ಸಿನಿಮಾ

ಡ್ರಗ್ಸ್ ಪ್ರಕರಣದಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖಿಸಿದ ಸಿಸಿಬಿ ಪೊಲೀಸರು….!

ಮಂಗಳೂರು prajakiran.com : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯದ ಮುಂದೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖಿಸಲಾಗಿದೆ‌. ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಆಕೆಯ ಸ್ನೇಹಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಾಯಿಬಿಟ್ಟಿದ್ದಾನೆ ಎಂದು ವಿವರಿಸಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ಡಾನ್ಸರ್ ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆ ಆಧರಿಸಿ ಪೊಲೀಸರು ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜೊತೆಗೆ ಸಾಗಾಟ ಕೂಡ ಮಾಡುತ್ತಿದ್ದರು […]

ಸಿನಿಮಾ

ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣ : ತನಿಖೆ ನಡೆಸುತ್ತಿರುವ ಪೋಲೀಸರು

ಮೈಸೂರು prajakiran.com : ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಪ್ಲೈಯರ್ ಮೇಲೆ ಹಲ್ಲೆಗೆ ಸಂಭಂದಿಸಿದಂತೆ ಹೋಟೆಲ್‌ಗೆ ಭೇಟಿ ನೀಡಿ ಪೋಲಿಸರು ತನಿಕೆ ನಡೆಸಿದ್ದಾರೆ. ನಿನ್ನೆ ನಟ, ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್‌ನ ದಲಿತ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ. ಸಪ್ಲೈಯರ್ ಕಣ್ಣಿಗೆ ಗಂಭೀರ ಗಾಯಗಳಾಗಿವೆ ಎಂದು ಅರೋಪ ಮಾಡಿದ್ದರು. ಇದರ ಬೆನ್ನಲ್ಲೇ ಹೋಟೆಲ್ ಮಾಲಿಕ ಸಂದೇಶ್ ನಾಗರಾಜ್ ಪುತ್ರ, ಘಟನೆ ನಡೆದಿರುವುದು ನಿಜ. ಆದರೆ ದರ್ಶನ್ […]

ಸಿನಿಮಾ

ಹಿರಿಯ ಬಾಲಿವುಡ್ ನಟಿ ‘ಸುರೇಖಾ ಸಿಕ್ರಿ’ ವಿಧಿವಶ

ಮುಂಬೈ prajakiran.com : ಬಾಲಿವುಡ್ ಹಿರಿಯ ನಟಿ ಸುರೇಖಾ ಸಿಕ್ರಿ(75) ಇಂದು ಬೆಳಿಗ್ಗೆ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ನಟಿ ಸುರೇಖಾ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಎರಡನೇ ಬಾರಿ ಬ್ರೈನ್ ಸ್ಟ್ರೋಕ್ ಆಗಿತ್ತು. ಇಂದು ಬೆಳಿಗ್ಗೆ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಮೂರು ಬಾರಿ ರಾಷ್ಟ್ರಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದ ನಟಿ ಸಿಕ್ರಿ ಅವರು ‘ಬಧಾಯಿ ಹೊ’ ಚಿತ್ರ ಹಾಗೂ ‘ಬಾಲಿಕಾ ವಧು’ ಧಾರವಾಹಿಗಳ ಪಾತ್ರಗಳಿಂದ ಬಹಳ ಪ್ರಸಿದ್ಧಿ ಪಡೆದಿದ್ದರು. Share on: WhatsApp

ಸಿನಿಮಾ

ನಟ ದರ್ಶನ್ ಸಪ್ಲೈಯರ್ ಮೇಲೆ ಹಲ್ಲೆ ನಡೆದಿರುವುದು ನಿಜ

ಮೈಸೂರು Prajakiran. com : ದರ್ಶನ್ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪದ ವಿಚಾರವಾಗಿ ಮಾತನಾಡಿರುವ ಸಂದೇಶ್ ನಾಗರಾಜ್ ಅವರ ಪುತ್ರ ಈ ಘಟನೆ ನಡೆದಿರುವುದು ನಿಜ ಎಂದು ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ ಅವರ ಪುತ್ರ, ಈ ಘಟನೆ ನಡೆದಿರುವುದು ಸತ್ಯ. ಇದು ಲಾಕ್‌ಡೌನ್ ಗೂ ಮುಂಚೆ ನಡೆದಿರುವ ಘಟನೆ. ಘಟನೆ ನಡೆದ ಸಂದರ್ಭದಲ್ಲಿ ನಾನು ಅಲ್ಲಿಯೇ ಇದ್ದೆ. ಆದರೆ ದರ್ಶನ್ ಸಪ್ಲೈಯರ್ ಮೇಲೆ […]

ಸಿನಿಮಾ

ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ : ಇಂದ್ರಜಿತ್ ಲಂಕೇಶ್ ಆರೋಪ

ಮೈಸೂರು Prajakiran.com : ಇಲ್ಲಿನ ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ದಲಿತ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ಮಾಪಕ ಇಂದ್ರಜೀತ್ ಲಂಕೇಶ್ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ದವರೊಂದಿಗೆ ಮಾತನಾಡಿರುವ ಇಂದ್ರಜಿತ್ ಲಂಕೇಶ್, ಈ ರೀತಿ ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪರವಾಗಿ ನೀವು ನಿಲ್ಲಬೇಕು. ಸೆಲೆಬ್ರಿಟಿಗಳ ಜೊತೆ ಅಲ್ಲ. ಅವರು ಜನಸಾಮಾನ್ಯರು, ಬಡವರು ಅವರಿಗೆ ನ್ಯಾಯ ಸಿಗಬೇಕು ಎಂದು ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಅವರಿಗೆ ಹೇಳಿದ್ದಾರೆ. ಈ ಘಟನೆಯ ಹಿನ್ನೆಲೆ […]

ಸಿನಿಮಾ

ನನ್ನ ಹೆಸರು ಹಾಳು ಮಾಡುವುದಕ್ಕೆ ಹೀಗೆ ಮಾಡಲಾಗಿದೆ ಎಂದ ಉಮಾಪತಿ

ಬೆಂಗಳೂರು Prajakiran.com : ನಟ ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ ಪ್ರಕರಣದ ಕುರಿತಾಗಿ ನಿನ್ನೆ ತಾನೆ ಚಾಲೆಂಜಿಗ್ ಸ್ಟಾರ್ ದರ್ಶನ್ ಸುದ್ದಿ ಗೋಷ್ಠಿ ನಡೆಸಿ ಈ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದರು  ಇದರ ಬೆನ್ನಲ್ಲೆ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ತನಿಖೆ ನಡೆದು ಆರೋಪ ಸಾಬೀತಾಗಲಿ ಎಂದು ಹೇಳಿದ್ದಾರೆ. ಈ ಪ್ರಕರಣದ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಉಮಾಪತಿ, ನನ್ನ ಹೆಸರನ್ನು ಹಾಳು ಮಾಡುವುದಕ್ಕೆ ಹೀಗೆ ಮಾಡಲಾಗಿದೆ. ಅರುಣಾಕುಮಾರಿ ಆರೋಪಿ ಸ್ಥಾನದಲ್ಲಿದ್ದಾರೆ. […]

ಸಿನಿಮಾ

ತಪ್ಪಿತಸ್ಥರನ್ನ ನಾನು ಮಾತ್ರ ಸುಮ್ಮನೇ ಬಿಡೋದಿಲ್ಲ ಎಂದ ನಟ ದರ್ಶನ

ಮೈಸೂರು ‌prajakiran.com : ನಟ ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ ನಡೆದಿರುವ ಕುರಿತು ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ದರ್ಶನ್, ಈ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಕಳೆದ ಏಪ್ರಿಲ್ 9 ರಂದು ಇದು ಆರಂಭವಾಗಿದ್ದು ಆದರೆ ಲಾಕ್‌ಡೌನ್ ಇದ್ದ ಕಾರಣ ನಾನು ತೋಟದಲ್ಲಿದ್ದೆ. ನಿರ್ಮಾಪಕ ಉಮಾಪತಿ ಜೂನ್​ 13 ರಂದು ನನಗೆ ಕರೆ ಮಾಡಿ 25 ಕೋಟಿ ಲೋನ್​ಗೆ ನಾನು ಶ್ಯೂರಿಟಿ ಹಾಕಿರುವ ಬಗ್ಗೆ ಮಾಹಿತಿ ನೀಡಿದ್ದರು. ಅವರೇ ನನ್ನ ಹಾಗೂ ಅರುಣಾ […]

ಸಿನಿಮಾ

ನಟ ದರ್ಶನ್‌ ಹೆಸರಿನಲ್ಲಿ ವಂಚನೆ : ಮೂವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು prajakiran.com : ನಟ ದರ್ಶನ್ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ 25 ಕೋಟಿ ರೂ. ಸಾಲಕ್ಕಾಗಿ ಅರ್ಜಿ ಸಲ್ಲಿಸಿ, ವಂಚನೆಗೆ ಯತ್ನಿಸಿದ ನಕಲಿ ಮಹಿಳಾ ಅಧಿಕಾರಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಈ ಬಗ್ಗೆ ನಟ ದರ್ಶನ್ ಮಾತನಾಡಿ, ಈ  ಫೋರ್ಜರಿ ಬಗ್ಗೆ ನನಗೂ ಒಂದು ತಿಂಗಳ ಹಿಂದಷ್ಟೇ ಮಾಹಿತಿ ಸಿಕ್ಕಿದೆ. ಫೋರ್ಜರಿ ಮಾಡಿದವರೇ ಎಲ್ಲ ವಿಷಯ ಬಾಯ್ಬಿಡಬೇಕು ಎಂದು ಹೇಳಿದ್ದಾರೆ. […]

ಸಿನಿಮಾ

ರಾಜಕೀಯಕ್ಕೆ ನನ್ನ ಎಂಟ್ರಿ ಇಲ್ಲ ಎಂದ ಸುಪರ್ ಸ್ಟಾರ್ ರಜನಿಕಾಂತ್

ಚೆನ್ನೈ Prajakiran.com : ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರೆ ಎಂಬ ಹಲವಾರು ಮಾತುಗಳು ಕೇಳಿಬಂದಿತ್ತು. ಇದರಂತೆಯೇ ರಜನಿ ರಾಜಕೀಯಕ್ಕೆ ಬರುವುದಾಗಿ ಅಧಿಕೃತವಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡುವ ಮೊದಲೇ ಅವರು ವಿದಾಯ ಹೇಳಿದ್ದಾರೆ. ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರೆ ಎಂಬ ಬಹುಕಾಲದ ಮಾತಿಗೆ ಖುದ್ದು ರಜನಿಕಾಂತ್ ಅವರೇ ರಾಜಕೀಯ ರಂಗಕ್ಕೆ ಬರುತ್ತಿರುವುದ್ದಾಗಿ ಹೇಳಿ ಈ ಎಲ್ಲ ಮಾತುಗಳಿಗೂ ತೆರೆ ಎಳೆದಿದ್ದರು. ಆದರೆ ತದನಂತರ ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಅವರು ಕಾಣಿಸಿಕೊಂಡಿದಿಲ್ಲ. ಆದರೆ ಇದೀಗ […]

ಸಿನಿಮಾ

ಚಿಕಿತ್ಸೆ ಪಡೆದು ಇಂದು ಭಾರತಕ್ಕೆ ಹಿಂತಿರುಗಲಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್

ಚೈನ್ನೈ prajakiran.com : ಆರೋಗ್ಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಭಾರತಕ್ಕೆ ಮರಳಲಿದ್ದಾರೆ. ಜೂ.19ರಂದು ತಪಾಸಣೆಗೆ ತೆರಳಿದ್ದ ರಜನಿಕಾಂತ್ ಮೂತ್ರಪಿಂಡ ಶಸ್ತ್ರಚಿಕಿತ್ಸೆ ನಂತರ ವಿಶ್ರಾಂತಿ ಪಡೆದು ವಾಪಾಸಾಗಲಿದ್ದಾರೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ರಜನಿಕಾಂತ್ ಆರೋಗ್ಯ ತಪಾಸಣೆಗೆ ಅಮೆರಿಕಾಗೆ ತೆರಳಿದ್ದರು. ದೀರ್ಘಕಾಲದ ತಪಾಸಣೆ ಮತ್ತು ವಿಶ್ರಾಂತಿ ಬಳಿಕ ಇಂದು ಭಾರತಕ್ಕೆ ಆಗಮಿಸಲಿದ್ದಾರೆ. Share on: WhatsApp