ಕೇವಲ ೫ ಗಂಟೆಗಳಲ್ಲಿ ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಬೃಹತ್ ಕಲಾಕೃತಿ
* ಜನಜಾಗೃತಿ ಸಂಘದಿAದ ಆಯೋಜನೆ * ಕಲಾವಿದ ಮಂಜುನಾಥ ಹಿರೇಮಠ ಅವರ ಕೈ ಚಳಕ
ಧಾರವಾಡ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಪ್ರಯುಕ್ತ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ನೇತೃತ್ವದಲ್ಲಿ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮಕ್ಕೆ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ, ಹಾಗೂ ಅವರ ಮಕ್ಕಳಾದ ಕಾಂತೇಶ ಹಾಗೂ ವಿನಾಯಕ ಕೈ ಚಳಕದಲ್ಲಿ ೫ ಗಂಟೆಗಳಲ್ಲಿ ಸ್ವಾಮಿ ವಿವೇಕಾನಂದರ ಬೃಹತ್ ಮರಳಿನ ಕಲಾಕೃತಿ ಅರಳಿತು.
ಆನಂತರ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವg ಹಾಗೂ ಅವರ ಧರ್ಮಪತ್ನಿ ಸುಮಂಗಲಾ ಕೊರವರ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಧನ್ಯತಾ ಭಾವ ಮೆರೆದರು.
ಆ ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿಯವರು ಸ್ವಾಮಿ ವಿವೇಕಾನಂದರು ಹಾಗೂ ನೇತಾಜಿ ಸುಭಾಸಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನಾಗರಾಜ ಕಿರಣಗಿ, ಬಸವಣೆಪ್ಪ ಕಮತಿ, ಆನಂದ ಪಾಟೀಲ, ಶಿವಾಜಿ ಪವಾರ, ಮಹಾಂತೇಶ ಪಾಟೀಲ ಸೇರಿದಂತೆ ಬಡಾವಣೆಯ ಗುರು ಹಿರಿಯರು ಉಪಸ್ಥಿತರಿದ್ದರು.
* ಜನಜಾಗೃತಿ ಸಂಘದಿAದ ಆಯೋಜನೆ * ಕಲಾವಿದ ಮಂಜುನಾಥ ಹಿರೇಮಠ ಅವರ ಕೈ ಚಳಕ
ಧಾರವಾಡ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಪ್ರಯುಕ್ತ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ನೇತೃತ್ವದಲ್ಲಿ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮಕ್ಕೆ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ, ಹಾಗೂ ಅವರ ಮಕ್ಕಳಾದ ಕಾಂತೇಶ ಹಾಗೂ ವಿನಾಯಕ ಕೈ ಚಳಕದಲ್ಲಿ ೫ ಗಂಟೆಗಳಲ್ಲಿ ಸ್ವಾಮಿ ವಿವೇಕಾನಂದರ ಬೃಹತ್ ಮರಳಿನ ಕಲಾಕೃತಿ ಅರಳಿತು.
ಆನಂತರ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವg ಹಾಗೂ ಅವರ ಧರ್ಮಪತ್ನಿ ಸುಮಂಗಲಾ ಕೊರವರ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಧನ್ಯತಾ ಭಾವ ಮೆರೆದರು.
ಆ ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿಯವರು ಸ್ವಾಮಿ ವಿವೇಕಾನಂದರು ಹಾಗೂ ನೇತಾಜಿ ಸುಭಾಸಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನಾಗರಾಜ ಕಿರಣಗಿ, ಬಸವಣೆಪ್ಪ ಕಮತಿ, ಆನಂದ ಪಾಟೀಲ, ಶಿವಾಜಿ ಪವಾರ, ಮಹಾಂತೇಶ ಪಾಟೀಲ ಸೇರಿದಂತೆ ಬಡಾವಣೆಯ ಗುರು ಹಿರಿಯರು ಉಪಸ್ಥಿತರಿದ್ದರು.
Share on:
WhatsApp