ಆಧ್ಯಾತ್ಮ

ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ ಎಂದ ಮಾಜಿ ಸಿಎಂ

ತಮಿಳುನಾಡು ಸರ್ಕಾರ ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂತಹ ಹೆಜ್ಜೆ ಇಟ್ಟಿದೆ  ಹೆಚ್.ಡಿ.ಕೆ ಬೆಂಗಳೂರು prajakiran.com : ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ. ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ […]

ಆಧ್ಯಾತ್ಮ

ಧಾರವಾಡದ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಧಾರವಾಡ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ತೈಲ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಹೀಗಾಗಿ ಇಂದು ಪೆಟ್ರೋಲ್ ಬೆಲೆ ಶತಕ ಸಮೀಪಿಸಿದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆರೋಪಿಸಿದರು. ಅವರು ಧಾರವಾಡದಲ್ಲಿ ಶನಿವಾರ ಕೋರ್ಟ್ ಬಳಿಯ ಜ್ಯೋತಿ ಪೆಟ್ರೋಲ್ ಬಂಕ್ ಮುಂದೆ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಬಡವರ ಖಾತೆಗೆ ತಲಾ ೧೫ ಲಕ್ಷ ರೂಪಾಯಿ ಜಮಾ, ಪ್ರತಿವರ್ಷ ೨ ಕೋಟಿ ಉದ್ಯೋಗ ಸೃಷ್ಠಿ ಹೀಗೆ ಸಾಲು ಸಾಲು ಸುಳ್ಳಿ […]

ಆಧ್ಯಾತ್ಮ

ಯಮಕನಮರಡಿ ಚಿನ್ನಕಳುವು ಪ್ರಕರಣ ತನಿಖೆ ನಡೆಸಿದರೆ 10-15 ಪ್ರಕರಣ ಬಯಲಿಗೆ : ಬಸವರಾಜ ಕೊರವರ

ಕಿಂಗಪಿನ್ ಕಿರಣ ಹಲವು ಹಿರಿಯ ಪೊಲೀಸ ಅಧಿಕಾರಿಗಳ ಸಾಥ್ ಪೊಲೀಸ್ ಮಹಾನಿರ್ದೇಶಕರಿಗೆ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ನಾಲ್ಕು ಪುಟದ ಪತ್ರ ಬರೆದು ಆಗ್ರಹ ಧಾರವಾಡ : ಬೆಳಗಾವಿಯ ಯಮಕನಮರಡಿ ೪.೯ ಕೆಜಿ ಚಿನ್ನ ಕಳವು ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದರೆ ಇಂತಹ ಹತ್ತು ಹದಿನೈದು ಚಿನ್ನ ಕಳುವು ಪ್ರಕರಣ ಬಯಲಿಗೆ ಬರಲಿವೆ ಎಂದು ಸಾಮಾಜಿಕ ಕರ‍್ಯಕರ್ತ ಬಸವರಾಜ ಕೊರವರ ತಿಳಿಸಿದ್ದಾರೆ. ಅವರು ಈ ಕುರಿತು ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ ಅವರಿಗೆ ಪತ್ರ […]

ಆಧ್ಯಾತ್ಮ

ಪರಿಣಾಮಕಾರಿ ಲಾಕ್ ಡೌನ್ : ರಾಜ್ಯ ಸಂಪೂರ್ಣ ಸ್ತಬ್ಧ

ಲಸಿಕಾ ಕೇಂದ್ರಕ್ಕೆ ತೆರಳಲು ಸಮಯ ನಿಗದಿಯಾಗಿರುವ ಸಂದೇಶ ಕಡ್ಡಾಯ ಬೆಂಗಳೂರು prajakiran.com : ಇಂದಿನಿಂದ 18 ರಿಂದ 44ವರ್ಷ ವಯೋಮಾನದವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಲಸಿಕಾ ಕೇಂದ್ರಕ್ಕೆ ತೆರಳುವವರ ಬಳಿ ಲಸಿಕೆ ಪಡೆಯುವ ಸಮಯ ನಿಗದಿಯಾಗಿರುವ ಎಸ್ ಎಂ ಎಸ್ ಸಂದೇಶ ಇರುವುದು ಕಡ್ಡಾಯವಾಗಿದೆ. ಈ ಎಸ್ ಎಂಎಸ್ ಪರಿಶೀಲಿಸಿದ ಬಳಿಕವಷ್ಟೇ ಪೊಲೀಸರು ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇಂದಿನಿಂದ ರಾಜ್ಯಾದ್ಯಂತ ಕಟ್ಟು ನಿಟ್ಟಿನ ಲಾಕ್ ಡೌನ್ ಜಾರಿಯಾಗಿದ್ದರಿಂದ ಲಸಿಕೆ […]

ಆಧ್ಯಾತ್ಮ

ಸವದತ್ತಿ ಯಲ್ಲಮ್ಮನ ಹುಂಡಿಯಲ್ಲಿ ದಾಖಲೆಯ 53.80 ಲಕ್ಷ ಸಂಗ್ರಹ

ವರದಿ : ಪ್ರಶಾಂತ ಹೂಗಾರ. ಸವದತ್ತಿ prajakiran.com : ನಾಡಿನ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಸವದತ್ತಿಯ ಶ್ರೀ ರೇಣುಕಾ ದೇವಿಯ ಹುಂಡಿಯಲ್ಲಿ 20 ದಿನಗಳಲ್ಲಿ ದಾಖಲೆಯ 53.80 ಲಕ್ಷ ರೂ. ಹಣ ಸಂಗ್ರಹವಾಗಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನವು ಕೊರೊನಾ ಹಿನ್ನಲೆ 2020 ರ ಮಾರ್ಚ ನಿಂದ – 2021 ಜನೇವರಿ ಅಂತ್ಯದವರೆಗೂ ಬಂದಾಗಿತ್ತು. ನಂತರ ಫೆಬ್ರವರಿ 1 ರಿಂದ ಸಾರ್ವಜನಿಕ ಅವಕಾಶಕ್ಕೆ ಪ್ರವೇಶ ನೀಡಿತ್ತಾದರೂ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಫೆಬ್ರವರಿ 20 ರಂದು ಸಾರ್ವಜನಿಕ ದರ್ಶನವನ್ನು ಮತ್ತೆ […]

ಆಧ್ಯಾತ್ಮ

ಧಾರವಾಡದಲ್ಲಿ ಬಾವಿಗೆ ಬಿದ್ದಿದ್ದ ಹಿರಿಯ ಜೀವ ಕಾಪಾಡಿದ ಅಗ್ನಿಶಾಮಕ ದಳ

ಧಾರವಾಡ prajakiran.com : ಬಾವಿಯಲ್ಲಿ ಬಿದ್ದಿದ್ದ ವೃದ್ಧೆಯನ್ನು ರಕ್ಷಣೆ ಮಾಡಿದ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ  ಮಂಗಳವಾರ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಈ ರಕ್ಷಣೆ ಮಾಡಿದ್ದು, ಮಂಜುನಾಥ ಅನ್ನೋ ಬಾಲಕ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದ. ಆತನ ಮಾಹಿತಿ ಮೇರೆಗೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗ ಮತ್ತು ಏಣಿ ಸಹಾಯದಿಂದ ವೃದ್ಧೆಯ ರಕ್ಷಣೆ ಮಾಡುವಲ್ಲಿ ಯಶಸ್ವಿಯಾದರು. ಕುತೂಹಲದಿಂದ ಬಾವಿ ಇಣುಕಿ ನೋಡಿದಾಗ ಬಾವಿಯಲ್ಲಿ ವೃದ್ಧೆಯನ್ನು ಗಮನಿಸಿದ್ದ ಬಾಲಕ ಮಂಜುನಾಥ ಹಿರಿಯ […]

ಆಧ್ಯಾತ್ಮ

ಹಿರಿಯ ಸಾಹಿತಿ ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ…..!

ಬೆಂಗಳೂರು prajakiran.com : ಹಿರಿಯ ಸಾಹಿತಿ ಕೆ ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರಿಂದ ಭಗವಾನ್ ಮುಖಕ್ಕೆ ಮಸಿ ಬಳಿಯಲಾಗಿದೆ. ಭಗವಾನ್ ಅವರು ಹಿಂದೂ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಆಕ್ರೋಶ ಭರಿತವಾಗಿ ತೀವ್ರ ಸ್ವರೂಪದ ಅಸಮಾಧಾನ ವ್ಯಕ್ತಪಡಿಸಿದರು. ಭಗವಾನ್ ವಕೀಲೆ ಖಾಸಗಿ ದೂರು ದಾಖಲಿಸಿದ್ದರು. ಹೀಗಾಗಿ ಗುರುವಾರ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಭಗವಾನ್ ಹಾಜರಾಗಿದ್ದರು. ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ […]

ಆಧ್ಯಾತ್ಮ ರಾಜ್ಯ

ಧಾರವಾಡದ ಬಾಲಕನಿಂದ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ

ಧಾರವಾಡ Prajakiran.Com : ದೇಶದಾದ್ಯಂತ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದರಂತೆ ಧಾರವಾಡದ ಸಂಗೋಳ್ಳಿ ರಾಯಣ್ಣ ನಗರದ ಪ್ರಭುರಾಜ ಎಂಬ ಬಾಲಕ ತನ್ನ ಚಿಕ್ಕ ವಯಸ್ಸಿನಲ್ಲೇ ಪ್ರಭು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಮಾಡಿದ್ದಾನೆ. ಸ್ವಯಂ ಪ್ರೇರಿತನಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಧಾರವಾಡದ ವಿವಿಧ ಬಡಾವಣೆಗಳಲ್ಲಿ ತಾನೆ ತಯಾರಿಸಿದ ಹುಂಡಿಯಲ್ಲಿ ಹಣ ಸಂಗ್ರಹಿಸುವ ಮೂಲಕ ನಿಧಿ ಸಮರ್ಪಣೆ ಮಾಡಿದ್ದಾನೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ನಿಧಿ ಸಮರ್ಪಣಾ ಅಭಿಯಾನಕ್ಕೆ […]

ಆಧ್ಯಾತ್ಮ

ಬಿಜೆಪಿಯವರು ಹಿಟ್ಲರ್ ನಂತೆ ವರ್ತನೆ ಮಾಡುತಿದ್ದಾರೆ ಎಂದ ಮಾಜಿ ಸಚಿವ …!

ಹುಬ್ಬಳ್ಳಿ prajakiran.com ; ಬಿಜೆಪಿಯವರು ಹಿಟ್ಲರ್ ನಂತೆ ವರ್ತನೆ ಮಾಡುತಿದ್ದಾರೆ. ಬಿಜೆಪಿ ನಾಯಕರಿಗೆ ರೈತರು, ಜನಸಾಮಾನ್ಯರು, ವಿರೋಧ ಪಕ್ಷದವರು ಕಾಣುತಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪಿಸಿದರು. ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅವರು ಯಾರಿಗೂ ಬೆಲೆ ಕೊಡುತಿಲ್ಲ- ಸರ್ಕಾರದ ವೈಪಲ್ಯ ಕುರಿತು ಪ್ರತಿಭಟನೆ ಮಾಡಿದರು ಏ‌ನು ಪ್ರಯೋಜನವಿಲ್ಲದಂತಾಗಿದೆ ಎಂದು ಹೇಳಿದರು. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ ಎಂದು […]

ಆಧ್ಯಾತ್ಮ ಜಿಲ್ಲೆ

ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ರ‍್ಯಾಲಿ : ಎಸಿಪಿ ಅನುಷಾ ಜಿ. ಚಾಲನೆ

ಧಾರವಾಡ Prajakiran.com : ಧಾರವಾಡ ನಗರದಾದ್ಯಂತ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ರ‍್ಯಾಲಿ ಕಾರ್ಯಕ್ರಮಕ್ಕೆ ಧಾರವಾಡ ಸಹಾಯಕ ಪೊಲೀಸ್ ಆಯುಕ್ತೆ ಅನುಷಾ ಜಿ. ಚಾಲನೆ ನೀಡಿದರು. ನಗರದ ಕಾರ್ಪೋರೇಷನ್ ಸರ್ಕಲ್ ನಿಂದ ಪ್ರಾರಂಭವಾದ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ರ‍್ಯಾಲಿಯಲ್ಲಿ ಶಾಲಾ ಮಕ್ಕಳು ಹಾಗೂ ಸಂಚಾರಿ ಪೋಲಿಸ್ ಠಾಣೆ ಸಿಬ್ಬಂದಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಧಾರವಾಡ ನಗರದ ಬಸ್ ನಿಲ್ದಾಣ, ಕೆಸಿಸಿ ಬ್ಯಾಂಕ್ ಸರ್ಕಲ್ ವರೆಗೆ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. […]