ನವದೆಹೆಲಿ prajakiran.com : ದೆಹಲಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕು ನಿಯಂತ್ರಿಸಲು ಮತ್ತೆ ಒಂದು ವಾರ ಲಾಕ್ ಡೌನ್ ಮಾಡಲಾಗುವುದೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಕಳೆದ ವಾರ ಘೋಷಣೆಯಾಗಿದ್ದ ಲಾಕ್ಡೌನ್ ನಾಳೆ ಮುಕ್ತಾಯವಾಗಲಿದೆ. ಅದು ಅಲ್ಲದೇ ನಿನ್ನೆ ಒಂದೇ ದಿದಲ್ಲಿ 347 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಕಾರಣದಿಂದ ಇದೀಗ ಮತ್ತೇ ಮೇ.3ರ ವರೆಗೆ ಲಾಕ್ಡೌನ್ ಮುಂದುವರೆಯಲಿದೆ ಎಂದಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಕೇಂದ್ರ ಹಾಗೂ […]
*ರೈತರ ಸಾಲ ಮನ್ನಾ ಮಾಡದ ಮೋದಿಯವರಿಂದ ಬಂಡವಾಳಶಾಹಿಗಳ ಸಾಲ ಮನ್ನಾ* *ವಿಜಯಪುರ ಪ್ರಜಾಕಿರಣ. ಕಾಮ್ ಏ. 26 : ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ […]
ಧಾರವಾಡ prajakiran.com : ಭಾರತೀಯ ಸೇನೆಯ ಏಟ್ ಗೋರ್ಖಾ ರೆಜಮೆಂಟ್ ನ ಲೆಫ್ಟಿನಂಟ್ ಆಗಿ ಧಾರವಾಡದ 23ರ ಕುವರ ಆಯ್ಕೆಯಾಗುವ ಮೂಲಕ ಎಲ್ಲರ ಗಮನಸೆಳೆದಿದ್ದು, ಆ ಮೂಲಕ ಇತರ ಯುವಕರಿಗೆ ಮಾದರಿಯಾಗಿದ್ದಾರೆ. ಧಾರವಾಡದ ವಿನೋದ ಕಾಪಶಿ, ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲ್ಯೂ ಆಗಿ ಹಾಗೂ ಶಿಕ್ಷಣದಲ್ಲಿ ಉತ್ತಮ ಫಲಿತಾಂಶ ಮಾಡಿದ್ದ. ವಿನೋದ್ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಹಾಗೂ ಬಿಎ ಪದವಿಯನ್ನು ಉಚಿತವಾಗಿ ಪಡೆದು, 2019 ರಲ್ಲಿ ಸಿಡಿಎಸ್ಇ ಪರೀಕ್ಷೆ ಬರೆದು ಪಾಸಾಗಿ ಇದೀಗ ಭಾರತೀಯ ಸೇನೆಯ ಏಟ್ […]