ಎಲ್ಲಾ

ಅಂತಾರಾಷ್ಟ್ರೀಯ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೋದಿ ಮಿತ್ರರ ಆಸ್ತಿ ದಿಢೀರ್‌ ಏರಿಕೆಯ ಹಿಂದಿನ ಸತ್ಯ ಬಯಲು…!

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ. ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್‌ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಢುಗಿದ್ದಾರೆ ಇದಕ್ಕೆ ಸಾಕ್ಷಿ ಇಲ್ಲಿದೆ: […]

error: Content is protected !!