ಆಧ್ಯಾತ್ಮ

ಗ್ಯಾರೆಂಟಿ ‌ಯೋಜನೆಗಳ ಜಾರಿಗೆ ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆ

*ರಾಜ್ಯ ಸರ್ಕಾರ, ಸ್ಪೀಕರ ವಿರುದ್ದ ಇಂದೂ ಬಿಜೆಪಿ ಪ್ರತಿಭಟನೆ* *ಗ್ಯಾರೆಂಟಿ ‌ಯೋಜನೆಗಳ ಜಾರಿಗೆ ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ* ಬೆಂಗಳೂರು ಪ್ರಜಾಕಿರಣ.ಕಾಮ್  : ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ […]

ಆಧ್ಯಾತ್ಮ

ಧಾರವಾಡ : ಕೇವಲ ೫ ಗಂಟೆಗಳಲ್ಲಿ ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಬೃಹತ್ ಕಲಾಕೃತಿ

ಕೇವಲ ೫ ಗಂಟೆಗಳಲ್ಲಿ ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಬೃಹತ್ ಕಲಾಕೃತಿ * ಜನಜಾಗೃತಿ ಸಂಘದಿAದ ಆಯೋಜನೆ * ಕಲಾವಿದ ಮಂಜುನಾಥ ಹಿರೇಮಠ ಅವರ ಕೈ ಚಳಕ ಧಾರವಾಡ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಪ್ರಯುಕ್ತ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ನೇತೃತ್ವದಲ್ಲಿ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮಕ್ಕೆ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ, ಹಾಗೂ ಅವರ ಮಕ್ಕಳಾದ ಕಾಂತೇಶ ಹಾಗೂ ವಿನಾಯಕ ಕೈ ಚಳಕದಲ್ಲಿ ೫ ಗಂಟೆಗಳಲ್ಲಿ ಸ್ವಾಮಿ ವಿವೇಕಾನಂದರ ಬೃಹತ್ ಮರಳಿನ […]

ಆಧ್ಯಾತ್ಮ

ಧಾರವಾಡದ ಹೆಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಮಕ್ಕಳಿಗೆ ಪ್ರಬಂಧ, ಭಾಷಣ, ಚಿತ್ರಕಲೆ ಸ್ಪರ್ಧೆ

ಧಾರವಾಡದ ಹೆಬ್ಬಳ್ಳಿಯ ಡಿಪಿಇಪಿ ಶಾಲೆಯಲ್ಲಿ ಜನ ಜಾಗೃತಿ ಸಂಘದಿAದ ಅರ್ಥಪೂರ್ಣ ಆಯೋಜನೆ ೩೫೦ಕ್ಕೂ ಹೆಚ್ಚು ಸರಕಾರಿ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗಿ ಧಾರವಾಡ ಪ್ರಜಾಕಿರಣ.ಕಾಮ್ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಹಾಗೂ ಸುಭಾಸಚಂದ್ರ ಬೋಸ್ ಅವರ ೧೨೬ನೇ ಜಯಂತ್ಯೋತ್ಸವ ಪ್ರಯುಕ್ತ ಧಾರವಾಡದ ಜನಜಾಗೃತಿ ಸಂಘದಿAದ ಹೆಬ್ಬಳ್ಳಿಯ ಗ್ರಾಮದ ಡಿಪಿಇಪಿ ಶಾಲೆಯಲ್ಲಿ ಮಕ್ಕಳಿಗೆ ಪ್ರಬಂಧ, ಭಾಷಣ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ೩೫೦ಕ್ಕೂ ಹೆಚ್ಚು ಸರಕಾರಿ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗಿಯಾಗಿದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಜನಜಾಗೃತಿ ಸಂಘದಿಂದ […]

ಆಧ್ಯಾತ್ಮ

ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ […]

ಆಧ್ಯಾತ್ಮ

ಧಾರವಾಡದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಶನ್, ‘ಇಂಟಿಗ್ರೆಟೆಡ್ ಕೋಚಿಂಗ್’ ಹಾವಳಿ……!?

ಎಬಿವಿಪಿ ಪ್ರತಿಭಟನೆ ಧಾರವಾಡ prajakiran. com : ಎಬಿವಿಪಿ ಧಾರವಾಡ ಘಟಕದವರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹೆಚ್ಚಿನ ಶುಲ್ಕ ವಸೂಲಿ ವಿರುದ್ದ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ಮಾಡಿದರು. ಡೊನೇಶನ್ ಹಾಗೂ ‘ಇಂಟಿಗ್ರೆಟೆಡ್ ಕೋಚಿಂಗ್’ ಹಾವಳಿ ತಡೆಯುವಂತೆ ಆಗ್ರಹಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು ಈ ಸಂದಭ೯ದಲ್ಲಿ ಜಿಲ್ಲಾಸಂಚಾಲಕ ಅರುಣ ಅಮರಗೋಳ, ವಿದ್ಯಾನಾಂದ ಸ್ಥಾವರಮಠ, ಸಚೀನ […]

ಆಧ್ಯಾತ್ಮ

ಕೊಳದ ಮಠದ ಪೀಠಾಧಿಪತಿ ಶಾಂತವೀರ ಮಹಾಸ್ವಾಮಿಜಿ ಇನ್ನು ನೆನಪು ಮಾತ್ರ

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ವೀರಶೈವ -ಲಿಂಗಾಯತ ಪರಂಪರೆಯ ಪ್ರತಿಷ್ಠಿತ ಕೊಳದ ಮಠದ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಶಾಂತವೀರ ಮಹಾಸ್ವಾಮಿಜಿಗಳು ಶನಿವಾರ ಲಿಂಗೈಕ್ಯರಾಗಿದ್ದಾರೆ‌. ಪೂಜ್ಯರು ಹಲವಾರು ಸಂಘ ಸಂಸ್ಥೆಗಳನ್ನು ಸ್ಥಾಪಿಸಿ, ಪರಂಪರೆಯ ವಾರಸುದಾರರಿಗೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನದುದ್ದಕ್ಕೂ ಹೋರಾಡುತ್ತಲೇ ಇಹಲೋಕವನ್ನು ತ್ಯಜಿಸಿದ್ದಾರೆ. ಇವರ ನಿಧನದಿಂದ ಸಾಮಾಜಿಕ,ಆಧ್ಯಾತ್ಮಿಕ, ಶೈಕ್ಷಣಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಪೂಜ್ಯರ ತತ್ವ ಸಿದ್ದಾಂತಗಳ ಮಾರ್ಗದಲ್ಲಿ ಸಾಗಿ ಅವರ ಕನಸನ್ನು ನನಸಾಗಿಸಿದಾಗ ಮಾತ್ರ ಅವರಿಗೆ ನಿಜವಾದ ಅರ್ಥದಲ್ಲಿ […]

ಆಧ್ಯಾತ್ಮ

ಧಾರವಾಡ ಜಿಲ್ಲೆಯ ಕಮಡೊಳ್ಳಿ ಲೋಚನೇಶ್ವರ ಮಠದ ಶತಾಯುಷಿ ಮಹಾಸ್ವಾಮಿಗಳು ಲಿಂಗೈಕ್ಯ

ಶೋಕಸಾಗರದಲ್ಲಿ ಭಕ್ತ ಜನತೆ ಕುಂದಗೋಳ prajakiran.com : ಕಳೆದ ಎರಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು. 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ ದೇವರನ್ನು […]

ಆಧ್ಯಾತ್ಮ

ಪ್ರವಚನ ಮಾಡುತ್ತಲೇ ಪರಮಾತ್ಮನ ಪಾದ ಸೇರಿದ ಸಂಗನಬಸವ ಮಹಾಸ್ವಾಮೀಜಿ…..!

