prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ರಾಜ್ಯದಲ್ಲಿ ಭಾನುವಾರ ಐದು ಜನ ಸಾವು, 176 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು  ಐದು ಜನ ಸಾವಿನ ಕದ ಬಡಿದಿದ್ದಾರೆ. ಮತ್ತೆ ಹೊಸದಾಗಿ 176 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. 176 ಸೋಂಕಿತರಲ್ಲಿ,  88 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 6 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ312 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 3955 ಜನ ಗುಣಮುಖರಾಗಿದ್ದು, 2956 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ಸಿನಿಮಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

ಮುಂಬೈ prajakiran.com :  ಹಿಂದಿ ಸಿನಿಮಾ ರಂಗದ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಅವರ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ ಈ ವಿಚಾರ ಇಡೀ ಬಾಲಿವುಡ್ ನ್ನೇ ಬೆಚ್ಚಿಬೀಳಿಸಿದೆ. ಮಹೇಂದ್ರ ಸಿಂಗ್ ಧೋನಿಯವರ ಜೀವಾನಾಧರಿತ ಚಿತ್ರದಲ್ಲಿ ನಟಿಸಿದ್ದ, ಸುಶಾಂತ್ ಸಿಂಗ್ ರಜಪೂತ್ ಅವರು 11 ಚಿತ್ರಗಳಲ್ಲಿ ನಟಿಸಿದ್ದರು. ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆನ್ನಲಾಗಿದ್ದು, ಮನೆಗೆಲಸಗಾರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು […]

ರಾಜ್ಯ

ಭಿಕ್ಷುಕಿಗೆ ಕರೊನಾ ಸೋಂಕು : ಕ್ವಾರಂಟೈನ ಮಾಡಿಸಿದ್ದ ಪೊಲೀಸರಿಗೆ ಢವಢವ

ಹುಬ್ಬಳ್ಳಿ Prajakiran.com : ಸರ್ಕಾರಿ ಕ್ವಾರಂಟೈನ ನಲ್ಲಿದ್ದ  75 ವರ್ಷದ ಭಿಕ್ಷುಕಿಗೆ ಕರೊನಾ ಸೋಂಕು ದೃಢ ಪಟ್ಟ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ‌ ಪೊಲೀಸ್ ಠಾಣೆಯ ಎಲ್ಲಾ ಪೊಲೀಸರಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಬೆಂಡಿಗೇರಿ ಠಾಣೆಯ 40ಕ್ಕೂ ಹೆಚ್ಚು ಸಿಬ್ಬಂದಿಗೆ ಗಂಟಲು ದ್ರವ ತಪಾಸಣೆ ಮಾಡಲಾಗಿದೆ. ಜೂನ್ 12 ರಂದು ಭಿಕ್ಷುಕಿಗೆ ಸೋಂಕು ದೃಢ ಪಟ್ಟಿದೆ.  ಆಕೆಯನ್ನು ವಾಹನದಲ್ಲಿ ಕರೆ ತಂದು ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ ಮಾಡಿಸಿದ್ದ ಪೊಲೀಸರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. […]

ಆಧ್ಯಾತ್ಮ

ಪ್ರಾರ್ಥನೆ ನಿತ್ಯ ಜೀವನದ ಭಾಗವಾಗಿಸಿಕೊಳ್ಳೋಣ

ಪ್ರಾರ್ಥನೆ ಒಂದು ಅತ್ಯಮೂಲ್ಯ ಭಾವನೆ, ಹೃದಯವಂತಿಕೆಯ ಲಕ್ಷಣ, ಒಂದು ಸಾತ್ವಿಕ ವಿಚಾರ, ಪ್ರೀತಿಯ ಮತ್ತು ಕಾಳಜಿಯ ಧ್ವನಿ, ಸಜ್ಜನಿಕೆಯ ಸಂಬMಧ, ನಿಷ್ಕಲ್ಮಶ ಗೆಳೆತನ ಎಲ್ಲವೂ ಆಗಿದೆ. ಪ್ರಾರ್ಥನೆ ಮೌನದ, ಪ್ರೀತಿ ಪ್ರೇಮದ, ಸಜ್ಜನಿಕೆಯ ಮತ್ತು ಶುದ್ಧಾಂತಕರಣದ ಅಂತರಂಗದ ಭಾಷೆ ಯಾಗಿದೆ. ಸಾಮಾನ್ಯವಾಗಿ ಮುಖಮಾರ್ಜನ ಮಾಡಿ ಅಥವಾ ಸ್ನಾನ ಮಾಡಿ ದೇವರ ಮೂರ್ತಿ ಎದುರು ಮಂಡಿಯೂರಿ, ಸಾಷ್ಟಾಂಗ ನಮಸ್ಕಾರ ಮಾಡಿ, ಅಥವಾ ಕಣ್ಮುಚ್ಚಿ ಎರಡೂ ಕೈಜೋಡಿಸಿ ಆರೋಗ್ಯ , ಆಯಸ್ಸು, ಸಂಪತ್ತು, ಕೀರ್ತಿ, ಸಂತಾನ ಮುಂತಾದವುಗಳನ್ನು ಬೇಡಿಕೊಳ್ಳುವುದನ್ನು ಮಾತ್ರ […]

ರಾಜ್ಯ

ಧಾರವಾಡದಲ್ಲಿ ಮತ್ತೆ 20 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ

ಧಾರವಾಡ Prajakiran.com : ಜಿಲ್ಲೆಯಲ್ಲಿ ಶನಿವಾರ ಮತ್ತೆ 20 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. DWD 92 – ಪಿ- 6520 (04 ವರ್ಷ , ಬಾಲಕ ) ಇವರು ಕುಂದಗೋಳ ತಾಲೂಕಿನ ತರ್ಲಘಟ್ಟ ನಿವಾಸಿ, ಪಿ- 5969 ಸಂಪರ್ಕದಿಂದ ಸೋಂಕು ಬಂದಿದೆ. DWD – 93 ಪಿ- 6521 ( 48 ವರ್ಷ ,ಮಹಿಳೆ ) ನವಲಗುಂದ ತಾಲೂಕಿನ ಮೊರಬ ಗ್ರಾಮದವರು, ಪಿ- 6222 ಸಂಪರ್ಕದಿಂದ ಸೋಂಕು ಬಂದಿದೆ. DWD […]

ರಾಜ್ಯ

ರಾಜ್ಯದಲ್ಲಿ ಶನಿವಾರ ಮೂರು ಜನ ಸಾವು, 308 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು  ಮೂರು ಜನ ಸಾವಿನ ಕದ ಬಡಿದಿದ್ದಾರೆ. ಮತ್ತೆ ಹೊಸದಾಗಿ 308 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. 308 ಸೋಂಕಿತರಲ್ಲಿ, 208 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 25 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ209 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 3648 ಜನ ಗುಣಮುಖರಾಗಿದ್ದು, 3092 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ರಾಜ್ಯ

ಡಿವೈಎಸ್ಪಿ ತುಳಜಪ್ಪ ಸುಲ್ಫಿ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳ ತಂಡ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೇ ಸಿಬಿಐ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ತನಿಖೆ ಮುಂದುವರೆದಿದ್ದು, ಈ ಹಿಂದೆ ಬೆಳಗಾವಿಯ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿಯನ್ನು ಹಲವು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. ತುಳಜಪ್ಪ ಸುಲ್ಪಿ ಸದ್ಯ ವಿಜಯಪುರ ಡಿವೈಎಸ್ಪಿಯಾಗಿದ್ದು, ಅವರು ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಮೇಲೆ ರಾಜೀಸಂಧಾನಕ್ಕೆ ಒತ್ತಡ […]

ರಾಜ್ಯ

ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಕಿಡಿಕಾರಿದ ಎಸ್.ಆರ್. ಹಿರೇಮಠ

ಧಾರವಾಡ prajakiran.com : ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿರುವ ರಾಜ್ಯದ ಬಿಜೆಪಿ ಸರಕಾರದ ಕ್ರಮ ರೈತರ ಮರಣ ಶಾಸನ ಆಗಿದೆ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್.ಆರ್. ಹಿರೇಮಠ ಕಿಡಿಕಾರಿದ್ದಾರೆ.. ಅವರು  ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಉದ್ದೇಶಿತ ತಿದ್ದುಪಡಿ ನಿಲುವಿನಿಂದ ಹಿಂದೆ ಸರಿಯದಿದ್ದರೆ ಸಮಾನ ಮನಸ್ಕ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. ರೈತ ವಿರೋಧಿ ಹಾಗೂ ಪ್ರತಿಗಾಮಿ ಕರ್ನಾಟಕ ಭೂಸುಧಾರಣಾ ಕಾಯ್ದೆ ೧೯೬೧ ಕಲಂ ೭೯ (ಎ), […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ಎರಡನೇ ಬಲಿ

ಧಾರವಾಡ prajakiran.com :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೇಟಿನ್  ದೃಢಪಡಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕರೋನಾ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಪಿ-6258 ನೇ ಸೋಂಕಿತ ೭೦ ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅವರು ಧಾರವಾಡಕ್ಕೆ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ್ದ ಪ್ರಯಾಣದ ಹಿನ್ನಲೆಯನ್ನು ಹೊಂದಿದ್ದರು. ಮೃತ ವೃದ್ದನನ್ನು ಹುಬ್ಬಳ್ಳಿಯ ಭೈರಿದೇವರಕೊಪ್ಪದ ಶಾಂತಿ‌ ಕಾಲನಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 6 ತಿಂಗಳ ಮಗು, 12 ವರ್ಷದ ಬಾಲಕಿ ಸೇರಿ 5 ಹಿರಿಯ ನಾಗರಿಕರಿಗೂ ಕಂಟಕ

ಧಾರವಾಡ Prajakiran.com : ಧಾರವಾಡದ ಜಿಲ್ಲೆಯಲ್ಲಿ ಶುಕ್ರವಾರ 19 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. DWD 73 – ಪಿ- 6251 (34 ವರ್ಷ , ಮಹಿಳೆ ) ಇವರು ಮಹಾರಾಷ್ಟ್ರದಿಂದ ಆಗಮಿಸಿದ್ದು ನೇರವಾಗಿ ಕಿಮ್ಸ್ ನಲ್ಲಿ ದಾಖಲಾಗಿದ್ದರು. DWD – 74 ಪಿ- 6252 ( 72 ವರ್ಷ ,ಮಹಿಳೆ ) ಹಾವೇರಿ ಜಿಲ್ಲೆಯವರು ಕಿಮ್ಸ್ ನಲ್ಲಿ ದಾಖಲಾಗಿದ್ದರು. DWD – 75 ಪಿ- 6253 ( 37 ವರ್ಷ […]