prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಪರಾಧ

ಧಾರವಾಡದ ಇಟ್ಟಿಗಟ್ಟಿ ಬಳಿ ಲಾರಿ-ಬೈಕ್ ಮಧ್ಯೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು….!

ಧಾರವಾಡ ಪ್ರಜಾಕಿರಣ.ಕಾಮ್ : ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ‌ಘಟನೆ ತಾಲೂಕಿನ ಇಟಿಗಟ್ಟಿ ಬಳಿ ಹು-ಧಾ ಬೈಪಾಸ್ ರಸ್ತೆಯಲ್ಲಿ ಇಂದು‌ ಮುಂಜಾನೆ ಸಂಭವಿಸಿದೆ. ಧಾರವಾಡ ಲಕ್ಷ್ಮೀ ಸಿಂಗನಕೇರಿ ನಿವಾಸಿಗಳಾದ ಭೀಮರಾವ ಶಂಕರ ಗೋಸಾವಿ (38) ಮತ್ತು ಏಕನಾಥ ರಡ್ಡಿ ಗೋಸಾವಿ (42) ಮೃತಪಟ್ಟವರು. ಬೆಳಗ್ಗೆ ಧಾರವಾಡ ಕಡೆಯಿಂದ ಹುಬ್ಬಳ್ಳಿಯತ್ತ ಇಬ್ಬರೂ ಬೈಕ್ ಮೇಲೆ‌ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ‌ ಹೊಡೆದಿದೆ ಎಂದು‌ ಗೊತ್ತಾಗಿದೆ. ಸಿಪಿಐ ಪಂಚಯ್ಯ […]

ರಾಜ್ಯ

ರಾಜ್ಯದ ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಮಹತ್ವದ ಮೀಸಲಾತಿ

ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದಲ್ಲಿ ಚುನಾವಣೆಯಲ್ಲಿ ಸಮೀಪಿಸುತ್ತಿದ್ದಂತೆ ನಿನ್ನೆ ನಡೆದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಪ್ರಬಲ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮಹತ್ವದ ಮೀಸಲಾತಿ ಪ್ರಕಟಿಸಿದ್ದಾರೆ. ಅವರು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 2C ಪ್ರವರ್ಗದಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಇದ್ದ ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಲಿಂಗಾಯತ ಸಮುದಾಯಕ್ಕೆ 3 ಬಿ ಯಿಂದ 2 dಗೆ ತರಲಾಗಿದ್ದು, ಈ ಹಿಂದೆ […]

ಅಂತಾರಾಷ್ಟ್ರೀಯ

ಮೋದಿ ಹೆಸರಿನವರೆಲ್ಲರೂ ಕಳ್ಳರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಸಂಸದ ಸ್ಥಾನದಿಂದ ಅನರ್ಹ

ನವದೆಹಲಿ ಪ್ರಜಾಕಿರಣ.ಕಾಮ್ :  ಮೋದಿ ಹೆಸರಿನ ಎಲ್ಲರೂ ಕಳ್ಳರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದರಾಗಿರುವ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ಹಾಗೂ ಹಾಗೂ 15 ಸಾವಿರ ದಂಡ ವಿಧಿಸಿದೆ. ಇದರ ಬೆನ್ನಲ್ಲಿಯೇ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.  ಸೂರತ್‌ ಕೋರ್ಟ್‌ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲಿಯೇ ರಾಹುಲ್‌ ಗಾಂಧಿ ಜಾಮೀನು ಪಡೆದು ದೆಹಲಿಗೆ ವಾಪಸಾಗಿದ್ದರು. ಆದರೆ, ಜನಪ್ರತಿನಿಧಿ ಕಾಯ್ದೆ […]

ರಾಜ್ಯ

ಧಾರವಾಡದ ಹೊಸತೇಗೂರ ಚೆಕ್ ಪೊಸ್ಟ್‌ನಲ್ಲಿ ಕಾರಿನಲ್ಲಿದ್ದ 53 ಲಕ್ಷ ಹಣ ಪತ್ತೆ….!?

