ಹಿರಿಯ ಹಾಸ್ಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ…! ಬೆಂಗಳೂರು ಪ್ರಜಾಕಿರಣ.ಕಾಮ್ : ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ, ನಿರ್ಮಾಪಕ ಹಾಗೂ ನಿರ್ದೇಶಕರಾಗಿದ್ದ ದ್ವಾರಕೀಶ್ (81) ಇಹಲೋಕ ತ್ಯಜಿಸಿದರು. ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ನಟ ದ್ವಾರಕೀಶ್ 1942ರ ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. 1963ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದ್ವಾರಕೀಶ್, 1964ರಲ್ಲಿ ವೀರ ಸಂಕಲ್ಪ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. […]
ಸಿನಿಮಾ
ಗೋಪಾಲ ವಾಜಪೇಯಿ ನೆನಪಿನಲ್ಲಿ ಶ್ರೀಪಾದ ಭಟ್ ಗೆ “ರಂಗ ಭೂಪತಿ” ಪ್ರಶಸ್ತಿ
“ರಂಗ ಭೂಪತಿ” ಪ್ರಶಸ್ತಿ ಧಾರವಾಡ ಪ್ರಜಾಕಿರಣ.ಕಾಮ್ : ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಸಮಾಜಕ್ಕೆ ಸಾತ್ವಿಕ ಮನರಂಜನೆ ನೀಡಿ, ಮೂರು ದಶಕಗಳಿಗೂ ಹೆಚ್ಚು ಕಾಲ ಒಂದಿಡಿ ತಲೆಮಾರನ್ನ ತಮ್ಮ ಬರಹದ ಮೂಲಕ ಪ್ರಭಾವಿಸಿದವರು ಗೋಪಾಲ ವಾಜಪೇಯಿ ಅವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು, ರಂಗಭೂಮಿಗೆ ನೀಡಿದ ಕೊಡುಗೆ […]
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇನ್ನು ನೆನಪು ಮಾತ್ರ….!
ಬೆಂಗಳೂರು ಪ್ರಜಾಕಿರಣ.ಕಾಮ್ : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ಇಂದು ಸಂಜೆ 5.30ರ ಸುಮಾರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಅವರು ಕಳೆದ ಕೆಲ ದಿನಗಳಿಂದ ವಯೋಸಜಹ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಮಗ ವಿನೋದ ರಾಜ್ ಹಾಗೂ ಹಿರಿಯ ನಟ ಶಿವರಾಜ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. ಅವರು ಸುಮಾರು 600ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದರು. ಅವರು ಡಾ. ರಾಜಕುಮಾರ, […]
ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ ಬಂಧನ…..!
ಬೆಂಗಳೂರು ಪ್ರಜಾಕಿರಣ.ಕಾಮ್ : ಬಿಗ್ಬಾಸ್ನ ಸ್ಪರ್ಧಿಯಾಗಿದ್ದ ಯುವ ರೈತ ವರ್ತೂರು ಸಂತೋಷನನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಆತ ಹುಲಿ ಉಗುರು ಇರುವ ಚಿನ್ನದ ಲಾಕೆಟ್ ಧರಿಸಿರುವ ಕುರಿತು ವನ್ಯಜೀವಿಪ್ರಿಯಯೋಬ್ಬರು ದೂರು ದಾಖಲಿಸಿದ್ದರು. ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯವರ ಮಾಹಿತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಅಲ್ಲದೆ, ವಿಚಾರಣೆ ವೇಳೆ ಆತ ಹುಲಿಉಗುರು ಧರಿಸಿರುವುದು ಒಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ. ವರ್ತೂರು ಸಂತೋಷನನ್ನ ಬಂಧನ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ […]
ಮೌಲ್ಯಯುತ ಸಿನಿಮಾಗಳಿಗೆ ಸರ್ಕಾರದ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೌಲ್ಯಯುತ ಸಿನಿಮಾಗಳಿಗೆ ಸರ್ಕಾರದ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರಜಾಕಿರಣ.ಕಾಮ್ ಅ 15 : ಬದುಕಿಗೆ ಮೌಲ್ಯಗಳನ್ನು ನೀಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಅವು ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮೈಸೂರು ದಸರಾ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗುಣಮಟ್ಟದ ಸಿನಿಮಾಗಳಿಗೆ ಸರ್ಕಾರ ಸದಾ ನೆರವು ನೀಡುತ್ತದೆ. ಜನಪರ ಸಿನಿಮಾ ಮಾಡುವವರಿಗೆ ಸರ್ಕಾರದ ಸಹಾಯಹಸ್ತ ಸದಾ ಇರುತ್ತದೆ ಎಂದರು. ಹಾಸ್ಯ ನಟ ನರಸಿಂಹರಾಜುಗೆ ನರಸಿಂಹರಾಜುನೇ ಸರಿಸಾಟಿ. ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ […]
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ
*ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ* *ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದಾಗ ಹೃದಯಾಘಾತದಿಂದ ಸಾವು* *ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಕೆ.ಶಿವರಾಂ ಪುತ್ರಿ* ಬೆಂಗಳೂರು ಪ್ರಜಾಕಿರಣ.ಕಾಮ್ : ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಸ್ಪಂದನಾ ಅವರ ಸಾವು ಕನ್ನಡ ಸಿನಿಮಾರಂಗದಲ್ಲಿ ಅಕ್ಷರಶಃ ಬರಸಿಡಿಲು ಬಡಿದಂತಾಗಿದೆ. ವರನಟ ಡಾ. ರಾಜಕುಮಾರ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟು ಮಾಡಿದೆ. ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಕೆ.ಶಿವರಾಂ […]
ಪುಟಾಣಿ ಆನೆಗೆ ನಿತ್ಯ ಸ್ನಾನ, ಹಾಲು, ವಾಕಿಂಗ್, ಹುಲ್ಲು ತಿನ್ನಿಸುವ ಕಾವಾಡಿ
ಬಿಳಿಗಿರಿ ಶ್ರೀನಿವಾಸ ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಾಕ್ಷ್ಯ ಚಿತ್ರ ದಿ ಎಲೆಫೆಂಟ್ ವಿಸ್ಪರ್ರ್ಸ್ ಕಥೆ ಏನೆಂಬುದು ಎಲ್ಲರಿಗೂ ಗೊತ್ತೆ ಇದೆ. ಅದೇ ರೀತಿಯ ನೈಜ ಸಂಗತಿಗೆ ಚಾಮರಾಜನಗರ ಜಿಲ್ಲೆಯ ಬಂಡೀಪುರದದ ರಾಮಾಪುರ ಆನೆ ಕ್ಯಾಂಪ್ ಸಾಕ್ಷಿಯಾಗಿದೆ ತಬ್ಬಲಿಯಾಗಿದ್ದ ಆನೆ ಮರಿಯೊಂದನ್ನು ಸಾಕಿ ಸಲಹುತ್ತಿದ್ದಾರೆ ಇಲ್ಲಿನ ರಾಜು ರಮ್ಯ ಎಂಬ ಕಾವಾಡಿ ದಂಪತಿ ಹೌದು ಬಂಡೀಪುರ ಹುಲಿಸಂರಕ್ಷಿತ ಪ್ರದೇಶ ನುಗು ಅರಣ್ಯ ವಲಯದಲ್ಲಿ ಮರಿಯಾನೆಯೊಂದು ತಾಯಿಯಿಂದ ಬೇರ್ಪಟ್ಟಿತ್ತು. ತಾಯಿ ಆನೆ ಬಳಿ ಸೇರಿಸಲು ಅರಣ್ಯ ಸಿಬ್ಬಂದಿ ಸತತ […]
ಧಾರವಾಡದಲ್ಲಿ ಪಠಾಣ್ ಹಿಂದಿ ಚಿತ್ರದ ಪೋಸ್ಟರ್ ಹರಿದ ಬಜರಂಗದಳದ ಕಾರ್ಯಕರ್ತರು….!
