ಅಂತಾರಾಷ್ಟ್ರೀಯ

ಫಕ್ಕೀರ ದಿಂಗಾಲೇಶ್ವರ ಶ್ರೀ ಹೇಳಿಕೆಗೂ, ಧಾರವಾಡದ ಮುರಘಾಮಠಕ್ಕೂ ಸಂಬಂಧವಿಲ್ಲ….!?

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಬದಲಾವಣೆ ಕುರಿತು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳ ಹೇಳಿಕೆಗೂ ಧಾರವಾಡದ ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ ಹಾಗೂ ನಮಗೂ ಅದಕ್ಕೆ ಒಮ್ಮತವಿಲ್ಲವೆಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸ್ಪಷ್ಟನೆ ಕೊಟ್ಟಿದ್ದಾರೆ. ಈ ಕುರಿತು ವೀಡಿಯೋ ಹೇಳಿಕೆ ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುರುಘಾಮಠ ಲೋಕಕಲ್ಯಾಣಾರ್ಥ ಸ್ಥಾಪನೆಯಾಗಿದ್ದು, ಮಠದ ಹಿರಿಯ ಶ್ರೀಗಳು ಮದಥಣಿ ಶ್ರೀಗಳು, ಮುರುಘಾರಾಜೇಂದ್ರ ಶ್ರೀಗಳು, ಮೃತ್ಯುಂಜಯ ಅಪ್ಪಗೊಳ, ಮಹಾಂತ ಅಪ್ಪಗೊಳ ಹಾಗೂ ಹಲವಾರು […]

ಅಂತಾರಾಷ್ಟ್ರೀಯ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಕುಟುಂಬಗಳಿಗೂ ನಮ್ಮ ಸರ್ಕಾರದ ಹಣ ಜಮೆ

*ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ* *ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ತಾರೆ ಅಂತ ನನಗೆ ಖಚಿತವಾಗಿ ಗೊತ್ತು: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ಮಾತು* *ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಸಿ.ಎಂ ನುಡಿ* ರಾಮನಗರ ಪ್ರಜಾಕಿರಣ.ಕಾಮ್  ಮಾ 28: ಗ್ರಾಮಾಂತರ ಲೋಕಸಭಾ […]

ಅಂತಾರಾಷ್ಟ್ರೀಯ

ಪ್ರಹ್ಲಾದ ಜೋಶಿ ಕ್ಷೇತ್ರ ಬದಲಾವಣೆ ಸಾಧ್ಯವಿಲ್ಲ ಎಂದ ಯಡಿಯೂರಪ್ಪ

*ಕ್ಷೇತ್ರ ಬದಲಾವಣೆ ಸಾಧ್ಯವಿಲ್ಲ ಎಂದ ಯಡಿಯೂರಪ್ಪ* *ಸ್ವಾಮೀಜಿಗಳ ಜೊತೆ ನಾನೇ ಮಾತನಾಡಿ ಮನವೊಲಿಸುತ್ತೇನೆ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬದಲಾವಣೆಗೆ ನಾಡಿನ ಮಠಾಧೀಶರ ಹಕ್ಕೊತ್ತಾಯ ಮಂಡಿಸಿದ ಬೆನ್ನಲ್ಲೇ ಹುಬ್ಬಳ್ಳಿಗೆ ದೌಡಾಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾಜದ ಮುಖಂಡರ ಜೊತೆಗೆ ಸಮಾಲೋಚನೆ ನಡೆಸಿದರು. ಆ ಬಳಿಕ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜೊತೆಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಅಂಜದೆ, ಅಳುಕದೆ ಚುನಾವಣೆ ಎದುರಿಸುವಂತೆ ಅಭಯ ನೀಡಿದರು. ಬಳಿಕ […]

ಅಂತಾರಾಷ್ಟ್ರೀಯ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಬದಲಿಸಿ ಕೂಗು

*ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ಬದಲಿಸಲು ಮಠಾಧೀಶರ ಹಕ್ಕೊತ್ತಾಯ* *ಮಾ.31 ರವರೆಗೆ ಗಡುವು, ಏ. 2 ರಂದು ಮುಂದಿನ ನಿರ್ಧಾರ* ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಬದಲಿಸಲು ನಾಡಿನ‌ ಹಲವಾರು ಮಠಾಧೀಶರ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬುಧವಾರ ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ನಡೆದ ಮಠಾಧಿಪತಿಗಳ ಚಿಂತನ ಮಂಥನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ […]

ಅಂತಾರಾಷ್ಟ್ರೀಯ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಸಿಎಂ ಗರಂ

ಬೆಂಗಳೂರು ಪ್ರಜಾಕಿರಣ.ಕಾಮ್ :  ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು, ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ, ಈ ಹೇಳಿಕೆ ಆರುವರೆ ಕೋಟಿ ಕನ್ನಡಿಗರಿಗೆ ತೋರಿರುವ ಅಗೌರವ ಮತ್ತು ಮಾಡಿರುವ ಅವಮಾನ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ. ಶತಾಯಗತಾಯ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿ ಬಡವರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವಂತೆ ಮಾಡಬೇಕೆಂಬ ದುರಾಲೋಚನೆ ಕೇಂದ್ರ ಸರ್ಕಾರಕ್ಕೆ ಇದೆ ಎನ್ನುವುದು ಕನ್ನಡಿಗರಿಗೆ ಈಗ […]

ಅಂತಾರಾಷ್ಟ್ರೀಯ

ಮೋದಿಯವರ ಸರಣಿ ಸುಳ್ಳುಗಳ ಪಟ್ಟಿ ಮಾಡಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

*ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ?: *ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ: ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ* *ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ: ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ* ಬೆಂಗಳೂರು ಪ್ರಜಾಕಿರಣ.ಕಾಮ್ :  ನಾವು ಬಿಜೆಪಿಯವರಂತೆ […]

ಅಂತಾರಾಷ್ಟ್ರೀಯ

ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್ ಆರು ದಿನ ಇಡಿ ಕಸ್ಟಡಿಗೆ

ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್ ಆರು ದಿನ ಇಡಿ ಕಸ್ಟಡಿಗೆ *ದೆಹಲಿ ಅಬಕಾರಿ ನೀತಿ ಅಕ್ರಮ ಹಣದ ಕಿಕ್ ಬ್ಯಾಕ್ ಕಿಂಗ್ ಪಿನ್* *ಮಾಜಿ ಡಿಸಿಎಂ ಮನೀಸ್ ಸಿಸೋಡಿಯಾ ಬಂಧನ ಬಳಿಕ ಸಿಎಂ ಕೇಜರಿವಾಲ್ ಗೆ ಸಂಕಷ್ಟ* *ತೆಲಂಗಾಣ ಮಾಜಿ ಸಿಎಂ ಕೆ ಸಿ ಆರ್ ಪುತ್ರಿ ಕವಿತಾಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿಸ ಸುಪ್ರೀಂಕೋರ್ಟ್* ನವದೆಹಲಿ ಪ್ರಜಾಕಿರಣ.ಕಾಮ್ : ಒಂಬತ್ತು ಬಾರಿ ವಿಚಾರಣೆಗೆ ಹಾಜರು ಆಗುವಂತೆ ಸಮನ್ಸ್ ನೀಡಿದರೂ ಕ್ಯಾರೆ ಎನ್ನದ ದೆಹಲಿ ಸಿಎಂ ಅರವಿಂದ […]

ಅಂತಾರಾಷ್ಟ್ರೀಯ

ದೆಹಲಿ ಸಿಎಂ ಅರವಿಂದ ಕೇಜರಿವಾಲ್ ಅರೆಸ್ಟ್

*ದೆಹಲಿ ಸಿಎಂ ಅರವಿಂದ ಕೇಜರಿವಾಲ್ ಅರೆಸ್ಟ್* *ಎರಡು ಗಂಟೆಗಳ ವಿಚಾರಣೆ ಬಳಿಕ ಇಡಿ ಕಚೇರಿಯತ್ತ ಸಿಪ್ಟ* *ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣ* *ಸಚಿವ ಮನೀಸ್ ಸಿಸೋಡಿಯಾ ಬಂಧನ ಬಳಿಕ ಸಿಎಂ ಕೇಜರಿವಾಲ್ ಗೆ ಸಂಕಷ್ಟ* ನವದೆಹಲಿ ಪ್ರಜಾಕಿರಣ.ಕಾಮ್ : ಒಂಬತ್ತು ಬಾರಿ ವಿಚಾರಣೆಗೆ ಹಾಜರು ಆಗುವಂತೆ ಸಮನ್ಸ್ ನೀಡಿದರೂ ಕ್ಯಾರೆ ಎನ್ನದ ದೆಹಲಿ ಸಿಎಂ ಅರವಿಂದ ಕೇಜರಿವಾಲ್ ಅವರನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ‌. ಸುಮಾರು ಮುನ್ನೂರು ಕೋಟಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ಆಗಿದ ಎನ್ನುವ […]

ಅಂತಾರಾಷ್ಟ್ರೀಯ

ಲೋಕಸಭೆಯಲ್ಲಿ 20 ಸ್ಥಾನಗಳನ್ನು ಗೆಲ್ತೀವಿ : ಸಿದ್ದರಾಮಯ್ಯ

*ಲೋಕಸಭೆಯಲ್ಲಿ 20 ಸ್ಥಾನಗಳನ್ನು ಗೆಲ್ತೀವಿ. ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* *ವಿಧಾನಸಭೆಯಲ್ಲಿ 136 ಸ್ಥಾನ ಗೆಲ್ಲುತ್ತೀವಿ ಎಂದು ಯಾರೂ ಹೇಳಿರಲಿಲ್ಲ. ಲೋಕಸಭೆಯಲ್ಲೂ ನಮಗೆ 20 ಸ್ಥಾನದವರೆಗೂ ಖಚಿತವಾಗಿ ಗೆಲ್ಲುವ ಅವಕಾಶಗಳಿವೆ* *ನಮ್ಮ ಗ್ಯಾರಂಟಿಗಳ ಬಗ್ಗೆ ನಾಡಿನ ಜನತೆಗೆ, ನಮ್ಮ ಹೆಣ್ಣು ಮಕ್ಕಳಿಗೆ, ತಾಯಂದರಿಗೆ ಧನ್ಯತೆ ಇದೆ. ಇವರ್ಯಾರೂ ನಮ್ಮ ಕೈ ಬಿಡಲ್ಲ: ಸಿಎಂ ಆತ್ಮವಿಶ್ವಾಸದ ನುಡಿ* ಬೆಂಗಳೂರು ಪ್ರಜಾಕಿರಣ.ಕಾಮ್ ಮಾ 21 : ನಮಗೆ ಲೋಕಸಭೆಯಲ್ಲಿ ಕನಿಷ್ಠ […]

ಅಂತಾರಾಷ್ಟ್ರೀಯ

ಪಿಎಂ‌ ಮೋದಿ ವಿರುದ್ದ ಮತ್ತೇ ಗುಡುಗಿದ ಸಿಎಂ

  *ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ.* *ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು?* – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಪ್ರಜಾಕಿರಣ.ಕಾಮ್ : ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, […]