prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ರಾಜ್ಯ

ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಒಂದೇ ದಿನ 19 ಪ್ರಕರಣ ಪತ್ತೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಬರೋಬ್ಬರಿ 19 ಪ್ರಕರಣ ಪತ್ತೆಯಾಗಿವೆ. ಸೋಂಕಿತರನ್ನು ಡಿಡಬ್ಲ್ಯೂಡಿ 73-ಪಿ-6251 ನೇ ಸೋಂಕಿತ 34 ವರ್ಷದ ಮಹಿಳೆ, ಮಹಾರಾಷ್ಟ್ರದಿಂದ ಬಂದವರು. ಡಿಡಬ್ಲ್ಯೂಡಿ 74-ಪಿ-6252 ನೇ ಸೋಂಕಿತ 72 ವರ್ಷದ ಮಹಿಳೆ ವೈರಲ್ ಇನ್ ಪೆಕ್ಷನ್, ಡಿಡಬ್ಲ್ಯೂಡಿ 75-ಪಿ-6253ನೇ ಸೋಂಕಿತ 37 ವರ್ಷದ ಪುರುಷ ಚಿತ್ರದುರ್ಗದಿಂದ ಬಂದ ಪ್ರಯಾಣದ ಹಿನ್ನಲೆಯನ್ನು ಹೊಂದಿದ್ದಾರೆ. ಡಿಡಬ್ಲ್ಯೂಡಿ 76-ಪಿ-6254 ನೇ ಸೋಂಕಿತ 40 ವರ್ಷದ ಸೋಂಕಿತ ಪುರುಷ ವೈರಲ್ ಇನ್ ಪೆಕ್ಷನ್, […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಎಳು ಸಾವು, 271 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು  ಬರೋಬ್ಬರಿ ಎಳು ಜನ ಸಾವಿನ ಕದ ಬಡಿದಿದ್ದಾರೆ. ಮತ್ತೆ ಹೊಸದಾಗಿ 271 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. 271 ಸೋಂಕಿತರಲ್ಲಿ, 92ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 14 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ 464 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 3440ಜನ ಗುಣಮುಖರಾಗಿದ್ದು, 2995 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ

ಧಾರವಾಡ prajakiran.com : ಆರ್ಥಿಕ ಕುಸಿತ ಮತ್ತು ಕೋವಿಡ್ ಸಂಕಷ್ಟದ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ   ಶುಕ್ರವಾರ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. 30-ಜೂನ್-2020 ರ ವರೆಗೆ ಜಿಲ್ಲಾ ಆಡಳಿತ ಸಿ.ಆರ್.ಪಿ.ಸಿ. ಕಲಂ 144 ವಿಸ್ತರಿಸಿರುವುದರಿಂದ, ಕೋವಿಡ್ ಸಂಕಷ್ಟದ ದಿನಗಳಲ್ಲಿ ಸರ್ಕಾರದ ನಿಯಮ ಮತ್ತು ನಿರ್ಬಂಧಗಳಿಗೆ ಒಳಪಟ್ಟು ಮತ್ತು ಜನರ ಆರೋಗ್ಯದ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಈ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರಕಾರ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಸ್ತಿ […]

ರಾಜ್ಯ

ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಲು ಸರ್ಕಾರಿ ನೌಕರರಿಗೆ ಸೂಚನೆ

ಧಾರವಾಡ prajakiran.com : ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ  ಪ್ರಾಧಿಕಾರ ,ವಿಶ್ಯ ವಿದ್ಯಾಲಯ, ಸಂಸ್ಥೆಯ ಅಧಿಕಾರಿ  ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್ . ಪಡಿತರ ಚೀಟಿಯನ್ನು ಪಡೆದುಕೊಂಡು , ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇಂತಹ ಕಾರ್ಡುಗಳನ್ನು ತಕ್ಷಣ ಹಿಂದಿರುಗಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ.ವಿಜಯಭಾಸ್ಕರ್ ಸೂಚಿಸಿದ್ದಾರೆ. ಬಿಪಿಎಲ್ ಕಾರ್ಡ ಹೊಂದುವುದು ಒಬ್ಬ […]

ಅಪರಾಧ

ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ತಮ್ಮ….!

ಚಿಕ್ಕಬಳ್ಳಾಪುರ prajakiran.com : ತನ್ನ ಹೆಂಡತಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಅಣ್ಣನ ವರ್ತನೆಯಿಂದ   ಬೇಸತ್ತ ತಮ್ಮ ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ  ರಮೇಶ್ ( 34 ) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮಲಗಿದ್ದ ಅಣ್ಣ ರಮೇಶನನ್ನು ತಮ್ಮ ಸುರೇಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯಾದ ರಮೇಶಗೆ ಹದಿನೈದು ವರ್ಷಗಳ ಹಿಂದೆಯೇ ಮದುವೆಯಾಗಿದ್ದು ನಾಲ್ಕು ವರ್ಷಗಳಿಂದ ಹೆಂಡತಿ ಗಂಡನನ್ನು ಬಿಟ್ಟು […]

ರಾಜ್ಯ

ಪೊಲೀಸ್ ಇಲಾಖೆಯ ಖಾಲಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಧಾರವಾಡ prajakiran.com : 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಆಹ್ವಾನದ ದಿನಾಂಕಗಳನ್ನು ವಿಸ್ತರಿಸಲಾಗಿದೆ. ವಯೋಮಿತಿ ಸೇರಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಸಿ.ಪಿ.ಸಿ (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ-558, ಎ.ಪಿ.ಸಿ.(ಪುರುಷ)(ಸಿಎಆರ್/ಡಿಎಆರ್) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ-444, ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನಾಂಕ, […]

ಅಂತಾರಾಷ್ಟ್ರೀಯ

ದೇಶದಲ್ಲಿ ಒಂದೇ ದಿನ 357 ಜನ ಸಾವು, 9996 ಪ್ರಕರಣ ಪತ್ತೆ

ನವದೆಹಲಿ prajakiran.com : ವಿಶ್ವದ್ಯಾಂತ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜೂನ್ 11ರಂದು ಗುರುವಾರ ಒಂದೇ ದಿನ ದೇಶದಲ್ಲಿ 9996 ಪ್ರಕರಣಗಳು ದಾಖಲಾಗಿದ್ದು, 357 ಜನ ದೇಶದ ವಿವಿಧ ರಾಜ್ಯಗಳಲ್ಲಿ ಕರೋನಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಸ್ವಲ್ಪ ಸಮಾಧಾನದ ಸಂಗತಿಯೆಂದರೆ ನಿನ್ನೇ 5823 ಜನ ಗುಣಮುಖರಾಗಿದ್ದಾರೆ. ಜೂನ್ 12ರಂದು ಭಾರತದಲ್ಲೂ ಒಟ್ಟು ಸೋಂಕಿತರ ಸಂಖ್ಯೆ 2,86579 ಯಿದೆ. ಈ ಪೈಕಿ 141029 ಜನ ಚೇತರಿಸಿಕೊಂಡಿದ್ದಾರೆ. ಆ ಮೂಲಕ ದೇಶದ […]

ರಾಜ್ಯ

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಅಮಾನತು

ಧಾರವಾಡ prajakiran.com : ಕಾಶ್ಮೀರಿ ವಿದ್ಯಾರ್ಥಿಗಳ ಪ್ರಕರಣದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್  ಜಾಕ್ಸನ್ ಡಿಸೋಜಾ ಅವರನ್ನು ಅಮಾನತುಗೊಳಿಸಿ ಬೆಳಗಾವಿಯ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಸುಹಾಸ್ ಆದೇಶಿಸಿದ್ದಾರೆ. ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯ ಕಾಶ್ಮೀರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ  ಬಾಸಿತ್ ಸೋಫಿ (19),ಅಮೀರ ಮೊಯಿನೋದ್ದೀನ್ (21), ತಾಲಿಬ್ ವಾನಿ (19)  ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಫೆ. 15ರಂದು ಹುಬ್ಬಳ್ಳಿಯ ಕೊಟಗೊಂಡಹುಣಸಿ ಕ್ರಾಸ್ ಬಳಿಯ ಕೊಠಡಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಈ […]

ರಾಜ್ಯ

ರಾಜ್ಯದಲ್ಲಿ ಗುರುವಾರ 204 ಪ್ರಕರಣ ಪತ್ತೆ, ಮೂರು ಸಾವು

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಹೊಸದಾಗಿ 204 ಜನರಿಗೆ ಸೋಂಕು ಹರಡಿದೆ. ಇದರಿಂದಾಗಿ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. 204 ಸೋಂಕಿತರಲ್ಲಿ, 157 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. ಇಂದು ರಾಜ್ಯದಲ್ಲಿ 114 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2976 ಜನ ಗುಣಮುಖರಾಗಿದ್ದು, 3195 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಜನ ಐಸಿಯುನಲ್ಲಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿಗುರುವಾರವೂ ಮೂವರು […]

ರಾಜ್ಯ

ಧಾರವಾಡದ ಮೊರಬ ಗ್ರಾಮ ಬಫರ್ ಜೋನ್    

ಧಾರವಾಡ : ಧಾರವಾಡದ DWD 71 –  ಪಿ-  6222 (59 ವರ್ಷ , ಪುರುಷ)  ಇವರು ನವಲಗುಂದ ತಾಲ್ಲೂಕಿನ ಮೊರಬ  ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಮೊರಬ ಗ್ರಾಮದ ಸೋಂಕಿತನ ಮನೆಯ ಸುತ್ತ 100 ಮೀಟರ್ ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ  ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಪೂರ್ಣ ಮೊರಬ ಗ್ರಾಮವನ್ನು ಬಫರ್ ಜೋನ್ ಎಂದು ಘೋಷಿಸಿ ಕೋವಿಡ್ 19 ಸೋಂಕು ಹರಡದಂತೆ […]