ಧಾರವಾಡ ಪ್ರಜಾಕಿರಣ.ಕಾಮ್ : ನಗರದ ಸಂಗಮ್ ಚಿತ್ರಮಂದಿರದಲ್ಲಿ ಅಳವಡಿಸಿದ್ದ ಪಠಾಣ್ ಹಿಂದಿ ಚಿತ್ರದ ಪೋಸ್ಟರ್ ಗಳನ್ನು ಬಜರಂಗದಳದ ಕಾರ್ಯಕರ್ತರು ಹರಿದು ಹಾಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಬಾಲಿವುಡ್ ನಟ ಶಾರೂಕ್ ಖಾನ್, ನಟಿ ದೀಪಿಕಾ ಪಡುಕೋಣೆ ಅಭಿಯನದ ಪಠಾಣ್ ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಚಿತ್ರಮಂದಿರದಲ್ಲಿ ಚಿತ್ರದ ದೊಡ್ಡ ಪೋಸ್ಟರ್ ಅಳವಡಿಸಲಾಗಿತ್ತು. ಇಲ್ಲಿಗೆ ಬಂದ ಬಜರಂಗದಳದ ಕಾರ್ಯಕರ್ತರು, ಚಿತ್ರದ ಬೇಷರಮ್ ರಂಗ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿ […]
ಸುಗಮ ಸಂಗೀತ ಕ್ಷೇತ್ರಕ್ಕೆ ಶಿವಮೊಗ್ಗ ಸುಬ್ಬಣ್ಣ ಕೊಡುಗೆ ಅಪಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು prajakiran. com ಆಗಸ್ಟ್ 12 :ಸುಗಮ ಸಂಗೀತ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಪ್ರತಿಕ್ರಿಯೆ ನೀಡಿದರು. ಶಿವಮೊಗ್ಗ ಸುಬ್ಬಣ್ಣ ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಹಾಗೂ ಹಿರಿಯ ಕಲಾವಿದರು. ಶಿವಮೊಗ್ಗ ಸುಬ್ಬಣ್ಣ ಅವರ ನಿಧನ ದು:ಖ ತಂದಿದೆ. ಅವರ ಸಾಧನೆ ಬಹಳ ದೊಡ್ಡದು. ವಿಶೇಷವಾಗಿ […]
ವೂಟ್ ನ ಒಟಿಟಿಯಲ್ಲಿ ಕಿಚ್ಚ ಸುದೀಪ ಅವರ ಬಿಗ್ ಬಾಸ್ ಮೊದಲ ಆವೃತ್ತಿ ಆಗಸ್ಟ್ ನಲ್ಲಿ
ಬೆಂಗಳೂರು prajakiran.com : ವಯಾಕಾಂ18ರ ಮುಂಚೂಣಿಯ ಆನ್-ಡಿಮ್ಯಾಂಡ್ ಸ್ಟ್ರೀಮಿಂಗ್ ಪ್ಲಾಟ್ಫಾರಂ ವೂಟ್ 8 ಸೀಸನ್ಗಳಿಂದ ಅಭೂತಪೂರ್ವ ಯಶಸ್ಸು ಗಳಿಸಿದ ಬಿಗ್ ಬಾಸ್ ಕನ್ನಡದ ಒಟಿಟಿ ಆವೃತ್ತಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಖ್ಯಾತ ನಟ `ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ ಈ ಕಾರ್ಯಕ್ರಮವನ್ನು ಹೊಚ್ಚಹೊಸ ಉತ್ಸಾಹಕರ ಮಾದರಿಯಲ್ಲಿ ಆಯೋಜಿಸಲಿದೆ. ಈ ಕಾರ್ಯಕ್ರಮ ಪ್ರಾರಂಭ ಕುರಿತು ಕಿಚ್ಚ ಸುದೀಪ, “ಉತ್ಸಾಹಕರ 8 ಋತುಗಳನ್ನು ಆಯೋಜಿಸಿದ ನಂತರ ಬಿಗ್ ಬಾಸ್ ಕನ್ನಡ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಈ […]