prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ಧಾರವಾಡ ಹಾಲು ಒಕ್ಕೂಟಕ್ಕೆ ಮತ್ತೆ ಶಂಕರ ಮುಗದ ಅಧ್ಯಕ್ಷ

ಧಾರವಾಡ ಪ್ರಜಾಕಿರಣ.ಕಾಮ್ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಂಕರ ಮುಗದ ಮತ್ತೆ ಜಯಭೇರಿ ಬಾರಿಸಿದ್ದಾರೆ. ಅದರಂತೆ ಧಾರವಾಡ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಸ್ಥಾನಕ್ಕೆ ಉತ್ತರ ಕನ್ನಡದ ಶಿರಸಿ ತಾಲೂಕಿನ ಹುಳಗೋಳ ಗ್ರಾಮದ ಸುರೇಶಚಂದ್ರ ಕೃಷ್ಣ ಹೆಗೆಡೆ ಆಯ್ಕೆಯಾದರು. ಹದಿನಾಲ್ಕು ಮತಗಳಲ್ಲಿ ಎಂಟು ಮತ ಶಂಕರ ಮುಗದ ಅವರಿಗೆ ಆರು ಮತಗಳು ಶಿವಲೀಲಾ ಕುಲಕರ್ಣಿ ಅವರಿಗೆ ಬಂದವು. ಈ ಮೂಲಕ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಬಿಜೆಪಿ ಗೆದ್ದಾಗಿದೆ. […]

ಅಂತಾರಾಷ್ಟ್ರೀಯ

ವಾಲ್ಮೀಕಿ ಹಗರಣ : ಮೂರು ಸಂಸ್ಥೆಗಳಿಂದ ತನಿಖೆ

*ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ* *ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ* *ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಜುಲೈ 11: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ […]

ರಾಜ್ಯ

ಬಿಬಿಎಂಪಿ ಕಂದಾಯ ಅಧಿಕಾರಿ ಬಳಿ 12 ಲಕ್ಷ ಕ್ಯಾಸಿನೋ ನಾಣ್ಯ ಪತ್ತೆ

*ಬಸವರಾಜ ಮಗಿಗೆ ಸೇರಿದ ಬೆಂಗಳೂರು, ಕಲಬುರಗಿ ಮನೆ, ಜಮೀನು ಸೇರಿ 9 ಕಡೆ ಮೇಲೆ ಲೋಕಾಯುಕ್ತ ದಾಳಿ* ಕಲಬುರಗಿ/ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದ ಹಲವಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ತಾಕಿಸಿ, ಅವರಿಗೆ ಸೇರಿದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಗಿಗೆ ಸೇರಿದ ಒಂಬತ್ತು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ಹಾಗೂ ದಾಖಲೆ, […]

ರಾಜ್ಯ

ಧಾರವಾಡದ ಎರಡು ಪಿಜಿ, ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಧಾರವಾಡ ಪ್ರಜಾಕಿರಣ.ಕಾಮ್ : ಬೆಳಗಾವಿ ಜಿಲ್ಲೆಯ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಧಾರವಾಡದ ಸಪ್ತಾಪುರದಲ್ಲಿ ಎರಡು ಪಿಜಿಗಳನ್ನ ನಡೆಸುತ್ತಿರುವುದನ್ನ ಪತ್ತೆ ಹಚ್ಚಿರುವ ಲೋಕಾಯುಕ್ತ ಪೊಲೀಸರು, ಇದೀಗ ದಾಳಿ ಮಾಡಿ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಧಾರವಾಡದ ಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿರುವ ಪಿಜಿ ಮೇಲೆ ಈ ದಾಳಿ ನಡೆಸಲಾಗಿದೆ‌. ಸುಕ್ಷೇಮ ಹೆಸರಿನಲ್ಲಿರುವ ಪಿಜಿಗಳು, ಎರಡೂ ಪಿಜಿ ಹಾಗೂ ಒಂದು ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಅಳ್ನಾವರ ರಸ್ತೆಯ ವರವ ನಾಗಲಾವಿ ಬಳಿ […]

ಅಂತಾರಾಷ್ಟ್ರೀಯ

ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷೆ

ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷರಾಗಿ ನೇಮಕ ಬೆಂಗಳೂರು ಪ್ರಜಾಕಿರಣ. ಕಾಮ್ : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು. ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ […]

ಜಿಲ್ಲೆ

ಧಾರವಾಡದ ಸರಕಾರಿ ಶಾಲೆಗಳ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ

ಧಾರವಾಡ ಪ್ರಜಾಕಿರಣ.ಕಾಮ್ : ಶಿಕ್ಷಣ ಇಲಾಖೆಯ ವತಿಯಿಂದ ಶುಕ್ತವಾರ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಯಿತು. 2022- 23 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೊದಲ ಮೂರು ಹೆಚ್ಚು ಅಂಕ ಪಡೆದ ಸರಕಾರಿ ಶಾಲೆಗಳ ಮೂವರು ವಿದ್ಯಾರ್ಥಿಗಳಾದ ನಾಜ್ ಬಳ್ಳಾರಿ, ಕಾವ್ಯಾ ಕುಂಬಾರ, ಸಮೀನಾ ನವಲೂರಗೆ ವಿಧಾನಸಭೆಯ ವಿರೋಧಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರು ಲ್ಯಾಪಟಾಪ್ ಗಳನ್ನು ವಿತರಿಸಿದರು. ಶಹರ ವಲಯದ […]

ರಾಜ್ಯ

ಬೆಳಗಾವಿ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ ಬೆಳಗಾವಿ ಪ್ರಜಾಕಿರಣ.ಕಾಮ್ ಜು.5 : ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ(ಜು.5) ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ […]

ಅಂತಾರಾಷ್ಟ್ರೀಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಾಠ ಮಾಡಿದ ಸಿಎಂ

*ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳು* *SCSP/TSP ಸಭೆಯ ಬಳಿಕ ನೇರವಾಗಿ ಭೇಟಿ ನೀಡಿದ ಸಿಎಂ* ಮುಖ್ಯಮಂತ್ರಿಗಳು ಗಮನಿಸಿದ ಲೋಪಗಳು… *250 ವಿದ್ಯಾರ್ಥಿಗಿರುವ ಶಾಲೆ* *ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು ಸಚಿವರ ಭೇಟಿ. ವಿದ್ಯಾರ್ಥಿಗಳೊಂದಿಗೆ ಸಿಎಂ ಸಮಾಲೋಚನೆ. *ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದ ವಿದ್ಯಾರ್ಥಿಗಳು. *ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ…ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದ […]

ರಾಜ್ಯ

ಹುಬ್ಬಳ್ಳಿ- ಧಾರವಾಡದಲ್ಲಿ ರೌಡಿಸಂ ಮಟ್ಟ ಹಾಕಲು ಕ್ರಮ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :  ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವವರು ಹಾಗೂ ಸಾರ್ವಜನಿಕರ ಶಾಂತಿ, ನೆಮ್ಮದಿ ಹಾಳು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ನೂತನ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರೌಡಿಗಳನ್ನು ಮಟ್ಟ ಹಾಕಲು ರೌಡಿ ಪರೇಡ್ ಮಾಡಲಾಗುತ್ತದೆ. ಅದರಿಂದ ಎಲ್ಲವನ್ನೂ ಮಟ್ಟ ಹಾಕಲು ರೌಡಿ ಪರೇಡ್ ಮಾಡಲಾಗುತ್ತದೆ. ಆದ್ದರಿಂದ ಎಲ್ಲವನ್ನೂ ಮಟ್ಟ ಹಾಕಲು ಆಗುವುದಿಲ್ಲ. ರೌಡಿಗಳು ಎಲ್ಲಾ ರೌಡಿಗಳೇ ಕೆಟ್ಟ […]

ರಾಜ್ಯ

ಮುಡಾ ನಿವೇಶನ ಹಂಚಿಕೆ : ಬಿಜೆಪಿ ಆರೋಪ ರಾಜಕೀಯ ಪ್ರೇರಿತ

ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 04: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ […]