ಅಂತಾರಾಷ್ಟ್ರೀಯ

ಮಳೆ ನೀರು ನಿಂತಿರುವ ಫೋಟೋ ಟ್ವೀಟ್ ಮಾಡಿದ ರಾಹುಲ್ ಗಾಂಧಿ : ದೇಶದ ಬಗ್ಗೆ ಅಪಪ್ರಚಾರ ಜೋಶಿ ಗರಂ

ಜಗತ್ತೇ ಭಾರತದ ನೇತೃತ್ವ ಕೊಂಡಾಡುತ್ತಿದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ಧಾರವಾಡ ಪ್ರಜಾಕಿರಣ.ಕಾಮ್  ಸೆ.11 : ಇಡೀ ಜಗತ್ತು ಭಾರತದ ನೇತೃತ್ವವನ್ನು ಶ್ಲಾಘಿಸುತ್ತಿರುವಾಗ ಜಿ20 ಶೃಂಗಸಭೆ ನಡೆಯುತ್ತಿದ್ದ ಸ್ಥಳದ ಹೊರಭಾಗದಲ್ಲಿ ಮಳೆ ನೀರು ನಿಂತಿರುವ ಫೋಟೋ ಟ್ವೀಟ್ ಮಾಡಿ ರಾಹುಲ್ ಗಾಂಧಿ ದೇಶದ ಬಗ್ಗೆ  ಮಾಡಲು ಯತ್ನಿಸಿದ್ದಾರೆ‌. ಇದು ಅವರ ಮಾನಸಿಕ ದಾರಿದ್ರ್ಯಕ್ಕೆ ಸಾಕ್ಷಿ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿಂದು ಮಾತನಾಡಿದ ಅವರು, ಚೀನಾ, ರಷ್ಯಾದ ವಿದೇಶಾಂಗ ಸಚಿವರು […]

ಅಂತಾರಾಷ್ಟ್ರೀಯ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ , ಸೆ 9 : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. […]

ಅಂತಾರಾಷ್ಟ್ರೀಯ

ಸೂರ್ಯನತ್ತ ಜಿಗಿದ ಆದಿತ್ಯ ಎಲ್ ಒನ್ : ಇಸ್ರೋ ಯಶಸ್ವಿ ಉಡಾವಣೆ

*ಸೂರ್ಯನತ್ತ ರಾಕೆಟ್ ಉಡಾವಣೆ: ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ* *ಬಾಹ್ಯಾಕಾಶದಲ್ಲೂ ವಿಶ್ವನಾಯಕನಾಗುವತ್ತ ಭಾರತ* ಬೆಂಗಳೂರು ಪ್ರಜಾಕಿರಣ.ಕಾಮ್ ಸೂರ್ಯನ ಕುರಿತು ಅಧ್ಯಯನ ನಡೆಸಲು ಇಸ್ರೋ ವಿಜ್ಞಾನಿಗಳು ಆದಿತ್ಯ ಎಲ್ 1 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ‌. ಆಂಧ್ರಪ್ರದೇಶದ ಶ್ರೀಹರಿ ಕೋಟಾದಿಂದ ಈ ಉಪಗೃಹ ಉಡಾವಣೆ ಮಾಡಲಾಗಿದ್ದು, ಇದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಚಂದ್ರಯಾನ 3 ಯಶಸ್ಸಿನ ನಂತರ ಇಸ್ರೊ ವಿಜ್ಞಾನಿಗಳ ಈ ಐತಿಹಾಸಿಕ ಸಾಧನೆ ವಿಶ್ವಮಟ್ಟದಲ್ಲಿ ಮತ್ತಷ್ಟು ಸದ್ದು […]

ಅಂತಾರಾಷ್ಟ್ರೀಯ

ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿದ್ದರಾಮಯ್ಯ

ಮುಂಬೈ ಪ್ರಜಾಕಿರಣ.ಕಾಮ್  : ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದರಿಂದ ಬಿಜೆಪಿಯಲ್ಲಿ ನಡುಕು ಶುರುವಾಗಿದೆ ಎಂದು ವ್ಯಂಗ್ಯ ವಾಡಿದ್ದಾರೆ.  ರಾಹುಲ್‌ ಗಾಂಧಿಯವರ ಕ್ರಿಯಾತ್ಮಕ ಸಲಹೆಗಳೂ ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ […]

ಅಂತಾರಾಷ್ಟ್ರೀಯ

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ

*ನೂರು ದಿನಗಳ ಸಂಭ್ರಮ: ನುಡಿದಂತೆ ನಡೆದ ಸರ್ಕಾರ* *ದೇಶದಲ್ಲಿಯೇ ಕರ್ನಾಟಕ ಮಾದರಿ* *ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ* :*ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು ಪ್ರಜಾಕಿರಣ.ಕಾಮ್  ಆ. 30 : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಈವರೆಗೆ ಕೊಟ್ಟ ಮಾತಿನಂತೆ ಯಾವ […]

ಅಂತಾರಾಷ್ಟ್ರೀಯ

ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಅಭಿನಂದಿಸಿದ ಸಿಎಂ

ಬೆಂಗಳೂರು ಪ್ರಜಾಕಿರಣ.ಕಾಮ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. Share on: WhatsApp

ಅಂತಾರಾಷ್ಟ್ರೀಯ

ಚಂದ್ರಯಾನ 3 ಯಶಸ್ಸಿ : ದೇಶದ್ಯಾಂತ ಸಡಗರ, ಸಂಭ್ರಮ

*ಚಂದ್ರಯಾನ 3 ಯಶಸ್ಸಿ* *ದೇಶದ್ಯಾಂತ ಸಡಗರ ಸಂಭ್ರಮ* *ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂಧಿಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಆ 23 : ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿತ್ತು. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ ವಿಜ್ಞಾನಕ್ಕೆ ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. […]

ಅಂತಾರಾಷ್ಟ್ರೀಯ

ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ಶಿಕ್ಷಣ ಕಾಯ್ದೆ ರದ್ದು : ಸಿಎಂ

ಬೆಂಗಳೂರು ಪ್ರಜಾಕಿರಣ.ಕಾಮ್  ಆ14: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ […]

ಅಂತಾರಾಷ್ಟ್ರೀಯ

ಬಿಜೆಪಿಗೆ ತಾಕತ್ತಿದ್ದರೆ ದೇಶದ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಲಿ

ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ *ತಾಕತ್ತಿದ್ದರೆ ದೇಶದ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ* : *ಮುಖ್ಯಮಂತ್ರಿ ಸಿದ್ದರಾಮಯ್ಯ* ಕಲಬುರಗಿ ಪ್ರಜಾಕಿರಣ.ಕಾಮ್     ಆಗಸ್ಟ್ 08: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. *ಅಪನಂಬಿಕೆ ಬೇಡ* […]

ಅಂತಾರಾಷ್ಟ್ರೀಯ

ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರು, ಆದಿವಾಸಿಗಳು ತಮ್ಮ ಹಕ್ಕುಗಳಿಂದ ವಂಚಿತ

*ಉತ್ತಮ ಭಾರತಕ್ಕೆ ಬುನಾದಿ ಅತ್ಯಂತ ಅರ್ಥಪೂರ್ಣವಾದ, ಅಗತ್ಯವಾದ ಸಮಾವೇಶ* *ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಮಹಿಳೆಯರು, ದಲಿತರು, ಶೂದ್ರರು, ಅಲ್ಪಸಂಖ್ಯಾತರು, ಆದಿವಾಸಿ-ಬುಡಕಟ್ಟುಗಳು ತಮ್ಮ ಹಕ್ಕುಗಳಿಂದ ವಂಚಿತರಾಗಿದ್ದಾರೆ* *ನೆಹರೂ ಅವರ ಕಾಲದಿಂದ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವುದು ಕಾಂಗ್ರೆಸ್ ಮಾತ್ರ* *ಕಾಂಗ್ರೆಸ್ ಪ್ರಜಾಪ್ರಭುತ್ವದ, ಜಾತ್ಯತೀತತೆಯ ರಥವನ್ನು ದೇಶದಲ್ಲಿ ಮುನ್ನಡೆಸುತ್ತಿದೆ* *ದ್ವೇಷ ರಾಜಕಾರಣ ದೇಶವನ್ನು ಆವರಿಸುತ್ತಿದೆ. ನಾವು ಪ್ರೀತಿಯ ಭಾರತವನ್ನು ಮರು ಸೃಷ್ಟಿಸಬೇಕಿದೆ: ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ* ಬೆಂಗಳೂರು ಜು 26: ದೇಶದಲ್ಲಿ ನಿರುದ್ಯೋಗ […]