ಅಂತಾರಾಷ್ಟ್ರೀಯ

ನಾನು ಯಾವತ್ತೂ ಜಾತಿ ರಾಜಕಾರಣ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು

*ಶೆಫರ್ಡ್ ಇಂಟರ್ ನ್ಯಾಷನಲ್ ಈ ಸಮಾವೇಷದ ಮೂಲಕ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ* *ಇಡಿ ದೇಶದ ಬಾಂದವರ ಒತ್ತಾಸೆಯಂತೆ ನಾನು ಐತಿಹಾಸಿಕ ಸಮಾವೇಶಕ್ಕೆ ಬಂದು ಸನ್ಮಾನ ಸ್ವೀಕರಿಸಿದ್ದೇನೆ* *ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ ಪ್ರಜಾಕಿರಣ.ಕಾಮ್ ಅ 3: ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ […]

ಅಂತಾರಾಷ್ಟ್ರೀಯ

ಮೋದಿ ಸರ್ಕಾರದ ನೀತಿಗಳಿಂದ ಯುವಕರು, ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ ಗಮನಹರಿಸಿ

*ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ* ನವದೆಹಲಿ ಪ್ರಜಾಕಿರಣ.ಕಾಮ್ : ವಾಣಿಜ್ಯ ಮತ್ತು ಉದ್ಯಮ ಮಂಡಳಿ, ಯುವಕರು ಮತ್ತು ಮಹಿಳೆಯರಿಗೆ ಮೋದಿ ಸರ್ಕಾರದ ನೀತಿಗಳ ಪ್ರಯೋಜನಗಳನ್ನು ಹೆಚ್ಚು ತಲುಪಿಸುವ ಕೆಲಸ ಮಾಡಬೇಕು ಎಂದು ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು. ಅವರು ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್,ಹಾರ್ಮನಿ,ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ […]

ಅಂತಾರಾಷ್ಟ್ರೀಯ

ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ

*ಶಾಂತಿಯುತ ಬಂದ್ ಆಚರಣೆಗೆ ಸಾರ್ವಜನಿಕರನ್ನು ಅಭಿನಂದಿಸಿದ ಸಿಎಂ* *ಸುಪ್ರೀಂಕೋರ್ಟ್ , ಹೈಕೋರ್ಟ್ ಮಾಜಿ ನ್ಯಾಯಮೂರ್ತಿಗಳ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿ* *ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್ ಸೆ. 29: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಅಂತಾರಾಷ್ಟ್ರೀಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸೆದೆ ಬಡಿಯಲು ಭರ್ಜರಿ ರಣತಂತ್ರ ಹೆಣೆದ ರಾಜಕೀಯ ಚಾಣಕ್ಯ ಅಮಿತ್ ಶಾ

ನವದೆಹಲಿ ಪ್ರಜಾಕಿರಣ.ಕಾಮ್ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಬಹುಮತ ತಂದುಕೊಡುವ ನಿಟ್ಟಿನಲ್ಲಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಹಲವು ರಣನೀತಿಗಳನ್ನು ರೂಪಿಸುತ್ತಿದ್ದಾರೆ. ಈ ರಣನೀತಿಯ ಅಂಗವೆಂಬಂತೆ ಕರ್ನಾಟಕದ ಮೂರನೇ ಅತಿ ದೊಡ್ಡ ಪಕ್ಷವಾದ ಜಾತ್ಯಾತೀತ ಜನತಾದಳ, ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿತು. ದೂರಗಾಮಿ ಪರಿಣಾಮಗಳಿಗೋಸ್ಕರ ದಿಟ್ಟ ನಡೆಯೆಂಬಂತೆ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದೊಂದಿಗೆ ಕೈಜೋಡಿಸಿದೆ. ಇದು […]

ಅಂತಾರಾಷ್ಟ್ರೀಯ

ಭಾರತದಲ್ಲಿ ಬೇರು ಹೊಂದಿದವರು ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಅಮಿತ್ ಶಾ

ನವದೆಹಲಿ ಪ್ರಜಾಕಿರಣ.ಕಾಮ್ :  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ‘ನಾರಿ ಶಕ್ತಿ ವಂದನ್ ಮಸೂದೆ-2023’ ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿಗೆ ಸಂಬಂಧಿಸಿದ 128 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು. ಬುಧವಾರ 454 ಮತಗಳು ಮತ್ತು ಮೂರನೇ ಎರಡರಷ್ಟು ಬಹುಮತದೊಂದಿಗೆ ಅಂಗೀಕಾರವಾಯಿತು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಾ, ‘ಭಾರತದಲ್ಲಿ ಬೇರು ಹೊಂದಿರುವವರು ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ. ಎಲ್ಲ […]

ಅಂತಾರಾಷ್ಟ್ರೀಯ

ಶಾಸನ ಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ: ಪ್ರಹ್ಲಾದ್​ ಜೋಶಿ

ನವದೆಹಲಿ ಪ್ರಜಾಕಿರಣ.ಕಾಮ್  ಸೆ.22: ನಾರಿ ಶಕ್ತಿ ವಂದನ್ (ಮಹಿಳಾ ಮೀಸಲಾತಿ) ಮಸೂದೆ ಸಂಸತ್​ನಲ್ಲಿ ಅಂಗಿಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿ ನಾಯಕತ್ವದಲ್ಲಿ, ಉದಾತ್ತ ಚಿಂತನೆಮಹಿಳಾ ಮೀಸಲಾತಿಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ. ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳ ಶಾಸನಸಭೆಗಳಲ್ಲೇ ಮಹಿಳಾ ಮೀಸಲಾತಿ ‌ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. ಶಾಸನಸಭೆಗಳಲ್ಲಿ ಮಹಿಳೆಯರ ಭಾಗಿತ್ವದಿಂದ ದೇಶದ ಅಭಿವೃದ್ಧಿಗೆ ವೇಗ ಸಿಗಲಿದೆ. ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ ಎಂದು […]

ಅಂತಾರಾಷ್ಟ್ರೀಯ

ನಾರಿಶಕ್ತಿ ವಂದನ್ ಅಧಿನಿಯಮ ರಾಹುಲ್ ಗಾಂಧಿಗೆ ಅರ್ಥವೇ ಆಗಿಲ್ಲ : ಜೋಶಿ ವ್ಯಂಗ್ಯ

ಜಗತ್ತೇ ಶ್ಲಾಘಿಸುತ್ತಿರುವ ನಾರಿಶಕ್ತಿ ವಂದನ್ ಅಧಿನಿಯಮ ರಾಹುಲ್ ಗಾಂಧಿಗೆ ಅರ್ಥವೇ ಆಗಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯ ಹುಬ್ಬಳ್ಳಿ, ಸೆ.22 : ನಾರಿಶಕ್ತಿ ವಂದನ್ ( ಮಹಿಳಾ ಮೀಸಲಾತಿ ) ಅಧಿನಿಯಮದ ಪ್ರತಿಯನ್ನು ಓದದ ರಾಹುಲ್ ಗಾಂಧಿ ಯಾರೋ ಹೇಳಿದ್ದನ್ನ ಕೇಳಿಕೊಂಡು ರಾಜಕೀಯ ಟೀಕೆ ಮಾಡ್ತಿದ್ದಾರೆ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ರು. ಧಾರವಾಡದಲ್ಲಿಂದು ಮಾತನಾಡಿದ ಅವರು, ನಾರಿಶಕ್ತಿ ವಂದನ್ (ಮಹಿಳಾ ಮೀಸಲಾತಿ) ಕಾಯ್ದೆಯಲ್ಲಿ ಸಂಪೂರ್ಣ ಸ್ಪಷ್ಟತೆ ಇದೆ. ಈ ಕಾಯ್ದೆಯು […]

ಅಂತಾರಾಷ್ಟ್ರೀಯ

ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ ಭೇಟಿ ಮಾಡಿದ ಮಾಜಿ ಸಿಎಂ

ಎನ್ ಡಿ ಎ ಜೊತೆಗೆ ‌ಕೈ ಜೋಡಿಸಿದ ಜೆಡಿಎಸ್ ಬೆಂಗಳೂರು ಪ್ರಜಾಕಿರಣ.ಕಾಮ್ : ಕಳೆದ ಹಲವಾರು ದಿನಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಇಂದು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆದಿದೆ. ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಗೋವಾ ಸಿಎಂ ಪ್ರಮೋದ್ […]

ಅಂತಾರಾಷ್ಟ್ರೀಯ

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಶ್ಲಾಘಿಸಿದ ಅಮಿತ್ ಶಾ

*ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ* ನವದೆಹಲಿ ಪ್ರಜಾಕಿರಣ.ಕಾಮ್  :  ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ. ಈ ಮಸೂದೆಗೆ ನಾರಿ ಶಕ್ತಿ ವಂದನ್ ಮಸೂದೆ ಎಂದು ಹೆಸರಿಡಲಾಗಿದೆ. ಶಾಸ್ತ್ರದಲ್ಲಿ ಹೇಳಿರುವಂತೆಯೇ ‘ಯತ್ರ ನಾರ್ಯಸ್ತು ಪೂಜ್ಯಂತೇ, […]

ಅಂತಾರಾಷ್ಟ್ರೀಯ

ಮೈತ್ರಿ ಗಟ್ಟಿಗೊಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ತಮಿಳುನಾಡಿಗೆ ನೀರು : ಜೋಶಿ ವಾಗ್ದಾಳಿ

*ಮೈತ್ರಿ ಗಟ್ಟಿಗೊಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ತಮಿಳುನಾಡಿಗೆ ನೀರು : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ* ನವದೆಹಲಿ ಪ್ರಜಾಕಿರಣ. ಕಾಮ್ ಸೆ.20 : I.N.D.I. A. ಮೈತ್ರಿ ಕೂಟ ಗಟ್ಟಿಗೊಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದ್ದು, ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನವದೆಹಲಿಯಲ್ಲಿಂದು ಮಾತನಾಡಿದ ಅವರು, ಕರ್ನಾಟಕದ ಹಿತ ಕಾಪಾಡಲು ನಾವು ಬದ್ಧರಾಗಿದ್ದೇವೆ. ಆದರೆ ರಾಜ್ಯ ಸರ್ಕಾರ […]