ನವಲಗುಂದ ಪ್ರಜಾಕಿರಣ.ಕಾಮ್ : ಸ್ಥಳೀಯ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಪರಶುರಾಮ ನಿಂಗಪ್ಪ ಹಕ್ಕರಕಿ (64) ಅವರು ಶನಿವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂದು ಬಳಗ ಇದ್ದಾರೆ. ಮೃತ ಪರಶುರಾಮ ಹಕ್ಕರಕಿ ಅವರು ಸುಮಾರು 30 ವರ್ಷಗಳಿಂದ ಸಂಜೆವಾಣಿ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದರ ಜೊತೆಗೆ ವೀರಶೈವ ಸಮಾಜದ ಸಂಘಟನೆಗಾಗಿ ವೀರಶೈವ ಮಹಾಸಭಾದ ತಾಲೂಕಾ ಅಧ್ಯಕ್ಷರಾಗಿ ಮತ್ತು ಪಟ್ಟಣದ ಮಾಡೆಲ್ ಹೈಸ್ಕೂಲ್ ಶಾಲೆಯ ನಿರ್ದೇಶಕರಾಗಿ […]
ಜಿಲ್ಲೆ
ಮಾ.9 ರಿಂದ 29 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ
ಸುಗಮ ಹಾಗೂ ಪಾರದರ್ಶಕವಾಗಿ ಪರೀಕ್ಷೆ ಜರುಗಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಧಾರವಾಡ ಪ್ರಜಾಕಿರಣ.ಕಾಮ್ ಮಾ.6 : ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 09 ರಿಂದ 29 ರವರೆಗೆ ಜರುಗಲಿದ್ದು, ಪರೀಕ್ಷೆಗಳು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದರು. ಅವರು ಸೋಮವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತು ಜರುಗಿದ ಪೂರ್ವಸಿದ್ಧತಾ […]
ಧಾರವಾಡ : ಬೈಕ್ ಸುಟ್ಟರೂ ಪರಿಹಾರದ ಹಣ ನೀಡದ ವಿಮಾ ಕಂಪನಿಗೆ 15.59 ಲಕ್ಷ ದಂಡ….!
ಧಾರವಾಡ ಪ್ರಜಾಕಿರಣ.ಕಾಮ್ ಮಾ. 2: ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ತುಷಾರ ಪವಾರ ಎಂಬುವವರು ಮುಂಬೈನ ಅಂಜನ್ ಅಟೋಮೆಟಿವ್ ಡೀಲ್ರಿಂದ ಕವಾಸಾಕಿ ಕಂಪನಿಯ ಕವಾಸಾಕಿ-900 ಸುಪರ್ ಬೈಕನ್ನು ದಿ:13/05/2021 ರಂದು ರೂ.14,99,000/- ಹಣವನ್ನು ನೀಡಿ ಖರೀದಿಸಿದ್ದರು. ಆ ಬೈಕಿಗೆ ರೂ.39,006/- ಪ್ರೀಮಿಯಮ್ ಕಟ್ಟಿ ನ್ಯೂ ಇಂಡಿಯಾ ಅಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಾಹನಕ್ಕೆ ಮುಂಬೈನ ಪಶ್ಚಿಮ ಆರ್.ಟಿ.ಓ ಕಚೇರಿಯಿಂದ ಟೆಂಪರವರಿ ರೆಜಿಸ್ಟ್ರೇಷನ್ ಸಹ ಆಗಿತ್ತು. ಒಂದು ತಿಂಗಳ ಒಳಗಾಗಿ ಆ ಬೈಕಿಗೆ ಖಾಯಂ ರೆಜಿಸ್ಟ್ರೇಷನ್ ಮಾಡಿಸಬೇಕಾಗಿತ್ತು. ಆದರೆ […]
ಧಾರವಾಡದ ಸಾಮಾಜಿಕ ಕಾರ್ಯಕರ್ತ ಕಿರಣ್ ಹಿರೇಮಠ ಆತ್ಮಹತ್ಯೆ….!?
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆಗೆ ಗುರುತಿಸಿಕೊಂಡಿದ್ದ ಕಿರಣ್ ಹಿರೇಮಠ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕೊಪ್ಪದಕೇರಿ ನಿವಾಸದಲ್ಲಿ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಆದರೆ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಉಪನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. […]
ಇಂದು ಹುಬ್ಬಳ್ಳಿ ನಗರದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ; ಪಿಯುಸಿ,ಪದವಿ ಕಾಲೇಜುಗಳಿಲ್ಲ : ಗುರುದತ್ತ ಹೆಗಡೆ
ಧಾರವಾಡ ಪ್ರಜಾಕಿರಣ.ಕಾಮ್ ಜ. 11: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವದರಿಂದ ಮತ್ತು ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಸುತ್ತಿರುವದರಿಂದ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ದಿನಾಂಕ- 12:01:2023 ರ ಗುರುವಾರದಂದು ಮಾತ್ರ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. […]
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 650 ಜಲಮಂಡಳಿ ನೌಕರರ ಬೃಹತ್ ಪ್ರತಿಭಟನೆ ಬಸವರಾಜ ಕೊರವರ ನೇತೃತ್ವದಲ್ಲಿ ಡಿ.19 ರಂದು
ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಹಾಗೂ ಹುಬ್ಬಳ್ಳಿ-ಧಾರವಾಡ ನೀರು ಸರಬರಾಜು ಗುತ್ತಿಗೆ ಹಾಗೂ ಹಂಗಾಮಿ ನೌಕರರ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಬೆಂಬಲಕ್ಕೆ ಮನವಿ ಎಲ್ ಆಂಡ್ ಟಿ ಕಂಪನಿ, ಮಹಾನಗರ ಪಾಲಿಕೆ ಆಯುಕ್ತರ ಅಹಂದಿಂದಾಗಿ ಅವಳಿನಗರಕ್ಕೆ ಸರ್ಮಪಕ ನೀರು ನಿರ್ವಹಣೆ ಆಗದಿರುವ ಹಿನ್ನೆಲೆಯಲ್ಲಿ ಬುಗಿಲೆದ್ದ ಹೋರಾಟ ಧಾರವಾಡ ಪ್ರಜಾಕಿರಣ. ಕಾಮ್: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 82 ವಾರ್ಡ್ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ […]
ರಸ್ತೆಯಲ್ಲಿ ಹಂಪ್ಸ್, ದ್ವಾರ ಬಾಗಿಲು, ಕಮಾನು ಮತ್ತು ಬಸ್ ಸೆಲ್ಟರ್ ನಿರ್ಮಿಸಲು ಪೊಲೀಸ್ ಅನುಮತಿ ಕಡ್ಡಾಯ
ಧಾರವಾಡ ಪ್ರಜಾಕಿರಣ.ಕಾಮ್ ಅ.27 : ಸಾರ್ವಜನಿಕ ರಸ್ತೆಗಳಲ್ಲಿ ಹಂಪ್ಸ್, ಉಬ್ಬುತಗ್ಗು ಮಾಡಲು ಮತ್ತು ಕಮಾನು, ದ್ವಾರಬಾಗಿಲು ಮತ್ತು ಬಸ್ ನಿಲ್ದಾಣಗಳನ್ನು ನಿರ್ಮಿಸಲು ಸಂಬಂಧಿಸಿದ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಮತ್ತು ಎನ್ಓಸಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ಬೆಳಿಗ್ಗೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಸಾರಿಗೆ ಪ್ರಾಧಿಕಾರದ ಸಮಿತಿ ಸಭೆ ಜರುಗಿಸಿ, ಅಧ್ಯಕ್ಷತೆವಹಿಸಿ ಮಾತನಾಡಿದರು. ಅನುಮತಿ ಇಲ್ಲದೆ […]
ಧಾರವಾಡದ ಕನಕೂರನಿಂದ ಪಂಢರಪೂರಕ್ಕೆ ಹೊರಟ 30 ನೇ ವರ್ಷದ ದಿಂಡಿ ಪಾದಯಾತ್ರೆ
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಕನಕೂರನಿಂದ ಪಂಢರಪೂರಕ್ಕೆ ಬುಧವಾರ ಬೆಳಗ್ಗೆ 30 ನೇ ವರ್ಷದ ದಿಂಡಿ ಪಾದಯಾತ್ರೆ ಹೊರಟಿತು. ಕನಕೂರಿನ ವಿಶ್ವಶಾಂತಿ ಸಾಧಕ ಆಶ್ರಮದಲ್ಲಿ ಈ ಯಾತ್ರೆಗೆ ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತವನಪ್ಪ ಅಷ್ಟಗಿ, ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹಾಗೂ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಚಾಲನೆ ನೀಡಿದರು. ಈ ವೇಳೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅರ್ಜುನ ದಾದಾ ಪವಾರ, ಯಾರು ಪ್ರತಿಯೊಬ್ಬರಲ್ಲಿ ಪರಮಾತ್ಮ ಅಡಗಿದ್ದಾನೆ ಎಂದು […]
ಅ.9 ರಂದು ಈದ್ ಮಿಲಾದ್ : ಅ. 08 ರ ರಾತ್ರಿಯಿಂದ ಅ. 10 ರ ಬೆಳಿಗ್ಗೆ ವರೆಗೆ ಧಾರವಾಡ ಜಿಲ್ಲೆಯ ವಿವಿಧ ತಾಲೂಕೂಗಳಲ್ಲಿ ಮದ್ಯ ಮಾರಾಟ ನಿಷೇಧ
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಧಾರವಾಡ prajakiran. com ಅ.06 : ಜಿಲ್ಲೆಯಲ್ಲಿ ಅಕ್ಟೊಬರ್ 09 ರಂದು ಈದ್ ಮಿಲಾದ್ ಹಬ್ಬ ಆಚರಣೆಯ ನಿಮಿತ್ತ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ, ಧಾರವಾಡ ಗ್ರಾಮೀಣ, ಅಳ್ಳಾವರ, ನವಲಗುಂದ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ ತಾಲೂಕುಗಳಲ್ಲಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಕ್ಟೊಬರ್ 08 ರ ರಾತ್ರಿ 11.59 ರಿಂದ ಅಕ್ಟೊಬರ್ 10 ರ ಬೆಳಿಗ್ಗೆ 06 ಗಂಟೆಯವರೆಗೆ ಈ ತಾಲೂಕುಗಳ […]
ಧಾರವಾಡ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಧಾರವಾಡ prajakiran. com ಸೆ.03 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ “ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕ.ವಿ.ವ. ಸಂಘದ ನಾಡೋಜ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸೆಪ್ಟೆಂಬರ್ 5 ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ. *2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಮಾಹಿತಿ:* *ಪ್ರಾಥಮಿಕ ವಿಭಾಗ:* ಎಸ್.ಬಿ.ಕಾಳೆ ಪ್ರಧಾನಗುರುಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ […]