ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ ಪ್ರಜಾಕಿರಣ.ಕಾಮ್ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ನವ ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ನವರು ಎಲ್ಲಾ ಮೀಟಿಂಗ್ ನಲ್ಲೂ ಸಹ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಅಧ್ಯಕ್ಷರನ್ನು ಸಹ ಭೇಟಿಯಾಗಿ ಅವರ ವೈಯಕ್ತಿಕ ಅಭಿಪ್ರಾಯ ನೀಡಿದ್ದಾರೆ. ನಾವು […]
ಅಂತಾರಾಷ್ಟ್ರೀಯ
ಯೋಗೀಶ್ ಗೌಡ ಕೊಲೆ ಪ್ರಕರಣದ 17ನೇ ಆರೋಪಿ ತಪ್ಪೊಪ್ಪಿಗೆ….!
ಶಿವಾನಂದ ಶ್ರೀಶೈಲ ಬಿರಾದಾರ ಸಾಕ್ಷಿಯಾಗಲು ಒಪ್ಪಿಗೆ ನೀಡಿದ ಹೈಕೋರ್ಟ….! ಬೆಂಗಳೂರು ಪ್ರಜಾಕಿರಣ.ಕಾಮ್ : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿಯ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ ತಪ್ಪೊಪ್ಪಿಗೆ ಸಾಕ್ಷಿಯಾಗಲು ಹೈಕೋರ್ಟ್ ಅನುಮತಿ ನೀಡಿದೆ. ಹೌದು, ಇದು ಅಚ್ಚರಿ ಆದ್ರೂ ನಂಬಲೇಬೇಕಾದ ಕಟುಸತ್ಯ. ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ ಸದರಿ ಕೊಲೆ ಪ್ರಕರಣದಲ್ಲಿ ತನ್ನನ್ನು ಅಪ್ರೂವರ್ ಆಗಲು,ಹೇಳಿಕೆ […]
ಸುರ್ಜೇವಾಲಾಗೆ ಎನ್ ಬದನೆಕಾಯಿ ಗೊತ್ತು ಎಂದ ಕೆಪಿಸಿಸಿ ಮಾಧ್ಯಮ ವಕ್ತಾರ
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗೆ ಮಾನ ಮರ್ಯಾದೆ ಇದೆಯಾ ಎಂದು ಕಿಡಿ ಕಾರಿದ ಪಿ.ಎಚ್. ನೀರಲಕೇರಿ ಯಡಿಯೂರಪ್ಪ ಹೇಳಿದ ಅಂತ ಮೋಹನ ಲಿಂಬಿಕಾಯಿಗೆ ಟಿಕೇಟ್ ಕೊಟ್ಟರೆ ಹುಷಾರ್ ಎಂದು ಎಚ್ಚರಿಕೆ ಧಾರವಾಡ ಪ್ರಜಾಕಿರಣ.ಕಾಮ್ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತ ಸುರ್ಜೇವಾಲಾಗೆ ಉತ್ತರ ಕರ್ನಾಟಕ, ಧಾರವಾಡ ಜಿಲ್ಲೆಯ ಬಗ್ಗೆ ಅವನಿಗೆ ಎನ್ ಬದನೆಕಾಯಿ ಗೊತ್ತು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಹರಿಹಾಯ್ದಿದ್ದಾರೆ. ಅವರು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಜಯಪುರ, ಬಾಗಲಕೋಟೆ ಟಿಕೇಟ್ ಆಕಾಂಕ್ಷಿಗಳು ತಮ್ಮ […]
ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ ಪ್ರಜಾಕಿರಣ. ಕಾಮ್ : ರಾಜ್ಯದ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಧಾರವಾಡ ಜಿಲ್ಲೆಯ ಪ್ರವೇಶವನ್ನು ಮಾಡಲು ಅವಕಾಶ ನೀಡಬೇಕು ಎಂದು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಇತ್ಯರ್ಥಪಡಿಸಿ ಮಹತ್ವದ ಆದೇಶ ಹೊರಡಸಿದೆ. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದ ನ್ಯಾಯಮೂರ್ತಿ ಗಳಾದ ಅಜಯ್ ರುಸ್ತೋಗಿ ಹಾಗೂ ಬೇಲಾ ಎಂ. ತ್ರಿವೇದಿ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದರು. ಇದೇ ವೇಳೆ ವಾರಕ್ಕೆ ಎರಡು ಸಲ ಸಿಬಿಐ […]
ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದ ಮತದಾನ ಮೇ 13ಮತ ಎಣಿಕೆ
ನವದೆಹಲಿ ಪ್ರಜಾಕಿರಣ. ಕಾಮ್ : ರಾಜ್ಯದ ಬಹುನಿರೀಕ್ಷಿತ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣೆ ಆಯೋಗದ ಆಯುಕ್ತ ರಾಜೀವ ಕುಮಾರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಇಂದಿನಿಂದ ಚುನಾವಣೆ ನೀತಿ ಸಂಹಿತೆ ಜಾರಿ ಆಗಲಿದ್ದು, ಚುನಾವಣೆಗೆ 2600 ಫೈಲಿಂಗ್ ಸ್ಕಾಡ್, 2400 ವೀಕ್ಷಕರ ನೇಮಕ ಮಾಡಲಾಗಿದ. 19 ಜಿಲ್ಲೆಯಲ್ಲಿ 171 ಚೆಕ್ ಪೋಸ್ಟ್ ಹಾಕಲಾಗಿದೆ ಎಂದು ವಿವರಿಸಿದರು. ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುವುದು. ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು 20 ಏಪ್ರಿಲ್ ಕೊನೆಯ ದಿನವಾಗಿದೆ. ಏಪ್ರಿಲ್ 21 […]
ಮೋದಿ ಹೆಸರಿನವರೆಲ್ಲರೂ ಕಳ್ಳರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಸಂಸದ ಸ್ಥಾನದಿಂದ ಅನರ್ಹ
ನವದೆಹಲಿ ಪ್ರಜಾಕಿರಣ.ಕಾಮ್ : ಮೋದಿ ಹೆಸರಿನ ಎಲ್ಲರೂ ಕಳ್ಳರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದರಾಗಿರುವ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ಹಾಗೂ ಹಾಗೂ 15 ಸಾವಿರ ದಂಡ ವಿಧಿಸಿದೆ. ಇದರ ಬೆನ್ನಲ್ಲಿಯೇ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಸೂರತ್ ಕೋರ್ಟ್ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲಿಯೇ ರಾಹುಲ್ ಗಾಂಧಿ ಜಾಮೀನು ಪಡೆದು ದೆಹಲಿಗೆ ವಾಪಸಾಗಿದ್ದರು. ಆದರೆ, ಜನಪ್ರತಿನಿಧಿ ಕಾಯ್ದೆ […]
ಧಾರವಾಡದ ಮಹಾನಗರ ಪಾಲಿಕೆ ಕಚೇರಿ ಎದುರು ಎಲ್ ಆಂಡ್ ಟಿ ಕಂಪನಿ ಇಂಜಿನಿಯರ್ ಶವವಿಟ್ಟು ಪ್ರತಿಭಟನೆ…!
ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ, ನಾಗರಾಜ ಕಿರಣಗಿ ನೇತೃತ್ವದಲ್ಲಿ ಘೋಷಣೆ ಕೂಗಿ ತೀವ್ರ ಆಕ್ರೋಶ ಸಾವಿನ ಹೊಣೆ ಹೊರಲು ಎಲ್ ಆಂಡ್ ಟಿ ಕಂಪನಿ, ಮಹಾನಗರ ಪಾಲಿಕೆ, ಕೆ ಯು ಐ ಡಿ ಎಫ್ ಸಿಗೆ ಆಗ್ರಹ ಶವ ಹೊತ್ತ ಅಂಬುಲೆನ್ಸ್ ಸಮೇತ ಒಂದು ಗಂಟೆಗೂ ಅಧಿಕ ಕಾಲ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ಧಾರವಾಡ ಪ್ರಜಾಕಿರಣ.ಕಾಮ್ : ಕಳೆದ ಎರಡು ವರ್ಷಗಳಿಂದ ಎಲ್ ಆ್ಯಂಡ್ ಟಿ ಕಂಪನಿ ನೀರು ಸರಬರಾಜು ವ್ಯವಸ್ಥೆ ನೋಡಿಕೊಳ್ಳುತ್ತಿದ್ದ ಇಂಜಿನೀಯರ್ವೊಬ್ಬರು […]
ಧಾರವಾಡದ ಐ ಐ ಟಿ ಕಟ್ಟಡ ಸೇರಿ ಹಲವು ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಧಾರವಾಡ ಮಾ.12:ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರಕಾರ ಆದ್ಯತೆ ನೀಡಿದೆ.ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲು ಮಾರ್ಗಗಳ ವಿಸ್ತರಣೆ ಹಾಗೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ .ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇಲ್ಲಿನ ಚಿಕ್ಕಮಲ್ಲಿಗವಾಡದಲ್ಲಿ ನಿರ್ಮಾಣವಾಗಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ನೂತನ ಕಟ್ಟಡ ಉದ್ಘಾಟಿಸಿ,ವಿವಿಧ ಯೋಜನೆಗಳ […]
ಮಾ.12ರಂದು ಧಾರವಾಡದಲ್ಲಿ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶನ ಇಲ್ಲ
ಧಾರವಾಡ ಪ್ರಜಾಕಿರಣ.ಕಾಮ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡದ ಐ ಐ ಟಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾ.12 ರಂದು ಭಾನುವಾರ ಹಮ್ಮಿಕೊಂಡಿದ್ದ ಕಪ್ಪು ಬಾವುಟ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಕಾಲಿಕ ನಿಧನ ಮತ್ತು ಅವಳಿ ನಗರಕ್ಕೆ ನೀರು ಪೂರೈಕೆ ಕೆಲಸ ನಿರ್ವಹಿಸುತ್ತಿದ್ದ 81 ಕಾರ್ಮಿಕರ ಮರು ನೇಮಕ ಮತ್ತು ಬಾಕಿ ವೇತನ ಬಿಡುಗಡೆ ಮಾಡುವುದಾಗಿ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ ಅವರು […]
ವೀರಶೈವ-ಲಿಂಗಾಯತದ ಎಲ್ಲಾ ಉಪ ಪಂಗಡಗಳನ್ನು ಕೇಂದ್ರದ ಓಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಿ : ನಾಗನಗೌಡ ಪಾಟೀಲ ನೀರಲಗಿ
ವೀರಶೈವ-ಲಿಂಗಾಯತ ಎಲ್ಲಾ ಉಪ ಪಂಗಡಗಳನ್ನು ಒಂದುಗೂಡಿಸಿ 3 ಬಿ ಮೀಸಲಾತಿಗೆ ಸೇರಿಸಿ ಮಿಸಲಾತಿ ಪ್ರಮಾಣ ಶೇ 15% ಕ್ಕೆ ಏರಿಸಿ ಧಾರವಾಡ ಪ್ರಜಾಕಿರಣ.ಕಾಮ್ : ರಾಜ್ಯಗಳ ಜನಸಂಖ್ಯೆ, ಸಾಮಾಜಿಕ, ಆರ್ಥಿಕತೆ ಅನುಗುಣವಾಗಿ ಕಾಲಕಾಲಕ್ಕೆ ವರ್ಗೀಕರಣವನ್ನು ಸರಿಪಡಿಸುವುದು ಸರ್ಕಾರದ ಆದ್ಯ ಕರ್ತವ್ಯ ಆಗಿದೆ. ಆದರೆ, ಆದ್ಯತೆಯಿಂದ ‘ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಅನ್ಯಾಯ ಆಗದ ರೀತಿ ಸಾಮಾಜಿಕ ನ್ಯಾಯದಡಿ ಮೀಸಲಾತಿ ಸೌಲಭ್ಯವನ್ನು ನೀಡಬೇಕೆಂದು ವಿಶ್ವ ವೀರಶೈವ ಸಂಸ್ಕೃತಿ ಸಂರಕ್ಷಣಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ನಾಗನಗೌಡ ಪಾಟೀಲ ನೀರಲಗಿ ಹಾಗೂ ರಾಜ್ಯ […]