
ಎಲ್ಲಾ
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ವಿಸ್ತರಿಸದಿದ್ದಲ್ಲಿ ಹೋರಾಟ : ಇಸ್ಮಾಯಿಲ್ ತಮಟಗಾರ ಎಚ್ಚರಿಕೆ
ಧಾರವಾಡ : ಮಹಾರಾಷ್ಟ್ರದ ಥಾಣೆಯಿಂದ ಚೆನ್ನೈವರೆಗಿನ ೧,೨೩೫ ಕಿ.ಮೀ. ಉದ್ದದ ಸುವರ್ಣ ಚತುಷ್ಪಥ ರಸ್ತೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಿಂದ ಧಾರವಾಡದ ನರೇಂದ್ರ ಕ್ರಾಸ್ವರೆಗಿನ ೨೯.೦೪ ಕಿ.ಮೀ. ಉದ್ದನೇ ರಸ್ತೆ ಮಾತ್ರ ಕಿರಿದಾದ ರಸ್ತೆಯಾಗಿದೆ. ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಸಂಸ್ಥೆ ನಿರ್ಮಿಸಿರುವ ಈ ರಸ್ತೆ ಇಲ್ಲಿಯವರೆಗೂ ೪೫೦ ಹೆಚ್ಚು ಜನರ ಬಲಿ ಪಡೆದಿದ್ದು, ಕೂಡಲೇ ಇದನ್ನು ವಿಸ್ತರಿಸಲು ಧಾರವಾಡ ಅಂಜುಮನ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಆಗ್ರಹಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಧ್ಯೆ ಬೈಪಾಸ್ ರಸ್ತೆಗೆ ಪ್ರಸಕ್ತ ಸಂಚಾರ ದಟ್ಟಣೆ ಲಕ್ಷದಲ್ಲಿಟ್ಟುಕೊಂಡಲ್ಲಿ […]
raichur formers trouble
prajakiran add

prajakiran.com
prajakiran add

ಇತ್ತೀಚಿನ ಪೋಸ್ಟ್
ಧಾರವಾಡದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಅಂದರ್
Posted on Author PK Team
ದಾವಣಗೆರೆ ಟೂ ಗೋವಾ ದುರಂತ ಅಂತ್ಯ ಕಂಡವರ ವಿವರ
Posted on Author PK Team