ರಾಜ್ಯ

ಬಾಕಿ ಇರುವ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :

ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ UUCMS ತಂತ್ರಾಶದ ಲೋಪ ದೋಷಗಳನ್ನು ಬಗೆಹರಿಸಲು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು‌

ಈಗಾಗಲೇ ನಡೆದಿರುವ ಪರೀಕ್ಷೆಗಳ ಮೌಲ್ಯ ಮಾಪನವನ್ನು ನಡೆಸಿ ಕೂಡಲೇ ಫಲಿತಾಂಶವನ್ನು ನೀಡುವ ಅಗತ್ಯವಿದೆ ಎಂದು ಆಗ್ರಹಿಸಿದರು.

ಮೊದಲ ವರ್ಷದ ಫಲತಾಂಶ ತಿಳಿಯದೆ ವಿಿದ್ಯಾರ್ಥಿಗಳು ಗೊಂದಲದಲ್ಲಿ ಇರುವಂತಾಗಿದೆ ಎಂದು ದೂರಿದರು.

ಕಳೆದ ಎರಡು ವರ್ಷಗಳಿಂದ ತಾಂತ್ರಿಕ ದೋಷದಿಂದ ಹಲವು ವಿದ್ಯಾರ್ಥಿಗಳಿಗೆ ಇನ್ನು ವಿದ್ಯಾರ್ಥಿ ವೇತನ ದೊರತಿಲ್ಲ.

ರಾಜ್ಯ ಸರ್ಕಾರ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ವಿದ್ಯಾರ್ಥಿಗಳು ಈಗಾಗಲೇ ತಮ್ಮ ಕಾಲೇಜು ಶುಲ್ಕವನ್ನು ಪಾವತಿಸಿದ್ದು, ಸಮಸ್ಯೆಯನ್ನು ಬಗಹರಿಸಬೇಕು ಎಂದು ಆಗ್ರಹಿಸಿದರು.

*ವರದಿ ಕಿರಣಗೌಡ ಉ ತುಪ್ಪದಗೌಡ್ರ ಹುಬ್ಬಳ್ಳಿ*

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *