ಅಂತಾರಾಷ್ಟ್ರೀಯ

ಇ ಡಿ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ

*ಮುಖ್ಯಮಂತ್ರಿಗಳ , ಸಚಿವರ ಹೆಸರು ಹೇಳಲು ಇಡಿ ಒತ್ತಾಯ ಹಿನ್ನೆಲೆ* *ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ* *ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 23: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಪ್ರಜಾಪ್ರಭುತ್ವಕ್ಕೆ ಮಾರಕವಾದ […]

ಅಂತಾರಾಷ್ಟ್ರೀಯ

ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌ :ಸಿಎಂ

*ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌- ಸಿಎಂ* *ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿ.ಎಂ. ಸಿದ್ದರಾಮಯ್ಯ* ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 23: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. […]

ಅಂತಾರಾಷ್ಟ್ರೀಯ

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ

ಬೆಂಗಳೂರು ಪ್ರಜಾಕಿರಣ.ಕಾಮ್  ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ […]

ಅಂತಾರಾಷ್ಟ್ರೀಯ

ಕವಿವಿ ವೈಬ್ ಸೈಟ್ ಹ್ಯಾಕ್ : ಕಂಗಲಾದ ಸಾವಿರಾರು ವಿದ್ಯಾರ್ಥಿಗಳು

ಕವಿವಿ ವೈಬ್ ಸೈಟ್ ಹ್ಯಾಕ್ : ಕಂಗಲಾದ ಸಾವಿರಾರು ವಿದ್ಯಾರ್ಥಿಗಳು ಧಾರವಾಡ ಪ್ರಜಾಕಿರಣ.ಕಾಮ್ : ನಾಡಿನ ಪ್ರತಿಷ್ಠಿತ ವಿಶ್ವವಿದ್ಯಾಲಯ ಪೈಕಿ ಒಂದಾಗಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವೈಬ್ ಸೈಟ್ ನಿನ್ನೆ ಹಾಗೂ ಮೊನ್ನೆ ಹ್ಯಾಕ್ ಆಗಿತ್ತು. ಈ ವೈಬ್ ಸೈಟ್ ಗೆ ವಿವಿಧ ಕೆಲಸಕಾರ್ಯಗಳಿಗಾಗಿ ಭೇಟಿ ನೀಡಿದ ಸಾವಿರಾರು ವಿದ್ಯಾರ್ಥಿಗಳು ಕೆಲಕಾಲ ನೋಡಬಾರದ / ನೋಡಲಾಗದ ಕೆಲ ನೀಲಿ ಚಿತ್ರಗಳನ್ನು ವೀಡಿಯೋ ನೋಡಿ ಅರೆ ಕ್ಷಣ ದಂಗಾಗಿ ಹೋಗಿದ್ದಾರೆ. ಕೆಲವರು ಈ ವಿಷಯವನ್ನು ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ […]

ಅಂತಾರಾಷ್ಟ್ರೀಯ

ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿ ಅಜ್ಜ-ಅಜ್ಜಿಮನೆ ಸೇರಿದ ಮೊಮ್ಮಕ್ಕಳು

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸತತ ಪ್ರಯತ್ನ ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿ ಅಜ್ಜ-ಅಜ್ಜಿಮನೆ ಸೇರಿದ ಮೊಮ್ಮಕ್ಕಳು- ದೇಸಾಯಿ ಕುಟುಂಬದಲ್ಲಿ ಸಂತಸ ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಕಳೆದ ವರ್ಷ ಇಹಲೋಕ ತ್ಯಜಿಸಿದ್ದ ಪ್ರಿಯದರ್ಶಿನಿ ದೇಸಾಯಿಯವರ ಮಕ್ಕಳನ್ನ ಆಸ್ಟ್ರೇಲಿಯಾದ ಸರಕಾರದ ಜತೆ ಈ ಹಿಂದೆ ವಿದೇಶಾಂಗ ಸಚಿವರಾಗಿದ್ದ, ಎಸ ಜೈಶಂಕರ ಮೂಲಕ ಸತತ ಸಂಪರ್ಕ ಸಾಧಿಸಿ ಅವರ ಮೊಮ್ಮಕ್ಕಳನ್ನ ಭಾರತಕ್ಕೆ ಕರೆಸಿಕೊಂಡು ಅಜ್ಜ ಅಜ್ಜಿಯ ಮಡಿಲು ಸೇರಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯಶಸ್ವಿಯಾಗಿದ್ದಾರೆ. ದೇಸಾಯಿಯವರ ಕುಟುಂಬ ಹಾಗೂ […]

ಅಂತಾರಾಷ್ಟ್ರೀಯ

ವಾಲ್ಮೀಕಿ ಹಗರಣ : ಮೂರು ಸಂಸ್ಥೆಗಳಿಂದ ತನಿಖೆ

*ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ* *ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ* *ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಜುಲೈ 11: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ […]

ಅಂತಾರಾಷ್ಟ್ರೀಯ

ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷೆ

ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷರಾಗಿ ನೇಮಕ ಬೆಂಗಳೂರು ಪ್ರಜಾಕಿರಣ. ಕಾಮ್ : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು. ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ […]

ಅಂತಾರಾಷ್ಟ್ರೀಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಾಠ ಮಾಡಿದ ಸಿಎಂ

*ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳು* *SCSP/TSP ಸಭೆಯ ಬಳಿಕ ನೇರವಾಗಿ ಭೇಟಿ ನೀಡಿದ ಸಿಎಂ* ಮುಖ್ಯಮಂತ್ರಿಗಳು ಗಮನಿಸಿದ ಲೋಪಗಳು… *250 ವಿದ್ಯಾರ್ಥಿಗಿರುವ ಶಾಲೆ* *ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು ಸಚಿವರ ಭೇಟಿ. ವಿದ್ಯಾರ್ಥಿಗಳೊಂದಿಗೆ ಸಿಎಂ ಸಮಾಲೋಚನೆ. *ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದ ವಿದ್ಯಾರ್ಥಿಗಳು. *ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ…ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದ […]

ಅಂತಾರಾಷ್ಟ್ರೀಯ

ಕಾಂಗ್ರೆಸ್ ನಿರ್ಲಕ್ಷ್ಯದಿಂದ ಕೈತಪ್ಪಿದ 2000 ಕೋಟಿ ಹೂಡಿಕೆ

*ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ರಾಜ್ಯದ ಕೈತಪ್ಪಿದ 2000 ಕೋಟಿ ರೂ. ಹೂಡಿಕೆ* – *ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪ* – *ಮಹಾರಾಷ್ಟ್ರದಲ್ಲಿ 2,000 ಕೋಟಿ ರೂ. ಹೂಡಿಕೆಗೆ ಮುಂದಾದ ಬೆಂಗಳೂರು ಮೂಲದ ಕಂಪನಿ* – *ಇದರಿಂದ ರಾಜ್ಯದ ಕೈತಪ್ಪಿದ 4,000 ಉದ್ಯೋಗಾವಕಾಶ* – ಮೊದಲು ರಾಜ್ಯಕ್ಕೆ ಬಂದ ಅವಕಾಶಗಳನ್ನು ಬಳಸಿಕೊಂಡು ನಂತರ ಮೋದಿ ಅವರ ಟೀಕೆ ಮಾಡಿ ಬೆಂಗಳೂರು ಪ್ರಜಾಕಿರಣ.ಕಾಮ್ 27:* ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಗೆ ಸಂಬಂಧಿಸಿದಂತೆ […]

ಅಂತಾರಾಷ್ಟ್ರೀಯ

ಆಸ್ಟ್ರೇಲಿಯಾ ಸರಕಾರದಿಂದ ಅಜ್ಜ ಅಜ್ಜಿಯ ಮಡಿಲು ಸೇರಲಿರುವ ಕಂದಮ್ಮಗಳು…!

ಧಾರವಾಡ ಪ್ರಜಾಕಿರಣ.ಕಾಮ್ : ಕಳೆದ ವರ್ಷ ಸಹಕಾರ ರತ್ನ ಪ್ರೊ ಎಸ.ಎಸ.ದೇಸಾಯಿಯವರ ಪುತ್ರಿ ಪ್ರಿಯದರ್ಶಿನಿ ಆಸ್ಟ್ರೇಲಿಯಾದಲ್ಲಿ ನಡೆದ‌ ಘಟನೆಗಳನ್ವಯ ಮನನೊಂದು ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಸವದತ್ತಿಯಲ್ಲಿ ಆತ್ಮಹತ್ಯೆಮಾಡಿಕೊಂಡು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಅವರ ನಿವಾಸಕ್ಕೆ ಭೇಟಿ ಮಾಡಿದ್ದ, ಕೇಂದ್ರ ಸಚಿವರು ಪ್ರಲ್ಹಾದ ಜೋಶಿಯವರು, ಮೊಮ್ಮಕ್ಕಳನ್ನ ಆಸ್ಟ್ರೇಲಿಯಾದಿಂದ ಭಾರತಕ್ಕೆ ಕರೆಸಿಕೊಡುವುದಾಗಿ ಮಾತು ನೀಡಿದ್ದರು. ಅದರನ್ವಯ ಕ್ಷೀಪ್ರವಾಗಿ ಕಾರ್ಯಗತರಾದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಿದೇಶಾಂಗ ಸಚಿವ ಡಾ.ಎಸ ಜೈಶಂಕರ ಅವರ ಗಮನಕ್ಕೆ ವಿಷಯ ತಂದು ಆಸ್ಟ್ರೇಲಿಯಾ ಸರಕಾರದೊಂದಿಗೆ ಮಾತುಕತೆ […]