prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಪರಾಧ

ಸ್ಮಾಟ್ ಪೋನ್ ಕೊಡಸದಕ್ಕೆ ಬಾಲಕಿ ಆತ್ಮಹತ್ಯೆ….!

ಕೊಡಗು prajakiran.com : ವಿದ್ಯಾರ್ಥಿಯೊಬ್ಬಳು ಪೋಷಕರು ಸ್ಮಾಟ್ ಪೋನ್ ಕೊಡಸದಕ್ಕೆ ಮನನೊಂದು  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ಚೈತ್ರ ಲೇಔಟ್ ನಿವಾಸಿ ವಿಶ್ವನಾಥ್ ಎಂಬುವವರ ಪುತ್ರಿಯೇ ಈ ನತದೃಷ್ಟ ಬಾಲಕಿಯಾಗಿದ್ದಾಳೆ. ಕೇವಲ 12 ವರ್ಷದ ಚೈತನ್ಯ ಮೃತ ಬಾಲಕಿಯಾಗಿದ್ದಾಳೆ. ಇಕೆ ತನ್ನ ತಂದೆಗೆ ಸ್ಮಾರ್ಟ್ ಫೋನ್  ಕೇಳಿದ್ದಳು. ಆದರೆ ತಂದೆ ಅದನ್ನು ನಿರಾಕರಿಸಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸಂಬಂಧ ಕುಶಾಲನಗರ ಪಟ್ಟಣ ಪೋಲಿಸ್ […]

ಅಪರಾಧ

ಮನೆಯೊಳಗೆ ನುಗ್ಗಿದ ಲಾರಿ : ಚಾಲಕ ಸ್ಥಳದಲ್ಲೇ ಸಾವು

ಹಾಸನ prajakiran.com : ಬೋರವೆಲ್ ಸಪೋರ್ಟ್ ಲಾರಿಯೊಂದು ಮನೆಯೊಳಗೆ ನುಗ್ಗಿದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನದ ನುಗ್ಗೇಹಳ್ಳಿ ಸಮೀಪದ ಮುಳ್ಳಕೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ  ನಡೆದಿದೆ. ತಮಿಳುನಾಡು ಮೂಲದ ರಾಜು ವೆಲ್ (42) ಎಂಬಾತನೇ ಮೃತ ಲಾರಿ ಚಾಲಕ ಎಂದು ತಿಳಿದುಬಂದಿದೆ. ಅಕ್ಕನಹಳ್ಳಿ ಕೂಡಿನಿಂದ ಹೊರಟಿದ್ದ ಲಾರಿ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸುವ ಬದಲು ಮನೆಯೊಳಗೆ ನುಗಿದ್ದ. ಇದರಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ […]

ರಾಜ್ಯ

ಬುಧವಾರ ರಾಜ್ಯದಲ್ಲಿ 3 ಸಾವು,120 ಪ್ರಕರಣ ಪತ್ತೆ : ಆರು ಸಾವಿರದ ಗಡಿ ದಾಟಿದ ಕರುನಾಡು

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಹೊಸದಾಗಿ 120 ಜನರಿಗೆ ಸೋಂಕು ಹರಡಿದೆ. ಇದರಿಂದಾಗಿ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆ ಕಂಡಿದೆ.  120 ಸೋಂಕಿತರಲ್ಲಿ, 68 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದರೆ, ಅಂತರ್ ರಾಷ್ಟ್ರೀಯ ಪ್ರಯಾಣಿಕರು 3 ಜನರಿದ್ದಾರೆ. ಇಂದು ರಾಜ್ಯದಲ್ಲಿ 257 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2862 ಜನ ಗುಣಮುಖರಾಗಿದ್ದು, 3108 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 14 […]

ರಾಜ್ಯ

ಧಾರವಾಡದಲ್ಲಿ ಮತ್ತೇ ನಾಲ್ವರಿಗೆ ಕರೋನಾ ಸೋಂಕು ಪತ್ತೆ

ಧಾರವಾಡ : ಧಾರವಾಡದ ಜಿಲ್ಲೆಯಲ್ಲಿ  ಬುಧವಾರ ಮತ್ತೆ ನಾಲ್ಕು   ಕೋವಿಡ್ ಪಾಸಿಟಿವ್ ಪ್ರಕರಣಗಳು   ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. DWD 67 –  ಪಿ-  5969  ನೇ ಸೋಂಕಿತ 29 ವರ್ಷದ ಮಹಿಳೆ ಇವರು ಹುಬ್ಬಳ್ಳಿ ಭೈರಿದೇವರಕೊಪ್ಪ ಶಾಂತಿನಿಕೇತನ ಕಾಲನಿಯ ಸನಾ ಕಾಲೇಜು ಹಿಂಭಾಗದ ನಿವಾಸಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದಾರೆ. DWD – 68 ಪಿ- 5970 ನೇ ಸೋಂಕಿತ 31 ವರ್ಷದ ಮಹಿಳೆ  ಇವರು ಧಾರವಾಡ ಯಾಲಕ್ಕಿ ಶೆಟ್ಟರ ಕಾಲನಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾ ಸೋಂಕಿಗೆ ಮೊದಲ ಬಲಿ

ಧಾರವಾಡ prajakiran.com : ಕೋವಿಡ್ -19 ಸೋಂಕು ದೃಢಪಟ್ಟು ಕಳೆದ ಮೇ 23 ರಂದು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಾಗಿದ್ದ ಹುಬ್ಬಳ್ಳಿಯ ಗಿರಣಿ ಚಾಳ ನಿವಾಸಿ ಪಿ-1943 ನೇ ಸೋಂಕಿತ 58 ವರ್ಷದ ವ್ಯಕ್ತಿ ಜೂನ್ 9 ರಂದು ರಾತ್ರಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ರಾಜ್ಯದ ಪ್ರವಾಸ ಹಿನ್ನೆಲೆ ಹೊಂದಿದ್ದ ಇವರಲ್ಲಿ ಕೋವಿಡ್ ಪಾಸಿಟಿವ್ ಜೊತೆಗೆ ತೀವ್ರ ಉಸಿರಾಟದ ತೊಂದರೆ , ಮಧುಮೇಹ ,ಬಹು ಅಂಗಾಂಗ ವೈಫಲ್ಯ ಮತ್ತಿತರ  ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ […]

ರಾಜ್ಯ

ಹುಚ್ಚಾ ವೆಂಕಟ್ ಹುಚ್ಚಾಟಕ್ಕೆ ಸಕತ್ ಗೂಸಾ ನೀಡಿದ ಸಾರ್ವಜನಿಕರು…!

ಮಂಡ್ಯ prajakiran.com : ಕಬ್ಬಿನ ಹಾಲು ಕುಡಿದು ಹಣ ನೀಡದೆ ಅಂಗಡಿಯವನ ಮೇಲೆಯೇ ಹಲ್ಲೆ ಮಾಡಿದ ಹುಚ್ಚಾ ವೆಂಕಟ್  ಹುಚ್ಚಾಟಕ್ಕೆ ಬೇಸತ್ತ ಸಾರ್ವಜನಿಕರು ಸಕ್ಕತ್ತಾಗಿ ಗೂಸಾ ನೀಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಶ್ರೀರಂಗಪಟ್ಟಣದಲ್ಲಿ ಎರಡು ಮೂರು ದಿನಗಳಿಂದ ಅಲೆದಾಡುತ್ತಿರುವ ಹುಚ್ಚಾ ವೆಂಕಟ್ ರಂಪಾಟ ಮಾಡಿದ್ದ. ಹಣವಿಲ್ಲದೆ ಮಾನಸಿಕ ಅಸ್ವಸ್ಥನಂತೆ ರಸ್ತೆಯಲ್ಲಿ ಜನರನ್ನು ಬೈದುಕೊಂಡು ಓಡಾಡುತ್ತಿರುವ ಹುಚ್ಚಾ ವೆಂಕಟ್ ಗೆ ಸ್ಥಳೀಯರು ದುಡ್ಡು ಕೊಟ್ಟು ಶ್ರೀರಂಗಪಟ್ಟಣ ದಾಟಿಸಿ ಬೆಂಗಳೂರು […]

ಅಪರಾಧ

ಧಾರವಾಡದಲ್ಲಿ ಆಸ್ತಿಗಾಗಿ ಚಿಕ್ಕಮ್ಮನ ಮೇಲೆಯೇ ಹಲ್ಲೆ ಮಾಡಿದ ಬಿಜೆಪಿ ಮುಖಂಡರು…!?

ಧಾರವಾಡ prajakiran.com : ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ವಂತ ಚಿಕ್ಕಮ್ಮನ ಮೇಲೆ ಆಕೆಯ ಬಿಜೆಪಿ ಮುಖಂಡರು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,  ಮಾಧುಶ್ರಿ ಗೌಡರ ಎಂಬ ಮಹಿಳೆಯೇ ಹಲ್ಲೆಗೊಳಗಾಗಿದ್ದಾರೆ. ಸದ್ಯಅವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನಗೆ ನ್ಯಾಯ ಕೊಡಿಸುವಂತೆ ಅಂಗಲಾಚಿದ್ದಾರೆ. ಆಕೆಯ ಮೇಲೆ ಅಕ್ಕ, ತಂಗಿ, ಅಕ್ಕನ ಮಕ್ಕಳೇ ಜಂಬೆ, ಮಚ್ಚು, ಲಾಂಗ್ ಹಾಗೂ ಕೊಡ್ಲಿ ಸೇರಿದಂತೆ ವಿವಿಧ ಮಾರಕಾಸ್ತ್ರಗಳಿಂದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ 44 ಜನ ಕೋವಿಡ್ ನಿಂದ ಗುಣಮುಖ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದು ಸಮಾಧಾನದ ಸಂಗತಿಯಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ   ಐವರನ್ನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಗುಣಮುಖರಾದವರನ್ನು ಪಿ- 2181 ( 33 ವರ್ಷದ ಪುರುಷ) ,  ಪಿ-3397 ( 47 ವರ್ಷದ ಪುರುಷ) , ಪಿ-3398 ( 25 ವರ್ಷದ ಪುರುಷ) , ಪಿ- 3436 ( 48 ವರ್ಷದ ಪುರುಷ) ಹಾಗೂ ಪಿ-3437 […]

ಅಂತಾರಾಷ್ಟ್ರೀಯ

ದುಬೈಯಿಂದ ಗರ್ಭಿಣಿ ಪತ್ನಿಯನ್ನು ಊರಿಗೆ ಕಳುಹಿಸಿದ ಪತಿ ಹೃದಯಾಘಾತದಿಂದ ಸಾವು

ತಿರುವನಂತಪುರ (ಕೇರಳ) prajakiran.com : ದುಬೈಯಿಂದ ತನ್ನ ಗರ್ಭಿಣಿ ಪತ್ನಿಯನ್ನು ಊರಿಗೆ ಕಳುಹಿಸಲು ಸುಪ್ರೀಂಕೋರ್ಟ್ ಮೆಟ್ಟಲೇರಿದ್ದ  ನಿಧಿನ್ ಚಂದ್ರನ್ ಎಂಬ ಯುವಕ ಮತ್ತೆಂದೂ ಬಾರದ ಊರಿಗೆ ಪ್ರಯಾಣಿಸಿದ್ದಾನೆ. ಭಾರತದಲ್ಲಿ ಕರೋನಾ ವ್ಯಾಪಿಸಲು ತೊಡಗಿದಾಗ ಹೊರದೇಶಗಳಿಂದ ದೇಶಕ್ಕೆ ಬರುವ ವಿಮಾನ ಸಂಚಾರ ನಿಷೇಧಗೊಂಡ ಸಂದರ್ಭದಲ್ಲಿ ದುಬೈಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಮಡದಿ ಆದಿರಾಳಿಗೆ ಊರಿಗೆ ಹೋಗಲು ವ್ಯವಸ್ಥೆ ಮಾಡಬೇಕೆದು ಆಕೆಯ ಮೂಲಕವೇ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದು ಇದೇ ಕೇರಳದ ಪೆರಾಂಬ್ರ ಎಂಬ ಹಳ್ಳಿಯ 28 ವರ್ಷದ  ಯುವಕ ನಿಧಿನ್ […]

ರಾಜ್ಯ

ಧಾರವಾಡದಲ್ಲಿ ಮತ್ತೇರಡು ಕೋವಿಡ್  : ೬೮ ವರ್ಷದ ವೃದ್ದನ ಸೋಂಕಿನ ಮೂಲ ಹುಡುಕಾಟ

ಧಾರವಾಡ prajakiran.com : ಧಾರವಾಡದ ಜಿಲ್ಲೆಯಲ್ಲಿ ಇಂದು  ಎರಡು   ಕೋವಿಡ್ ಪಾಸಿಟಿವ್ ಪ್ರಕರಣಗಳು   ಪತ್ತೆಯಾಗಿದೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಡಿಡಬ್ಲ್ಯೂಡಿ ೬೫-  ಪಿ-  ೫೮೨೮ ನೇ ಸೋಂಕಿತ ೬೮ ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ನಿವಾಸಿಯಾಗಿದ್ದು ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದರು. ಇವರನ್ನು ತಪಾಸಣೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ಇವರಗೆ ಕರೋನಾ ಹೇಗೆ ಬಂತು ಎಂಬ ಸಂಪರ್ಕವನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚುತ್ತಿದೆ. ಡಿಡಬ್ಲ್ಯೂಡಿ ೬೬- […]