ರಾಜ್ಯ

ಬೆಳಗಾವಿ, ಬಾಗಲಕೋಟೆಯ ಪ್ರವಾಹ ಪ್ರೀಡಿತ ಪ್ರದೇಶಗಳ ವೈವಾನಿಕ ಸಮೀಕ್ಷೆ

ಬೆಳಗಾವಿ/ ಬಾಗಲಕೋಟೆ prajakiran.com : ಉತ್ತರಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಸಂಭವಿಸಿದ ಅಪಾರ ಹಾನಿಯ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ನಡೆಸಿದರು.

ಬೆಳಗಾವಿಹಾಗೂ ಬಾಗಲಕೋಟೆ ಜಿಲ್ಲೆಯ ಹಲವು ಪ್ರದೇಶಗಳ ವಸ್ತುಸ್ಥಿತಿಯನ್ನು ಕಣ್ಣಾರೆ ಕಂಡರು.

ಜನರಿಗೆ ಆದಅಪಾರ ಹಾನಿ ಕುರಿತು ಕಂದಾಯ ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಪಡೆದುಕೊಂಡರು.

ಇದಕ್ಕು ಮುನ್ನ ಬೆಳಗಾವಿಯಲ್ಲಿಧಾರವಾಡ, ಬೆಳಗಾವಿ ಹಾಗೂ ಇತರ ಜಿಲ್ಲೆಗಳ ಅಧಿಕಾರಿಗಳ ಸಭೆ  ನಡೆಸಿ ಮಾಹಿತಿ ಪಡೆದುಕೊಂಡರು.

ಈ ಸಭೆಯಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *