರಿಗೆ ಹಸ್ತಾಂತರಿಸಿ ಗಮನ ಸೆಳೆದಿದ್ದಾರೆ. ಹೌದು ಇದು ಅಚ್ಚರಿಯಾದ್ರೂ ಸತ್ಯ. ಅಂದಾಜು ಕಿಮ್ಮತ್ತು ರೂ. 3,18,000/- ಮೌಲ್ಯದ ವಿವಿಧ ಕಂಪನಿಯ ಮೋಬೈಲ್ ಗಳನ್ನು ಪತ್ತೆ ಹಚ್ಚಿ ಮಾಲೀಕರಿಗೆ ಎಸ್ಪಿ ಯತೀಶ. ಎನ್. ಒಪ್ಪಿಸಿದರು. ಈ ವೇಳೆ ಪಿಎಸ್ಐ […]

ರಾಜ್ಯ

ಬಿಜೆಪಿ ಮುಖಂಡನಿಂದ ಎರಡನೇ ಹೆಂಡತಿ ಮೇಲೆ ಮತ್ತೆ ಮಾರಣಾಂತಿಕ ಹಲ್ಲೆ….!

ಹುಬ್ಬಳ್ಳಿ prajakiran.com : ಹಿಂದೊಮ್ಮೆ ತನ್ನ 27 ಲಕ್ಷ ಮರಳಿಸುವಂತೆ ಕೇಳಲು ಹೋದ ಎರಡನೇ ಹಂಡತಿಯನ್ನು ಓಣಿಯಲ್ಲಿಯೇ ಓಡಾಡಿಸಿ ಬಡಿದಿದ್ದ ಬಿಜೆಪಿ ಮುಖಂಡ ಬಸವರಾಜ ಕೆಲಗೇರಿ ಇದೀಗ ಮತ್ತೊಮ್ಮೆತನ್ನ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಶನಿವಾರ ತನ್ನ ಮಗಳ ಕಾಲೇಜ್ ಶಿಕ್ಷಣಕ್ಕಾಗಿ ಹಣ ನೀಡುವಂತೆ ಕೇಳಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದರಿಂದಾಗಿ ರಕ್ತಸಿಕ್ತಗೊಂಡ ಮಹಿಳೆ ಅನಿತಾ ಕೋಮಾ ಸ್ಥಿತಿಗೆ ಹೋಗಿದ್ದಾಳೆ. ಅವಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಷ್ಟೆಲ್ಲಾ ಅವಾಂತರವಾದರೂ ಹುಬ್ಬಳ್ಳಿ ಪೊಲೀಸರು […]

ಅಂತಾರಾಷ್ಟ್ರೀಯ

ಬೆಂಗಳೂರು ಗಲಭೆಗೆ ಉಗ್ರ ನಂಟು

ಬೆಂಗಳೂರು prajakiran.com : ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಗಲಭೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಲ್ ಹಿಂದ್ ಉಗ್ರ ಸಂಘಟನೆ ನಂಟು ಇರುವುದು ಪತ್ತೆಯಾಗಿದೆ. ಈ ಸಂಬಂಧ ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಹೊಂದಿದ್ದ ಸಮೀಯುದ್ದೀನ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಬಾವಿ ನಿವಾಸಿಯಾದ ಈತ ಮಂಗಳವಾರ ರಾತ್ರಿ ನಡೆದ ಗಲಭೆಯಲ್ಲಿ ಪ್ರಮುಖ ಆರೋಪಿ ಎಸ್ ಡಿಪಿಐ ಪಕ್ಷದ ಮುಜಾಮಿಲ್ ಪಾಷಾ ಜತೆ ಕೈಜೋಡಿಸಿದ್ದ ಪ್ರತಿಭಟನೆ, ಸಂಚು, ಗಲಭೆಯಲ್ಲೂ ಈತನ ಪಾತ್ರವಿತ್ತು […]

ಅಪರಾಧ

ಪತ್ನಿ ಕೊಲೆ ಮಾಡಿದ ಪಾಪಿ ಪತಿ ಅಂದರ್ …!

ಹುಬ್ಬಳ್ಳಿ prajakiran.com : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಹೊರವಲಯದಲ್ಲಿ ಶನಿವಾರ ನಡೆದಿದೆ. ದೇವರಗುಡಿಹಾಳ ಗ್ರಾಮದ ವಿದ್ಯಾ ಕೇಶಪ್ಪನವರ ಕೊಲೆಯಾದ ಮಹಿಳೆಯಾಗಿದ್ದಾಳೆ. ಔಷಧಿ ಕೊಡಿಸುವುದಾಗಿ ಹೇಳಿ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದ ಪತಿ ನಿಂಗಪ್ಪ ಕೇಶಪ್ಪನವರ, ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ರಾಜ್ಯ

ಬೆಂಗಳೂರಿನ ಗಲಾಟೆ ಪ್ರದೇಶದಲ್ಲಿ ನಿಷೇಧಾಜ್ಞೆ ವಿಸ್ತರಣೆ

ಬೆಂಗಳೂರು prajakiran.com : ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಆ. 18 ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144ರಕಲಂ ಅನ್ವಯ ನಿಷೇಧಾಜ್ಞೆ ಮುಂದುವರೆಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಮುಂಜಾಗ್ರತ ಕ್ರಮವಾಗಿ ಘಟನಾ ಸ್ಥಳಕ್ಕೆ ಡಿಸಿಪಿ ಶರಣಪ್ಪ ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಧಿತ ನವೀನ್ ಮನೆ ಬಳಿ ಭದ್ರತೆ ಪರಿಶೀಲನೆ ನಡೆಸಿದರು. ಬಳಿಕ […]