ಮಧ್ಯಪ್ರದೇಶ prajakiran.com : ರೆಮ್ಡೆಸಿವಿರ್ ಔಷಧಗಳನ್ನು ತರುತ್ತಿದ್ದ ವಿಮಾನ ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ರನ್ವೇಗೆ ಬಡಿದು ಅಪಘಾತಕ್ಕೀಡಾಗಿದೆ. ಈ ಘಟನೆ ಬುಧವಾರ ರಾತ್ರಿ 8.30ರ ಸುಮಾರಿಗೆ ನಡೆದಿದೆ. ಯಾವುದೇ ಸಾವು ಸಂಭವಿಸಿಲ್ಲ. ವಿಮಾನದಲ್ಲಿದ್ದ ಪೈಲಟ್ ಸಯೀದ್ ಮಜೀದ್ ಅಖ್ತರ್ ಮತ್ತು ಸಹ ಪೈಲಟ್ ಶಿವಶಂಕರ್ ಜೈಸ್ವಾಲ್ ಸೇರಿದಂತೆ ಇನ್ನೊರ್ವ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಅಮಿತ್ ಸಂಘಿ ತಿಳಿಸಿದ್ದಾರೆ. ಗಾಯಾಳುಗಳನ್ನು ಮಹಾರಾಜಪುರ ವಾಯುಪಡೆ ನಿಲ್ದಾಣದಲ್ಲಿರುವ ಭಾರತೀಯ ವಾಯುಪಡೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳ […]
ಹುಬ್ಬಳ್ಳಿ ಪ್ರಜಾಕಿರಣ.ಕಾಮ್ , ಸೆ 9 : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. […]
ಧಾರವಾಡ prajakiran.com : ನ್ಯೂಯಾರ್ಕ್ ನಲ್ಲಿ ವಾಸವಾಗಿರುವ ಧಾರವಾಡದ ರವಿಶಂಕರ ಭೂಪಳಾಪುರ ಮತ್ತು ಜಯಾ ದಂಪತಿಗಳು ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ಸ್ಥಾಪಿಸಿಲು ನ್ಯೂಯಾರ್ಕ್ ರೋಟರಿ ಜಿಲ್ಲೆ ಹಾಗೂ ತಮ್ಮ ಸ್ವಂತ ಕೊಡುಗೆಯಾಗಿ 32.30 ಲಕ್ಷ ಸಹಾಯ ಮಾಡಿದ್ದಾರೆ ಎಂದು ಧಾರವಾಡ ರೋಟರಿ ಕ್ಲಬ್ ಸೆಂಟ್ರಲ್ ಮಾಜಿ ಗರ್ವನರ್ ಡಾ.ಕವನ ದೇಶಪಾಂಡೆ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಯೋಜನೆ ರೋಟರಿ ಕ್ಲಬ್ ಧಾರವಾಡ ಸೆಂಟ್ರಲ್ ಮಾಜಿ ಅಧ್ಯಕ್ಷ ಡಾ. ಕವನ ದೇಶಪಾಂಡೆ, ಕಿರಣ […]