ಧಾರವಾಡ ಪ್ರಜಾಕಿರಣ. ಕಾಮ್ : ಧಾರವಾಡ ತಾಲೂಕಿನ ಹೊಸತೇಗೂರ ಗ್ರಾಮದ ಬಳಿಯ ಚೆಕ್ ಪೊಸ್ಟ್‌ನಲ್ಲಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಗರಗ ಪೊಲೀಸರು ಬಂಧಿಸಿದ್ದಾರೆ. ಸಂಜೀವ ಹಿರೇಮಠ ಎಂಬಾತ ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಇನ್ನೋವಾ ಕಾರಿನಲ್ಲಿ ಹೊರಟಿದ್ದ. ಆತನ ಕಾರಿನ ಡಿಕ್ಕಿಯಲ್ಲಿ 53 ಲಕ್ಷ ರೂ. ನಗದು ಹಣವನ್ನು ಸಾಗಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಚೆಕ್ ಪೊಸ್ಟ್ ನಲ್ಲಿ ತಡೆದು ಹಣವನ್ನು ವಶಕ್ಕೆ ಪಡೆದು ಆತನ ಬಗ್ಗೆ ಹಾಗೂ ಹಣಕಾಸು ಕುರಿತು […]

ರಾಜ್ಯ

ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಮತ್ತೆ ಹೋರಾಟ ಆರಂಭಿಸಿದ ನೀರು ಸರಬರಾಜು ನೌಕರರು

ಹುಬ್ಬಳ್ಳಿ-ಧಾರವಾಡ ಪ್ರಜಾಕಿರಣ.ಕಾಮ್ :  ನೀರು ಸರಬರಾಜು 358 ನೌಕರರ ಮರುನೇಮಕ ಹಾಗೂ ನಾಲ್ಕು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಶುಕ್ರವಾರ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ನೀರು ಸರಬರಾಜು ನೌಕರರು ಮತ್ತೆ ಹೋರಾಟ ಆರಂಭಿಸಿದರು. ಫೆ.28 ರಂದು ಮಹಾನಗರ ಪಾಲಿಕೆ ಆಯುಕ್ತರು ಮತ್ತು ಶಾಸಕರಾದ ಅರವಿಂದ ಬೆಲ್ಲದ ಅವರು ೩೦ ದಿನಗಳ ಸರಣಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಬಂದು ನಮ್ಮ ಬೇಡಿಕೆಯ ಭಾಗವಾಗಿ ಮೊದಲ ಹಂತದಲ್ಲಿ 82 ನೌಕರರನ್ನು ಮತ್ತು ಇನ್ನುಳಿದ ನೌಕರರನ್ನು ಹಂತ […]

ಅಂತಾರಾಷ್ಟ್ರೀಯ

ಧಾರವಾಡದ ಮಹಾನಗರ ಪಾಲಿಕೆ ಕಚೇರಿ ಎದುರು ಎಲ್ ಆಂಡ್ ಟಿ ಕಂಪನಿ ಇಂಜಿನಿಯರ್ ಶವವಿಟ್ಟು ಪ್ರತಿಭಟನೆ‌…!

ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ, ನಾಗರಾಜ ಕಿರಣಗಿ ನೇತೃತ್ವದಲ್ಲಿ  ಘೋಷಣೆ ಕೂಗಿ ತೀವ್ರ ಆಕ್ರೋಶ ಸಾವಿನ ಹೊಣೆ ಹೊರಲು ಎಲ್ ಆಂಡ್ ಟಿ ಕಂಪನಿ, ಮಹಾನಗರ ಪಾಲಿಕೆ, ಕೆ ಯು ಐ ಡಿ ಎಫ್ ಸಿಗೆ ಆಗ್ರಹ ಶವ ಹೊತ್ತ ಅಂಬುಲೆನ್ಸ್ ಸಮೇತ ಒಂದು ಗಂಟೆಗೂ ಅಧಿಕ ಕಾಲ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ಧಾರವಾಡ ಪ್ರಜಾಕಿರಣ.ಕಾಮ್ : ಕಳೆದ ಎರಡು ವರ್ಷಗಳಿಂದ ಎಲ್ ಆ್ಯಂಡ್ ಟಿ ಕಂಪನಿ ನೀರು ಸರಬರಾಜು ವ್ಯವಸ್ಥೆ ನೋಡಿಕೊಳ್ಳುತ್ತಿದ್ದ ಇಂಜಿನೀಯರ್‌ವೊಬ್ಬರು […]

ರಾಜ್ಯ

ಧಾರವಾಡದ ಮುರುಘಾಮಠ ಬಳಿ ಒಡೆದ ಕುಡಿಯುವ ನೀರಿನ ಪೈಪಲೈನ್ : ಬೆಳ್ಳಂ ಬೆಳಗ್ಗೆ ನೀರಿನ ರಭಸ ಕಂಡು ಬೆಚ್ಚಿ ಬಿದ್ದು, ಓಡಿಹೋದ ಜನತೆ

  ಹೋಟೆಲ್ ಒಳಗೆ ನುಗ್ಗಿದ ನೀರು ಧಾರವಾಡ ಪ್ರಜಾಕಿರಣ.ಕಾಮ್ : ಇಲ್ಲಿಯ ಮುರುಘಾಮಠ ಬಳಿ ಇರುವ ಸವದತ್ತಿ ರೋಡ್ ಹತ್ತಿರ ಮಲಪ್ರಭಾ ಕುಡಿಯುವ ನೀರಿನ ಪೈಪಲೈನ್ ಒಡೆದ ಘಟನೆ ಮಂಗಳವಾರ ಬೆಳ್ಳಂ ಬೆಳಗ್ಗೆ ನಡೆದಿದೆ. ಇದರ ಪರಿಣಾಮ ಇಂದು ಬೆಳಗಿನ ಜಾವ 4 ಗಂಟೆಯಿಂದ ನೀರು ದೊಡ್ಡ ಪ್ರಮಾಣದಲ್ಲಿ ಸೋರಿಕೆ ಆಗುತ್ತಿದೆ. ನೀರಿನ ರಭಸ ಕಂಡು ಕೆಲ ಕಾಲ ದಿಕ್ಕೆ ತೋಚದೆ ಕಂಗಲಾದ ಜನತೆ ಹೌ ಹಾರಿ ಅಲ್ಲಿಂದ ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪ್ರಜಾಕಿರಣ.ಕಾಮ್ ಗೆ […]

ರಾಜ್ಯ

ಧಾರವಾಡ-ಗೋವಾ ರಸ್ತೆಯಲ್ಲಿ ರಾತ್ತಿ 11ಕ್ಕೆ ಒಂದು ಗಂಟೆಗಳ ಕಾಲ ದಿಢೀರ್‌ ಪ್ರತಿಭಟನೆ : ಆಂಜನೇಯ ನಗರಕ್ಕೆ 11 ದಿನಗಳಿಂದ ಕುಡಿಯುವ ನೀರಿಲ್ಲ……!?

ಧಾರವಾಡ ಪ್ರಜಾಕಿರಣ.ಕಾಮ್ : ಇಲ್ಲಿಯ ಕೆಲಗೇರಿ ಸಮೀಪದ ಆಂಜನೇಯ ನಗರಕ್ಕೆ ಕಳೆದ 11 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ ನಿನ್ನೆ ರಾತ್ರಿ ನೂರಾರು ಜನರು ಏಕಾಎಕಿ ರೊಚ್ಚಿಗೆದ್ದು ಖಾಲಿ ಕೊಡಗಳ ಸಮೇತ ಧಾರವಾಡ ಗೋವಾ ರಸ್ತೆಯಲ್ಲಿ ಒಂದು ಗಂಟೆಗಳ ಕಾಲ ದಿಢೀರ್‌ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಗಳ ಕಾಲ ಪ್ರತಿಭಟನೆ ಮಾಡಿದರೂ ಸಂಭಂದಿಸಿದ ಮಹಾನಗರ ಪಾಲಿಕೆ ಆಗಲಿ ಜನಪ್ರತಿನಿಧಿಗಳಾಗಲಿ ಸಕಾರಾತ್ಮಕವಾಗಿ ಸ್ಪಂದಿಸದ […]

ರಾಜ್ಯ

ಧಾರವಾಡ ಜರ್ನಲಿಸ್ಟ್ ಗಿಲ್ಡ್ ನೂತನ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

ಧಾರವಾಡ ಪ್ರಜಾಕಿರಣ.ಕಾಮ್ : ಇಂದಿನ ಸ್ಪರ್ಧಾತ್ಮಕ ಜಗತ್ತಿಲ್ಲಿ ಪತ್ರಕರ್ತರು ಬದಲಾದ ತಂತ್ರಜ್ಞಾನದ ಜೊತೆಗೆ ಮುಂದಡಿ ಇಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಹೇಳಿದರು. ಅವರು ರಂಗಾಯಣದ ಆವರಣದಲ್ಲಿ ಭಾನುವಾರ ಧಾರವಾಡ ಜರ್ನಲಿಸ್ಟ್ ಗಿಲ್ಡ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.  ಪ್ರಸ್ತುತ ಮಾಧ್ಯಮ ಕ್ಷೇತ್ರದಲ್ಲಿ ನವೀನ ತಾಂತ್ರಿಕತೆಗಳು ಕಾಲಿಟ್ಟಿವೆ. ಅವುಗಳ ಬಗ್ಗೆ ಪತ್ರಕರ್ತರಿಗೆ ಜ್ಞಾನ ಇರಬೇಕು. ತಂತ್ರಜ್ಞಾನ ಬಲ್ಲ ಪತ್ರಕರ್ತರು ಜಗತ್ತಿನಲ್ಲಿ ಎಲ್ಲಿಯಾದರೂ ಬದುಕುತ್ತಾನೆ.  ಜರ್ನಲಿಸ್ಟ್ ಗಿಲ್ಡ್ ಪತ್ರಕರ್ತರ ಹಿತಕ್ಕೆ ವಾರಕ್ಕೊಮ್ಮೆ ತಂತ್ರಜ್ಞಾನದ ತರಬೇತಿ ನೀಡುವ ಕಾರ್ಯ […]

ರಾಜ್ಯ

ಉರಿಗೌಡ, ನಂಜೇಗೌಡ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದ ಮುಖ್ಯಮಂತ್ರಿ

*ಎನ್.ಹೆಚ್.ಎಂ ನೌಕರರ ಮುಷ್ಕರ *ಎರಡು ದಿನಗಳಲ್ಲಿ ಸಭೆ:  ಚಾಮರಾಜನಗರ ಪ್ರಜಾಕಿರಣ.ಕಾಮ್  ಮಾ 18: ರಾಷ್ಟ್ರೀಯ ಆರೋಗ್ಯ ಯೋಜನೆ ನೌಕರರ ಮುಷ್ಕರದ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇಮಕಾತಿ ಸಂದರ್ಭದಲ್ಲಿ ನೌಕರರಿಗೆ ಸೇವಾ ಷರತ್ತುಗಳು ವಿಧಿಸಲಾಗುತ್ತದೆ. ಅವರಿಗೆ ವೇತನ ಹೆಚ್ಚಳ ಮಾಡಬೇಕು ಎನ್ನುವ ಉದ್ದೇಶವಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಎಲ್ಲಾ ಸಿದ್ಧತೆಗಳೊಂದಿಗೆ ಬರಲು […]