ಜಿಲ್ಲೆ

ದ್ವಿತೀಯ ಪಿ.ಯು.ಸಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಧಾರವಾಡ prajakiran.com : ಕೋವಿಡ್-೧೯ರ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ ದ್ವಿತೀಯ ಪಿ.ಯು.ಸಿ ಮತ್ತು  ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉಚಿತ ಬಸ್ ವ್ಯವಸ್ಥೆ ಮಾಡಿದೆ.  ೨೦೧೯-೨೦ನೇ ಸಾಲಿನ ಅಂತಿಮ ಪರೀಕ್ಷೆಗಳು ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜೂನ್ ೧೮ ರಂದು ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೂನ್ ೨೫ ರಿಂದ ಜುಲೈ ೦೪ ರವರೆಗೆ ನಡೆಯಲಿವೆ. ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ಪರೀಕ್ಷಾ […]

ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ

ಧಾರವಾಡ prajakiran.com : ಆರ್ಥಿಕ ಕುಸಿತ ಮತ್ತು ಕೋವಿಡ್ ಸಂಕಷ್ಟದ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ   ಶುಕ್ರವಾರ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. 30-ಜೂನ್-2020 ರ ವರೆಗೆ ಜಿಲ್ಲಾ ಆಡಳಿತ ಸಿ.ಆರ್.ಪಿ.ಸಿ. ಕಲಂ 144 ವಿಸ್ತರಿಸಿರುವುದರಿಂದ, ಕೋವಿಡ್ ಸಂಕಷ್ಟದ ದಿನಗಳಲ್ಲಿ ಸರ್ಕಾರದ ನಿಯಮ ಮತ್ತು ನಿರ್ಬಂಧಗಳಿಗೆ ಒಳಪಟ್ಟು ಮತ್ತು ಜನರ ಆರೋಗ್ಯದ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಈ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರಕಾರ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಸ್ತಿ […]

ಜಿಲ್ಲೆ

ಬಿಆರ್ ಟಿ ಎಸ್ ದುಂದುವೆಚ್ಚದ ಕುರಿತು ನ್ಯಾಯಾಂಗ ತನಿಖೆ ನಡೆಸಿ  

ಧಾರವಾಡ prajakiran.com : ಜನೋಪಕಾರಿ ಆಗದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮಧ್ಯೆದ ಬಿಆರ್‌ಟಿಎಸ್ ಯೋಜನೆಯ ಅನುಷ್ಠಾನದಲ್ಲಿ ಆಗಿರುವ ಕಳಪೆ ಕಾಮಗಾರಿ, ದುಂದು ವೆಚ್ಚದ ಬಗ್ಗೆ ಸರಕಾರ ನ್ಯಾಯಾಂಗ ತನಿಖೆ ನಡೆಸಲಿ ಎಂದು ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್ ನೀರಲಕೇರಿ ಆಗ್ರಹಿಸಿದ್ದಾರೆ. ೨೦೧೨ ರಲ್ಲಿ ಮಂಜೂರಾದ ಬಿಆರ್‌ಟಿಎಸ್ ಯೋಜನೆಗೆ ಮೊದಲು ನಿಗದಿಪಡಿಸಿದ ಮೊತ್ತಕ್ಕಿಂತ ಅಧಿಕ ಹಣ ವ್ಯಯಿಸಲಾಗಿದೆ. ಕಳೆದ ೮ ವರ್ಷಗಳಿಂದ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ಚರ್ಚೆಗಳೂ ನಡೆಯುತ್ತಿವೆ.  ಯೋಜನೆಯು ಪೂರ್ಣಗೊಂಡು, ಜನರಿಗೆ ಅಸಮರ್ಪಕ ಸಾರಿಗೆ […]

ಜಿಲ್ಲೆ

ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

ಧಾರವಾಡ prajakiran.com  : ಧಾರವಾಡ ಜಿಲ್ಲಾ ಕಂದಾಯ ಇಲಾಖೆಯು ನೇರ ನೇಮಕಾತಿ ಮೆರಿಟ್ ಆಧಾರದ ಮೇಲೆ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆ ಭರ್ತಿ ಮಾಡಲು ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಫೆಬ್ರುವರಿ ೧೨,೨೦೨೦ ರಂದು ೧:೧ ಅನುಪಾತದಲ್ಲಿ ನೇರ ಮೀಸಲಾತಿ, ಸಮತಲ ಮೀಸಲಾತಿ ಮತ್ತು ಮೆರಿಟ್ ಆಧಾರದ ಮೇಲೆ ಪರಿಶಿಷ್ಟ ಜಾತಿ ಮಾಜಿ ಸೈನಿಕ ರೋಷ್ಟರ್ ಬಿಂದುವಿಗೆ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಯು ನೇಮಕಾತಿಗೆ ಅವಶ್ಯವಿರುವ ಮೂಲ ದಾಖಲೆಗಳನ್ನು ಈ ಕಾರ್ಯಾಲಯಕ್ಕೆ ಹಾಜರುಪಡಿಸಲು ನಿಯಮಾನುಸಾರ ಸಾಕಷ್ಟು ಕಾಲಾವಧಿಯನ್ನು ನೀಡಿದರೂ ಮೂಲ ದಾಖಲೆಗಳನ್ನು ಈ […]

ಜಿಲ್ಲೆ

ಮನೆಗಳ ಪುನರ್‌ನಿರ್ಮಾಣ ಜಿಪಿಎಸ್ಗೆ ಅಳವಡಿಸಲು ಸೂಚನೆ

ಧಾರವಾಡ prajakiran.com  : ಕಳೆದ ವರ್ಷದ ಅತಿವೃಷ್ಟಿಯಿಂದಾಗಿ ಹಾನಿಗೀಡಾಗಿದ್ದ ಮನೆಗಳ ಪುನರ್‌ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ ಜಿಪಿಎಸ್‌ಗೆ ಅಳವಡಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು. ಅವರು ಗುರುವಾರ ಮನೆಗಳ ನಿರ್ಮಾಣ ಪರಿಶೀಲನೆ ನಡೆಸಿ ಮಾತನಾಡಿದರು. ಜೂನ್ ೩ ರ ವರೆಗೆ ‘ಎ’ ಕೆಟಗೇರಿಯ ೧೧೦ ಮನೆಗಳ ನಿರ್ಮಾಣ ಆರಂಭವಾಗಿದೆ. ಇನ್ನು ೮ ಮನೆಗಳ ನಿರ್ಮಾಣ ಕಾರ್ಯ ಕೂಡಲೇ ಪ್ರಾರಂಭಿಸಬೇಕು. ‘ಬಿ’ ಕೆಟಗೇರಿಯಲ್ಲಿ ೧೪೬೬ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ‘ಸಿ’ ಕೆಟಗೇರಿಯ ೧೯೧೭೦ ಮನೆಗಳಲ್ಲಿ ಈಗಾಗಲೇ ಬಹುತೇಕ ಮನೆಗಳ […]

ಜಿಲ್ಲೆ

ನೂರು ಬಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕಿಟ್ ವಿತರಣೆ

ಧಾರವಾಡ prajakiran.com : ರಾಜ್ಯದ ಕಾರ್ಮಿಕ ಇಲಾಖೆಯಿಂದ ಬಡ ಕೂಲಿ ಕಾರ್ಮಿಕರಿಗೆ ವಿತರಿಸಲು ಸರಬರಾಜು ಮಾಡಿರುವ ದವಸ ಧಾನ್ಯಗಳ ಕಿಟ್ ಗಳನ್ನು ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಮೋಹನ ಅಷ್ಟಗಿ ಮಾಲೀಕತ್ವದ ಶ್ರೀ ಪದ್ಮಾವತಿ ಕಾಟನ್ ಇಂಡ್ರಸ್ಟ್ರಿ ಕಾರ್ಮಿಕರಿಗೆ ಶನಿವಾರ ವಿತರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಅಮೃತ ದೇಸಾಯಿ ಹಾಗೂ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಅವರು, ವಿಶ್ವದೆಲ್ಲಡೆ ಕರೋನಾ ಮಹಾಮಾರಿ ಉಲ್ಬಣಿಸಿದ ಪರಿಣಾಮ ದೇಶದ ಕೋಟ್ಯಾಂತರ ಜನ ತತ್ತರಿಸಿ ಹೋಗಿದ್ದಾರೆ. ಇದನ್ನು ತಡೆಗಟ್ಟಲು ಕೇಂದ್ರ […]