prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಕರೋನಾಕ್ಕೆ 57 ಸಾವು, 2313  ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 57 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2313 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ        33418 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ   1003 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  13836   ಜನ ಗುಣಮುಖರಾಗಿದ್ದು,    19035  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 472   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ಧಾರವಾಡದ ಕೋವಿಡ್ ಆಸ್ಪತ್ರೆಗಳ ಎಲ್ಲ ಒಳರೋಗಿಗಳಿಗೆ ಆ್ಯಂಟಿಜನ್ ಪರೀಕ್ಷೆ

ಧಾರವಾಡ prajakiran.com : ಸರ್ಕಾರದಿಂದ ಜಿಲ್ಲೆಗೆ ೩,೩೦೦ ಆ್ಯಂಟಿಜನ್ ಪರೀಕ್ಷಾ ಕಿಟ್‌ಗಳು ಬರುತ್ತಿವೆ. ಕಿಮ್ಸ್, ಎಸ್‌ಡಿಎಂ, ಜಿಲ್ಲಾಸ್ಪತ್ರೆ ಸೇರಿದಂತೆ ಅಗತ್ಯವಿರುವ ಇತರೆ ಆಸ್ಪತ್ರೆಗಳಲ್ಲಿ ದಾಖಲಾಗುವ ಇತರೆ ಸಾಮಾನ್ಯ ಒಳ ರೋಗಿಗಳನ್ನು ಆ್ಯಂಟಿಜನ್ ಪರೀಕ್ಷೆಗೆ ಒಳಪಡಿಸಲು ಅನುಕೂಲವಾಗಲಿದೆ. ಈ ಪರೀಕ್ಷೆಯಿಂದ ಕೋವಿಡ್‌ನ ತಪಾಸಣಾ ವರದಿ ತ್ವರಿತವಾಗಿ ಕೆಲವೇ ಗಂಟೆಗಳಲ್ಲಿ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಜಿಲ್ಲಾ ಮಟ್ಟದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೀವ್ರ ನೆಗಡಿ, […]

ರಾಜ್ಯ

ಬೆಳಗಾವಿ ವಿಭಾಗದ ೭೪ ಸಾವಿರ ಶಿಕ್ಷಕರಿಗೆ ಆನ್‌ಲೈನ್ ತರಬೇತಿ

ಧಾರವಾಡ prajakiran.com : ಕೊರೋನಾ ಕಂಟಕದಿಂದ ಕುಂಠಿತವಾಗಿರುವ ಶೈಕ್ಷಣಿಕ ಚಟುವಟಿಕೆಗಳನ್ನು ಮತ್ತೆ ಚುರುಕುಗೊಳಿಸಲು ವಾಯವ್ಯ ಕರ್ನಾಟಕ ಭಾಗದ ೯ ಜಿಲ್ಲೆಗಳಲ್ಲಿ ಆನ್‌ಲೈನ್ ಮೂಲಕ ಒಟ್ಟು ಸುಮಾರು ೭೪ ಸಾವಿರ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಬೋಧನಾ ಪುನಶ್ಚೇತನ ತರಬೇತಿಗಳನ್ನು ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ವಿಭಾಗದ ೯ ಜಿಲ್ಲೆಗಳಲ್ಲಿರುವ ಒಟ್ಟು ಸುಮಾರು ೫೬ ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಹಾಗೂ ವಿಭಾಗದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಜುಲೈ ೧೩ ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ

ಧಾರವಾಡ prajakiran.com : ಜೂನ್/ಜುಲೈ -೨೦೨೦ ರ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯವು ಇದೇ ಜುಲೈ ೧೩ ರಿಂದ ಪ್ರಾರಂಭವಾಗಲಿವೆ. ಧಾರವಾಡ ಜಿಲ್ಲೆಯ ಒಟ್ಟು ೧೦ ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಫಲಿತಾಂಶವನ್ನು ಕಾತುರದಿಂದ ಕಾಯುತ್ತಿರುವ ಮಕ್ಕಳಿಗೆ ಬೇಗ ಫಲಿತಾಂಶ ನೀಡುವುದು ಮಹತ್ವದ ಜವಾಬ್ದಾರಿಯಾಗಿದೆ. ಎಲ್ಲ ಸರ್ಕಾರಿ/ಖಾಸಗಿ ಅನುದಾನಿತ/ ಅನುದಾನರಹಿತ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಲು ಉಪನಿರ್ದೇಶಕರು ಸೂಚಿಸಿದ್ದಾರೆ. ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿನಿತ್ಯ ಸ್ಯಾನಿಟೈಜೇಶನ್ ಮಾಡುವದರ ಜೊತೆಗೆ ಪ್ರತಿದಿನ ಕರ್ತವ್ಯದ ಮೇಲಿರುವ ಸಿಬ್ಬಂದಿಗಳಿಗೆ ಆರೋಗ್ಯ ತಪಾಣೆಗಾಗಿ ಆರೋಗ್ಯ ತಪಾಸಣಾ […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ನಾಗರಿಕರು ತಹಶೀಲ್ದಾರ, ಎಸಿ ಕಚೇರಿ ಆನ್ ಲೈನ ನಲ್ಲಿ ಸಂಪರ್ಕಿಸಿ

ಧಾರವಾಡ prajakiran.com : ಜಿಲ್ಲೆಯಲ್ಲಿ ಕರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರಿಂದ ಕೋವಿಡ್-೧೯ ನಿಯಂತ್ರಣ ಮಾಡಲು ಮತ್ತು ಸಾರ್ವಜನಿಕರ ಹಾಗೂ ಕಚೇರಿ ಸಿಬ್ಬಂದಿಗಳ ಆರೋಗ್ಯ ಕಾಪಾಡಲು ಕಂದಾಯ ಇಲಾಖೆಯ ಕೆಲವು ಸೌಲಭ್ಯಗಳನ್ನು ಇ-ಮೇಲ್ ಮತ್ತು ವಾಟ್ಸ್ಪ್ ಮೂಲಕ ನೀಡಲು ಕ್ರಮ ಕೈಗೊಂಡಿದೆ. ಸೇವೆಗಳನ್ನು ಪಡೆಯಲು ಪದೆ ಪದೇ ಕಚೇರಿಗೆ ಅರ್ಜಿ ಸಲ್ಲಿಸಲು ಬರುತ್ತಿರುವುದರಿಂದ ಸಾರ್ವಜನಿಕರ ಹಾಗೂ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ತಹಶೀಲ್ದಾರ ಕಛೇರಿಗೆ ವಿವಿಧ ಕೆಲಸಗಳಿಗಾಗಿ ಅರ್ಜಿ ಸಲ್ಲಿಸುವವರು tahasildardwd@gmail.com […]

ರಾಜ್ಯ

ಧಾರವಾಡದ ಮತ್ತೋಬ್ಬ ಟ್ರಾಫೀಕ್ ಕಾನ್ಸಟೇಬಲ್ ಗೆ ಕರೋನಾ ಕಾಟ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಹಿಂದೆಯೇ ಕರೋನಾ ಸೇನಾನಿಗಳಿಗೂ ಸಂಕಷ್ಟ ಎದುರಾಗುತ್ತಿದೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ. ಅದರಲ್ಲೂ ಧಾರವಾಡ ಸಂಚಾರ ಪೊಲೀಸ್ ಠಾಣೆಯ ಇಬ್ಬರು ಹೆಡ್ ಕಾನ್ಸಟೇಬಲ್ ಗಳಿಗೆ ಕರೋನಾ ಹರಡಿದ್ದ ಬೆನ್ನಲ್ಲೇ ಶುಕ್ರವಾರ ಮತ್ತೊಬ್ಬ ಸಿಬ್ಬಂದಿಗೆ ಕರೋನಾ ವ್ಯಾಪಿಸಿದೆ. ಈಗಾಗಲೇ ಇಬ್ಬರು ಹೆಡ್ ಕಾನ್ಸಟೇಬಲ್ ಗಳ ಪೈಕಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, ಇನ್ನೊಬ್ಬರು ಮಹಿಳಾ ಹೆಡ್ ಕಾನ್ಸಟೇಬಲ್ ಚೇತರಿಸಿಕೊಳ್ಳುತ್ತಿದ್ದಾರೆ. […]

ರಾಜ್ಯ

ಸಿಎಂ ಗೃಹ ಕಚೇರಿ ಕೃಷ್ಣಾದ  ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್….!

ಬೆಂಗಳೂರು  prajakiran.com :  ಸಿಎಂ ಗೃಹ ಕಚೇರಿ ಕೃಷ್ಣಾದ  ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ನಾನು ಆರೋಗ್ಯವಾಗಿದ್ದೇನೆ ಎಂದು ವಿವರಿಸಿದ್ದಾರೆ. ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ […]

ಅಪರಾಧ

ತಹಸೀಲ್ದಾರ್ ಗೆ ಚಾಕು ಇರಿದು ಕೊಂದ ನಿವೃತ್ತ ಶಿಕ್ಷಕ….!

ಕೋಲಾರ prajakiran.com : ವಿವಾದಿತ ಜಮೀನಿನ ಸರ್ವೆ ಕಾರ್ಯದ ವೇಳೆ ತಹಸೀಲ್ದಾರ್ ಎದೆಗೆ ನಿವೃತ್ತ ಶಿಕ್ಷಕನೊಬ್ಬ ಮೂರು ಬಾರಿ ಚಾಕು ಇರಿದು ಕೊಂದು ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತೋಪನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳವಂಚಿ ಗ್ರಾಮದ ರಾಮಮೂರ್ತಿ ಮತ್ತು ವೆಂಕಟಾಚಲಪತಿ ನಡುವೆ ಭೂ ವಿವಾದ ಏರ್ಪಟ್ಟಿತ್ತು. ಇಬ್ಬರು ಪರಸ್ಪರ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿ ವಿವಾದಿತ ಜಮೀನಿನ ಸರ್ವೆ ಮಾಡಲು ಮನವಿ ಮಾಡಿದ್ದರು. ಗುರುವಾರ ಸಂಜೆ ಸರ್ವೇಯರ್ ಹಾಗೂ ಪೊಲೀಸ್ […]

ರಾಜ್ಯ

ಧಾರವಾಡ 6, ಹುಬ್ಬಳ್ಳಿ 54, ಕುಂದಗೋಳ 4, ಕಲಘಟಗಿ 3 ಸೇರಿ 75 ಜನರಿಗೆ ಕರೋನಾ

ಒಟ್ಟು 832  ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 296 ಜನ ಗುಣಮುಖ ಬಿಡುಗಡೆ* *509 ಸಕ್ರಿಯ ಪ್ರಕರಣಗಳು* *ಇದುವರೆಗೆ 27  ಮರಣ*  ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ 75 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 832 ಕ್ಕೆ ಏರಿದೆ. ಇದುವರೆಗೆ 296 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.509 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ 27 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. DWD 758 (20 ವರ್ಷ,ಮಹಿಳೆ) ಹುಬ್ಬಳ್ಳಿ ಯಲ್ಲಾಪುರ ಓಣಿ […]

ರಾಜ್ಯ

ನಾಲ್ಕು ದಿನಗಳಲ್ಲಿ ಧಾರವಾಡ ಜಿಲ್ಲೆಯ ಆರು, ಹಾವೇರಿಯ ಒಬ್ಬರು ಸಾವು 

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಆರು ಜನ ಹಾಗೂ ನೆರೆಯ ಹಾವೇರಿ ಜಿಲ್ಲೆಯ ಒಬ್ಬ ವ್ಯಕ್ತಿ ಸೇರಿ ಒಟ್ಟು ಏಳು ಜನ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಸೋಂಕಿತರನ್ನು ಪಿ -18716 ( 55 , ಪುರುಷ ) ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದವರು ಎಂದು ಗುರುತಿಸಲಾಗಿದೆ. ಅವರು ತೀವ್ರ ಉಸಿರಾಟದ ತೊಂದರೆಯಿಂದ ಜುಲೈ 2 ರಂದು […]