ಹಾಸನ prajakiran.com : ಹಾಸನದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಗುರುವಾರ 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ 6 ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಬಿಡುಗಡೆ ಹೊಂದಿದ ಎಲ್ಲರೂ ಆಸ್ಪತ್ರೆಯಲ್ಲಿ ತಮಗೆ ದೊರೆತ ಚಿಕಿತ್ಸೆ ಹಾಗೂ ಸೌಲಭ್ಯ ಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ,ಜಿಲ್ಲಾಧಿಕಾರಿ ಆರ್ .ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ […]
Author: PK Team
ರಾಜ್ಯದಲ್ಲಿ ಗುರುವಾರ ಮತ್ತೇ 75 ಹೊಸ ಕೇಸ್ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರ ಮತ್ತೇ 75 ಹೊಸ ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಗೊಳಿಸಿರುವ ಹೆಲ್ತ್ ಬುಲೇಟಿನ್ ತಿಳಿಸಿದೆ. ಇಂದು ಅತಿ ಹೆಚ್ಚು ಸೋಂಕಿತರು ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದ್ದು, ಒಂದೇ ದಿನ 27 ಪ್ರಕರಣಗಳು ಖಚಿತಗೊಂಡಿವೆ. ಮಲೆನಾಡು ಚಿಕ್ಕಮಗಳೂರಿನಲ್ಲಿ 3, ಗುಮ್ಮಟನಗರಿ ವಿಜಯಪುರದಲ್ಲಿ 2, ರಾಯಚೂರಿನಲ್ಲಿ 1, ಯಾದಗಿರಿ 7, ಬೆಂಗಳೂರು 7, ಹಾಸನ 13, ಚಿತ್ರದುರ್ಗ 6, ಕಲಬರುಗಿ ಜಿಲ್ಲೆಯಲ್ಲಿ 3 ಪತ್ತೆಯಾಗಿವೆ. ಇವತ್ತು ಕೂಡ ಮುಂಬಯಿ, ತಮಿಳುನಾಡು, […]
ಸಾಮಾಜಿಕ ಜಾಲತಾಣಗಳಲ್ಲಿ ನಿಜಗುಣಾನಂದ ಶ್ರೀಗಳ ವಿರುದ್ಧ ಅಪ್ರಚಾರ ಖಂಡಿಸಿ ಪ್ರತಿಭಟನೆ
ಬೆಳಗಾವಿ prajakiran.com : ಸಾಮಾಜಿಕ ಜಾಲತಾಣಗಳಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತೋಂಟದಾರ್ಯ ಶಾಖಾಮಠದ ಪೀಠಾಧಿಕಾರಿ ಹಾಗೂ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀಗಳ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿತು. ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ರಾಷ್ಟ್ರೀಯ ಬಸವ ಸೇನೆ ಕಾರ್ಯಕರ್ತರಿಂದ ಬೆಳಗಾವಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ನಿಜಗುಣಾನಂದ ಶ್ರೀಗಳಿಗೆ ಕಳೆದ ಹಲವು ದಿನಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು. […]
ಪಿಎಸ್ ಐಗೆ ಅವಾಜ್ ಹಾಕಿದ್ದ ಇಬ್ಬರು ಯುವಕರ ಬಂಧಿಸಿದ ಹುಬ್ಬಳ್ಳಿ ಪೊಲೀಸರು
ಹುಬ್ಬಳ್ಳಿ prajakiran.com : ತಾನು ಕರ್ನಾಟಕ ಯುವ ರಕ್ಷಣಾ ವೇದಿಕೆಯ ಅಧ್ಯಕ್ಷನೆಂದು ಪಿಎಸ್ ಐಗೆ ಅವಾಜ್ ಹಾಕಿದ್ದ ಇಬ್ಬರು ಯುವಕರ ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಂಧಿತರನ್ನು ಹುಬ್ಬಳ್ಳಿಯ ಸುಳ್ಳ ರಸ್ತೆಯ ಬಸವೇಶ್ವರ ಪಾರ್ಕ್ ನ ಸುನೀಲ ಚಂದ್ರಶೇಖರ ಶಲವಡಿ ಹಾಗೂ ಪುನೀತಕುಮಾರ ಚಂದ್ರಶೇಖರ ಶಲವಡಿ ಎಂದು ಗುರುತಿಸಲಾಗಿದೆ. ಇವರು ಮೇ 23ರಂದು ಹುಬ್ಬಳ್ಳಿ ಪೂರ್ವ ಸಂಚಾರ ಪೊಲೀಸ್ ಠಾಣೆ ಪಿಎಸ್ ಐ ಎಸ್ ಎಸ್ ದೇಸಾಯಿಅವರಿಗೆ ವಾಹನ ತಪಾಸಣೆ ವೇಳೆ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿರುವುದನ್ನು ಸುನೀಲ […]
ರಾಜ್ಯದಲ್ಲಿ ಒಂದೇ ದಿನ 3 ಸಾವು : ದೇಶದಲ್ಲಿ 170 ಜನರ ಬಲಿ
ನವದೆಹಲಿ prajakiran.com : ರಾಜ್ಯದಲ್ಲಿ ಕರೋನಾ ಮರಣ ಮೃದಂಗ ಮುಂದುವರೆದಿದ್ದು, ಕಳೆದ 24 ಗಂಟೆಗಳಅವಧಿಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ರಾಯಚೂರಿನ 69 ವರ್ಷದ ಮಹಿಳೆ ಕರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಅದೇ ರೀತಿ ಬೀದರನ 49 ವರ್ಷದ ಪುರುಷ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗುಮ್ಮಟನಗರಿ ವಿಜಯಪುರದಲ್ಲಿ ಸಾವು ಸಂಭವಿಸಿದ್ದು, ಅಲ್ಲಿ 82 ವರ್ಷದ ವೃದ್ದ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾನೆ. ದೇಶದಲ್ಲಿ ಕೂಡ ಕರೋನಾದಿಂದ ಬಳಲಿ ಬೆಂಡಾಗಿ […]
ಸ್ವಾತಂತ್ರ್ಯವೀರ ಸಾರ್ವಕರ್ ಫೇಸ್ ಬುಕ್ ಲೈವ್ ಕಾರ್ಯಕ್ರಮ ಮೇ 28ರಂದು
ಮುಂಬಯಿ prajakiran.com : ಸ್ವಾತಂತ್ರ್ಯವೀರ ಸಾರ್ವಕರ್ ಅವರ 137 ನೇ ಜನ್ಮದಿನದ ಅಂಗವಾಗಿ ಮುಂಬಯಿಯ ಪ್ರತಿಷ್ಠಿತ ರಾಮಭಾವು ಮ್ಹಾಳಗಿ ಪ್ರಭೋದಿನಿ (ಆರ್ ಎಂಪಿ ) ಹಾಗೂ ಸಾರ್ವಕರ್ ದರ್ಶನ ಪ್ರತಿಷ್ಠಾನ ವತಿಯಿಂದ ಮೇ 28ರಂದು ಸಂಜೆ 5ಗಂಟೆಗೆ ಫೇಸ್ ಬುಕ್ ಲೈವ್ https://www.facebook.com/rmponweb.org. ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಇತಿಹಾಸ ತಜ್ಞ ಹಾಗೂ ಸಾರ್ವಕರ್ ಇಕೋ ಫ್ರಮ್ ಫಾರಗಟನ್ ಫಾಸ್ಟ್ ಲೇಖಕ ಡಾ . ವಿಕ್ರಮ ಸಂಪತ್ ಅವರು ಸಭಿಕರನ್ನುದ್ದೇಶಿಸಿ, ಟೈಮ್ ಲೆಸ್ ಸಾರ್ವಕರ್ ಹಾಗೂ ಎ […]
ಧಾರವಾಡದ ಮೆಣಸಿನಕಾಯಿ ವ್ಯಾಪಾರಿ ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ
ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಮೆಣಸಿನಕಾಯಿ ವ್ಯಾಪಾರಿ ಕೋವಿಡ್ ನಿಂದ ಗುಣಮುಖರಾಗಿ ಬುಧವಾರ ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ನೆಗಡಿ, ಕೆಮ್ಮು ಹಾಗೂ ತೀವ್ರ ಜ್ವರದಿಂದಾಗಿ , ಮೇ ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಧಾರವಾಡ ಹೊಸಯಲ್ಲಾಪುರದ ಕೋಳಿಕೆರೆ, ನವಲೂರ ಅಗಸಿ ಪ್ರದೇಶದ ಪಿ- 705 ( 35 ವರ್ಷ,ಪುರುಷ) ಸಂಪೂರ್ಣ ಗುಣಮುಖರಾಗಿದ್ದಾರೆ. ಇವರಿಗೆ 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ […]
ತಿರುಪತಿ ತಿಮ್ಮಪ್ಪನ ಆಸ್ತಿಗೆ ಕೈ ಹಾಕಿದರೆ ನಿಮ್ಮ ತಂದೆಗೆ ಬಂದ ಪರಿಸ್ಥಿತಿ : ಪ್ರಮೋದ ಮುತಾಲಿಕ್ ಎಚ್ಚರಿಕೆ
ಧಾರವಾಡ prajakiran.com : ದೇಶದ ಕೋಟ್ಯಾಂತರ ಭಕ್ತರ ಆರಾದ್ಯದೈವವಾಗಿರುವ ತಿರುಪತಿ ತಿಮ್ಮಪ್ಪನ ಆಸ್ತಿಗೆ ಕೈಹಾಕಿದರೆ ನಿಮ್ಮ ತಂದೆಗೆ ಆದ ಪರಿಸ್ಥಿತಿ ನಿಮಗೂ ಬರಬಹುದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಅವರು ಬುಧವಾರ ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ಆಂಧ್ರಪ್ರದೇಶದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಿರುಪತಿ ತಿಮ್ಮಪ್ಪನ ದೇವಸ್ಥಾನದ ಆಸ್ತಿ ಮಾರಾಟಕ್ಕೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರ ತಾತ್ಕಾಲಿಕವಾಗಿ ಅದಕ್ಕೆ ತಾನೇ ತಡೆಯಾಜ್ಞೆ […]
ನಬಾರ್ಡ್ ಅಧ್ಯಕ್ಷರಾಗಿ ಜಿ.ಆರ್.ಚಿಂತಲ ಅಧಿಕಾರ ಸ್ವೀಕಾರ
ಬೆಂಗಳೂರು prajakiran.com ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧ್ಯಕ್ಷರಾಗಿ ಜಿ.ಆರ್.ಚಿಂತಲ ಅವರು ಬೆಂಗಳೂರಿನಲ್ಲಿರುವ ನಬಾರ್ಡ್ನ ಕೇಂದ್ರ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಚಿಂತಲ ಅವರು ನಬಾರ್ಡ್ನ ಅಂಗಸಂಸ್ಥೆಯಾಗಿರುವ ಎನ್ಎಬಿಎಫ್ಐಎನ್ಎಸ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಚಿಂತಲ ಅವರು ನವದೆಹಲಿಯಲ್ಲಿರುವ ದೇಶದ ಪ್ರತಿಷ್ಠಿತ ಇಂಡಿಯನ್ ಅಗ್ರಿಕಲ್ಚರ್ ರೀಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ನಬಾರ್ಡ್ ಕೇಂದ್ರ ಕಚೇರಿಯಲ್ಲಿ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. ಇದಲ್ಲದೇ, ಅವರು ಮುಂಬೈ, ಅಂಡಮಾನ್ & ನಿಕೋಬಾರ್, ಹೈದ್ರಾಬಾದ್, ಚಂಡೀಘಡ, ಲಕ್ನೋ, ನವದೆಹಲಿ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿರುವ ಪ್ರಾದೇಶಿಕ ಕಚೇರಿಗಳಲ್ಲಿಯೂ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. ಹೈದ್ರಾಬಾದ್ನ ಅಗ್ರಿ-ಸಿನೆಸ್ ಫೈನಾನ್ಸ್ ಲಿಮಿಟೆಡ್ನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಅವರು, ಲಕ್ನೋದಲ್ಲಿರುವ ಗ್ರಾಮೀಣಾಭಿವೃದ್ಧಿ ಬ್ಯಾಂಕರ್ಸ್ ಸಂಸ್ಥೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಭಾರತದಲ್ಲಿ ಗ್ರಾಮೀಣಾಭಿವೃದ್ಧಿ ಮಾಡುವ ಬಗ್ಗೆ ರೂಪುರೇಷೆಯನ್ನು 2006 ರಲ್ಲಿ ಸಿದ್ಧಪಡಿಸಿದ್ದರು. Share on: WhatsApp
ನಾಲ್ವರು ಸಿವಿಲ್ ಪೊಲೀಸರಿಗೆ ಪಾಸಿಟಿವ್ : ಭೇಟಿ ನೀಡಿದ್ದ ಹೋಟೆಲ್ ಸೀಲ್ ಡೌನ್
ಹಾಸನ: ಹಾಸನ ಜಿಲ್ಲೆಯ ನಾಲ್ವರು ಸಿವಿಲ್ ಪೊಲೀಸರಿಗೆ ಕರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅರಸೀಕೆರೆ ಪಟ್ಟಣದ ಒಂದು ಹೋಟೆಲ್ ಸೀಲ್ ಡೌನ್ ಮಾಡಿದೆ. ಪಟ್ಟಣದ ಅಯೋಧ್ಯೆ ಹೋಟೆಲ್ ಅನ್ನು ಅರಸಿಕೆರೆ ತಾಲ್ಲೂಕು ಆಡಳಿತ ಸೀಲ್ ಮಾಡಿದೆ. ಅವರೆಲ್ಲರೂ ನಿಪ್ಪಾಣಿಯಿಂದ ಡ್ಯೂಟಿ ಮುಗಿಸಿ ಹಾಸನಕ್ಕೆ ಬರೋ ಮಾರ್ಗ ಮಧ್ಯೆ ಹೋಟೆಲ್ ಗೆ ಭೇಟಿ ನೀಡಿದ್ದರು. ಈ ಹೋಟೆಲ್ ನಲ್ಲಿ ಪೊಲೀಸರು ಊಟ ಪಾರ್ಸೆಲ್ ಪಡೆದಿದ್ದರು. ಇದೀಗ ಪೊಲೀಸರಿಗೇ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೋಟೆಲ್ ಬಂದ್ ಮಾಡಲಾಗಿದೆ. ಆರೋಗ್ಯ ಇಲಾಖೆ ಹೋಟೆಲ್ […]