ಚಿಕ್ಕೋಡಿ prajakiran.com : ಪ್ರವಚನ ಮಾಡುತ್ತಲೇ ತೀವ್ರ ಹೃದಯಾಘಾತದಿಂದ ಸ್ವಾಮೀಜಿಯೊಬ್ಬರು ಪರಮಾತ್ಮನ ಪಾದ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಸಂಗನಬಸವ ಮಹಾಸ್ವಾಮೀಜಿ (೫೩) ಅವರೇ ಹೃದಯಾಘಾತದಿಂದ ಬಾರದ ಲೋಕಕ್ಕೆ ಪ್ರಯಾಣ ಬೆಳಸಿದ್ದಾರೆ. ಇದು ನವೆಂಬರ್ 6 ನೇ ತಾರೀಕಿನಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌. ನವಂಬರ್ ೬ ರಂದು ತಮ್ಮದೇ ಹುಟ್ಟು ಹಬ್ಬ ಆಚರಿಸಿಕೊಂಡು ಆರ್ಶೀರ್ವಚನ ನೀಡುತ್ತಿದ್ದ ವೇಳೆ ಸ್ವಾಮೀಜಿ ವಿಧಿವಶರಾದರು. ಹುಟ್ಟು ಹಬ್ಬದ ದಿನವೇ ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯರಾಗಿರುವುದು ಭಕ್ತರಿಗೆ ಅಪಾರ […]

ಆಧ್ಯಾತ್ಮ

ದೇವಿ ಅಪರ್ಣ ಮಹಿಮೆ ಅಪಾರ

ಪರಮ ಪರತರವೂ, ಮಂಗಳಕೆ ಮಂಗಳವೂ ಎನಿಸುವ ಈ ನವರಾತ್ರಿ ಪರ್ವದ ಪ್ರಥಮ ದಿನವಾದ ಇಂದು ನಾವು ದೇವಿಯನ್ನು ಅಪರ್ಣ ರೂಪದಲ್ಲಿ ಧ್ಯಾನಿಸುವುದು. ಹಿಮವಂತ ಕುಮಾರಿಯಾಗಿ ಅವತರಿಸಿದ ಶ್ರೀ ದೇವಿಯು, ಪರಮೇಶ್ವರನನ್ನು ಪತಿಯಾಗಿ ಹೊಂದಲು ಘೋರ ತಪವನ್ನು ಆಚರಿಸುವಳು. ಸದಾ ಶಿವ ಧ್ಯಾನ ತತ್ಪರಾಳಾದ ರಾಜ ಕನ್ಯೆಯು ಐಹಿಕ ವಿಷಯಗಳಿಂದ ವಿರಕ್ತಿಯನ್ನು ಹೊಂದಿ ಶಿವಧ್ಯಾನಚಿತ್ತಳಾಗುವಳು. ಋಷಿ, ವೈರಾಗಿಗಳನ್ನೂ, ಆತ್ಮ ಕೋವಿದರನ್ನು ಮೀರಿ ಯೋಗೀಶ್ವರನಾದ ಶಿವ ಸಮಾನವಾದ ಧ್ಯಾನವನ್ನಾಚರಿಸುವಳು. ಪರಮ ಸಮಾಧಿಯ ಧ್ಯಾನಾವಸ್ಥೆಯನ್ನು ಹೊಂದುತ್ತಿರುವಂತೆಯೇ ದೇವಿಯು ಆಹಾರಾದಿಗಳನ್ನು ವರ್ಜಿಸುವುದಲ್ಲದೆ ಸಾಧಕರಿಗೆ […]

ಆಧ್ಯಾತ್ಮ

ಬೈಕ್ ಮದ್ಯೆ ಡಿಕ್ಕಿ ಹೊಡೆದು ಅಪಘಾತ

ಧಾರವಾಡ prajakiran.com : ಎರಡು ಬೈಕ್ ಮದ್ಯೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ನಗರದ ತೇಜಸ್ವಿನಿ ನಗರದ ಬ್ರಿಜ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು ಬೈಕ್ ನಿಂದ ಕೆಳಗೆ ಬಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಅವರನ್ನು ಸ್ಥಳೀಯರು ಅಂಬುಲೆನ್ಸ್ ಕರೆ ಮಾಡಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇನ್ನೂ ಘಟನೆ ನಂತರ ಧಾರವಾಡ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ […]