ಧಾರವಾಡ ಪ್ರಜಾಕಿರಣ.ಕಾಮ್ : ಜಿಲ್ಲೆಯ ಹಿರಿಯ ಪತ್ರಕರ್ತರಾಗಿರುವ ಹುಬ್ಬಳ್ಳಿಯ ಬಿ ಟಿವಿ ವರದಿಗಾರ ಮೆಹಬೂಬ್ ಮುನವಳ್ಳಿ ಅವರನ್ನು ದುರುದ್ದೇಶಪೂರ್ವಕವಾಗಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾಧ್ಯಕ್ಷ ಬಿ.ಎಂ. ಕೇದಾರನಾಥ, ಪ್ರಧಾನಕಾರ್ಯದರ್ಶಿ ನಾಗರಾಜ ಕಿರಣಗಿ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ಬೆಂಬಲಿಸಿ ಪಾಲ್ಗೊಂಡು ಮಾತನಾಡಿದ ಪೊಲೀಸ್ ಹಕ್ಕುಗಳ ಹೋರಾಟಗಾರ ಬಸವರಾಜ ಕೊರವರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ […]
Author: PK Team
ನವಲಗುಂದ ತಾಲೂಕಿನ ಹಿರಿಯ ಪತ್ರಕರ್ತ ಪರಶುರಾಮ ಹಕ್ಕರಕಿ ಇನ್ನಿಲ್ಲ
ನವಲಗುಂದ ಪ್ರಜಾಕಿರಣ.ಕಾಮ್ : ಸ್ಥಳೀಯ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಪರಶುರಾಮ ನಿಂಗಪ್ಪ ಹಕ್ಕರಕಿ (64) ಅವರು ಶನಿವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂದು ಬಳಗ ಇದ್ದಾರೆ. ಮೃತ ಪರಶುರಾಮ ಹಕ್ಕರಕಿ ಅವರು ಸುಮಾರು 30 ವರ್ಷಗಳಿಂದ ಸಂಜೆವಾಣಿ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದರ ಜೊತೆಗೆ ವೀರಶೈವ ಸಮಾಜದ ಸಂಘಟನೆಗಾಗಿ ವೀರಶೈವ ಮಹಾಸಭಾದ ತಾಲೂಕಾ ಅಧ್ಯಕ್ಷರಾಗಿ ಮತ್ತು ಪಟ್ಟಣದ ಮಾಡೆಲ್ ಹೈಸ್ಕೂಲ್ ಶಾಲೆಯ ನಿರ್ದೇಶಕರಾಗಿ […]
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ, ಕಾಂಗ್ರೆಸ್ ಗೆ ಜೈ ಜೈ
ಧಾರವಾಡ ಪ್ರಜಾಕಿರಣ.ಕಾಮ್ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ನಿನ್ನೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಗೆ ಜೈ ಜೈ ಹೇಳಿದ್ದಾರೆ. ಅವರು ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದೆ. ಅವರು ಈ ಹಿಂದೆ ಯಡಿಯೂರಪ್ಪ ಬಿಜೆಪಿ ತೊರೆದು ಕೆಜಿಪಿ ಕಟ್ಟಿದಾಗ ಅವರು ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಆನಂತರ […]
ಧಾರವಾಡ ಗ್ರಾಮೀಣ ಬಿಜೆಪಿ ಟಿಕೇಟ್ ಸಿಗುವ ವಿಶ್ವಾಸವಿದೆ ಎಂದ ತವನಪ್ಪ ಅಷ್ಟಗಿ
ಧಾರವಾಡ ಪ್ರಜಾಕಿರಣ.ಕಾಮ್ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಬಿಜೆಪಿ ಟಿಕೇಟ್ ಕೇಳಿದ್ದೇನೆ. ಅದಕ್ಕೆ ಅಗತ್ಯ ತಯಾರಿ ಕೂಡ ಮಾಡಿಕೊಂಡಿದ್ದೇನೆ. ನನಗೆ ಟಿಕೇಟ್ ಸಿಗುವ ವಿಶ್ವಾಸ ಇದೆ ಎಂದು ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತವನಪ್ಪ ಅಷ್ಟಗಿ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಕೂಡ ಗೆಲ್ಲುವ ಕುದರೆಗೆ ಮಣೆ ಹಾಕಲಿದ್ದು, ಪಾರ್ಟಿ ನಿರ್ಧಾರವನ್ನು ಕಾದುನೋಡುವೆ ಎಂದರು. 2018 ರಲ್ಲಿ ನನಗೆ ಅವಕಾಶ ವಂಚಿತವಾಗಿದೆ. ಅವರು […]
ಧಾರವಾಡದ ಅಂತರ್ ರಾಷ್ಟ್ರೀಯ ಕ್ರೀಡಾಂಗಣ ಕಳ್ಳತನವಾಗಿದೆ, ದಯವಿಟ್ಟು ಹುಡುಕಿಕೊಡಿ ಎಂದ ಗುರುರಾಜ ಹುಣಸಿಮರದ
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದಲ್ಲಿ ಬಿಜೆಪಿ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅಳವಡಿಸಿರುವ ಬೃಹತ್ ಕಟೌಟ್ ನಲ್ಲಿರುವ ಅಂತರ್ ರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಕಳ್ಳತನ ವಾಗಿದೆ. ದಯವಿಟ್ಟು ಅದನ್ನು ಹುಡುಕಿಕೊಡಿ ಎಂದು ಜೆಡಿಎಸ್ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಆಗ್ರಹಿಸಿದರು. ಅವರು ಧಾರವಾಡದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೊಲೀಸರಿಗೆ ಹಚ್ವಿ ಹುಡುಕಿದರೂ ಸಿಕ್ಕಿಲ್ಲ ಎಂದು ದೂರಿದರು. ಈವರೆಗೆ ಕೊಳಚೆ ಪ್ರದೇಶದ ಜನರಿಗೆ ಹಕ್ಕು ಪತ್ರ ಕೊಟ್ಟಿಲ್ಲ. 7 ಸಾವಿರ ಜನರಿಗೆ ಮನೆ ಹಂಚಿರುವುದಾಗಿ ಹೇಳಿದ್ದಾರೆ. ಅವು ಬಹುತೇಕ […]
ಧಾರವಾಡದ ಐ ಐ ಟಿ ಕಟ್ಟಡ ಸೇರಿ ಹಲವು ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಧಾರವಾಡ ಮಾ.12:ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರಕಾರ ಆದ್ಯತೆ ನೀಡಿದೆ.ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲು ಮಾರ್ಗಗಳ ವಿಸ್ತರಣೆ ಹಾಗೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ .ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇಲ್ಲಿನ ಚಿಕ್ಕಮಲ್ಲಿಗವಾಡದಲ್ಲಿ ನಿರ್ಮಾಣವಾಗಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ನೂತನ ಕಟ್ಟಡ ಉದ್ಘಾಟಿಸಿ,ವಿವಿಧ ಯೋಜನೆಗಳ […]
8479 ಕೋಟಿ ವೆಚ್ಚದ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ರಾಷ್ಟಕ್ಕೆ ಸಮರ್ಪಿಸಿದ ಮೋದಿ
ಮಂಡ್ಯ ಪ್ರಜಾಕಿರಣ.ಕಾಮ್ ಮಾ. 12 : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ 8479 ಕೋಟಿ ರೂ.ಗಳ ವೆಚ್ಚದ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ರಾಷ್ಟಕ್ಕೆ ಸಮರ್ಪಿಸಿದರು. ಇದೇ ವೇಳೆ 4128 ಕೋಟಿ ರೂ.ವೆಚ್ಚದ ಮೈಸೂರು – ಕುಶಾಲನಗರ 4 ಪಥಗಳ ಹೆದ್ದಾರಿ ಕಾಮಗಾರಿಯ 4 ಪ್ಯಾಕೇಜ್ ಹಾಗೂ ಷಟ್ಪಥ ಬೆಂಗಳೂರು- ಮೈಸೂರು ವಿಭಾಗ ರಾಷ್ಟ್ರೀಯ ಹೆದ್ದಾರಿ 275 ರ 2 ಪ್ಯಾಕೇಜ್ ಗಳ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರಾಷ್ಟ್ರೀಯ […]
ಧಾರವಾಡದ ಐ ಐ ಟಿ ಉದ್ಘಾಟನೆಗೆ ಜನರನ್ನು ಸೇರಿಸಲು ಬಿಜೆಪಿಯಿಂದ ಆಡಳಿತ ಯಂತ್ರ ದುರುಪಯೋಗ : ಕೋನರೆಡ್ಡಿ ಕಿಡಿ
ಧಾರವಾಡ ಪ್ರಜಾಕಿರಣ.ಕಾಮ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಧಾರವಾಡದ ಐ ಐ ಟಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದು ಈ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಬಿಜೆಪಿ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡಿದೆ. ಪ್ರತಿ ಗ್ರಾಮದಿಂದ ವಿವಿಧ ಇಲಾಖೆಯಡಿ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳನ್ನು, ಮಾಶಾಸನ ಪಡೆಯುತ್ತಿರುವ ವಯೋ ವೃದ್ಧರನ್ನು ಬಸ್ ಮೂಲಕ ಕರೆದುಕೊಂಡು ಬರಲು ಆಯಾ ತಾಲ್ಲೂಕಿನ ತಹಶೀಲ್ದಾರ ಹಾಗೂ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಕಂದಾಯ ಹಾಗೂ ಪಿಡಿಒಗಳಿಗೆ ಒತ್ತಡ ಹೇರಲಾಗಿದೆ. […]
ಮೌಲ್ಯಮಾಪನ ಬಹಿಷ್ಕರಿಸಿದ ಸಾವಿರಕ್ಕೂ ಹೆಚ್ಚು ಶಿಕ್ಷಕರು….! ಕವಿವಿ ಆಡಳಿತ ಮಂಡಳಿಯ ವಿರುದ್ಧ ಪಿ.ಎಚ್. ನೀರಲಕೇರಿ ಆಕ್ರೋಶ
ಧಾರವಾಡ ಪ್ರಜಾಕಿರಣ.ಕಾಮ್ : ಸರ್ಕಾರಿ ಕಾಲೇಜುಗಳ ಪ್ರಾಧ್ಯಾಪಕರಿಗೆ ಮೌಲ್ಯಮಾಪನ ಪರೀಕ್ಷಾ ಭತ್ಯೆ ಕೊಡದೇ ಸತಾಯಿಸುತ್ತಿರುವ ಕವಿವಿ ಆಡಳಿತ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಾವಿರಕ್ಕೂ ಹೆಚ್ಚು ಶಿಕ್ಷಕರು ಸಿಡಿದೆದ್ದಿದ್ದಾರೆ. ಮೌಲ್ಯಮಾಪನ ಬಹಿಷ್ಕರಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಇತ್ತೀಚೆಗೆ ಅರಾಜಕತೆಗೆ ಸಾಕ್ಷಿಯಾಗುತ್ತಿದೆಯೇ ಎಂಬ ಭಾವನೆ ಬರುತ್ತಿದೆ. ಏಕೆಂದರೆ ಸರಕಾರ ಪ್ರಾಧ್ಯಾಪಕರಿಗೆ ಪರೀಕ್ಷೆ ಭತ್ತೆ ಕೊಡದೆ ಅವರನ್ನು ಸತಾಯಿಸುತ್ತಿರುವುದು ಕಂಡು ಬಂದಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಫಲಿತಾಂಶ ತಡವಾಗಿ ಬಂದು ಮುಂದೆ ವಿವಿಧ ಪರೀಕ್ಷೆಗಳಿಗೆ ತೊಂದರೆ ಆಗಲಿದೆ […]
ಮಾ.12ರಂದು ಧಾರವಾಡದಲ್ಲಿ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶನ ಇಲ್ಲ
ಧಾರವಾಡ ಪ್ರಜಾಕಿರಣ.ಕಾಮ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡದ ಐ ಐ ಟಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾ.12 ರಂದು ಭಾನುವಾರ ಹಮ್ಮಿಕೊಂಡಿದ್ದ ಕಪ್ಪು ಬಾವುಟ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಕಾಲಿಕ ನಿಧನ ಮತ್ತು ಅವಳಿ ನಗರಕ್ಕೆ ನೀರು ಪೂರೈಕೆ ಕೆಲಸ ನಿರ್ವಹಿಸುತ್ತಿದ್ದ 81 ಕಾರ್ಮಿಕರ ಮರು ನೇಮಕ ಮತ್ತು ಬಾಕಿ ವೇತನ ಬಿಡುಗಡೆ ಮಾಡುವುದಾಗಿ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ ಅವರು […]